• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೂರು ದಿನಗಳ ಉತ್ಸವ; ಇನ್ನೂರಕ್ಕೂ ಹೆಚ್ಚು ಕಲಾವಿದರ ಅಪೂರ್ವ ಸಂಗಮ
ಶ್ರೀರಾಮಚಂದ್ರ ಮೂರ್ತಿ ವಿಷ್ಣು ಭಟ್ಲಾರ ಅಭೂತಪೂರ್ವ ಸಂಗೀತ ಕಚೇರಿ, ವಿದ್ವಾನ್ ಜಯಂತ್ ಮತ್ತು ವಿದುಷಿ ಶರ್ವಾಣಿ, ಅವರ ಗಾಯನ, ಮತ್ತು ಹಿರಿಯ ಸಂಗೀತ ವಿದುಷಿಯರಾದ ವಿನಯ ರಾವ್ ಮತ್ತು ಅವರ ಸಂಗಡಿಗರು, ಪುರಂದರ ದಾಸರ ಮತ್ತು ಶ್ರೀ ತ್ಯಾಗರಾಜಸ್ವಾಮಿಯವರ ಕೃತಿ ಮತ್ತು ದೇವರನಾಮಗಳ ಗಾಯನವನ್ನು, ಸುಮಾರು ನಾಲ್ಕು ಗಂಟೆಗಳಿಗಿಂತ ಹೆಚ್ಚಾಗಿ ನಡೆಸಿಕೊಟ್ಟರು.
ತ್ಯಾಜ್ಯಗಳ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡಿ: ತಾಪಂ ಇಒ ಬಿ.ಕೆ.ಮನು
ಕೇವಲ ಕೈಗಾರಿಕೆಗಳಿಂದ ಮಾತ್ರ ಪರಿಸರ ಮಾಲಿನ್ಯ, ದ್ರವ್ಯ ತ್ಯಾಜ್ಯಗಳ ಮಲಿನತೆ ಉಂಟಾಗುತ್ತದೆ ಎಂಬ ಭಾವನೆ ಬೇಡ. ಗೃಹ ಬಳಕೆಯ ತ್ಯಾಜ್ಯ ನೀರಿನಿಂದ ಕೂಡ ಅಕ್ಕಪಕ್ಕದ ಕೆರೆ, ನದಿಗಳ ಒಡಲು ಕಲುಷಿತವಾಗುತ್ತಿದೆ. ತ್ಯಾಜ್ಯ ನಿರ್ವಹಣೆ ಕೇವಲ ಒಬ್ಬರ ಜವಾಬ್ದಾರಿಯಲ್ಲ. ಎಲ್ಲರ ಸಹಕಾರದಿಂದ ಮಾತ್ರ ಸ್ವಚ್ಛತೆ ಕಾಪಾಡಲು ಸಾಧ್ಯವೆನ್ನುವುದನ್ನು ಅರಿಯೋಣ.
ನಾಳೆ ಮೈಸೂರು ವಿವಿ 104ನೇ ಘಟಿಕೋತ್ಸವ: 32249 ಮಂದಿಗೆ ಪದವಿ ಪ್ರದಾನ
ಘಟಿಕೋತ್ಸವದಲ್ಲಿ 19992 ಮಹಿಳೆಯರು (ಶೇ.61.99), 12257 ಪುರುಷರು (ಶೇ.38) ಸೇರಿದಂತೆ ಒಟ್ಟು 32249 ವಿದ್ಯಾರ್ಥಿಗಳು ವಿವಿಧ ಪದವಿ ಪಡೆದುಕೊಳ್ಳಲಿದ್ದಾರೆ. 45 ಮಹಿಳೆಯರು ಮತ್ತು 55 ಪುರುಷರು ಸೇರಿದಂತೆ ಒಟ್ಟು 100 ಮಂದಿಗೆ ವಿವಿಧ ವಿಷಯಗಳಲ್ಲಿ ಪಿಎಚ್‌.ಡಿ ಪದವಿ ಪ್ರದಾನ ಮಾಡಲಾಗುವುದು. ಒಟ್ಟು 436 ಪದಕಗಳು ಮತ್ತು 266 ನಗದು ಬಹುಮಾನಗಳನ್ನು 252 ಅಭ್ಯರ್ಥಿಗಳು ಪಡೆದುಕೊಂಡಿದ್ದು, ಅವರಲ್ಲಿ 174 ಮಹಿಳೆಯರೇ ಇದ್ದಾರೆ.
ಪ್ರಜಾಪ್ರಭುತ್ವದ ಮೇಲೆ ರಾಜಕೀಯ ನಿಲ್ಲದಿದ್ದರೆ ಸ್ವಾತಂತ್ರ್ಯ ಸಾರ್ಥಕವಾಗದು: ಸಿಎಂ ಸಿದ್ದರಾಮಯ್ಯ
ಪ್ರಸ್ತುತ ಸಂವಿಧಾನಕ್ಕೆ ಅಪಾಯವಿದೆ. ಇದು ನಮ್ಮ ಮುಂದಿರುವ ಸವಾಲು. ಅನಂತ ಕುಮಾರ್ ಹೆಗ್ಡೆ ಎಂಬ ಮಂತ್ರಿಯಾಗಿದ್ದ ವ್ಯಕ್ತಿ ಸಂವಿಧಾನ ಬದಲಾವಣೆ ಮಾಡುವುದಾಗಿ ಹೇಳಿದ. ಆದರೆ ಆತನ ಮೇಲೆ ಬಿಜೆಪಿ ಏನೂ ಕ್ರಮ ಕೈಗೊಳ್ಳಲಿಲ್ಲ ಎಂದರೆ, ಆ ಪಕ್ಷದ ಉದ್ದೇಶ, ಧೋರಣೆ ಏನು ಎಂಬುದು ಸ್ಪಷ್ಟವಾಗುವುದಿಲ್ಲವೇ?.
ಮಾರ್ಚ್ 12 ರಂದು ಹೆಗ್ಗವಾಡಿಯಲ್ಲಿ ಮಾಜಿ ಸಂಸದ ಆರ್. ಧ್ರುವನಾರಾಯಣ್ ಒಂದನೇ ವರ್ಷದ ಪುಣ್ಯ ಸ್ಮರಣೆ
ನನ್ನ ತಂದೆ ಕುಟುಂಬಕ್ಕಿಂತಲೂ ಹೆಚ್ಚಾಗಿ ಕಾರ್ಯಕರ್ತರೊಂದಿಗೆ ಕಾಲ ಕಳೆದಿದ್ದೇ ಹೆಚ್ಚಾಗಿದೆ. ಆದ್ದರಿಂದಲೇ ತಂದೆಯ ಅಪಾರ ಸಂಖ್ಯೆಯ ಅಭಿಮಾನಿಗಳು, ಕಾರ್ಯಕರ್ತರು, ನನ್ನ ತಂದೆಯ ಮೇಲೆ ಪ್ರೀತಿ, ನಂಬಿಕೆ, ವಿಶ್ವಾಸವನ್ನು ಇಟ್ಟುಕೊಂಡಿದ್ದರು. ನನಗೆ ಶಾಸಕ ಸ್ಥಾನದ ಜೊತೆಗೆ ನನ್ನ ತಂದೆಯ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಒಟ್ಟಾಗಿ ಕರೆದುಕೊಂಡು ಹೋಗುವ ಬಹು ದೊಡ್ಡ ಜವಾಬ್ದಾರಿಯಿದೆ.
ಶಾಸಕ ಜಿ.ಟಿ.ದೇವೇಗೌಡರು ಮೀಸಲಾತಿ ವಿರೋಧಿಸಿಲ್ಲ: ದಲಿತ ಮುಖಂಡರ ಸ್ಪಷ್ಟನೆ
ವಾಸ್ತವವಾಗಿ ಜಿ.ಟಿ.ದೇವೇಗೌಡರು ಸಹಕಾರ ಕ್ಷೇತ್ರದಲ್ಲಿನ ಮೀಸಲಾತಿಗೆ ವಿರೋಧ ವ್ಯಕ್ತಪಡಿಸಿಲ್ಲ. ಈಗಾಗಲೇ ಸಹಕಾರ ಕ್ಷೇತ್ರದಲ್ಲಿ ಮೀಸಲಾತಿ ಇದೆ. ಆದರೆ, ನಾಮ ನಿರ್ದೇಶನದ ಮಾಡುವ ವೇಳೆ ಮೀಸಲಾತಿ ಸರಿಯಲ್ಲ. ಹೊರಗಿನವರನ್ನು ಮೀಸಲಾತಿ ನೆಪದಲ್ಲಿ ತಂದು ಕೂರಿಸಿದರೆ ಸ್ಥಳೀಯ ಆಡಳಿತಗಳಲ್ಲಿ ಅಧಿಕಾರಿಗಳೊಡನೆ ಅವರು ಸೇರಿದರೆ ಅವರದೇ ಪ್ರಾಬಲ್ಯವಾಗುತ್ತದೆ ಎಂಬ ಅಭಿಪ್ರಾಯದಲ್ಲಿ ಅವರು ಮಾತನಾಡಿದ್ದಾರೆ.
ಸಮಪರ್ಕ ನೀರು ಸರಬರಾಜು ಮಾಡಲು ತುರ್ತು ಕ್ರಮ: ಶಾಸಕ ಡಿ.ರವಿಶಂಕರ್
ಮುಂದಿನ ದಿನಗಳಲ್ಲಿ ನಾನು ಖುದ್ದಾಗಿ ಕ್ಷೇತ್ರದ ವ್ಯಾಪ್ತಿಯ ಗ್ರಾಮಗಳಿಗೆ ದಿಢೀರ್ ಭೇಟಿ ನೀಡಿ ಅಧಿಕಾರಿಗಳ ಕಾರ್ಯವೈಖರಿ ಹಾಗೂ ಕೈಗೊಂಡಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಪರಾಮರ್ಶೆ ನಡೆಸಲಿದ್ದು, ಕರ್ತವ್ಯ ಲೋಪವೆಸಗುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಸರ್ಕಾರಕ್ಕೆ ಶಿಫಾರಸ್ಸು ಮಾಡುವುದಾಗಿ ಶಾಸಕರಿಂದ ಎಚ್ಚರಿಕೆ ನುಡಿ.
ಕಾಂಗ್ರೆಸ್‌ ಶಾಸಕರಿಗೆ ಬಿಜೆಪಿ 50 ಕೋಟಿ ರು. ಆಮಿಷ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರ ಖರೀದಿಗೆ ಬಿಜೆಪಿ ಪ್ರಯತ್ನ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಚುನಾವಣಾ ಅಧಿಕಾರಿಗಳು, ಸಿಬ್ಬಂದಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರ ವಹಿಸಿ: ಡೀಸಿ
ಎಫ್ಎಸ್, ಎಸ್ಎಸ್ ಟಿ, ವಿಎಸ್ ಟಿ, ವಿವಿಟಿ ತಂಡ ಹಾಗೂ ಪೊಲೀಸ್ ಸೆಕ್ಟರ್ ಗಳಿಗೆ ನಿಯೋಜನೆಗೊಳ್ಳುವ ಅಧಿಕಾರಿಗಳು ಚುನಾವಣಾ ವಿಷಯಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಚುನಾವಣಾ ಆಯೋಗದ ನಿರ್ದೇಶನಗಳನ್ನು ತಿಳಿದುಕೊಂಡು ಪಾಲಿಸಬೇಕು. ಬರುವ ಲೋಕಸಭೆ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಯಲು ನಿಗಧಿಪಡಿಸಿರುವ ವೆಚ್ಚದಂತೆ ಅಭ್ಯರ್ಥಿಗಳು ಹಣ ವೆಚ್ಚ ಮಾಡುತ್ತಿರುವ ಬಗ್ಗೆ ತೀವ್ರ ನಿಗಾ ಇರಿಸಬೇಕು.
ರೈಲು ತಡೆ ನಡೆಸಲು ಯತ್ನಿಸಿದ ರೈತರ ಬಂಧನ; ಬಿಡುಗಡೆ
ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಲು ನಾವು ರೈಲು ತಡೆ ನಡೆಸಲು ಬಂದಿದ್ದೇವೆ. ನಾವು ಗೂಂಡಾಗಳು, ದೇಶ ದ್ರೋಹಿಗಳಲ್ಲ. ನಾವು ಲೂಟಿ ಮಾಡಲು ಬಂದಿಲ್ಲ. ನಮ್ಮನ್ನು ಏಕೆ ತಡೆದಿದ್ದೀರಿ? ರೈಲು ನಿಲ್ದಾಣಕ್ಕೆ ಹೋಗಲು ನಮಗೆ ಹಕ್ಕಿಲ್ಲವೇ ಎಂದು ರೈಲ್ವೆ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ರೈಲು ನಿಲ್ದಾಣಕ್ಕೆ ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು ರೈತರನ್ನು ಬಂಧಿಸಿ ಸಿಎಆರ್ ಮೈದಾನಕ್ಕೆ ಕರೆದೊಯ್ದು ಸಂಜೆ ವೇಳೆಗೆ ಬಿಡುಗಡೆಗೊಳಿಸಿದರು.
  • < previous
  • 1
  • ...
  • 415
  • 416
  • 417
  • 418
  • 419
  • 420
  • 421
  • 422
  • 423
  • ...
  • 477
  • next >
Top Stories
ಪ್ರಧಾನಿ ಮೋದಿ ಸೆಳೆದ ಮೈಸೂರಿನ ಬಕಾಹು ವಿದೇಶದಲ್ಲಿ ಜನಪ್ರಿಯ : ಇಲ್ಲಿದೆ ನವೀನ್ ಯಶೋಗಾಥೆ!
ರಾಜ್ಯದ 14 ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ
ಅಂಗನವಾಡಿ ಮಕ್ಕಳ ಅನುಕೂಲಕ್ಕಾಗಿ 'ಅಪಾರ್‌ ಐಡಿ': ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾರಿ
ಲಾಸಲ್ಲೇ ಲಾಭ ಸೂತ್ರ ಕಂಡುಕೊಂಡ ದಂಪತಿಗೆ ಅಮ್ಮನ ಆಶೀರ್ವಾದ : ಮಜಾ ಉಪ್ಪಿನಕಾಯಿ ಯಶೋಗಾಥೆ!
ಬರಿಗೈಲೀ ವಾಪಸ್ ಹೋದ ರಷ್ಯಾ ಮಹಿಳೆ ಮಾಜಿ ಗೆಳಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved