• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡವನ್ನು ದೇವಭಾಷೆಯಾಗಿ ಮಾಡಿದ ಶರಣ ಬಸವಣ್ಣ
ಎಲ್ಲರಿಗೂ ಸಮಾನವಾಗಿ ಕಂಡ ಬಸವಣ್ಣನವರು ವಿಶ್ವಗುರುವಾಗಲು, ಸಾಂಸ್ಕೃತಿಕ ನಾಯಕರಾಗಲು ಅರ್ಹರು. ಆದರೆ ಎಷ್ಟೋ ಮಂದಿ ಇವತ್ತಿಗೂ ಬಸವಣ್ಣನವರನ್ನು ಸರಿಯಾಗಿ ಅರ್ಥ ಮಾಡಿಕೊಂಡಿಲ್ಲ
ಪಾಕಿಸ್ತಾನ ಪರ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
ವಿಧಾನಸೌಧದಲ್ಲಿ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ. ಈ ಕೂಡಲೇ ಅವರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ದೇಶಪ್ರೇಮಿಗಳು ಎಂದಿಗೂ ದೇಶದ ವಿರುದ್ಧ ನಡೆದುಕೊಳ್ಳುವುದಿಲ್ಲ. ಇಂತಹವರನ್ನು ದೇಶದಲ್ಲಿ ಇರಿಸಿಕೊಳ್ಳುವ ಬದಲು ದೇಶದಿಂದ ಗಡಿಪಾರು ಮಾಡಬೇಕು
ಅನಾರೋಗ್ಯ ಸಮಸ್ಯೆಗೆ ಸಕಾಲದಲ್ಲಿ ಚಿಕಿತ್ಸೆ ಅಗತ್ಯ: ರಮೇಶ್ ಬಾನೋತ್
ಮಹಿಳೆಯರಿಗೆ ತಾಯ್ತನದ ನಂತರ 35 ವರ್ಷ ದಾಟಿದ ಮೇಲೆ ದೇಹದಲ್ಲಾಗುವ ಬದಲಾವಣೆಯಿಂದ ಹಲವಾರು ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಸ್ತನ ಕ್ಯಾನ್ಸರ್ ಹೆಚ್ಚಾಗಿ ಕಂಡು ಬರುತ್ತಿದೆ. ಇದಕ್ಕೆ ಮುಖ್ಯ ಕಾರಣ ಮಹಿಳೆಯಲ್ಲಿರುವ ಆರೋಗ್ಯದ ಮೇಲಿನ ತಾತ್ಸಾರ. ಒಂದು ಮನೆಯಲ್ಲಿ ಮಹಿಳೆಯೊಬ್ಬಳು ಆರೋಗ್ಯವಾಗಿದ್ದರೆ ಸಂಪೂರ್ಣ ಕುಟುಂಬವೇ ಅರೋಗ್ಯವಾಗಿರುತ್ತದೆ. ಹೀಗಾಗಿ, ಮಹಿಳೆಯರು ಎಷ್ಟೇ ಕೆಲಸದ ಒತ್ತಡಗಳಿದ್ದರೂ ಮೊದಲು ತಮ್ಮ ಆರೋಗ್ಯದ ಕಡೆ ಗಮನಕೊಡಬೇಕು
ಕಸುವಿನಹಳ್ಳಿ, ಸೂರಹಳ್ಳಿ ಗ್ರಾಮಕ್ಕೆ 4 ಕಾಡಾನೆಗಳು ದಾಳಿ
ಕಾಡಿನಿಂದ ಆಹಾರವನ್ನು ಅರಸಿಕೊಂಡು ನಾಡಿನತ್ತ ಬಂದಿರುವ 4 ಕಾಡಾನೆಗಳನ್ನು ನಾಡಿನಿಂದ ಮರಳಿ ಕಾಡಿನತ್ತ ಓಡಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳು ರಾತ್ರಿ ವೇಳೆಯಲ್ಲಿ ಕಾರ್ಯಾಚರಣೆ ನಡೆಸಲಿದ್ದಾರೆ. ಈಗಾಗಲೇ ವಲಯ ಅರಣ್ಯಾಧಿಕಾರಿ ನಿತಿನ್ ಕುಮಾರ್ ರವರ ನೇತೃತ್ವದಲ್ಲಿ 20 ಜನ ಅರಣ್ಯ ಇಲಾಖೆಯ ಸಿಬ್ಬಂದಿಗಳು ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ.
ಬೆಲೆ ಏರಿಕೆ ನಿಯಂತ್ರಿಸುವಂತೆ ಆಗ್ರಹಿಸಿ ಸಿಐಟಿಯು ಪ್ರತಿಭಟನೆ
ಕೇಂದ್ರ ಸರ್ಕಾರ ರೈತ ವಿರೋಧಿ ಕೃಷಿ ಕಾನೂನು ಹಿಂದಕ್ಕೆ ಪಡೆಯಬೇಕು, ಕೃಷಿ ಬೆಳೆಗಳಿಗೆ ಲಾಭದಾಯಕ ಬೆಂಬಲಬೆಲೆ ನೀಡಬೇಕು, ದೇಶದ ಐಕ್ಯತೆಯನ್ನು ಒಡೆಯುವ ಸೌಹಾರ್ಧತೆಯನ್ನು ಹಾಳು ಮಾಡುವ ಶಕ್ತಿಗಳನ್ನು ನಿಗ್ರಹಿಸಬೇಕು. ಸಂವಿಧಾನದ ಧರ್ಮ ನಿರಪೇಕ್ಷ ಮೌಲ್ಯ ರಕ್ಷಿಸಬೇಕು.
ಪಾಕಿಸ್ತಾನ ಪರ ಘೋಷಣೆ ಕೂಗಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
ಪಾಕಿಸ್ತಾನ ಪರ ಘೋಷಣೆ ಕೂಗಿದ ಕಾಂಗ್ರೆಸ್ ಕಾರ್ಯಕರ್ತರ ಬಂಧನಕ್ಕೆ ಆಗ್ರಹಿಸಿ ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ, ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲೆತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು. ಸರ್ಕಾರ ಹೋರಾಟಗಾರರ ಮೇಲೆ ಅಧಿಕಾರದ ದರ್ಪ ತೋರಿಸುತ್ತಿದೆ. ಆದರೆ ದೇಶ ದ್ರೋಹಿಗಳಿಗೆ ರಕ್ಷಣೆ ನೀಡುತ್ತಿದೆ ಎಂದು ಕಿಡಿ.
ಸಮಾಜವನ್ನು ಬೆಳೆಸಲು ಹೋರಾಡಿದ ವೀರ ಯೋಧ ಶ್ರೀ ಸೇವಾಲಾಲ್
ಬಂಜರ ಸಮುದಾಯದ ಜನರಲ್ಲಿ ಒಗ್ಗಟ್ಟನ್ನು ಮೂಡಿಸಿ ಪ್ರತಿಯೊಬ್ಬ ವ್ಯಕ್ತಿಯೂ ಸಮಾಜದಲ್ಲಿ ಉನ್ನತ ಸ್ಥಾನದಲ್ಲಿ ಇರಬೇಕು ಎಂಬ ಕನಸನ್ನು ಕಂಡವರು ಸೇವಾಲಾಲ್. ಆದರೆ ಇಂದು ನಮ್ಮ ಸಮುದಾಯದಲ್ಲಿ ಒಗ್ಗಟ್ಟಿನ ಪರಸ್ಪರ ನಂಬಿಕೆ, ಪ್ರೀತಿ, ಸಹಬಾಳ್ವೆಯ ಕೊರತೆಯಿಂದಾಗಿ ಸೌಲಭ್ಯಗಳಿಂದ ವಂಚಿತರಾಗಿದ್ದೇವೆ.
ನಮ್ಮ ಸರ್ಕಾರಿ ಕನ್ನಡ ಶಾಲೆಗಳು ಅಪರಂಜಿ ಇದ್ದಂತೆ: ಡಾ.ನಾಗತಿಹಳ್ಳಿ ಚಂದ್ರಶೇಖರ್
ಇಂದಿನ ನಗರೀಕರಣ ವ್ಯವಸ್ಥೆಯಲ್ಲಿ ಖಾಸಗಿ ಶಾಲೆಗಳು ಶಾಲಾ ಮಕ್ಕಳನ್ನು ಗ್ರಾಹಕನ್ನಾಗಿಸಿ ಸ್ವಾಗತಿಸುತ್ತಿರುವ ಇಂತಹ ಸಂದರ್ಭದಲ್ಲಿ ನಮ್ಮ ಕನ್ನಡ ಶಾಲೆಗಳು ಅಪರಂಜಿ ಇದ್ದಂತೆ. ಗ್ರಾಮಗಳಲ್ಲಿ ಕಲಿತು ಪಟ್ಟಣ ಸೇರಿರುವ ವಿದ್ಯಾವಂತರು ಗ್ರಾಮಗಳ ಅಭಿವೃದ್ದಿಯಲ್ಲಿ ಸರ್ಕಾರಗಳನ್ನು ಅವಲಂಭಿಸದೇ ಎಲ್ಲರೂ ಸ್ವಾರ್ಥ ಬಿಟ್ಟು ಕೆಲಸ ಮಾಡಿದಾಗ ಮಾತ್ರ ಹಳ್ಳಿಗಳ ಉಳಿವು.
ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮವಹಿಸಿ: ಸಿಇಒ ಕೆ.ಎಂ.ಗಾಯಿತ್ರಿ
ಬಾಕಿ ಇರುವ ಜಲ ಜೀವನ್ ಮಿಷನ್ ಕಾಮಗಾರಿ ತ್ವರಿತವಾಗಿ ಮುಂದಿನ ಒಂದು ತಿಂಗಳೊಳಗೆ ಪೂರ್ಣಗೊಳಿಸಲು ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಂಜಿನಿಯರ್‌ಗೆ ಸೂಚನೆ. ನರೇಗಾ ಯೋಜನೆಯಡಿ ಬೂದು ನೀರು ನಿರ್ವಹಣಾ ಕಾಮಗಾರಿಯನ್ನು ಅತೀ ಶೀಘ್ರದಲ್ಲೇ ಪ್ರಾರಂಭಿಸಬೇಕು. ಈ ಕಾಮಗಾರಿಗಳಿಂದ ಸಾರ್ವಜನಿಕರಿಗೆ ಆಗುವ ಅನುಕೂಲಗಳ ಬಗ್ಗೆ ಗ್ರಾಪಂ ಅಧ್ಯಕ್ಷರು ಹಾಗೂ ಸದಸ್ಯರಿಗೆ ಮಾಹಿತಿ ನೀಡಿದರು.
ಸಹಕಾರ ಕ್ಷೇತ್ರದಲ್ಲಿ ಮೀಸಲಿಗೆ ವಿರೋಧ; ಜಿಟಿಡಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಸಹಕಾರ ಕ್ಷೇತ್ರದಲ್ಲಿ ಮೀಸಲಾತಿ ಜಾರಿಗೊಳಿಸುವುದನ್ನು ವಿರೋಧಿಸಿರುವ ಶಾಸಕ ಜಿ.ಟಿ.ದೇವೇಗೌಡರು ಸಂವಿಧಾನ ವಿರೋಧಿಯಾಗಿದ್ದಾರೆ ಎಂದು ಆರೋಪ. ಮೈಸೂರಿನ ಜಲದರ್ಶಿನಿ ಅತಿಥಿಗೃಹ ಆವರಣದ ಶಾಸಕ ಜಿ.ಟಿ.ದೇವೇಗೌಡರ ಕಚೇರಿ ಎದುರು ಕಾಂಗ್ರೆಸ್ ಮತ್ತು ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿ ಪದಾಧಿಕಾರಿಗಳಿಂದ ಪ್ರತಿಭಟನೆ.
  • < previous
  • 1
  • ...
  • 416
  • 417
  • 418
  • 419
  • 420
  • 421
  • 422
  • 423
  • 424
  • ...
  • 477
  • next >
Top Stories
ಪ್ರಧಾನಿ ಮೋದಿ ಸೆಳೆದ ಮೈಸೂರಿನ ಬಕಾಹು ವಿದೇಶದಲ್ಲಿ ಜನಪ್ರಿಯ : ಇಲ್ಲಿದೆ ನವೀನ್ ಯಶೋಗಾಥೆ!
ರಾಜ್ಯದ 14 ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ
ಅಂಗನವಾಡಿ ಮಕ್ಕಳ ಅನುಕೂಲಕ್ಕಾಗಿ 'ಅಪಾರ್‌ ಐಡಿ': ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾರಿ
ಲಾಸಲ್ಲೇ ಲಾಭ ಸೂತ್ರ ಕಂಡುಕೊಂಡ ದಂಪತಿಗೆ ಅಮ್ಮನ ಆಶೀರ್ವಾದ : ಮಜಾ ಉಪ್ಪಿನಕಾಯಿ ಯಶೋಗಾಥೆ!
ಬರಿಗೈಲೀ ವಾಪಸ್ ಹೋದ ರಷ್ಯಾ ಮಹಿಳೆ ಮಾಜಿ ಗೆಳಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved