• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್‌ ನಾಯಕರು ಜನರ ಮುಂದೆ ಕ್ಷಮೆ ಕೇಳಬೇಕು
ತುರ್ತು ಪರಿಸ್ಥಿತಿಯನ್ನು ಬೆಂಬಲಿಸುತ್ತಾರೆಯೇ ಎಂದಾದರೂ ಸ್ಪಷ್ಟನೆ ನೀಡಲಿ. ಏನೂ ಹೇಳದೆ ಕಳ್ಳಾಟ ಆಡುವುದು ಸರಿಯಲ್ಲ
ದಾಸೋಹಕ್ಕೆ ದಾನಕ್ಕಿಂತಲೂ ಮಹತ್ತರ ಧ್ಯೇಯವಿದೆ
ನಮ್ಮಲ್ಲಿರುವ ಸಂಪತ್ತನ್ನು ಬೇರೆಯವರಿಗೆ ಅನುಕೂಲವಾಗಲಿ ಎಂದು ದಾನ ಕೊಡುತ್ತಾರೆ. ಆದರೆ ದಾನ ಕೊಡುವವರಲ್ಲಿ ಅಹಂಕಾರ ಇರುತ್ತದೆ.
ನಮಗೆ ಸಾಮಾಜಿಕ ಸ್ವಾತಂತ್ರ್ಯ ಬೇಕು
ಬೌದ್ಧ ಧರ್ಮದ ಪರಿಕಲ್ಪನೆಗಳನ್ನು ಸಮಾಜಕ್ಕೆ ತಿಳಿಸುವ ಕೆಲಸವನ್ನು ಯುವಕರು ಮಾಡಬೇಕಾಗಿದೆ.
ಇಂದಿನವರಿದೆ ತುರ್ತು ಪರಿಸ್ಥಿತಿಯ ಸಂಕಷ್ಟ ಅರಿವಿರಲಿ
1975ರಲ್ಲಿ ಪ್ರಧಾನಿ ಇಂದಿರಾಗಾಂಧಿ ಅವರು ತುರ್ತು ಪರಿಸ್ಥಿತಿ ಹೇರಿದ ಪರಿಣಾಮ ದೇಶದಲ್ಲಿ ನಾಗರಿಕರು ಹೇಗೆ ಸಂಕಷ್ಟ ಎದುರಿಸಿದರು ಎಂಬುದನ್ನು ಇಂದಿನ ತಲೆಮಾರಿಗೆ ತಿಳಿಸುವ ಉದ್ದೇಶದಿಂದ ಬಿಜೆಪಿ ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್ ಕರಾಳ ಇತಿಹಾಸಕ್ಕೆ 50 ವರ್ಷ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಉಪಾಧ್ಯಕ್ಷ ಎನ್. ಮಹೇಶ್ ಹೇಳಿದರು.
ಅಸಮರ್ಪಕ ಜೀವನಶೈಲಿಯಿಂದ ಯಕೃತ್ ಕಾಯಿಲೆ ಹೆಚ್ಚಳ
ಇಂದು ಮದ್ಯಪಾನ, ಸ್ಥೂಲಕಾಯ, ಮಾನಸಿಕ ಒತ್ತಡಗಳ ಜೀವನಶೈಲಿಯಿಂದ ಕಾಯಿಲೆಗಳ ಪ್ರಸಂಗಗಳು ಹೆಚ್ಚಾಗುತ್ತಿದೆ. ಅಸಮರ್ಪಕ ಜೀವನಶೈಲಿಯಿಂದ ಯಕೃತ್ ಕಾಯಿಲೆ ಹೆಚ್ಚಳ ಆಗಿದೆ ಎಂದು ಹಿರಿಯ ಮೂಳೆ ಮತ್ತು ಕೀಲು ರೋಗ ತಜ್ಞ ಹಾಗೂ ಕುಣಿಗಲ್ ಶಾಸಕ ಡಾ.ಎಚ್.ಡಿ. ರಂಗನಾಥ್ ತಿಳಿಸಿದರು.
ರೈತರ ಸಮಸ್ಯೆ ಬಗೆಹರಿಸಿಕೊಳ್ಳಲು ಸಂಘಟನೆ ಮುಖ್ಯ
ರೈತರ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಗ್ರಾಮೀಣ ಭಾಗದಲ್ಲಿ ಸಂಘಟನೆ ಮುಖ್ಯವಾಗಿದೆ ಎಂದು ರಾಜ್ಯ ಕಬ್ಬು ಬೆಳೆಗಾರಾರ ರೈತ ಸಂಘದ ರಾಜ್ಯಾಧ್ಯಕ್ಷ ಹಾಡ್ಯರವಿ ಹೇಳಿದರು.
ಕಾಂಗ್ರೆಸ್‌ ನಾಯಕರು ಜನರ ಮುಂದೆ ಕ್ಷಮೆ ಕೇಳಬೇಕು : ಆರ್. ಅಶೋಕ್
ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್‌ ನಾಯಕರಿಗೆ ಸಂವಿಧಾನದ ಬಗ್ಗೆ ಗೌರವ ಇದ್ದರೆ ಜನರ ಮುಂದೆ ಕ್ಷಮೆ ಕೇಳಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದರು.
ವಿದ್ಯಾರ್ಥಿಗಳಿಗೆ ಕೌಶಲ್ಯ, ಜ್ಞಾನ ಮುಖ್ಯ
ವಿದ್ಯಾರ್ಥಿಗಳಿಗೆ ವರ್ತನೆ, ಕೌಶಲ್ಯ ಮತ್ತು ಜ್ಞಾನ ಮುಖ್ಯ ಎಂದು ಕವಿ, ಬಸಪ್ಪ ಸಿ. ಸಾಲುಂಡಿ ಹೇಳಿದರು.
ಸಮಾಜದಲ್ಲಿ ಮೌಢ್ಯ ದೂರವಾಗಬೇಕು
ಪ್ರತಿಯೊಬ್ಬರು ಸಮಾಜದ ಹಿತಕ್ಕೆ ಶ್ರಮಿಸಬೇಕು. ಸದೃಢ ಸಮಾಜದಲ್ಲಿ‌ ಸಾಧನೆ ಒಂದು ಭಾಗ. ಸಣ್ಣ‌ ಕೆಲಸಗಳಲ್ಲಿ ದೊಡ್ಡ ತೃಪ್ತಿ ಹೊಂದುವ ಮನೋಭಾವ ಬೆಳೆಸಿಕೊಳ್ಳಬೇಕು. ಸಮಾಜದಲ್ಲಿ ಮೌಢ್ಯ ದೂರವಾಗಬೇಕು. ಇತಿಹಾಸ ಪ್ರಜ್ಞೆ ಮುಖ್ಯ ಎಂದು ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ತಿಳಿಸಿದರು.
ಬಸವ ತತ್ವ ಅಳವಡಿಸಿಕೊಂಡು ಕಾರ್ಯನಿರ್ವಹಣೆ
ಬಸವಣ್ಣನವರ ತತ್ವ ಸಿದ್ಧಾಂತ, ಆದರ್ಶಗಳನ್ನು ಅಳವಡಿಸಿಕೊಂಡು ತಾಲೂಕಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದೇನೆ ಎಂದು ಶಾಸಕ ಅನಿಲ್ ಚಿಕ್ಕಮಾದು ಹೇಳಿದರು.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 505
  • next >
Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved