• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾವು ಇನ್ನೂ ವಸಾಹತುಶಾಹಿಯ ಗುಂಗಿನಲ್ಲಿದ್ದೇವೆ: ಅರವಿಂದ ಕಿಸ್ಪೊಟ್ಟ
ಆಧುನಿಕ ಜಗತ್ತಿನಲ್ಲಿ ವಸಾಹತುಶಾಹಿ ಪ್ರಭಾವವು ಗುರುತರವಾಗಿದೆ. ಅಸ್ತಿತ್ವ, ಪ್ರತ್ಯೇಕತೆ, ಧಾರ್ಮಿಕ ಚಿಂತನೆ ಮತ್ತು ವಸಾಹತುಶಾಹಿಯ ಪರಿಣಾಮಗಳು ಡೇನಿಯಲ್ ಡೆಫೋ ವಿರಚಿತ ರಾಬಿನ್ಸನ್ ಕ್ರೂಸೋ ಕಾದಂಬರಿಯಲ್ಲಿ ಪ್ರತಿಬಿಂಬಿತವಾಗಿವೆ.
ತಪ್ಪುಗಳನ್ನು ಅರಿತು ತಿದ್ದಿಕೊಂಡರೆ ಯಶಸ್ಸು ಸಾಧ್ಯ: ಸಂಗೀತ ನಿರ್ದೇಶಕ, ಗಾಯಕ ರಘು ದೀಕ್ಷಿತ್
ವಿದ್ಯಾರ್ಥಿಯಾಗಿದ್ದಾಗಲೇ ಪೋಷಕರ ಜೊತೆ ಜಗಳವಾಡುವುದು ಸಾಮಾನ್ಯವಾಗಿರುತ್ತದೆ. ತಂದೆ- ತಾಯಿಗಳ ಜೊತೆ ಸ್ನೇಹಿತರಾಗಿ ವರ್ತಿಸಬೇಕು. ಪೋಷಕರ ಹಾಗೂ ಗುರುಗಳ ಸಹಾಯವಿಲ್ಲದೆ ಜೀವನದಲ್ಲಿ ಏನನ್ನೂ ಮಾಡಲು ಆಗುವುದಿಲ್ಲ.
ಉಗ್ರಗಾಮಿಗಳನ್ನು ಕಠಿಣ ಶಿಕ್ಷೆಗೊಳಪಡಿಸಬೇಕು: ಪೇಜಾವರ ಶ್ರೀ
ಒಂದೆಡೆ ಕಾಶ್ಮೀರ, ಮತ್ತೊಂದೆಡೆ ದೇಶದ ಪಶ್ಚಿಮ ಬಂಗಾಳದಲ್ಲಿ ಉಗ್ರಗಾಮಿಗಳ ಅಟ್ಟಹಾಸ ಮಿತಿಮೀರಿದೆ. ಕೇದ್ರ ಸರ್ಕಾರ ತಕ್ಷಣವೇ ಕಠಿಣ ನಿಲುವು ತಳೆಯುವ ಮೂಲಕ ಉಗ್ರಗಾಮಿಗಳನ್ನು ಹತ್ತಿಕ್ಕಬೇಕು. ಪಹಲ್ಗಾಮ್ ನಲ್ಲಿ ನಡೆದ ಘಟನೆ ದೇಶವಾಸಿಗಳಿಗೆ ಎಚ್ಚರಿಕೆಯ ಗಂಟೆಯಾಗಿದೆ.
ಕನ್ನಡ ಚಿತ್ರರಂಗದ ಅನಭಿಷಕ್ತ ದೊರೆ ಡಾ. ರಾಜಕುಮಾರ್: ಎನ್. ಬೆಟ್ಟೇಗೌಡ
ಡಾ. ರಾಜ್ ಅವರು ನೇತ್ರದಾನದ ಪ್ರಚಾರಕ್ಕೆ ಮುನ್ನಡಿಕೊಟ್ಟು ಅಂಧರ ಬಾಳಿಗೆ ಬೆಳಕಾದವರು. ತಮ್ಮ ನೇತ್ರವನ್ನು ದಾನ ಮಾಡಿ, ಇನ್ನಿತರರಿಗೆ ನೇತ್ರದಾನವನ್ನು ಮಾಡುವಂತೆ ಪ್ರೇರೇಪಿಸಿದವರು, ಕೇವಲ ನಟರಾಗಿ ಉಳಿಯದೆ ಹಿನ್ನೆಲೆ ಗಾಯಕರಾಗಿ ಸಹ ಹೆಸರು ಮಾಡಿದ್ದಾರೆ.
ಹಿಂದೂಗಳ ಹತ್ಯೆಗೆ ಭದ್ರತಾ ಲೋಪವೇ ಕಾರಣ: ಮಾಜಿ ಮೇಯರ್‌ ಸಂದೇಶ್ ಸ್ವಾಮಿ
ಜಮ್ಮು- ಕಾಶ್ಮೀರ ರಾಜ್ಯದ ಆದಾಯ ಮೂಲವೇ ಪ್ರವಾಸೋದ್ಯಮ. ಇದೀಗ ನಡೆದಿರುವ ಉಗ್ರರ ದಾಳಿಯು ಇಡೀ ದೇಶವನ್ನು ಆತಂಕಕ್ಕೆ ದೂಡಿದೆ. ಸುಮಾರು 26 ಮಂದಿ ಹಿಂದೂಗಳ ಹತ್ಯೆ ಮಾನವ ಕುಲಕ್ಕೆ ಕಳಂಕ ತಂದೊಡ್ಡಿದೆ.
ಡಾ.ರಾಜ್‌ಕುಮಾರ್‌ಗೆ ಭಾರತರತ್ನ ನೀಡಿ: ಡಾ.ವೈ.ಡಿ. ರಾಜಣ್ಣ ಸಲಹೆ
ಸಮಾರಂಭದಲ್ಲಿ ಹಾಜರಿದ್ದವರು ಡಾ.ರಾಜ್‌ಕುಮಾರ್‌ ಅವರಿಗೆ ಭಾರತರತ್ನ ನೀಡಿ ಎನ್ನುವ ಭಿತ್ತಿಪತ್ರಗಳನ್ನು ಕೂಡ ಪ್ರದರ್ಶಿಸಿದರು.
ಸಾಮೂಹಿಕ ಶಾಂತಿ ಜಪಿಸುವ ಮೂಲಕ ಪಹಲ್ಗಾಂ ಮೃತರಿಗೆ ಶ್ರದ್ಧಾಂಜಲಿ
ವಿವಿಧಡೆಯಿಂದ ಆಗಮಿಸಿದ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರಗಾಮಿ ಚಟುವಟಿಕೆ ನಡೆಸಿರುವುದು ನಿಜಕ್ಕೂ ಖಂಡನೀಯ, ಪಾಕಿಸ್ತಾನವು ನೇರವಾಗಿ ಯುದ್ಧ ಮಾಡಲು ಧೈರ್ಯವಿಲ್ಲದೆ ಇಂತಹ ಏಷ್ಯಾ ಕೃತ್ಯಗಳನ್ನು ನಡೆಸುತ್ತಿದೆ, ಕಾಶ್ಮೀರದಲ್ಲಿ ಭಯೋತ್ಪಾದನೆ ಉಂಟು ಮಾಡಿ ಅದನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದೆ, ಅದರ ಪ್ರಯತ್ನ ಎಂದಿಗೂ ಸಫಲವಾಗುವುದಿಲ್ಲ.
ಸಿಎಂ ಸಿದ್ದರಾಮಯ್ಯರಿಂದ 26 ರಂದು ನಗರ ಪಾಲಿಕೆಯ ವಲಯ ಕಚೇರಿ 3ರ ನೂತನ ಕಟ್ಟಡ ಉದ್ಘಾಟನೆ
ಸುಂದರ ವಿನ್ಯಾಸದ ಕಟ್ಟಡ, ಉದ್ಯಾನವನ, ಧ್ವಜ ಸ್ತಂಭ, ವಿಶೇಷ ಚೇತನರಿಗೆ ರ್ಯಾಂಪ್, ಶೌಚಾಲಯ, ಶುದ್ಧ ಕುಡಿಯುವ ನೀರು, ಶಿಶುಪಾಲನಾ ಕೇಂದ್ರ, ಪೌರಕಾರ್ಮಿಕರಿಗೆ ವಿಶ್ರಾಂತಿ ಗೃಹ,
ಹುಣಸೂರಿನ ಸರ್ವತೋಮುಖ ಅಭಿವೃದ್ಧಿಗೆ ಒತ್ತು
ಪ್ರಮುಖವಾಗಿ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯಲ್ಲಿನ ವಿವಿಧ ಕಾಮಗಾರಿಗಳಿಗಾಗಿ 40 ಕೋಟಿ ರು. ಗಳ ಅನುದಾನ ಮಂಜೂರಾ
ಅಪೂರ್ಣ ವಾಲ್ಮೀಕಿ ಭವನದ ಮುಂದುವರೆದ ಕಾಮಗಾರಿಗೆ ಅನುದಾನ‌
ಮೈಸೂರು ಜಿಲ್ಲೆಯ ಅನೇಕ ತಾಲೂಕುಗಳಲ್ಲಿ ವಾಲ್ಮೀಕಿ ಭವನಗಳು ಅನುದಾನದ ಕೊರತೆಯಿಂದ ಅಪೂರ್ಣಗೊಂಡಿವೆ
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 448
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved