• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
28ರಂದು ಹರಳಯ್ಯಪೀಠದಲ್ಲಿ ಕಲ್ಯಾಣ ಕ್ರಾಂತಿ ವಿಜಯೋತ್ಸವ
ತಾಲೂಕಿನ ಐಮಂಗಲ ಗ್ರಾಮದ ಮಹಾ ಶಿವಶರಣ ಶ್ರೀ ಹರಳಯ್ಯಗುರುಪೀಠದ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ನ.28 ರಂದು ಬೆಳಗ್ಗೆ 11ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಮಹಾ ಶಿವಶರಣ ಹರಳಯ್ಯ ಗುರುಪೀಠದ ಶ್ರೀ ಬಸವ ಹರಳಯ್ಯ ಸ್ವಾಮೀಜಿ ತಿಳಿಸಿದರು.
ಬಿಜೆಪಿಯವರು ತಮ್ಮ ಹುಳುಕು ಮುಚ್ಚಿಕೊಳ್ಳಲಿ
ಕಾಂಗ್ರೆಸ್‍ನವರು ಬಚ್ಚಾಗಳು ಎಂದು ಹೇಳಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ನಮ್ಮನ್ನ ಭಸ್ಮ ಮಾಡುವ ಶಿವಶಕ್ತಿ ಪಡೆದಿದ್ದಾರೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ
ಅನೀಮಿಯ ಮುಕ್ತ ಕರ್ನಾಟಕದತ್ತ ನಮ್ಮ ಹೆಜ್ಜೆ
ಅನೀಮಿಯ ಯಶಸ್ವಿಯಾಗಿತಡೆಗಟ್ಟಲು ಅರಿವು, ಪರೀಕ್ಷೆ, ಚಿಕಿತ್ಸೆ ಬಹುಮುಖ್ಯ, ಅನೀಮಿಯ ಮುಕ್ತ ಕರ್ನಾಟಕವೇ ನಮ್ಮ ಆದ್ಯತೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಹೇಳಿದರು
ಎಲ್ಲರಿಗೂ ಆಯುಷ್ಮಾನ್‌ ಭವ ಆರೋಗ್ಯ ಕಾರ್ಡ್‌ ವಿತರಣೆ ಗುರಿ: ಡಾ.ತಿಮ್ಮೇಗೌಡ
ಆಯುಷ್ಮಾನ್‌ ಭವ ಆರೋಗ್ಯ ಯೋಜನೆಯಡಿ ಎಲ್ಲರಿಗೂ ಕಾರ್ಡ್‌ಗಳನ್ನು ವಿತರಣೆ ಮಾಡಲಾಗುವುದಲ್ಲದೆ ಅಸಾಂಕ್ರಮಿಕ ರೋಗಗಳ ಪತ್ತೆ ಮತ್ತು ತಪಾಸಣೆ ಕಾರ್ಯವನ್ನು ತಜ್ಞ ವೈದ್ಯರುಗಳಿಂದ ನಡೆಸಲಾಗುವುದು ಎಂದು ಸಿರಿಗೆರೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಜಿ.ಆರ್. ತಿಮ್ಮೇಗೌಡ ಹೇಳಿದರು
ನ್ಯಾ.ಸದಾಶಿವ ಆಯೋಗದ ವರದಿ ಜಾರಿ ಮಾಡಿ
ರಾಜ್ಯದಲ್ಲಿ ನ್ಯಾ.ಸದಾಶಿವ ಆಯೋಗದ ವರದಿ ಜಾರಿ ಮಾಡಿ ಒಳಮೀಸಲಾತಿ ಕಲ್ಪಿಬೇಕು ಎಂದು ಆಗ್ರಹಿಸಿ ಬಿಎಸ್‍ಪಿ ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿತು. ನಗರದ ಪ್ರವಾಸಿ ಮಂದಿರದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ದಾರಿಯ ಮಧ್ಯದಲ್ಲಿ ಡಾ.ಬಿ.ಆರ್. ಆಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಹಾರ ಹಾಕಿ ನಮಿಸಿದರು.
ಸರ್ಕಾರದ ಸುತ್ತೋಲೆ ವಿರೋಧಿಸಿ ನಾಳೆ ಪ್ರತಿಭಟನೆಗೆ ನಿರ್ಧಾರ
ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನು ಜಿಲ್ಲಾ ಪಂಚಾಯಿತಿಯ ಸಿಇಒ ಅಧೀನಕ್ಕೆ ಒಳಪಡಿಸಿ ಸರ್ಕಾರ ಸುತ್ತೋಲೆ ಹೊರಡಿಸಿದೆ. ಇದನ್ನು ವಿರೋಧಿಸಿ ನ. 23 ರಂದು ನಗರದಲ್ಲಿ ಮೌನ ಪ್ರತಿಭಟನೆಯನ್ನು ನಡೆಸಲು ಮಂಗಳವಾರ ನಡೆದ ಸಭೆಯಲ್ಲಿ ತೀರ್ಮಾನ ಮಾಡಲಾಯಿತು.
ಅವೈಜ್ಞಾನಿಕ ಡಿವೈಡರ್‌ ತೆರವಿಗಾಗಿ ದಿಢೀರ್‌ ಪ್ರತಿಭಟನೆ
ಚಿತ್ರದುರ್ಗದಲ್ಲಿ ನಿರ್ಮಿಸಲಾಗಿರುವ ಅವೈಜ್ಞಾನಿಕ ಡಿವೈಡರ್‌ಗಳನ್ನು ಕೂಡಲೇ ತೆರವುಗೊಳಿಸಬೇಕೆಂದು ನಗರಸಭೆಯ ಹಾಲಿ ಮತ್ತು ಮಾಜಿ ಸದಸ್ಯರು ಹಾಗೂ ಸಾರ್ವಜನಿಕರು ಮಂಗಳವಾರ ಬೀದಿಗಳಿದು ಪ್ರತಿಭಟನೆ ನಡೆಸಿದರು. ಚಿತ್ರದುರ್ಗ ನಗರದ ಚಳ್ಳಕೆರೆ ಗೇಟ್‌ನಿಂದ ಬಿಡಿ ರಸ್ತೆಗೆ ಸಂಪರ್ಕಿಸುವ ಮಾರ್ಗದಲ್ಲಿ ಅವೈಜ್ಞಾನಿಕವಾಗಿ ಡಿವೈಡರ್ ನಿರ್ಮಿಸಿದ್ದು, 50 ಮೀಟರ್‌ನಷ್ಟು ತೆರವುಗೊಳಿಸಬೇಕು ಎಂದು ಆಗ್ರಹಿಸಿದರು.
ಕಾಡುಗೊಲ್ಲರನ್ನು ಎಸ್ಟಿ ಜಾತಿ ಪಟ್ಟಿಗೆ ಸೇರ್ಪಡೆಗೆ ಆಗ್ರಹ
ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡ ಜಾತಿ ಪಟ್ಟಿಗೆ ಸೇರ್ಪಡೆ ಮಾಡುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾಡುಗೊಲ್ಲರ ಸಂಘದ ಜಿಲ್ಲಾ ಘಟಕದ ವತಿಯಿಂದ ಸೋಮವಾರ ಚಿತ್ರದುರ್ಗದಲ್ಲಿ ಧರಣಿ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಚಿತ್ರದುರ್ಗ ಜಿಲ್ಲೆಯಲ್ಲಿರುವ ಬಹುತೇಕ ಗೊಲ್ಲರಹಟ್ಟಿಗಳಲ್ಲಿ ಕಾಡುಗೊಲ್ಲರು ವಾಸವಾಗಿದ್ದು ದನ, ಕುರಿ ಸಾಕಾಣಿಕೆ ಮೂಲ ಕಸುಬಾಗಿದೆ. ಕಾಡಿನಲ್ಲಿ ಊರಿಂದ ಊರಿಗೆ ಮೇವು, ನೀರಿಗಾಗಿ ಅಲೆಯುತ್ತಾ ಜೀವನ ಸಾಗಿಸುತ್ತಿದೆ. ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿಯೂ ಕಾಡುಗೊಲ್ಲ ಸಮುದಾಯ ಶೋಷಣೆಗೆ ಒಳಗಾಗಿದೆ ಎಂದು ಧರಣಿ ನಿರತರು ನೋವು ತೋಡಿಕೊಂಡರು.
ಕಾಡುಗೊಲ್ಲರನ್ನು ಎಸ್ಟಿ ಜಾತಿ ಪಟ್ಟಿಗೆ ಸೇರ್ಪಡೆಗೆ ಆಗ್ರಹ
ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡ ಜಾತಿ ಪಟ್ಟಿಗೆ ಸೇರ್ಪಡೆ ಮಾಡುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾಡುಗೊಲ್ಲರ ಸಂಘದ ಜಿಲ್ಲಾ ಘಟಕದ ವತಿಯಿಂದ ಸೋಮವಾರ ಚಿತ್ರದುರ್ಗದಲ್ಲಿ ಧರಣಿ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಚಿತ್ರದುರ್ಗ ಜಿಲ್ಲೆಯಲ್ಲಿರುವ ಬಹುತೇಕ ಗೊಲ್ಲರಹಟ್ಟಿಗಳಲ್ಲಿ ಕಾಡುಗೊಲ್ಲರು ವಾಸವಾಗಿದ್ದು ದನ, ಕುರಿ ಸಾಕಾಣಿಕೆ ಮೂಲ ಕಸುಬಾಗಿದೆ. ಕಾಡಿನಲ್ಲಿ ಊರಿಂದ ಊರಿಗೆ ಮೇವು, ನೀರಿಗಾಗಿ ಅಲೆಯುತ್ತಾ ಜೀವನ ಸಾಗಿಸುತ್ತಿದೆ. ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿಯೂ ಕಾಡುಗೊಲ್ಲ ಸಮುದಾಯ ಶೋಷಣೆಗೆ ಒಳಗಾಗಿದೆ ಎಂದು ಧರಣಿ ನಿರತರು ನೋವು ತೋಡಿಕೊಂಡರು.
ಮುರುಘಾಶರಣರ ಬಂಧನದ, ಹಿಂದೆಯೇ ಬಿಡುಗಡೆ
2ನೇ ಫೋಕ್ಸೋ ಪ್ರಕರಕ್ಕೆ ಸಂಬಂಧಿಸಿದಂತೆ ಸೋಮವಾರ ಅಪರಾಹ್ನ ಬಂಧನಕ್ಕೆ ಒಳಗಾಗಿದ್ದ ಮುರುಘಾಶರಣರಿಗೆ ಸಂಜೆಯೇ ಹೈಕೋರ್ಟ ಬಿಗ್ ರಿಲೀಪ್ ನೀಡಿದೆ. ಬಂಧನಕ್ಕೆ ಆದೇಶ ನೀಡಿದ್ದ ಚಿತ್ರದುರ್ಗ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ ತಡೆ ನೀಡಿದೆ. ಒಂದನೇ ಪೋಕ್ಸೋ ಪ್ರಕರಣದಲ್ಲಿ ಹೈಕೋರ್ಟ್ ಜಾಮೀನು ನೀಡಿದ ಹಿನ್ನೆಲೆ ಕಳೆದ 16 ರಂದು ಮುರುಘಾಶರಣರು ಜೈಲಿನಿಂದ ಬಿಡುಗಡೆಯಾಗಿದ್ದರು. ಆದರೆ ಎರಡನೇ ಪ್ರಕರಣದಲ್ಲಿ ಮತ್ತೆ ಜೈಲಿಗೆ ಹೋಗಬೇಕಾದ ಪ್ರಸಂಗ ಎದುರಾಗಿತ್ತು. ಶರಣರು ಸಂಜೆ 5-45ರ ಸುಮಾರಿಗೆ ಮತ್ತೆ ಜೈಲಿಗೆ ಹೋದರಾದರೂ ಹೈಕೋರ್ಟ್ ತ್ವರಿತ ಸೂಚನೆ ನೀಡಿ ಬಿಡುಗಡೆಗೆ ಆದೇಶಿಸಿದ್ದು, ಸಂಜೆ ಬಿಡುಗಡೆಯಾಗಿದ್ದಾರೆ.
  • < previous
  • 1
  • ...
  • 434
  • 435
  • 436
  • 437
  • 438
  • 439
  • 440
  • 441
  • 442
  • ...
  • 447
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved