• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯೆ ದಾನ ಮಾಡಿದಷ್ಟೂ ವೃದ್ಧಿ: ಶ್ರೀ ವಿದ್ಯಾಧೀಶತೀರ್ಥ ಸ್ವಾಮೀಜಿ
ಪ್ರಸ್ತುತ ದಿನದಲ್ಲಿ ದೇಶದಲ್ಲಿ ಹೆಣ್ಣು ಮಕ್ಕಳ ಸ್ಥಿತಿ ಶೋಚನೀಯವಾಗಿದೆ. ಮಹಿಳೆಯರನ್ನು ಕೊಲೆ ಮಾಡಿ ರಕ್ತ ಹರಿಯುವಂತೆ ಮಾಡಿರುವುದು ದುಃಖಕರ ಸಂಗತಿಯಾಗಿದೆ. ಹೆಣ್ಣು ಮಕ್ಕಳನ್ನು ಭೋಗದ ವಸ್ತುಗಳಂತೆ ನೋಡದೆ ಭಗನಿಯರಂತೆ ಕಾಣಬೇಕು. ಸೋದರಿಯಂತೆ ನೋಡಬೇಕು. ಹೆಣ್ಣು ಮಕ್ಕಳು ಸಮಾಜ ಸೇವೆಗೆ ಅರ್ಪಿಸಿಕೊಂಡಾಗ ಸಾಮಾಜಿಕ ವ್ಯವಸ್ಥೆಯು ಉತ್ತಮಗೊಳ್ಳುತ್ತದೆ.
ಶಿಕ್ಷಣದ ಪದ್ಧತಿ ಗುಣಮಟ್ಟ ನಿರ್ವಹಣೆ ಅತ್ಯಂತ ಮಹತ್ವವಾದದ್ದು: ಮ.ವೆಂಕಟರಾಮು
ಸುಮಾರು 60-70 ವರ್ಷಗಳ ಹಿಂದೆ ಸರ್ಕಾರದ ಹೆಚ್ಚಿನ ಸೌಲಭ್ಯಗಳು, ವ್ಯವಸ್ಥೆಗಳು, ಪರಿಸ್ಥಿತಿಗಳು ಇಲ್ಲದಿರುವಾಗ ವಿದ್ಯಾರ್ಥಿಗಳಿಗೆ ಬದ್ಧತೆಯ ಶಿಕ್ಷಣ ಸಿಗುತ್ತಿತ್ತು, ಆದರೆ ಇಂದು ಶಿಕ್ಷಣವೆಂದರೆ ಬಿಸಿಊಟ, ಮೊಟ್ಟೆ ಹಾಲು ಮಾಧ್ಯಮ ಇದು ಬೇಕೊ, ಬೇಡ ಎಂಬು ಚರ್ಚೆಯಲ್ಲಿಯೇ ಇದ್ದೇವೆ, ಒಂದು ವ್ಯವಸ್ಥೆ ಸರಿ ಇಲ್ಲವೆಂದಾದರೆ ಇನ್ನೊಂದು ವ್ಯವಸ್ಥೆ ಸರಿಯಾಗಿರಬೇಕು.
ಅನಿಲ ಸೋರಿಕೆ ದುರಂತ: ಮೃತರ ಕುಟುಂಬಕ್ಕೆ ಸಿದ್ದರಾಮಯ್ಯ ಸಾಂತ್ವನ
ಅನಿಲ ಸೋರಿಕೆಯಿಂದ ಇಡೀ ಕುಟುಂಬ ನಾಶವಾಗಿದೆ. ಕುಮಾರಸ್ವಾಮಿ ಅವರು ಕಡೂರು ತಾಲೂಕಿನವರು. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಮೈಸೂರಿನಲ್ಲಿ ಚಿಕ್ಕದಾದ ಸ್ವಂತ ಮನೆ ಮಾಡಿಕೊಂಡು, ಇಸ್ತ್ರಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಅವರ ಮಕ್ಕಳೂ ಕೂಡ ಓದಿಕೊಂಡಿದ್ದರು.
ಪ್ರೊ.ಎಂ.ಮಾದಯ್ಯ ಅವರಿಂದ ಮೈವಿವಿಯಲ್ಲಿ ಶೈಕ್ಷಣಿಕ ಕ್ರಾಂತಿ: ಪ್ರೊ.ಎನ್.ಕೆ.ಲೋಕನಾಥ್ ಬಣ್ಣನೆ
ಮಾನಸ ಗಂಗೋತ್ರಿಯಲ್ಲಿ ಸೆನೆಟ್ ಭವನ, ಗಂಗೋತ್ರಿ ಗ್ಲೇಡ್ಸ್ ನಿರ್ಮಾಣಕ್ಕೆ ಮಾದಯ್ಯ ಅವರು ಕಾರಣ. ಅದೇ ರೀತಿ ಹಾಸನ, ಮಂಡ್ಯ ಸ್ನಾತಕೋತ್ತರ ಕೇಂದ್ರಗಳನ್ನು ಆರಂಭಿಸಿ, ಈಗ ಅವು ವಿವಿಗಳಾಗಿವೆ. ಕರ್ನಾಟಕ ರಾಜ್ಯ ಮುಕ್ತ ವಿವಿ ಕೂಡ ಅವರ ಕುಲಪತಿಯಾಗಿದ್ದ ಅವಧಿಯಲ್ಲಿಯೇ ಮೈಸೂರು ವಿವಿಯಿಂದ ಪ್ರತ್ಯೇಕವಾಗಿ ರಚನೆಯಾಯಿತು. ಆಗ ಪಿಎಚ್.ಡಿ ಮಾಡಲು ಎರಡು ಮಾದರಿ ಇರಲಿಲ್ಲ.
ಕೆ.ಸಾಲುಂಡಿಗೆ ಮುಖ್ಯಂತ್ರಿ ಸಿದ್ದರಾಮಯ್ಯ ಭೇಟಿ; ಸಾಂತ್ವನ
ಕಲುಷಿತ ನೀರು ಸೇವಿಸಿ ಮೃತಪಟ್ಟ ಕೆ. ಸಾಲುಂಡಿಯ ಕನಕರಾಜು ಅವರ ನಿವಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು. ಈ ವೇಳೆ ಮೃತ ಕನಕರಾಜು ಅವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಮತ್ತು ಅವರ ಸಹೋದರ ರವಿಗೆ ಕೆಲಸ ಕೊಡಿಸುವುದಾಗಿ ಭರವಸೆ ನೀಡಿದರು.
ಎಲ್ಲ ಸಮಸ್ಯೆಗೆ ವೈಚಾರಿಕ ಪರಿಹಾರವನ್ನು ಬುದ್ಧ ಹೇಳಿದ್ದಾರೆ: ಪ್ರೊ.ಡಿ.ಎ.ಶಂಕರ್
ನೋವು, ನಲಿವು ನಮ್ಮ ಅಸ್ತಿತ್ವದಲ್ಲಿಯೇ ಇರುವಂಥದ್ದು. ನಾವು ವೈಚಾರಿಕವಾಗಿ ಯೋಚಿಸಬೇಕು. ಬುದ್ಧ ಮನಸ್ಸನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು ಎಂದ. ಮನಸ್ಸನ್ನು ತಿಳಿದುಕೊಳ್ಳುವುದರಿಂದಲೇ ಸತ್ಯದರ್ಶನ ಆಗುತ್ತದೆ. ಆದ್ದರಿಂದ ನಿಮಗೆ ನೀವೇ ದೀಪವಾಗಬೇಕು. ಸಾವು ಬಂದೇ ಬರುತ್ತದೆ. ಸಂಯುಕ್ತ ವಸ್ತುಗಳುವಿಭಜಿತ ಆಗಲೇಬೇಕು. ನಾವು ಸಾವನ್ನು ಸಹಜ ಎಂದು ತಿಳಿಸಿದವರು. ಮನಸ್ಸು ನೇರವಾಗಿದ್ದರೆ ಸಾವಿನ ಬಗ್ಗೆ ಭಯ ಇರುವುದಿಲ್ಲ.
ಪ್ರತಿ ಭಾರತೀಯರಿಗೂ ಮೂಲಭೂತ ಹಕ್ಕು ನೀಡಲಾಗಿದೆ: ಪ್ರೊ.ಸಿ. ಬಸವರಾಜು
ಇಂಗ್ಲೆಂಡ್ ನಲ್ಲಿ ಆರ್ಥಿಕ ಸಾಮಾಜಿಕ ವ್ಯವಸ್ಥೆಯನ್ನು ಆಧಾರವಾಗಿಟ್ಟುಕೊಂಡು ಇಂದಿಗೂ ತೀರ್ಪುಗಳನ್ನು ನೀಡುತ್ತಿರುವುದಕ್ಕೆ ಅಂಬೇಡ್ಕರ್ ಸ್ಫೂರ್ತಿ. ಡಾ.ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಲ್ಲಿ ಪ್ರತಿ ಭಾರತೀಯರಿಗೂ ಮೂಲಭೂತ ಹಕ್ಕು ನೀಡಲಾಗಿದೆ. ಹೀಗಾಗಿ ಪ್ರತಿಯೊಬ್ಬರು ನಿತ್ಯ ಅಂಬೇಡ್ಕರ್ ಸ್ಮರಿಸಬೇಕು.
ಪಾಪಕರ್ಮ ತುಂಬಿರುವ ದಿನಗಳಲ್ಲಿ ವೆಂಕಟೇಶ್ವರನ ಸ್ಮರಣೆಯೇ ಆಸರೆ: ಅರಳು ಮಲ್ಲಿಗೆ ಪಾರ್ಥಸಾರಥಿ
ಪ್ರತಿ‌ಕ್ಷಣವೂ ಪರಮಾತ್ಮನ‌ಸ್ಮರಣೆ ಮಾಡಬೇಕು. ದುರ್ಜನರ ಸಂಘ ಬಿಡಬೇಕು. ಕೆಟ್ಟತನ ಬಿಟ್ಟು ಸತ್ಸಂಗ ಹಿಡಿಯಬೇಕು. ಬೇರೆಯವರ‌ಬಗ್ಗೆ ಅನಾವಶ್ಯಕವಾಗಿ ಚಿಂತನೆ ಮಾಡದೆ ಸದಾ ಪತಮಾತ್ಮನ ಧ್ಯಾನದಲ್ಲಿ ತೊಡಗಬೇಕು. ಇತ್ತೀಚಿನ ದಿನಗಳಲ್ಲಿ ಟಿವಿ, ಸಾಮಾಜಿಕ ಜಾಲತಾಣಗಳು, ಪತ್ರಿಕೆಗಳಿಂದಾಗಿ ಬರೀ ಕೆಟ್ಟದ್ದನ್ನೇ‌ಕೇಳಿ ಎಲ್ಲರ ಮನಸ್ಸು ವಿಕಾರಗೊಂಡಿದೆ. ಎಲ್ಲರೂ ಅಸೂಯಾಪರರಾಗಿಬಿಟ್ಟಿದ್ದಾರೆ. ಎಲ್ಲೂ ಶಾಂತಿ, ನೆಮ್ಮದಿ‌ ಇಲ್ಲದಂತಾಗಿದೆ.
ಅಂತರ್ಜಾತಿ ವಿವಾಹಗಳಿಂದ ಜಾತಿ ನಾಶ ಸಾಧ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ
ಅಂತರ್ಜಾತಿ ವಿವಾಹಗಳ ಜತೆಗೆ ಮಹಿಳೆಯರಿಗೆ ಹಾಗೂ ಎಲ್ಲಾ ವರ್ಗದ ದುರ್ಬಲರಿಗೆ ಆರ್ಥಿಕ ಶಕ್ತಿ ಸಿಕ್ಕಾಗ ಸಮಾಜದಲ್ಲಿ ಚಲನೆಯುಂಟಾಗುತ್ತದೆ. ಸಮ ಸಮಾಜದ ಆಶಯ ಈಡೇರಲು, ಜಾತಿ ನಾಶವಾಗಲು ಸಾಧ್ಯ. ಅಂಬೇಡ್ಕರ್ ಮತ್ತು ಕುವೆಂಪು ಅವರ ಆಶಯದಂತೆ ಸಮ ಸಮಾಜ ನಿರ್ಮಾಣ ಆಗಬೇಕಾದರೆ ಅಂತರ್ಜಾತಿ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು. ಇದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ.
ನಾಲ್ವರ ಸಾವು: ಉನ್ನತ ತನಿಖೆಗೆ ಸಂದೇಶ್ ಸ್ವಾಮಿ ಆಗ್ರಹ
ಅಡುಗೆ ಅನಿಲ ಸೋರಿಕೆಯಿಂದ ಇಂತಹ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಮತ್ತೊಂದೆಡೆ ಮೃತರು ಬಳಸುತ್ತಿದ್ದ ಇಸ್ತ್ರಿ ಪೆಟ್ಟಿಗೆಗೆ ಅಳವಡಿಸಿದ್ದ ಅನಿಲವು ಹೊರ ಸೂಸುವಿಕೆಯಿಂದ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ಯಾವುದೇ ಅನಿಲವಾಗಲಿ ಅದರ ವಾಸನೆಯ ಘಾಟು ಮೂಗಿಗೆ ಬಡಿದು ನಿದ್ರಿಸುವವರನ್ನು ಎಚ್ಚರಿಸಬಲ್ಲದು.
  • < previous
  • 1
  • ...
  • 434
  • 435
  • 436
  • 437
  • 438
  • 439
  • 440
  • 441
  • 442
  • ...
  • 557
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved