• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆರೆಗಳಿಗೆ ನೀರು ಯೋಜನೆಗೆ 24 ರಂದು ಸಿಎಂ ಪ್ರಾಯೋಗಿಕ ಚಾಲನೆ- ಬಹಳ ವರ್ಷದ ರೈತರ ಕನಸನ್ನು ನೆರವೇರಿಸಿದ ಸಚಿವ ಕೆ. ವೆಂಕಟೇಶ್
2017ರಲ್ಲಿ ಶಾಸಕರಾಗಿದ್ದ ಸಚಿವ ವೆಂಕಟೇಶ್ ಅವರು 295 ಕೋಟಿ ರು. ಯೋಜನೆ ರೂಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದಲೇ ಚಾಲನೆಕೊಡಿಸಿದ್ದರು. ಆದರೆ ಈವರೆಗೂ ಕಾಮಗಾರಿ ಪೂರ್ಣಗೊಂಡಿರಲಿಲ್ಲ. ಇತ್ತೀಚೆಗೆ 90ರಷ್ಟು ಕಾಮಗಾರಿ ಪೂರ್ಣಗೊಳಿಸಲಾಗಿದ್ದು, ಸಿದ್ದರಾಮಯ್ಯ ಅವರೇ ಪ್ರಾಯೋಗಿಕವಾಗಿ ಇದೇ ತಿಂಗಳು 24 ನೇ ತಾರೀಕಿನಂದು ಚಾಲನೆ ನೀಡಲಿದ್ದಾರೆ
ಬ್ಯಾಂಕ್‌ ವಿರುದ್ಧ ರೈತ ಸಂಘ ಪ್ರತಿಭಟನೆ
ರೈತನ ಮನೆಯನ್ನು ಕಾನೂನು ಬಾಹಿರವಾಗಿ ಏಕವ್ಯಕ್ತಿಗೆ ಹರಾಜು ಹಾಕುವ ಮೂಲಕ ಇಡೀ ಕುಟುಂಬವನ್ನು ಬೀದಿಗೆ ತಳ್ಳಿದ್ದಾರೆ. ಬ್ಯಾಂಕಿನ ಈ ರೀತಿಯ ವಸೂಲಾತಿ ಕ್ರಮ ಖಂಡಿಸಿ, ರೈತನ ಆಸ್ತಿ ಹರಾಜು ಹಾಕಿರುವುದನ್ನು ರದ್ದುಪಡಿಸಿ ಸಾಲವನ್ನು ಮರುಪಾವತಿಸಲು ಅನುಕೂಲ ಮಾಡಿಕೊಡಬೇಕು ಎಂಬ ಆಗ್ರಹ
ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ ಆದೇಶ- ಸ್ವಾಗತಿಸಿ ಸಿಹಿ ಹಂಚಿಕೆ
ನಮ್ಮ ಮನವಿಯನ್ನು ಗಂಭೀರವಾಗಿ ಪರಿಗಣಿಸಿ, ದೇವಾಲಯಗಳಿಗೆ ಸಾಂಸ್ಕೃತಿಕ ಉಡುಗೆ- ತೊಡುಗೆ ಕಡ್ಡಾಯಗೊಳಿಸಿ ಆದೇಶಿಸಿರುವುದು ನಮ್ಮ ಹೋರಾಟಕ್ಕೆ ಸಂದ ಜಯ.
ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ ಆದೇಶ- ಸ್ವಾಗತಿಸಿ ಸಿಹಿ ಹಂಚಿಕೆ
ನಮ್ಮ ಮನವಿಯನ್ನು ಗಂಭೀರವಾಗಿ ಪರಿಗಣಿಸಿ, ದೇವಾಲಯಗಳಿಗೆ ಸಾಂಸ್ಕೃತಿಕ ಉಡುಗೆ- ತೊಡುಗೆ ಕಡ್ಡಾಯಗೊಳಿಸಿ ಆದೇಶಿಸಿರುವುದು ನಮ್ಮ ಹೋರಾಟಕ್ಕೆ ಸಂದ ಜಯ.
ನಮ್ಮ ಮನವೇ ಅಯೋಧ್ಯಾನಗರಿ ಆಗಲಿ: ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ
ನಮಗೆ ಎರಡು ವಿಧದ ಬಾಹ್ಯ ಮತ್ತು ಅಂತರ್ ಶತ್ರುಗಳು ಇದ್ದಾರೆ. ಅಂತರ್ ಶತ್ರುಗಳು ಎಂದರೆ ದುಷ್ಟವಾದ ಕಾಮ, ಕ್ರೋಧಾದಿದೋಷಗಳು. ರಾಮನಾಮ ಜಪದ ಮೂಲಕ ನಾವು ಇವುಗಳನ್ನು ದೂರ ಓಡಿಸಬೇಕು.
ಮಕ್ಕಳ ಪ್ರತಿಭೆಗೆ ಸಾಂಸ್ಕೃತಿಕ ವೇದಿಕೆ ಉತ್ತಮ
ಹಿಂದೆ ಪೋಷಕರು ತಮ್ಮ ಮಕ್ಕಳ ಶಿಕ್ಷಣಕ್ಕಾಗಿ ನಗರ ಪ್ರದೇಶಗಳ ಶಾಲೆಗಳನ್ನು ಉಡುಕಿಹೊಂಡು ಹೋಗುತ್ತಿದ್ದರು, ಆದರೆ ಇಂದು ಗ್ರಾಮೀಣ ಭಾಗದಲ್ಲಿ ಉತ್ತಮ ಶಿಕ್ಷಣವು ಸಿಗುತ್ತಿದೆ
ಹಿಮೋಫಿಲಿಯಾ ಕೊರತೆಯ ರೋಗಿಗಳ ಸಂಖ್ಯೆ ಹೆಚ್ಚಳ
ಹಿಮೋಫಿಲಿಯಾ, ತಲೆಸೀಮಿಯಾ, ಸಿಕಲ್ ಸೆಲ್ ಕೊರತೆ ಎದುರಿಸುತ್ತಿರುವ ರೋಗಿಗಳಿಗೆ ಅನುಕೂಲ ಕಲ್ಪಿಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು. ಪ್ರಮುಖವಾಗಿ ಡ್ರಾಮಾ ಕೇರ್ ಸೆಂಟರ್ ಅಥವಾ ಜಿಲ್ಲಾ ಆಸ್ಪತ್ರೆಯಲ್ಲಿ ಹಿಮೋಫಿಲಿಯಾ ಸಂಯೋಜಿತ ರಕ್ತ ಕೇಂದ್ರ ಸ್ಥಾಪನೆಗೆ ಕ್ರಮ
21 ರಂದು ಶ್ರೀರಾಮಭಾರತಂ ಕೃತಿಯ ಕಾವ್ಯಾನುಸಂಧಾನ- ಶ್ರೀಸಾಮಾನ್ಯ ಭಾರತಂ ರಾಮಾಯಣ ಕಥಾಧಾರಿತ ಕಾವ್ಯ- ಡಾ.ಎನ್.ಎಂ. ಗಿರಿಜಾಪತಿ ರಚನೆ
ಗುಂಡ್ಲುಪೇಟೆ ಜೆಎಸ್ಎಸ್ ಪದವಿ ಕಾಲೇಜಿನ ಪ್ರಾಧ್ಯಾಪಕ ಡಾ.ಎನ್.ಎಂ. ಗಿರಿಜಾಪತಿ ಅವರು ಶ್ರೀರಾಮ ಭಾರತಂ ಕೃತಿಯ ಕರ್ತೃ. ಶ್ರೀ ಸಾಮಾನ್ಯ ಭಾರತಂ- ರಾಮಾಯಣ ಕಥಾಧಾರಿತ ಈ ಕಾವ್ಯವನ್ನು ರಚಿಸಿದ್ದಾರೆ. ಶ್ರೀ ಯೋಗಾನರಸಿಂಹಸ್ವಾಮಿ ದೇವಸ್ಥಾನದ ಸಂಸ್ಥಾಪಕ ಡಾ. ಭಾಷ್ಯಂ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಸಾಹಿತಿ ಗ.ನಾ. ಭಟ್ಟ ಕಾವ್ಯಪೀಠಿಕೆ ಪ್ರಸ್ತುತಪಡಿಸುವರು. ಜಿಲ್ಲಾ ಕಸಾಪ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ ಅಧ್ಯಕ್ಷತೆ ವಹಿಸುವರು. ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಹೆಳವರಹುಂಡಿ ಸಿದ್ದಪ್ಪ ವಿಶೇಷ ಆಹ್ವಾನಿತರಾಗಿರುವರು. ಕನ್ನಡ ಸಾಹಿತ್ಯ ಕಲಾಕೂಟದ ಅಧ್ಯಕ್ಷ ಎಂ. ಚಂದ್ರಶೇಖರ್ ಪ್ರಾಸ್ತಾವಿಕ ಭಾಷಣ ಮಾಡುವರು.
ದೊಡ್ಡ ಹೆಜ್ಜೂರು ಶ್ರೀ ವೀರಾಂಜನೇಯ ಸ್ವಾಮಿಯ ಅದ್ದೂರಿ ರಥೋತ್ಸವ- ಶಾಸಕ ಜಿ.ಡಿ. ಹರೀಶ್ ಗೌಡ ರಥ ಎಳೆಯುವ ಮೂಲಕ ಚಾಲನೆ
ರಥೋತ್ಸವಕ್ಕೂ ಮುನ್ನ ಮಂದಿರದಿಂದ ಅಲಂಕೃತ ಪಲ್ಲಕ್ಕಿಯಲ್ಲಿ ಶ್ರೀ ವೀರಾಂಜನೇಯ ಉತ್ಸವ ಮೂರ್ತಿಯನ್ನು ಮಂಗಳವಾದ್ಯದೊಂದಿಗೆ ಹೊತ್ತು ತಂದು, ರಥದ ಸುತ್ತ ಪ್ರದಕ್ಷಿಣೆ ಹಾಕಿ ನಂತರ ಮಧ್ಯಾಹ್ನ 1.20ರ ವೇಳೆಗೆ ಶ್ರೀ ವೀರಾಂಜನೇಯ ಉತ್ಸವ ಮೂರ್ತಿಯನ್ನು ರಥಕ್ಕೆ ಏರಿಸಲಾಯಿತು. ನಂತರ ಶಾಸಕರಾದಿಯಾಗಿ ಸಾವಿರಾರು ಭಕ್ತರು ಸ್ವಾಮಿಗೆ ಜೈಕಾರ ಹಾಕುತ್ತಾ ರಥ ಹಗ್ಗವನ್ನಿಡಿದು ಎಳೆದರು.
ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಕೊಡುಗೆ ಅಪಾರವಾದದ್ದು
ಸ್ವಾಮೀಜಿ ಅವರು ಒಂದು ಸಮಾಜದ ಏಳಿಗೆಗಾಗಿ ಶ್ರಮಿಸಿದವರಲ್ಲ, ಮಾನವರ ಉದ್ಧಾರಕ್ಕೆ ನೆರವಾದವರು ಇಂದು ಒಕ್ಕಲಿಗೆ ಸಮಾಜ, ಸಮಾಜದಲ್ಲಿ ಗುರುತಿಸಿಕೊಳ್ಳುವುದಕ್ಕೆ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರು ಮಾಡಿರುವ ಅಗಣ್ಯವಾದ ಸೇವಾ ಕಾರ್ಯವೇ ಪ್ರಧಾನವಾಗಿದೆ ಎಂದರು. ಅವರು ಸರ್ವ ಜನರಿಗೆ ಅನುಕೂಲವಾದ ಕಾರ್ಯವನ್ನು ನಿರ್ವಹಿಸಿದ್ದಾರೆಂದು ಶ್ಲಾಘಿಸಿದರು.
  • < previous
  • 1
  • ...
  • 418
  • 419
  • 420
  • 421
  • 422
  • 423
  • 424
  • 425
  • 426
  • ...
  • 448
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved