• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾನಸಿಕ, ದೈಹಿಕ ಸದೃಢತೆಗೆ ಕ್ರೀಡೆ ಮುಖ್ಯ: ಬಿ.ಎಂ. ಸವಿತಾ
ಮಹಿಳೆಯರು ಮನೆ ಹಾಗೂ ಕಚೇರಿಗಳಲ್ಲಿ ಎರಡು ಕಡೆಯು ಸಮನಾಗಿ ಕೆಲಸ ಮಾಡುತ್ತಾರೆ. ಒತ್ತಡಗಳು ಇದ್ದೇ ಇರುತ್ತದೆ. ಒತ್ತಡ ಮರೆಯಲು ಕ್ರೀಡೆ ಅನಿವಾರ್ಯವಾಗಿದ್ದು, ಗಂಡು ಮಕ್ಕಳಂತೆ ನಾವು ಕೂಡ ಸಾಧನೆ ಮಾಡಬಹುದು. ಆದ್ದರಿಂದ ಕ್ರೀಡೆಯಲ್ಲಿ ಸೋಲು ಗೆಲವನ್ನು ಸಮನಾಗಿ ಸ್ವೀಕರಿಸಬೇಕು. ಹೆಣ್ಣು ಮಕ್ಕಳು ಕೂಡ ಆರೋಗ್ಯವಾಗಿರಬೇಕು. ಈ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಗಿದ್ದು, ಯುರೋಪಿಯನ್ ರಾಷ್ಟ್ರಗಳಲ್ಲಿ ಮಹಿಳೆಯರಿಗೆ ಸಮಾನತೆ ಇದೆ.
ಶಿಕ್ಷಣ ಸ್ಥಂಸ್ಥೆಗಳಿಂದ ಜಯಪುರದಲ್ಲಿ ಸಂವಿಧಾನ ಜಾಗೃತಿ ಜಾಥಾ
ಭಾರತದ ಸಂವಿಧಾನವು ಹಲವಾರು ತಜ್ಞರ ಪರಿಶ್ರಮ ಹಾಗೂ ವಿವಿಧ ಕ್ಷೇತ್ರಗಳ ಪ್ರಾವೀಣ್ಯ ವ್ಯಕ್ತಿಗಳ ತಂಡದ ಅಧ್ಯಯನ, ತಜ್ಞತೆ ಹಾಗೂ ಹಲವು ಚರ್ಚೆಗಳ ಪರಿಣಾಮ ರಚನೆಯಾಗಿದ್ದು ಕರಡು ಸಮಿತಿ ಅಧ್ಯಕ್ಷರಾಗಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಕೊಡುಗೆ ಭಾರತದ ಸಂವಿಧಾನದ ರಚನೆಯಲ್ಲಿ ಅವಿಸ್ಮರಣೀಯವಾಗಿದೆ.
ಮಾ.8ರಿಂದ ಏ.4 ರವರೆಗೆ ಕಪ್ಪಡಿ ಕ್ಷೇತ್ರದಲ್ಲಿ ಸಿದ್ದಪ್ಪಾಜಿ ವಾರ್ಷಿಕ ಜಾತ್ರೆ
ಈ ಬಾರಿ ಬೊಪ್ಪೇಗೌಡನಪುರದ ಮಠಾಧಿಪತಿ ಎಂ.ಎಲ್. ವರ್ಚಸ್ವಿ ಶ್ರೀಕಂಠಸಿದ್ದಲಿಂಗ ರಾಜೇ ಅರಸ್ ಅವರ ನೇತೃತ್ವದಲ್ಲಿ ಜಾತ್ರಾ ವಿಧಿ ವಿಧಾನ ಮತ್ತು ಧಾರ್ಮಿಕ ಕಾರ್ಯಗಳು ನಡೆಯಲಿದ್ದು, ಜಾತ್ರೆಯ ಯಶಸ್ಸಿಗೆ ಅಧಿಕಾರಿಗಳು ಮತ್ತು ಚುನಾಯಿತ ಜನಪ್ರತಿನಿಧಿಗಳ ಜತೆಗೆ ಸಾರ್ವಜನಿಕರು ತಮ್ಮ ಸಹಕಾರ ನೀಡಬೇಕು. ಕುಡಿಯುವ ನೀರು ಸರಬರಾಜು, ತಾತ್ಕಾಲಿಕ ಶೌಚಾಲಯ, ವಾಹನಗಳ ಪಾರ್ಕಿಂಗ್, ಸ್ವಚ್ಛತೆ, ಪೊಲೀಸ್ ಬಂದೋಬಸ್ತ್ ಸೇರಿದಂತೆ ಜಾತ್ರೆಗೆ ಬರುವವರಿಗೆ ಸೂಕ್ತ ಮಾರ್ಗದರ್ಶನ ನೀಡುವ ಕೆಲಸವನ್ನು ಎಲ್ಲರೂ ಮಾಡಬೇಕು.
ದೇಶದ ಅಭಿವೃದ್ಧಿಯ ವಿಚಾರದಲ್ಲಿ ಮಹಿಳೆಯರ ಪಾತ್ರ ಅಪಾರ: ಡಿ.ರವಿಶಂಕರ್
ಮಹಿಳೆಯರು ಆರ್ಥಿಕವಾಗಿ ಸಬಲೀಕರಣಗೊಂಡರೆ ದೇಶ ಅಭಿವೃದ್ಧಿ ಹೊಂದಲು ಸಾಧ್ಯವಾಗಲಿದ್ದು, ಈ ವಿಚಾರದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಪೋಷಕ ಪಾತ್ರವನ್ನು ವಹಿಸುತ್ತಿದ್ದು, ಇಂತಹ ಸಮಾಜಮುಖಿ ಕೆಲಸ ಮಾಡುತ್ತಿರುವ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಜನಮುಖಿ ಕಾರ್ಯ ರಾಷ್ಟ್ರಕ್ಕೆ ಮಾದರಿ.
ಜೀವನದಲ್ಲಿ ಸುಸ್ಥಿರ ಅಭಿವೃದ್ಧಿ ವಿಚಾರ ಅಳವಡಿಸಿಕೊಳ್ಳಿ: ಪ್ರೊ.ಕೆ.ಎಸ್. ರಂಗಪ್ಪ
ಕರ್ನಾಟಕ ರಾಜ್ಯ ಮುಕ್ತ ವಿವಿ ಕಾವೇರಿ ಸಭಾಂಗಣದಲ್ಲಿ ಸುಸ್ಥಿರ ಅಭಿವೃದ್ಧಿ ಹಾಗೂ ನಿರ್ವಹಣಾಶಾಸ್ತ್ರದ ನಾವೀನ್ಯ ಅನುಸರಣೆಗಳು ಕುರಿತು ಆಯೋಜಿಸಿರುವ 2 ದಿನಗಳ ರಾಷ್ಟ್ರೀಯ ಸಮ್ಮೇಳನ. ಸುಸ್ಥಿರ ಅಭಿವೃದ್ಧಿ ಎಂದರೆ ಭವಿಷ್ಯದ ಪೀಳಿಗೆಗೆ ತೊಂದರೆ ಆಗದಂತೆ ವರ್ತಮಾನದ ಜನರ ಅಗತ್ಯಗಳನ್ನು ಪೂರೈಸುವುದು. ಮಾನವ ಸುಸ್ಥಿರತೆ ಮುಖ್ಯ. ಜಾಗತಿಕವಾಗಿ ಜನಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ಪರಿಸರದ ಬಳಕೆ ಹೆಚ್ಚುತ್ತಿದೆ.
ನಾರಾಯಣ ಆಸ್ಪತ್ರೆಯಲ್ಲಿ ಸುಧಾರಿತ ಲೇಸರ್ ಚಿಕಿತ್ಸಾ ಘಟಕ ಪ್ರಾರಂಭ
ನಾರಾಯಣ ಆಸ್ಪತ್ರೆ ಅತ್ಯಾಧುನಿಕ ಲೇಸರ್ ಸರ್ಜರಿ ಚಿಕಿತ್ಸಾ ಸೇವೆ ಪ್ರಾರಂಭಿಸಿದೆ. ಈ ಘಟಕದಲ್ಲಿ ಮೂಲವ್ಯಾದಿ, ಪಿಸ್ತುಲಾ, ಬಿರುಕುಗಳು, ಫಿಲೋನಿಡಲ್ಸೈನಸ್, ಲೇಸರ್ಲಿಪೊಸಕ್ಷನ್, ಉಬ್ಬಿರುವ ರಕ್ತನಾಳಗಳಿಗೆ ಎಂಡೋ ವೆನಸ್ ಲೇಸರ್ಅಬ್ಲೇಶನ್ ಜನನಾಂಗದ ನರಹುಲಿ ನಿವಾರಣೆ, ಲೇಸರ್ಹಿಸ್ಟರೊಸ್ಕೋಪಿ ಅಸಿಸ್ಟೆಡ್ರಿಪ್ರೊಡಕ್ಟಿವ್ ಟೆಕ್ನಾಲಜಿ, ಸಂಬಂಧಿಸಿದ ಸಮಸ್ಯೆಗಳಿಗೆ ಉತ್ತಮ ಚಿಕಿತ್ಸೆ ನೀಡಲಾಗುತ್ತದೆ.
ನಂಜನಗೂಡು ನಗರಸಭೆ: 2.50 ಕೋಟಿ ರು. ಉಳಿತಾಯ ಬಜೆಟ್ ಮಂಡನೆ
ಈ ಬಾರಿ ನಗರಸಭೆಗೆ ಆದಾಯ ಬರುವ ಆಸ್ತಿಗಳನ್ನು ಸೃಷ್ಟಿ ಮಾಡಲು ಕ್ರಮವಹಿಸಲಾಗಿದೆ. ಎಲ್ಲ ವಾರ್ಡ್‌ಗಳಲ್ಲಿ ರಸ್ತೆ, ಪಾದಚಾರಿ ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕೆ 9.5 ಕೋಟಿ, ಘನತ್ಯಾಜ್ಯ ನಿರ್ವಹಣಾ ಘಟಕಕ್ಕೆ 1.5 ಕೋಟಿ, ನೀರು ಸರಬರಾಜು ನಿರ್ವಹಣೆಗೆ 2.05 ಕೋಟಿ, ಉದ್ಯಾನಗಳ ಅಭಿವೃದ್ಧಿಗಾಗಿ 75 ಲಕ್ಷ, ನಗರಸಭೆ ಅಧಿಕಾರಿಗಳ ವೇತನಕ್ಕಾಗಿ 4.77 ಕೋಟಿ, ಬೀದಿದೀಪ ವಿದ್ಯುತ್ ಶುಲ್ಕ ಪಾವತಿಗಾಗಿ 5.75 ಕೋಟಿ, ನೀರು ಸರಬರಾಜು ವಿದ್ಯುತ್ ಶುಲ್ಕ ಪಾವತಿಗಾಗಿ 2.75 ಕೋಟಿ, ನೈರ್ಮಲ್ಯ ವೆಚ್ಚಾಗಿ 2 ಕೋಟಿ, ದುರಸ್ತಿ ಕಾರ್ಯಗಳಿಗಾಗಿ 1.55 ಕೋಟಿ ಮೀಸಲಿಡಲಾಗಿದೆ.
ಮಡಿವಾಳ ಪರಿಶುದ್ಧ ಮನಸ್ಸುಳ್ಳ ಸಮಾಜ: ಡಿ. ರವಿಶಂಕರ್
12ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿಯ ಹರಿಕಾರರಾದ ಮಡಿವಾಳ ಮಾಚಿದೇವರು ಸರ್ವರಿಗೂ ಸಮಬಾಳು ಎನ್ನುವ, ಮನುಷ್ಯನನ್ನು ಗೌರವಿಸುವ ಹಾಗೂ ಎಲ್ಲರಲ್ಲೂ ಸಮಾನತ್ವ ಸಮಾಜದ ಪರಿಕಲ್ಪನೆ ನೀಡಿದ್ದಾರೆ. ಇಂತಹ ಅನೇಕ ಮಹಾನಿಯರ ತತ್ವ, ಸಿದ್ದಂತಾ, ಆದರ್ಶಗಳನ್ನು ಹಾಗೂ ಅವರ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ನಡೆದರೆ ಮಾತ್ರ ನಾವು ಮಹಾನಿಯರಿಗೆ ಗೌರವಿಸಿದಂತೆ ಎಂದು
ಮೇಲ್ದರ್ಜೆಗೇರಿದ ಅಶೋಕಪುರಂ ರೈಲು ನಿಲ್ದಾಣ ಉದ್ಘಾಟನೆ
ಅಭಿವೃದ್ಧಿ ವಿಚಾರದಲ್ಲಿ ಸಂಸದ ಪ್ರತಾಪ್ ಸಿಂಹ ಸದಾ ಮುಂದಿರುತ್ತಾರೆ. ದಶಪಥ, ರೈಲು ಮಾರ್ಗ, ಹೊಸ ರೈಲು ಎಲ್ಲವನ್ನೂ ಮೈಸೂರಿಗೆ ಕೊಡುಗೆಯಾಗಿ ನೀಡಿದ್ದಾರೆ. ಅಶೋಕಪುರಂ ರೈಲ್ವೆ ನಿಲ್ದಾಣದ ಬಳಿ ಸಂಜೆಯಾದರೆ ಜನರು ಓಡಾಡಲು ಭಯಪಡುತ್ತಿದ್ದರು. ಕಸದ ತೊಟ್ಟಿಯಾಗಿ ಮಾರ್ಪಟ್ಟಿತ್ತು. ಈಗ ನಿಲ್ದಾಣಕ್ಕೆ ಕಾಯಕಲ್ಪ ಸಿಕ್ಕಿದೆ. ಇದರಿಂದ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ.
ಎಚ್.ಡಿ. ಕೋಟೆ ಪುರಸಭೆ- 69.64 ಲಕ್ಷ ರು. ಉಳಿತಾಯ ಬಜೆಟ್
ಪುರಸಭಾ ಕಚೇರಿಯ ನಿರ್ವಹಣೆಯ ವೆಚ್ಚ 57.85 ಲಕ್ಷ, ರಸ್ತೆ ಕಲ್ಲು ಹಸುಗಳು ಮತ್ತು ರಸ್ತೆ ಬದಿಯ ಚರಂಡಿಗಳು ಇತರೆ ಸ್ಥಿರಾಸ್ತಿಗಳಿಗೆ 46 ಲಕ್ಷ. ಬೀದಿ ದೀಪ ನಿರ್ವಹಣೆಗೆ 26 ಲಕ್ಷ, ಸದಸ್ಯರ ಪ್ರವಾಸ ಅಧ್ಯಯನಕ್ಕೆ 5 ಲಕ್ಷ, ವಾಹನಗಳ ಇಂಧನ ಹಾಗೂ ದುರಸ್ತಿ ಮತ್ತು ನಿರ್ವಹಣೆಗೆ 12.20 ಲಕ್ಷ, ಹೊರಗುತ್ತಿಗೆ ನೌಕರರು ಹಾಗೂ ನೇರ ಪಾವತಿ ನೌಕರರ ವೇತನ 65 ಲಕ್ಷ, ಪೌರಕಾರ್ಮಿಕರ ಬೆಳಗಿನ ಉಪಹಾರಕ್ಕೆ 7 ಲಕ್ಷ ವೆಚ್ಚವಾಗಲಿದೆ
  • < previous
  • 1
  • ...
  • 411
  • 412
  • 413
  • 414
  • 415
  • 416
  • 417
  • 418
  • 419
  • ...
  • 476
  • next >
Top Stories
ಪ್ರಧಾನಿ ಮೋದಿ ಸೆಳೆದ ಮೈಸೂರಿನ ಬಕಾಹು ವಿದೇಶದಲ್ಲಿ ಜನಪ್ರಿಯ : ಇಲ್ಲಿದೆ ನವೀನ್ ಯಶೋಗಾಥೆ!
ರಾಜ್ಯದ 14 ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ
ಅಂಗನವಾಡಿ ಮಕ್ಕಳ ಅನುಕೂಲಕ್ಕಾಗಿ 'ಅಪಾರ್‌ ಐಡಿ': ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾರಿ
ಲಾಸಲ್ಲೇ ಲಾಭ ಸೂತ್ರ ಕಂಡುಕೊಂಡ ದಂಪತಿಗೆ ಅಮ್ಮನ ಆಶೀರ್ವಾದ : ಮಜಾ ಉಪ್ಪಿನಕಾಯಿ ಯಶೋಗಾಥೆ!
ಬರಿಗೈಲೀ ವಾಪಸ್ ಹೋದ ರಷ್ಯಾ ಮಹಿಳೆ ಮಾಜಿ ಗೆಳಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved