• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಟ್ಟದಪುರದಲ್ಲಿ ಸುತ್ತೂರು ಜಾತ್ರಾ ಪ್ರಚಾರ ರಥಕ್ಕೆ ಸ್ವಾಗತ, ಪೂಜೆ ಸಲ್ಲಿಕೆ
ನಾಡಿದಾದ್ಯಂತ ಮಹಿಳೆಯರ, ರೈತರ, ಸಾಹಿತಿಗಳ ಸಮಾಗಮ ಸಮ್ಮೇಳನ ಸುತ್ತೂರು ಜಾತ್ರೆ ಕನ್ನಡ ನಾಡಿನ ವೈಭವ
ಕಣ್ಣಳತೆಗೆ ಸಿಕ್ಕ ದೃಶ್ಯಗಳಿಗೆ ಕಾವ್ಯಾತ್ಮಕ ಗದ್ಯರೂಪ
ವಾಸ್ತವ ಘಟನೆಗಳಿಗೆ ಕಲ್ಪನೆಯ ಬಣ್ಣ ತೊಡಿಸುವುದೆಂದರೆ ಶ್ರೀಯಾಳಿಗೆ ಎಲ್ಲಿಲ್ಲದ ಸಂಭ್ರಮ. ಹಾಗೆಯೇ ಸಾಮಾನ್ಯ ಅನುಭವಗಳನ್ನು ಸಾಮಾನ್ಯ ಸ್ವರದಲ್ಲೇ ನಡೆಸದೆ ಉಸಿರು ಕಟ್ಟಿಸುವ ವಾತಾವರಣಕ್ಕೆ ಅಲ್ಲಿಯ ಜೀವಿಗಳನ್ನು ದೂಡಿ ಪ್ರಕೃತಿ ವಿಕೋಪ, ಬೆಂಕಿಯ ಅವಘಡ, ವಾಹನ ಅಪಘಾತ ಮುಂತಾದ ಸನ್ನಿವೇಶಗಳಲ್ಲಿ ಜೀವಿಗಳು ಬಗೆಬಗೆಯಾಗಿ ಪ್ರತಿಕ್ರಿಯಿಸುವ ಪ್ರಕ್ರಿಯೆಯನ್ನು ಶ್ರೀಯಾ ತನ್ನದೇ ಆದ ವಿಶೇಷ ಗದ್ಯದಿಂದ ಬಿಡಿಸುವ ಕ್ರಮ ಚೋದ್ಯವನ್ನುಂಟು ಮಾಡುತ್ದದೆ
ಪ್ರಸ್ತುತ ದೇಶವೆಂದರೆ ದೇವಸ್ಥಾನವೆಂಬ ಭಾವನೆ ತುಂಬಲಾಗಿದೆ: ನಿರ್ದೇಶಕ ಬಿ ಸುರೇಶ್‌
ನಾಟಕಗಳು ಮನುಷ್ಯನ ಸಹಬಾಳ್ವೆಯನ್ನು ಪ್ರತಿನಿಧಿಸುತ್ತವೆ. ಅಲ್ಲಿ ಬರುವ ವಿಚಾರಗಳು ಸೌಹಾರ್ದ, ಸಮಾನತೆ, ಸ್ವತಂತ್ರವಾದ ಬದುಕು ಕಟ್ಟುವ ಬಗೆಯನ್ನು ತಿಳಿಸುತ್ತದೆ. ವಿಜ್ಞಾನಿ, ವೈದ್ಯ ಅಥವಾ ಇನ್ನಿತರ ವೃತ್ತಿಪರರನ್ನು ಸೃಷ್ಟಿಸಲು ಸಾಧ್ಯ. ಆದರೆ, ಕಲಾವಿದರನ್ನು ಸೃಷ್ಟಿಸುವುದು ಅಸಾಧ್ಯ
ನಮ್ಮವರನ್ನು ನಮ್ಮವರೇ ಸೋಲಿಸಿದರು
ವೀರಶೈವ- ಲಿಂಗಾಯತರು ಒಗ್ಗಟ್ಟಾಗದಿದ್ದರೆ ನಮ್ಮ ಧ್ವನಿಗೆ ಬೆಲೆ ಇರುವುದಿಲ್ಲ. ದಾವಣಗೆರೆಯಲ್ಲಿ ನಡೆದ ಸಮಾಜದ ಸಮಾವೇಶದಲ್ಲಿ ನಿರೀಕ್ಷಿಸಿದಷ್ಟು ಜನ ಬರಲಿಲ್ಲ. ಇನ್ನು ಗುಂಡ್ಲುಪೇಟೆಯಲ್ಲಿ ನಮ್ಮ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿದ್ದರೂ, ಜನ ಸೇರಲಿಲ್ಲ. ಆದರೆ, ಕನಕದಾಸ ಅಥವಾ ವಾಲ್ಮೀಕಿ ಜಯಂತಿಗೆ ಆ ಸಮಾಜಗಳ ಸಾವಿರಾರು ಮಂದಿ ಸೇರುತ್ತಾರೆ
ಹಸು ಬಲಿ ಪಡೆದ ಹುಲಿ
ಜನ ಜಾನುವಾರುಗಳ ರಕ್ಷಣೆಗೆ ಮುಂದಾಗದ ಅರಣ್ಯ ಇಲಾಖೆ ಅಧಿಕಾರಿಗಳು, ಅನ್ನದಾತರ ಹಸುಗಳು ನಿರಂತರವಾಗಿ ಹುಲಿಬಾಯಿಗೆ ತುತ್ತಾಗುತ್ತಿರುವುದು ಆತಂಕಕಾರಿ
ಸನ್ಮಾನ ಕಾರ್ಯಕ್ರಮ
ಸಮಾಜ ಮೆಚ್ಚುವಂತ ಕೆಲಸವನ್ನು ಮಾಡಬೇಕು
ಲಕ್ಷ್ಮಣತೀರ್ಥ ನದಿಯ ನಡುವೆ ಪ್ರಾಚೀನ ಅಂಜನೇಯ ಮೂರ್ತಿಶಿಲ್ಪ ಪತ್ತೆ
ಮೈಸೂರು, ಪ್ರಾಚೀನ ಆಂಜನೇಯಮೂರ್ತಿಯ ಶಿಲ್ಪ ಪತ್ತೆ
ನಮ್ಮ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಕಲಿಸಬೇಕು
ನಿರುದ್ಯೋಗ ಸಮಸ್ಯೆ ನಿವಾರಣೆ ಮಾಡುವ ಸಲುವಾಗಿ ಕೈಗಾರಿಕೆಗಳು ಹೆಚ್ಚಾಗಬೇಕೆಂಬುದು ಎಲ್ಲರ ಆಶಯ. ಆದರೆ ಕೈಗಾರಿಕೆಗಳಿಗೆ ಸ್ಥಳೀಯರಿಗಿಂತ ಹೆಚ್ಚಾಗಿ ಹೊರ ದೇಶ ಹಾಗೂ ಹೊರ ರಾಜ್ಯದವರೇ ಹೂಡಿಕೆ ಮಾಡುವುದರಿಂದ ಸ್ಥಳೀಯರಿಗೆ ಉದ್ಯೋಗವಕಾಶ ನೀಡದೇ ಹೊರಗಿನವರೇ ಆದ್ಯತೆ ನೀಡುವುದರಿಂದ ಅಂತವರಿಗೆ ರೈತರ ಭೂಮಿ ಕೊಟ್ಟು ಏನೂ ಪ್ರಯೋಜನವಾಗುವುದಿಲ್ಲ
ಮಕ್ಕಳಿಗೆ ನಾವು ಮೊದಲು ಸಂಸ್ಕಾರ ನೀಡಬೇಕು: ಡಾ ನಾ ಸೋಮೇಶ್ವರ
ಹಿರಿಯ ವಿದ್ವಾಂಸ ಡಾ.ನಾ. ಸೋಮೇಶ್ವರ ಸಲಹೆ- ಶೇಷಾದ್ರಿಪುರಂ ಕಾಲೇಜು ವಾರ್ಷಿಕೋತ್ಸವ
ಮೌಲ್ಯಾಧಾರಿತ ಶಿಕ್ಷಣ ನೀಡುತ್ತಿರುವ ಸುತ್ತೂರು ಮಠ: ಡಾ. ಸುಧಾಮೂರ್ತಿ

ಸಹಸ್ರಾರು ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡುವ ಮೂಲಕ ಸುತ್ತೂರು ಶ್ರೀಮಠವು ಸದೃಢ ದೇಶ ಕಟ್ಟುವ ಕಾಯಕ ಮಾಡುತ್ತಿದೆ ಎಂದು ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಸುಧಾಮೂರ್ತಿ ಅಭಿಪ್ರಾಯಪಟ್ಟರು. ಅವಶ್ಯಕ

  • < previous
  • 1
  • ...
  • 420
  • 421
  • 422
  • 423
  • 424
  • 425
  • 426
  • 427
  • 428
  • ...
  • 448
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved