ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mysore
mysore
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪುತ್ರ ವಿನಯ್ ರಾಜಕೀಯ ಪ್ರವೇಶಕ್ಕಾಗಿ ಸಚಿವ ತಿಮ್ಮಾಪೂರ ಕಸರತ್ತು
ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ತಮ್ಮ ಪುತ್ರ ವಿನಯ್ ಸಂಗಡ ಸೋಮವಾರ ಚಿತ್ರದುರ್ಗ ಜಿಲ್ಲೆಯ ಪ್ರಮುಖ ಮಠಗಳಿಗೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಸೂಕ್ಷ್ಮವಾಗಿ ಪುತ್ರ ಪಾರ್ಲಿಮೆಂಟ್ ಚುನಾವಣೆಗೆ ಸ್ಪರ್ಧಿಸುವ ವಿಷಯ ಪ್ರಸ್ತಾಪಿಸಿದರು.
ಹಳ್ಳಿಗರು ವಿರೋಧಿಸಿದರೆ ಮದ್ಯದಂಗಡಿ ಬೇಡ: ತರಳಬಾಳು ಶ್ರೀ
ಮದ್ಯವ್ಯಸನದಿಂದ ಹಳ್ಳಿಗರ ಬದುಕು ತೀರಾ ಅಸಹನೀಯವಾಗಿದೆ. ಹಳ್ಳಿಗರು ತಮ್ಮ ಗ್ರಾಮದಲ್ಲಿ ಮದ್ಯ ಮಾರಾಟ ಬೇಡವೆಂದರೆ ನಿಲ್ಲಿಸುವಂತಹ ಕಟ್ಟುನಿಟ್ಟಿನ ಕೆಲಸವನ್ನು ಇಲಾಖೆ ಮಾಡಬೇಕು ಎಂದು ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರಿಗೆ ಕಿವಿಮಾತು ಹೇಳಿದರು.
ಪಂಚರಾಜ್ಯ ಚುನಾವಣೆಗೆ ಸಿಎಂ ಹಣ ಸಂಗ್ರಹ
ಪಂಚ ರಾಜ್ಯಗಳಲ್ಲಿ ನಡೆಯುವ ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಕ್ರಮವಾಗಿ ಹಣ ಸಂಗ್ರಹಿಸಿ ರವಾನಿಸಲು ಮುಂದಾಗಿದ್ದಾರೆಂದು ಬಿಜೆಪಿ ಮಾಜಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಆರೋಪಿಸಿದರು.
ಶ್ರೀ ಶಿವಕುಮಾರ ಪ್ರಶಸ್ತಿಗೆ ಬೆಂಗಳೂರಿನ ಶಶಿಧರ ಅಡಪ ಆಯ್ಕೆ
ತಾಲೂಕಿನ ಸಾಣೇಹಳ್ಳಿಯ ಶ್ರೀ ಶಿವಕುಮಾರ ಕಲಾಸಂಘ ರಂಗಭೂಮಿಗೆ ಸಲ್ಲಿಸಿದ ಜೀವಮಾನದ ಕೊಡುಗೆಯನ್ನು ಮನ್ನಿಸಿ ಪ್ರತಿವರ್ಷ ಕೊಡಮಾಡುವ ಪ್ರತಿಷ್ಠಿತ ಶ್ರೀ ಶಿವಕುಮಾರ ಪ್ರಶಸ್ತಿಗೆ ಈ ಬಾರಿ ಬೆಂಗಳೂರು ಹಿರಿಯ ರಂಗಕರ್ಮಿ ಶಶಿಧರ ಅಡಪ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಶ್ರೀ ಪಂಡಿತಾರಾಧ್ಯ ಸ್ವಾಮೀಜಿ ತಿಳಿಸಿದ್ದಾರೆ.
ನಾಳೆ ಅನ್ವರ್ ಭಾಷಾಗೆ ಅಭಿನಂದನಾ ಸಮಾರಂಭ
ಜಿಲ್ಲಾ ಮಂಡಳಿ ಅಧ್ಯಕ್ಷ ಇಕ್ಬಾಲ್ ಹುಸೇನ್ ಮಾಹಿತಿ ಸೈಫುದ್ದೀನ್ ನಂತರ ದುರ್ಗಕ್ಕೆ ಒಲಿದು ಬಂದ ವಕ್ಫ್ ಮಂಡಳಿ ಅಧ್ಯಕ್ಷ ಸ್ಥಾನ
ಜೂಜಾಡುತ್ತಿದ್ದ ೧೨ ಜನ ಪೊಲೀಸ್ ವಶ
ತಾಲೂಕಿನ ನಗರಂಗೆರೆ ಗ್ರಾಮದ ಕೆರೆದಡದಲ್ಲಿ ಜೂಜಾಟವಾಡುತ್ತಿದ್ದ ಸುಮಾರು ೧೨ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ಅವರಿಂದ ಜೂಜಾಟದ ಗಣ ೧೧೧೫೦ರು.ಗಳನ್ನು ವಶಪಡಿಸಿಕೊಂಡಿದ್ದಾರೆ.
ವಿವಿ ಸಾಗರ ಅಚ್ಚುಕಟ್ಟು ಪ್ರದೇಶಕ್ಕೆ ಒಂದು ತಿಂಗಳು ನೀರು ಹರಿಸಲು ಸಮ್ಮತಿ
ವಿವಿ ಸಾಗರ ಅಚ್ಚುಕಟ್ಟು ಪ್ರದೇಶಕ್ಕೆ ನಾಲೆಗಳ ಮೂಲಕ ಒಂದು ತಿಂಗಳ ಕಾಲ ಹರಿಸಲು ಶುಕ್ರವಾರ ಜಿಲ್ಲಾಧಿಕಾರಿ ಜಿ.ಆರ್.ಜಿ. ದಿವ್ಯಾಪ್ರಭು ಅಧ್ಯಕ್ಷತೆಯಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ತೀರ್ಮಾನಿಸಿದೆ. ಈ ಸಭೆಯಲ್ಲಿ ವಿಶೇಷ ಆಹ್ವಾನಿತರಾಗಿ ಯೋಜನಾ ಮತ್ತು ಸಾಂಖ್ಯಿಕ ಹಾಗೂ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಭಾಗಿಯಾಗಿದ್ದರು.
ಹೆದ್ದಾರಿ ನಿರ್ಮಾಣಕ್ಕಾಗಿ ಶಾಲೆ ಕಟ್ಟಡ ತೆರವಿಗೆ ವಿರೋಧ
ಹುಲಗಲಕುಂಟೆ ಗ್ರಾಮಸ್ಥರಿಂದ ಪಿಎನ್ ಸಿ ಕಂಪನಿ ವಿರುದ್ಧ ಆಕ್ರೋಶ
ನಿರಂತರ ವಿದ್ಯುತ್ ಸರಬರಾಜು ಮಾಡಲು ಆಗ್ರಹಿಸಿ ರಾಂಪುರ, ಕೋನಸಾಗರದಲ್ಲಿ ಪ್ರತಿಭಟನೆ
ರಾಂಪುರ, ಓಬಳಾಪುರ, ಪಕ್ಕುರ್ತಿ, ಕೊಂಡಾಪುರ, ಎನ್.ಆರ್.ಕೆ.ಪುರ, ಜಂಬಲ ಮಲ್ಕಿ ಮತ್ತಿತರ ಗ್ರಾಮಗಳ ರೈತರ ಧರಣಿ
ಮೀನುಗಾರಿಕೆ ಹರಾಜು ಪ್ರಕ್ರಿಯೆಗೆ ಶಾಸಕ ಗೋವಿಂದಪ್ಪ ಆಕ್ಷೇಪ
ವಿವಿ ಸಾಗರ ಜಲಾಶಯದಲ್ಲಿ ಪ್ರಕ್ರಿಯೆಗೆ ಬಿ.ಜಿ.ಗೋವಿಂದಪ್ಪ ಆಕ್ಷೇಪ
< previous
1
...
411
412
413
414
415
416
417
418
419
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!