• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸೋಣ: ಮಹದೇವಸ್ವಾಮಿ
ಮತ್ತೊಮ್ಮೆ ನರೇಂದ್ರ ಮೋದಿ ಅವರು ಭವ್ಯ ಭಾರತದ ಪ್ರಧಾನಿಗಳಾಗುವರು. ಇಡೀ ದೇಶ ಇನ್ನಷ್ಟು ಮತ್ತಷ್ಟು ಅಭಿವೃದ್ಧಿಯನ್ನು ಕಾಣಲಿದೆ. ರೈತರಿಗೆ ಕೇಂದ್ರದಿಂದ ಹಲವು ಯೋಜನೆಗಳುದೊರಕಲಿವೆ
ವಧೂವರರ ಅನ್ವೇಷಣೆ ಸೇವೆಯಾಗಬೇಕೆ ಹೊರತು ವ್ಯಾಪಾರವಲ್ಲ
ಇತ್ತೀಚಿನ ದಿನಗಳಲ್ಲಿ ವಧುಗಳ ಕೊರತೆ ಎದ್ದು ಕಾಣುತ್ತಿದೆ ಮತ್ತು ಜಾಸ್ತಿಯಾಗುತ್ತಿದೆ. ಇದಕ್ಕೆ ಅನೇಕ ಕಾರಣಗಳಿವೆ. ಇದನ್ನು ಅರಿತುಕೊಂಡು ಸರಿಪಡಿಸಲು ಎಲ್ಲರೂ ಸೇರಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಅನೇಕ ರೀತಿಯ ಸಾಮಾಜಿಕ ಸಮಸ್ಯೆಗಳು ಸೃಷ್ಟಿಯಾಗುತ್ತವೆ
23 ರಿಂದ ಕದಂಬ ನಗೆ ನಾಟಕೋತ್ಸವ
3 ರಂದು ಸಂಜೆ 6.30ಕ್ಕೆ ಪಂಚಾಕ್ಷರ ನಾಟ್ಯ ಸಂಘದ ಮಾಲೀಕ ಜೇವರ್ಗಿ ರಾಜಣ್ಣ ನಾಟಕೋತ್ಸವಕ್ಕೆ ಚಾಲನೆ ನೀಡುವರು.
ಬದುಕನ್ನು ಅರ್ಥೈಸುವುದೇ ನಿಜವಾದ ಶಿಕ್ಷಣ: ಶಂಕರ್ ದೇವನೂರು
ಮಾತು, ಮನಸ್ಸು, ಮಣ್ಣನ್ನು ಶುದ್ಧವಾಗಿ ಇಟ್ಟುಕೊಂಡಾಗ ಮಾತ್ರ ಬದುಕು ಸುಂದರವಾಗಲು ಸಾಧ್ಯ. ಮಣ್ಣು ಎನ್ನುವುದು ರಾಷ್ಟ್ರಾಭಿಮಾನದ ಪ್ರತೀಕ. ಪ್ರಸ್ತುತ ಶಿಕ್ಷಣ ಮತ್ತು ಬದುಕಿನ ನಡುವೆ ಅಂತರವಿದೆ. ಹಾಗಾಗಿ ನಮ್ಮ ಮಕ್ಕಳು ಬದುಕನ್ನು ಅರ್ಥೈಸಿಕೊಳ್ಳುವಲ್ಲಿ ಸೋತಿದ್ದಾರೆ. ಬದುಕನ್ನು ಅರ್ಥೈಸಿಕೊಳ್ಳುವುದೇ ನಿಜವಾದ ಶಿಕ್ಷಣ. ಮಕ್ಕಳಿಗೆ ನಾವು ಶಾಲಾ ಕಾಲೇಜುಗಳಲ್ಲಿ ನೀಡುತ್ತಿರುವ ಶಿಕ್ಷಣ ನೈತಿಕ ಬದುಕನ್ನು ಕಲಿಸಿಕೊಡುತ್ತಿಲ್ಲ.
ದೇವಾಜಮ್ಮಣ್ಣಿ ನೆನಪಿನ ವಿಶೇಷ ಅಂಚೆ ಕಾರ್ಡ್ ಬಿಡುಗಡೆ
ದೇಶದಲ್ಲಿ ಮಹಾರಾಜರ ರೀತಿಯಲ್ಲಿಯೇ ಮಹಾರಾಣಿಯರು ಕೂಡಾ ಉತ್ತಮ ಕೆಲಸ ಮಾಡಿದ್ದಾರೆ. ಹೀಗಾಗಿ ಅವರ ಇತಿಹಾಸ ತಿಳಿಸುವ ಕೆಲಸ ಆಗಬೇಕು
ಸ್ವ ಅರಿವಿನಿಂದ ಮುಕ್ತಿ ಸಾಧ್ಯ
ವ್ಯಕ್ತಿಯು ಜೀವನದಲ್ಲಿ ಎಷ್ಟೇ ಜ್ಞಾನ ಸಂಪಾದಿಸಿದರೂ ಆತ್ಮದ ಅರಿವಿಲ್ಲದಿದ್ದರೆ ಪ್ರಯೋಜನವಿಲ್ಲ. ಮೊದಲು ತನ್ನನ್ನು ತಾನು ಅರಿತು ಮುಕ್ತಿಯೆಡೆಗೆ ಸಾಗಬೇಕು.
ವಿಶ್ವಜೇನು ನೊಣ ದಿನ ಅಂಗವಾಗಿ ಸುತ್ತೂರಿನಲ್ಲಿ ಜೇನು ಕೃಷಿ ತರಬೇತಿ
ಜೇನುಹುಳುಗಳ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಹಾಗೂ ಜೇನು ಸಾಕಾಣಿಕೆಯಲ್ಲಿ ಗಮನಿಸಬಹುದಾದ ಅಂಶಗಳು ಮತ್ತು ಜೇನು ಗೂಡಿಗೆ ಭಾದಿಸುವ ಕೀಟ ಮತ್ತು ರೋಗಗಳ ಕುರಿತು ಮಾಹಿತಿ
ಅಂತಾರಾಷ್ಟ್ರೀಯ ವರ್ಚುಯಲ್ ಸಮ್ಮೇಳನ ಯಶಸ್ವಿ
ಕುವೈತ್ ನ ಅಮೇರಿಕನ್ ವಿವಿಯ ಕಾಲೇಜ್ ಆಫ್ ಬ್ಯುಸಿನೆಸ್ ಅಂಡ್ ಎಕನಾಮಿಕ್ಸ್ ನ ಡಾ. ರಾಲ್ಫ್ ಪಲ್ಲಿಯಮ್, ಇರಾನ್ ನ ಖುಜೆಸ್ತಾನ ರಾಜ್ಯದ ಆಜಾದ್ ಅಹ್ವಾಜ್ ವಿವಿಯ ಕಂಪ್ಯೂಟರ್ಸೈನ್ಸ್ ವಿಭಾಗದ ಡಾ. ಸಿರೂಸ್ ಜಬೋಲಿ, ತುಮಕೂರು ವಿಶ್ವವಿದ್ಯಾನಿಲಯದ ಮಾಜಿ ರಿಜಿಸ್ಟ್ರಾರ್ ಪ್ರೊ.ಕೆ. ಶಿವಚಿತಪ್ಪ, ಮಾಹಿತಿ ವಿಜ್ಞಾನಿ ಪ್ರೊ. ಶಾಲಿನಿ, ಮುಂಬೈನ ಎಸ್.ಎನ್.ಡಿಟಿ ಮಹಿಳಾ ವಿವಿಯ ಕ್ರೀಡೆ ಮತ್ತು ದೈಹಿಕ ಶಿಕ್ಷಣ ನಿರ್ದೇಶಕಿ ಡಾ. ಕವಿತಾ ಖೋಲ್ಗಡೆ,
ಸಮಾಜ ವಿಜ್ಞಾನದಲ್ಲಿ ಅನೇಕ ಬಿಕ್ಕಟ್ಟಿಗೆ ಪರಿಹಾರವಿದೆ
ಕಾರ್ಯಕ್ರಮದಲ್ಲಿ ಪ್ರಕಾಶಕ ಟಿ.ಎಸ್. ಛಾಯಾಪತಿ ಸಂಸ್ಕೃತಿ ಪುರಸ್ಕಾರವನ್ನು ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ ಅವರಿಗೆ ರಾಜಶೇಖರ್ ಮೆಡಿಕಲ್ ಫೌಂಡೇಶನ್‌ ನಿರ್ದೇಶಕ ಡಾ.ಎಚ್.ಬಿ. ರಾಜಶೇಖರ್ ಪ್ರದಾನ ಮಾಡಿದರು.
ಸಾಹಿತಿಗಳು ಅಕ್ಷರವನ್ನು ಸಾಮಾಜಿಕ ಕಳಕಳಿಯಿಂದ ನೋಡಬೇಕು: ಸಾಹಿತಿ ಪ್ರೊ.ಬರಗೂರು
ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತು ಚಳವಳಿಗಳಿಂದ ಅಂಚಿನ ಜನ ಅಕ್ಷರ ಕಲಿತರು. ಸಾಹಿತಿಯಾದವರು ಅಕ್ಷರವನ್ನು ಸಾಮಾಜಿಕ ಕಳಕಳಿಯಿಂದ ನೋಡಬೇಕು. ಏಕೆಂದರೆ ಅಕ್ಷರಕ್ಕೆ ಮಹತ್ವ ಇದೆ. ಅಕ್ಷರ ಎಂಬುದು ಅಹಂಕಾರದ ಆಯುಧವಾಗದೇ ಅರಿವು ವಿಸ್ತರಿಸುವ ಅಂತಃಕರಣವಾಗಬೇಕು
  • < previous
  • 1
  • ...
  • 437
  • 438
  • 439
  • 440
  • 441
  • 442
  • 443
  • 444
  • 445
  • ...
  • 557
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved