• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೈಸೂರಿನಲ್ಲಿ ಅದ್ಧೂರಿ ಹನುಮ ಜಯಂತಿ ಮೆರವಣಿಗೆ: ಸಾವಿರಾರು ಮಂದಿ ಭಾಗಿ
ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಹೋಮ- ಹವನ ನಡೆಸಿ ವಿಶೇಷ ಪೂಜೆ. ನಂತರ, ತುಳಸಿ, ಮೈಸೂರು ಮಲ್ಲಿಗೆ, ಕಜ್ಜಾಯ, ಹಲಸಂದೆಯಿಂದ ಮಾಡಿದ್ದ ವಡೆ ಹಾರವನ್ನು ಹಾಕಿ ಹೂವಿನ ಅಲಂಕಾರದಿಂದ ಸಿಂಗಾರಗೊಳಿಸಲಾಗಿದ್ದ ಹನುಮ ಮೂರ್ತಿಗೆ ಪೂಜೆ ಸಲ್ಲಿಕೆ.
ಮೈಸೂರಿನಲ್ಲಿ ಏಕಲವ್ಯ ಶಾಲೆಗಳ ರಾಷ್ಟ್ರೀಯ ಕ್ರೀಡಾಕೂಟ: ಡಾ. ಮಂಜುನಾಥ್ ಪ್ರಸಾದ್
ದೇಶದ ವಿವಿಧ ರಾಜ್ಯಗಳಿಂದ 4500 ಕ್ರೀಡಾಪಟುಗಳು, 1500 ಶಾಲಾ ಶಿಕ್ಷಕರು, ಸಿಬ್ಬಂದಿ ಸೇರಿದಂತೆ ಸುಮಾರು 6000 ಜನ ಕ್ರೀಡಾಕೂಟದಲ್ಲಿ ಭಾಗಿ, ಏಕಲವ್ಯ ಮಾದರಿ ವಸತಿ ಶಾಲೆಯು ಕೇಂದ್ರ ಸರ್ಕಾರ ನಡೆಸುತ್ತಿರುವ ಶಾಲೆಗಳಾಗಿದ್ದು, 20 ಕೋಟಿ ವೆಚ್ಚ ಅನುದಾನದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಜ.8 ರಿಂದ 12 ರವರೆಗೆ ಆಯೋಜಿಸಲಾಗುವುದು.
ಸಾಹಸಸಿಂಹ ವಿಷ್ಣುವರ್ಧನ್ 14ನೇ ಪುಣ್ಯಸ್ಮರಣೆ: ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ನಟ ಡಾ.ವಿಷ್ಣುವರ್ಧನ್ ಅವರ 14ನೇ ವರ್ಷದ ಪುಣ್ಯ ಸ್ಮರಣೆ ನಿಮಿತ್ತ ಮೈಸೂರಿನ ವಿಷ್ಣು ಸ್ಮಾರಕದಲ್ಲಿ ಜೀವದಾರ ರಕ್ತ ನಿಧಿ ಕೇಂದ್ರದಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ , ನಟ ಅನಿರುದ್ಧ ಭಾಗಿ, ನಟ ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ ಆದರ್ಶಗಳನ್ನು ಅವರ ಅಭಿಮಾನಿಗಳು ಪಾಲಿಸಬೇಕು ಎಂದು ಕರೆ.
ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳದಿದ್ದರೆ ನಂಜನಗೂಡು ಬಂದ್: ಮಾಜಿ ಶಾಸಕ ಬಿ.ಹರ್ಷವರ್ಧನ್
ಶ್ರೀಕಂಠೇಶ್ವರ ಲಕ್ಷಾಂತರ ಭಕ್ತರ ಆರಾಧ್ಯ ದೈವ. ಹಲವು ವರ್ಷಗಳಿಂದ ಸಂಪ್ರದಾಯ ನಡೆದು ಬಂದಿದೆ. ಅದನ್ನು ಮೂಡನಂಬಿಕೆ ಎಂದು ಬಿಂಬಿಸುವವರು ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಲಿ. ಅದನ್ನು ಬಿಟ್ಟು ದೇವರ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವುದು ಸರಿಯಲ್ಲ. ಅವರಿಗೆ ಧೈರ್ಯವಿದ್ದಲ್ಲಿ ಅಲ್ಪಸಂಖ್ಯಾತರ ಬಗ್ಗೆ ಪ್ರಶ್ನೆ ಮಾಡಲಿ ನೋಡೋಣ.
ಬ್ರಾಹ್ಮಣರು ಯಾರಿಗೂ ತೊಂದರೆ ಕೊಟ್ಟಿಲ್ಲ: ಭಾನುಪ್ರಕಾಶ್ ಶರ್ಮ
ಬ್ರಾಹ್ಮರು ಸಂಘಟಿತರಾಗಬೇಕು, ಬ್ರಾಹ್ಮಣರು ಯಾರಿಗೂ ತೊಂದರೆ ಕೊಟ್ಟಿಲ್ಲ. ಹಳೆ ಕಾಲದಲ್ಲಿ ಎಲ್ಲಹಳ್ಳಿಗಳಲ್ಲೂ ಬ್ರಾಹ್ಮಣರು ಇದ್ದಿದ್ದು ಬರೀ 8 ರಿಂದ 10 ಮನೆಗಳು, ಅಗ್ರಹಾರಗಳು ಇರುತ್ತಿದ್ದವು. ಅಲ್ಲಿ ನಾವು ಎಲ್ಲರಿಗೂ ಮಾರ್ಗದರ್ಶನ ಮಾಡುತ್ತಾ ಶಾನುಭೋಗತನವನ್ನು ಮಾಡುತ್ತಿದ್ದೆವು.
ಮತ್ತೊಮ್ಮೆ ಸಿದ್ದು ಸಿಎಂ, ಅಂಬಾರಿ ಆನೆಗಳಾದ ಬಲರಾಮ, ಅರ್ಜುನ ಸಾವು, ಹೊಗೆಬಾಂಬ್‌ನಲ್ಲಿ ಮನೋರಂಜನ್ ಆರೋಪಿ...
2023ರಲ್ಲಿ ಮೈಸೂರು ಜಿಲ್ಲೆಯಲ್ಲಿ ನಡೆದಿರುವ ಪ್ರಮುಖ ಘಟನಾವಳಿ ಕುರಿತು ಚುಟುಕಾಗಿ ಜನತೆಗೆ ತಿಳಿಸುವ ಪ್ರಯತ್ನ. ರಾಜಕೀಯ, ಸಾಂಸ್ಕೃತಿಕ, ಮಹನೀಯರ ಅಗಲಿಕೆ, ಅಪರಾಧ ಪ್ರಕರಣಗಳಲ್ಲಿ ಮೈಸೂರು ಜಿಲ್ಲೆಗೆ ಕಪ್ಪುಚುಕ್ಕಿ ಜೊತೆಗೆ ಪ್ರಶಸ್ತಿಗಳ ಸರಮಾಲೆ, ಪ್ರಮುಖ ಅಭಿವೃದ್ಧಿ ಕಾಮಗಾರಿಗಳು... ಹೀಗೇ... ನೋವು, ನಲಿವುಗಳೊಂದಿಗೆ ಉರುಳಿದ 2023
ಸಾಧನೆಗೆ ಹೇಮರೆಡ್ಡಿ ಮಲ್ಲಮ್ಮನವರಂತೆ ತಾಳ್ಮೆ ಬಹಳ ಮುಖ್ಯ: ಸುತ್ತೂರು ಶ್ರೀ
ಮಲ್ಲಮ್ಮ ಮಹಾ ತಪಸ್ವಿನಿ. ಸಾತ್ವಿಕ ಪತಿವ್ರತೆ. ತನ್ನ ಆರಾಧ್ಯದೈವ ಮಲ್ಲಿಕಾರ್ಜುನನ ಮೇಲೆ ಅಪಾರ ಭಕ್ತಿ, ಶ್ರದ್ಧೆ ಇತ್ತು. ಇದರಿಂದಲೇ ದೇವರನ್ನು ಒಲಿಸಿಕೊಂಡಿದ್ದರು. ಈ ರೀತಿಯ ಸಾಧನೆಗೆ ತಾಳ್ಮೆಯ ಜೊತೆಗೆ ನಂಬಿಕೆ, ವಿಶ್ವಾಸ ಕೂಡ ಮುಖ್ಯವಾಗುತ್ತದೆ.
ಗಿರಿಜನರು ಮೂಲ ಸಂಸ್ಕೃತಿಯನ್ನು ಇಂದಿಗೂ ಅಳವಡಿಸಿಕೊಂಡಿದ್ದಾರೆ: ವಿ.ಎನ್. ಮಲ್ಲಿಕಾರ್ಜುನಸ್ವಾಮಿ
ನಮ್ಮ ಸಾಂಸ್ಕೃತಿಕ ಕಲೆಗಳನ್ನು, ಮೂಲ ಸಂಸ್ಕೃತಿಯನ್ನು ನಾವು ಕಾಪಾಡಿಕೊಂಡು ಹೋಗಬೇಕು. ಕರ್ನಾಟಕದ ವಿವಿಧ ಭಾಗಗಳಲ್ಲಿ ವಿವಿಧ ರೀತಿಯ ಸಂಸ್ಕೃತಿ ಆಚರಣೆಗಳು ಇದ್ದವು. ಅಂದಿನ ಕಲೆಗಳು ನಶಿಸಿ ಹೋಗಿದೆ. ಅದರಲ್ಲಿ ಅಪರೂಪವಾಗಿ ಕಂಡುಬರುವ ಕಲೆಗಳಲ್ಲಿ ಗಿರಿಜನರ ಕಲೆಗಳು ಅತ್ಯಂತ ಹಳೆಯ ಕಲೆಗಳಾಗಿವೆ
ವಿಶ್ವಮಾನವ ವಿದ್ಯಾನಿಕೇತನದಲ್ಲಿ ಕುವೆಂಪು ಜನ್ಮದಿನಾಚರಣೆ
ಯುಗದ ಕವಿ ಜಗದ ಕವಿ ವಿಶ್ವಮಾನವ ಸಂದೇಶ ಸಾರಿದ ಮಹಾ ಮಾನವತಾವಾದಿ ಕುವೆಂಪು ಅವರ ಜನ್ಮ ದಿನ
ಬಿಜೆಪಿ ಕಚೇರಿಯಲ್ಲಿ ಕುವೆಂಪು ಜನ್ಮದಿನಾಚರಣೆ
ನಗರದ ಬಿಜೆಪಿ ಕಚೇರಿಯಲ್ಲಿ ಕುವೆಂಪು ಅವರ 119ನೇ ಜನ್ಮದಿನೋತ್ಸವ ಆಚರಿಸಲಾಯಿತು.
  • < previous
  • 1
  • ...
  • 428
  • 429
  • 430
  • 431
  • 432
  • 433
  • 434
  • 435
  • 436
  • ...
  • 448
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved