• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಐ ಪರಿಣಾಮಗಳ ಅಧ್ಯಯನದ ಅಗತ್ಯತೆಯಿದೆ: ಶಾಸಕ ದರ್ಶನ್‌ ಧ್ರುವನಾರಾಯಣ
ಪ್ರತಿನಿಧಿ ಪತ್ರಿಕೆ ವರದಿಗಾರ ಪ್ರತಾಪ್ ಕೋಡಿನರಸೀಪುರ ಅವರಿಗೆ 2024ನೇ ಸಾಲಿನ ಶ್ರೀ ಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಭಾವನೆ, ಕನಸುಗಳ ತಾಕಲಾಟದ ಪ್ರತಿಬಿಂಬವೇ ಸಿನಿಮಾ: ಸಿನಿಮಾ ಸಂಕಲನಕಾರ ಸ್ವಾಮಿ
ವಿಶ್ವ ಸಿನಿಮಾಗಳು ಅಥವಾ ಕಲಾತ್ಮಕ ಚಿತ್ರಗಳು ಮನುಷ್ಯ ಪರವಾದ ಚಿಂತನೆಗಳಿಂದ ಕೂಡಿರುವುದರಿಂದ ಶಾಲಾ ಕಾಲೇಜುಗಳಲ್ಲಿ ಸಿನಿಮಾ ಕ್ಲಬ್ ಗಳನ್ನು ಸ್ಥಾಪಿಸಬೇಕಿದೆ.ಮನುಜ ಮತ ಸಿನಿಯಾನ ಬಳಗ ರಾಜ್ಯದ ವಿವಿಧ ಕಡೆಗಳಲ್ಲಿ ಸಿನಿಮಾ ಹಬ್ಬವನ್ನು ಸಂಘಟಿಸುತ್ತಾ ಚರ್ಚೆ ಸಂವಾದಗಳನ್ನು ನಡೆಸುತ್ತಾ ಬೌದ್ಧಿಕ ಜ್ಞಾನವನ್ನು ವಿಸ್ತರಿಸುವ ಕೆಲಸ ಅಭಿನಂದನಿಯ.
ಸಂದೇಶ್‌ ನಾಗರಾಜ್‌ ಗೆ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಸನ್ಮಾನ
ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಹಾಗೂ ಹಿರಿಯ ನಿರ್ಮಾಪಕ ಎಸ್.ಎ. ಚಿನ್ನೇಗೌಡ ಹಾಗೂ ಸಾ.ರಾ. ಗೋವಿಂದು ಮಾತನಾಡಿ, ಚಿತ್ರರಂಗದಲ್ಲಿ ಸಂದೇಶ್ ನಾಗರಾಜ್ ಅವರ ಸಾಧನೆಯನ್ನು ಸ್ಮರಿಸಿದರು.
ಸ್ಪರ್ಧಾತ್ಮಕ ಯುಗದಲ್ಲಿ ಸಾಧನೆಗೆ ಸವಾಲುಗಳೇ ಸ್ಫೂರ್ತಿ: ನಂಜೇಗೌಡ ನಂಜುಂಡ
ಸಾಮಾನ್ಯವಾಗಿ ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಳ್ಳುವ ವಿದ್ಯಾರ್ಥಿಗಳಲ್ಲಿ ಆರಂಭದಲ್ಲಿ ಇದ್ದ ಆಸಕ್ತಿ, ಸ್ಪರ್ಧಾ ಮನೋಭಾವ ಇವೆಲ್ಲವೂ ಕಾಲಕ್ರಮೇಣ ಕಡಿಮೆ ಆಗುತ್ತದೆ. ಇದಕ್ಕೆ ಹಲವು ಕಾರಣಗಳಿವೆ.
ಒಗ್ಗಟ್ಟಿನಿಂದ ಸಾಗಿದರೆ ಉತ್ತಮ ಜೀವನ ಸಾಗಿಸಬಹುದು: ಜಿ.ಆರ್. ಷಣ್ಮುಗಪ್ಪ
ಇದೊಂದು ತುಂಬಾ ಒಳ್ಳೆಯ ಬೆಳವಣಿಗೆಯಾಗಿದ್ದು, ಇದನ್ನು ಬೆಳಸಿಕೊಂಡು ಹೋಗುವಂತ ಕೆಲಸ ನಿರಂತರವಾಗಿ ಮಾಡಬೇಕು ಎಂದು ತಿಳಿಸಿದರು. ಹಗಲು ರಾತ್ರಿ ಕೆಲಸ ಮಾಡುವ ಲಾರಿ ಚಾಲಕರ ಜೀವನ ಸ್ಥಿತಿಯನ್ನು ಸರ್ಕಾರ ಗಮನಿಸಬೇಕು.
ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ಎಚ್. ವಿಶ್ವನಾಥ್ ಸ್ವಾಗತ

ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ರಾಜ್ಯ ಸರ್ಕಾರದ ನಿಲುವಿಗೆ ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್ ಸ್ವಾಗತಿಸಿದರು.

ಕಲಿತ ವಿದ್ಯೆ ಸಮಾಜದ ಸ್ವಾಸ್ಥ್ಯ ಹೆಚ್ಚಿಸಲಿ: ಡಾ. ಮೈಸೂರು ಮಂಜುನಾಥ್
ಪರೀಕ್ಷೆ ಮಾಡುವುದು ಓರೆಗಲ್ಲು ಇದ್ದಂತೆ. ಈ ಪರೀಕ್ಷೆಗೆ ತನ್ನದೇ ಆದ ಪ್ರಾಮುಖ್ಯತೆ ಇದೆ. ವಿದ್ವತ್‌ ಮಟ್ಟಕ್ಕೆ ಬರುವಷ್ಟರಲ್ಲಿ ಒಂದು ಉತ್ತಮ ಶಿಕ್ಷಣ ಕೊಡಲಾಗುತ್ತದೆ.
ಬದುಕಿಗೆ ಸಾರ್ಥಕತೆ ತಂದ ಅಧ್ಯಾಪಕ ವೃತ್ತಿ: ಪ್ರೊ.ಕೆ. ಯಶೋದಾ ನಂಜಪ್ಪ
ತಮ್ಮ ವೃತ್ತಿ ಬದುಕಿನುದ್ದಕ್ಕೂಅತ್ಯಂತ ಪ್ರಾಮಾಣಿಕತೆ, ನಿಷ್ಠೆ ಹಾಗೂ ವಿದ್ಯಾರ್ಥಿ ಸ್ನೇಹಿಯಾಗಿ, ಉತ್ತಮ ಬೋಧಕರಾಗಿ, ಶಿಸ್ತು, ಸಂಯಮದಿಂದ ಕರ್ತವ್ಯ ನಿರ್ವಹಿಸಿರುವ ಪ್ರೊ.ಕೆ. ಯಶೋಧ ನಂಜಪ್ಪ ಅವರು ಯುವ ಅಧ್ಯಾಪಕರಿಗೆ ಒಂದು ಮಾದರಿಯಾಗಿದ್ದಾರೆ.
ಕುಂಕುಮ ಹಚ್ಚಿ ಉದ್ಘಾಟಿಸಿದರೆ ಅಭ್ಯಂತರವಿಲ್ಲ : ಪ್ರತಾಪ್‌ ಸಿಂಹ

ಸಾಹಿತಿ ಬಾನು ಮುಷ್ತಾಕ್‌ ಅವರು ದಸರಾ ಉದ್ಘಾಟನೆಗೆ ಬರುವಾಗ ಮಡಿ ಸೀರೆಯುಟ್ಟು, ಹಣೆಗೆ ಅರಿಶಿಣ, ಕುಂಕುಮ ಹಚ್ಚಿ ಬರಬೇಕು. ಈ ಮೂಲಕ ದಸರಾ ಸಂಪ್ರದಾಯಕ್ಕೆ ಗೌರವ ಕೊಡಬೇಕು. ಹೀಗೆ ಮಾಡಿದರೆ ನಮಗೆ ಅಭ್ಯಂತರವಿಲ್ಲ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಅಮೆರಿಕ ನಿರ್ಭಂಧಕ್ಕೆ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಖಂಡನೆ
2024-25ರಲ್ಲಿ ಭಾರತವು ಸುಮಾರು 87 ಬಿಲಿಯನ್ ಡಾಲರ್ ರಫ್ತನ್ನು ಅಮೇರಿಕಾಗೆ ಮಾಡುವುದರ ಮೂಲಕ, ಅಮೇರಿಕಾ ಮತ್ತು ಭಾರತದ ವ್ಯಾಪಾರ ವ್ಯವಹಾರಗಳ ಸಮತೋಲನ ಭಾರತದ ಪರವಾಗಿತ್ತು
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 555
  • next >
Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved