• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಟೀಂ ಮೈಸೂರು ಪ್ರತಿಷ್ಠಾನದಿಂದ ಸ್ವಾಮಿ ವಿವೇಕಾನಂದ ಜಯಂತಿ
ವಿವೇಕಾನಂದರ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು, ತಂದೆ ಹಾಗೂ ತಾಯಿಯನ್ನು ಚೆನ್ನಾಗಿ ನೋಡಿಕೊಳ್ಳಿ
ವಿಜೃಂಭಣೆ ನೆರವೇರಿದ ಚುಂಚನಕಟ್ಟೆ ಶ್ರೀರಾಮ ದೇವರ ಬ್ರಹ್ಮ ರಥೋತ್ಸವ
ನೆರೆದಿದ್ದ ಸಹಸ್ರಾರು ಭಕ್ತರು ಸೀತಾ ಸಮೇತ ಶ್ರೀ ರಾಮನಿಗೆ ಜಯಕಾರದ ಘೋಷಣೆ ಮೊಳಗಿಸಿ ದೇವಾಲಯದ ಸುತ್ತ ಒಂದು ಸುತ್ತು ರಥವನ್ನು ಎಳೆದು ತಮ್ಮ ಹರಕೆ ತೀರಿಸಿ ತಮ್ಮ ಭಕ್ತಿಯ ಪರಾಕಾಷ್ಠೆ
ಶತಮಾನ ಕಳೆದರೂ ವಿವೇಕಾನಂದರ ತತ್ತ್ವ ಶಾಶ್ವತ
ವಿವೇಕಾನಂದರು ಯುವ ಶಕ್ತಿಗೆ ನೀಡಿದ ಕರೆ ಮತ್ತು ಚಿಂತನ ತತ್ವ ಸಂದೇಶಗಳು ಜನಮಾನಸದಲ್ಲಿ ಅಳಿಯದೆ ಉಳಿದಿದೆ. ವಿವೇಕಾನಂದರ ಜೀವನದಲ್ಲಿ ಘಟಿಸಿದ ಘಟನಾವಳಿಗಳು, ಸರ್ವಧರ್ಮ ಸಮನ್ವಚಾರ್ಯ ಪುರುಷ ಶ್ರೀ ರಾಮಕೃಷ್ಣರ ಪರಮಹಂಸರ ದಟ್ಟವಾದ ಆಧ್ಯಾತ್ಮಿಕ ಪ್ರಭಾವ ಹೇಗೆ ನರೇಂದ್ರನಾಥದತ್ತರನ್ನು ಸ್ವಾಮಿ ವಿವೇಕಾನಂದರನ್ನಾಗಿ ರೂಪಿಸಿತು
ಸಂಚಾರ ನಿಯಮಗಳು- ವಿಜಯವಿಠ್ಠಲ ಪಿಯು ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ
ಮನುಷ್ಯನ ಜೀವ ಅತ್ಯಮೂಲ್ಯ. ವಾಹನ ಚಾಲಕರು ಸಂಚಾರ ನಿಯಮವನ್ನು ತಪ್ಪದೇ ಪಾಲಿಸಬೇಕು. ಸಂಚಾರ ನಿಯಮದ ಉಲ್ಲಂಘನೆಯಿಂದ ಪ್ರಾಣಾಪಾಯ ಸಂಭವಿಸುತ್ತದೆ. ಆದ್ದರಿಂದ ಸಂಚಾರ ನಿಯಮವನ್ನು ಅರಿತು ಇತರರಿಗೂ ಅದರ ಅರಿವನ್ನು ನೀಡಬೇಕು. ಚಾಲನೆ ರಹದಾರಿ ಪತ್ರ ಇಲ್ಲದೆ ಹಾಗೂ ಹೆಲ್ಮೆಟ್ ರಹಿತ ಚಾಲನೆ ಸರ್ವಥಾ ಅಪರಾಧ
ಬಸವಾದಿ ಶರಣರ ವಚನಗಳು ನಮ್ಮ ಬದುಕಿನ ನಿತ್ಯ ಆಚರಣೆಯಾಗಬೇಕು: ಬಸವಯೋಗಿ ಪ್ರಭುಗಳು

12ನೇ ಶತಮಾನದಲ್ಲಿ ಬಸವಾದಿ ಶರಣರು ವಚನ ಚಳವಳಿ ಮಾಡದಿದ್ದರೆ ನಾವೆಲ್ಲರೂ ಅಂಧಕಾರ ಕೂಪದಲ್ಲಿ ಇರಬೇಕಾದ ಪರಿಸ್ಥಿತಿ ಎದುರಾಗುತ್ತಿತ್ತು. ಶರಣರು ಕಾಲಿಟ್ಟ ಕ್ಷೇತ್ರವೆಲ್ಲ ಪವಿತ್ರ ಪುಣ್ಯಸ್ಥಳವಾಗಿ ಮಾರ್ಪಟ್ಟಿವೆ. ಬಸವಣ್ಣ ಅವರು ಆತ್ಮ ಹಾಗೂ ಪರಮಾತ್ಮನನ್ನು ಸಂಧಿಸುವ ಶಿವಯೋಗವನ್ನು ಜಗತ್ತಿಗೆ ಸಾರಿದ್ದಾರೆ. 

ಸರಗೂರು: ಉಮಾಮಹೇಶ್ವರ ಉತ್ಸವ ಮೂರ್ತಿ ಮರೆವಣಿಗೆ

ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಉಮಾಮಹೇಶ್ವರ ಉತ್ಸವ ಮೂರ್ತಿ ಮೆರವಣಿಗೆ ಮಾಡಲಾಯಿತು.ಬೆಳಗಿನ ಜಾವದಿಂದಲೇ ಪಟ್ಟಣದ ಬಸವೇಶ್ವರ ದೇವಸ್ಥಾನ, ಶ್ರೀ ಕಾಳಮಂಟೇಶ್ವರ ದೇವಸ್ಥಾನದಲ್ಲಿ ಹೋಮ ಹವನ ನಡೆಸಿ ವಿವಿಧ ಹೂವಿನಿಂದ ಅಲಂಕರಿಸಿ ವಿಶೇಷ ಪೂಜೆ ನಡೆಸಿದರು.

ಬುಡಕಟ್ಟು ಜನರನ್ನು ಮುಖ್ಯವಾಹಿನಿಗೆ ತರುವಲ್ಲಿ ಕೇಂದ್ರ ಸರ್ಕಾರ ಮುಂಚೂಣಿಯಲ್ಲಿದೆ
ದೇಶದಲ್ಲಿ 39 ಲಕ್ಷ ಬುಡಕಟ್ಟು ಜನರಿದ್ದು, ಅವರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಅರಣ್ಯ ಇಲಾಖೆಯಲ್ಲಿರುವ ಎಲ್ಲ ಕಾನೂನುಗಳನ್ನು ಬದಿಗೊತ್ತಿ ಆ ಸಮಾಜಕ್ಕೆ ನಾಗರೀಕತೆಯನ್ನು ಪರಿಚ ಮಾಡಿಕೊಡುವ ಮೋದಿಯವರ ಪರಿಕಲ್ಪನೆಯಿಂದ ಹಾಡಿಗಳನ್ನು ಗುರುತು ಮಾಡಿ ಆ ಜನರಿಗೆ ಪಡಿತರ ಚೀಟಿ, ಆಧಾರ ಕಾರ್ಡ್, ಹೆಲ್ತ್ಕಾರ್ಡ್, 4.5೦ ಲಕ್ಷ ರು. ವೆಚ್ಚದ ಮನೆ, ರಸ್ತೆ, ಕುಡಿಯುವ ನೀರು, ಆಸ್ಪತ್ರೆಯಂತಹ ಸೌಲಭ್ಯಗಳನ್ನು ಒದಗಿಸಿ ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ನರೇಂದ್ರಮೋದಿಯವರ ಸರ್ಕಾರ ಬದ್ದವಾಗಿದೆ
ಸಾಹಿತ್ಯದ ಗತವೈಭವ ಮರುಕಳಿಸಬೇಕು
ಶ್ರೀರಾಮ ಪಿತೃವಾಕ್ಯ ಪರಿಪಾಲಕ ಎಂದು ಹೇಳುವ ನಾವು ತಂದೆ- ತಾಯಿಯನ್ನು ವೃದ್ಧಾಶ್ರಮಕ್ಕೆ ಸೇರಿಸುತ್ತಿದ್ದೇವೆ. ಇದು ತಪ್ಪಬೇಕು. ಭೂಮಿಗಿರಿ ನಾರಾಯಣಪ್ಪ ಅವರಂಥವರನ್ನು ಮುಂದಿನ ಪೀಳಿಗೆಗೆ ಪರಿಚಯಿಸಬೇಕು. ಆ ಮೂಲಕ ಸಮಾಜದ ಪರಿವರ್ತನೆಗೆ ಕಾರಣಕರ್ತರಾಗಬೇಕು
ನಾಲೆ ಪೈಪ್ ನಲ್ಲಿ ಸಿಲುಕಿದ್ದ ಎರಡು ಚಿರತೆಗಳ ರಕ್ಷಣೆ
ಆಹಾರ ಅರಸಿ ನಾಡಿಗೆ ಬಂದ ಚಿರತೆ ಮತ್ತು ಅದರ ಮರಿ ಇಲವಾಲ ಸಮೀಪದ ರಾಮನಹಳ್ಳಿಯ ನಾಲೆಗೆ ಅಳವಡಿಸಿದ್ದ ಸುಮಾರು 300 ಮೀ. ಪೈಪ್ನಲ್ಲಿ ಸಿಲುಕಿದ್ದವು.
ಅಕ್ರಮವಾಗಿ ಸಂಗ್ರಹಿಸಿಟಿದ್ದ ಸಿಡಿಮದ್ದು ಸ್ಫೋಟ- ಎತ್ತಿಗೆ ಗಂಭೀರ ಗಾಯ
ಈರೇಗೌಡನಹುಂಡಿ ಗ್ರಾಮದ ಮಹದೇವಯ್ಯ ಎಂಬವರ ಜಮೀನಿನಲ್ಲಿ ಕಾಡು ಹಂದಿ ಬೇಟೆಯಾಡುವ ಉದ್ದೇಶದಿಂದ ಅಕ್ರಮವಾಗಿ ಸಿಡಿಮದ್ದನ್ನು ಸಂಗ್ರಹಿಸಿ ಇಡಲಾಗಿತ್ತು ಎನ್ನಲಾಗಿದೆ. ಈ ಬಗ್ಗೆ ಗ್ರಾಮಸ್ಥರೂ ಕೂಡ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ. ಆದರೂ ಗ್ರಾಮಸ್ಥರ ಮಾತಿಗೆ ಕ್ಯಾರೆ ಎನ್ನದೆ ಅಕ್ರಮವಾಗಿ ಸಿಡಿಮದ್ದನ್ನು ಜಮೀನಿನಲ್ಲಿ ಸಂಗ್ರಹಿಸಿ ಇಡಲಾಗಿತ್ತು.
  • < previous
  • 1
  • ...
  • 419
  • 420
  • 421
  • 422
  • 423
  • 424
  • 425
  • 426
  • 427
  • ...
  • 448
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved