• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಲ್ಕು ವರ್ಷದಿಂದ ಉದ್ಘಾಟನೆಗೆ ಕಾಯುತ್ತಿದೆ ತಾಯಿ ಮತ್ತು ಮಕ್ಕಳ ಆಸ್ಪತ್ರೆ...!
ತಲಕಾಡು ಹೋಬಳಿ ಕೇಂದ್ರದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ತೆರೆಯುವುದರಿಂದ ತಲಕಾಡು ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಮೂವತ್ತಕ್ಕೂ ಹೆಚ್ಚಿನ ಹಳ್ಳಿಗಳ ಮಹಿಳೆಯರು ಹಾಗೂ ಮಕ್ಕಳ ಆರೋಗ್ಯ ಸೇವೆಗೆ ನೆರವಾಗುತ್ತದೆ ಎಂದು ನಿರೀಕ್ಷಿಸಿದ್ದವರಿಗೆ ಭಾರೀ ನಿರಾಸೆ.
ಚುಂಚನಕಟ್ಟೆಯಲ್ಲಿ ಎತ್ತ ನೋಡಿದ್ರೂ ಜೋಡಿ ರಾಸುಗಳ ಸಮೂಹ...!
ದಕ್ಷಿಣ ಭಾರತದಲ್ಲಿಯೆ ಅತ್ಯಂತ ಹೆಸರುವಾಸಿಯಾಗಿರುವ ಜಾತ್ರೆಯ ಆವರಣದಲ್ಲಿ 10 ಸಾವಿಕ್ಕಿಂತ ಹೆಚ್ಚು ಜೋಡಿ ರಾಸುಗಳು ಮೇಳೈಸಿದ್ದು, ನೋಡುಗರನ್ನು ಕಣ್ಮನ ಸೆಳೆಯುವುದರ ಜತೆಗೆ ಗೋ-ಸಂಪತ್ತಿನ ದರ್ಬಾರ್ ಕಳೆಗಟ್ಟಿದೆ.ಸುಗ್ಗಿ ಮುಗಿದ ನಂತರ ವರ್ಷವೆಲ್ಲ ತಮ್ಮ ಜಮೀನಿನಲ್ಲಿ ದುಡಿಯುವ ತಮ್ಮ ರಾಸುಗಳನ್ನು ಜಾತ್ರೆಗೆ ಕರೆತಂದು ಮೆರೆಸುವ ರೈತರು ಅವುಗಳ ಪ್ರದರ್ಶನ ಮಾಡುವುದಲ್ಲದೆ ತಮಗಿರುವ ಗೋ-ಪ್ರೇಮವನ್ನು ತೋರ್ಪಡಿಸಿ ಸಂತಸ ಪಡುತ್ತಾರೆ.
ಆಯುರ್ವೇದ ಅನೇಕ ರೋಗಗಳನ್ನು ಗುಣಪಡಿಸುವ ಶಕ್ತಿ ಆಯುರ್ವೇದ ಹೊಂದಿದೆ
ಆಯುಷ್ ಇಲಾಖೆಯು ಗುರುವಾರ ಆಯೋಜಿಸಿದ್ದ ಆಯುಷ್ ಸೇವಾ ಗ್ರಾಮ ಕಾರ್ಯಕ್ರಮ
ಖಾಸಗಿ ಶಾಲೆಗೆ ಕಮ್ಮಿ ಇಲ್ಲ ಈ ಸರ್ಕಾರಿ ಪ್ರೌಢಶಾಲೆ
ಮೈಸೂರಿನ ಕುಂಬಾರಕೊಪ್ಪಲು ಸರ್ಕಾರಿ ಪ್ರೌಢಶಾಲೆಯಲ್ಲಿ ಅಭಿವೃದ್ಧಿ ಪರ್ವಸ್ಮಾರ್ಟ್ ಬೋರ್ಡ್ ತರಗತಿ, ಪ್ರಯೋಗಾಲಯ ಸೇರಿ ಹಲವು ಸೌಲಭ್ಯ
ವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಅಮೆರಿಕಾ ನೆರವು

ಮೈಸೂರಿನ ಪ್ರಮುಖ ಹಾಗೂ ಕಲಾತ್ಮಕ ಪಾರಂಪರಿಕ ಕಟ್ಟಡವಾದ ಮಾನಸ ಗಂಗೋತ್ರಿ ಜಯಲಕ್ಷ್ಮೀ ವಿಲಾಸ ಜಾನಪದ ವಸ್ತು ಸಂಗ್ರಹಾಲಯದ ಅಭಿವೃದ್ಧಿಗೆ ಅಮೆರಿಕಾ ಮಿಷನ್‌ ಮುಂದಾಗಿದೆ.

ಚನ್ನಮ್ಮ ಹಳ್ಳಿಕೇರಿ ಪರಿಶುದ್ಧ ಸೇವೆಯ ಕೊಡುಗೆ ನೀಡಿದ್ದಾರೆ
- ಪ್ರೊ.ಎಸ್‌. ಶಿವರಾಜಪ್ಪ ಅಭಿಮತ. - ಗಾಂಧಿ ಭವನದಲ್ಲಿ ಶ್ರದ್ಧಾಂಜಲಿ ಸಭೆ
ನಂಜನಗೂಡಿನಲ್ಲಿ ಜಿಲ್ಲಾಡಳಿತ ಕರೆದಿದ್ದ ಶಾಂತಿ ಸಭೆ ವಿಫಲ - ಸಭೆಯಿಂದ ಹೊರ ನಡೆದ ಶ್ರೀಕಂಠೇಶ್ವರ ಭಕ್ತರು - ಇಂದು ಸ್ವಯಂ ಘೋಷಿತ ನಂಜನಗೂಡು ಬಂದ್ ನಡೆಯುವುದು ನಿಶ್ಚಿತ
ಶ್ರೀಕಂಠೇಶ್ವರ ದೇವಾಲಯದ ಅಂಧಕಾಸುರ ಸಂಹಾರ ಪ್ರಕರಣ
ಶೈಕ್ಷಣಿಕ ಪ್ರಗತಿ ಜತೆ ಆರ್ಥಿಕ ಬೆಳವಣಿಗೆ ಮುಖ್ಯ- ಎಂಎಂಕೆ ಮತ್ತು ಎಸ್.ಡಿ.ಎಂ ಪಿಯು ಕಾಲೇಜು ವಾರ್ಷಿಕೋತ್ಸವ
ಎಂಎಂಕೆ ಮತ್ತು ಎಸ್.ಡಿ.ಎಂ ಪಿಯು ಕಾಲೇಜು ವಾರ್ಷಿಕೋತ್ಸವ ಹೆಚ್ಚುವರಿ ಎಸ್ಪಿ ಡಾ.ಬಿ.ಎನ್. ನಂದಿನಿ ಅಭಿಮತ
ನಂಜನಗೂಡಿನಲ್ಲಿ ಜಿಲ್ಲಾಡಳಿತ ಕರೆದಿದ್ದ ಶಾಂತಿ ಸಭೆ ವಿಫಲ - ಸಭೆಯಿಂದ ಹೊರ ನಡೆದ ಶ್ರೀಕಂಠೇಶ್ವರ ಭಕ್ತರು - ಇಂದು ಸ್ವಯಂ ಘೋಷಿತ ನಂಜನಗೂಡು ಬಂದ್ ನಡೆಯುವುದು ನಿಶ್ಚಿತ
ಶ್ರೀಕಂಠೇಶ್ವರ ದೇವಾಲಯದ ಅಂಧಕಾಸುರ ಸಂಹಾರ ಪ್ರಕರಣ
ಶ್ರೀಕಂಠೇಶ್ವರ ಭಕ್ತರಿಂದ ನಾಳೆ ನಂಜಗೂಡು ಬಂದ್
- ದೇವರ ಉತ್ಸವ ಮೂರ್ತಿಗೆ ಎಂಜಲು ನೀರನ್ನು ಎರಚಿ ಅಪಮಾನ- ಕಿಡಿಗೇಡಿಗಳನ್ನು ಬಂಧಿಸುವಂತೆ ಒತ್ತಾಯ
  • < previous
  • 1
  • ...
  • 426
  • 427
  • 428
  • 429
  • 430
  • 431
  • 432
  • 433
  • 434
  • ...
  • 448
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved