• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರೋಗ್ಯ ಮುಂಜಾಗ್ರತೆ ಎಲ್ಲಾ ಕ್ಷೇತ್ರದಲ್ಲೂ ಬಹುಮುಖ್ಯ : . ಬಸವರಾಜ
ಸಮಾಜದಲ್ಲಿ ಮಾನವೀಯತೆ ಮತ್ತು ಸಾಮರಸ್ಯದ ಬದುಕಿನ ನಿರ್ಮಾಣಕ್ಕಾಗಿ ಆರಂಭವಾದ ಹಾರ್ಟ್ ಸಂಸ್ಥೆಯು ನಮ್ಮ ಅರಣ್ಯವನ್ನು ಸಂರಕ್ಷಿಸುತ್ತಿರುವ ಅರಣ್ಯ ಸೈನಿಕರಿಗೆ ಆರೋಗ್ಯ ಕಾಳಜಿ ತೋರುವುದು ನಮ್ಮ ಆದ್ಯ ಕರ್ತವ್ಯ
ಕೌಟುಂಬಿಕ ಬದುಕಿನಲ್ಲಿ ಸಾಮರಸ್ಯ ಅಗತ್ಯ: ಡಾ.ಕಬ್ಬಿನಾಲೆ ಭಾರದ್ವಾಜ್ ಅಭಿಮತ
ಸುಖವನ್ನು ಹಂಚಿಕೊಂಡಾಗ ಸಂತೋಷ ಹೆಚ್ಚುತ್ತದೆ. ದೇವರ ದಯೆ ಎಂಬುದು ಸಂಕಷ್ಟದ ಸ್ವರೂಪದಲ್ಲೂ ಬರುವ ಸಾಧ್ಯತೆ ಇದೆ. ಇಂದಿನ ಸಮಾಜದಲ್ಲಿ ಹಲವು ಪ್ರಲೋಭನೆಗಳು ಸಾಮರಸ್ಯದ ಮೇಲೆ ಪ್ರಭಾವ ಬೀರುತ್ತವೆ
ಸಾಧನೆ ಎಂಬುದಕ್ಕೆ ಭಗೀರಥ ಮಹರ್ಷಿಯೇ ನಿದರ್ಶನ: ಟಿ.ಜೆ. ಸುರೇಶ್ ಆಚಾರ್
ರಾಮಾಯಣದ ಬಾಲಕಾಂಡದಲ್ಲಿ ಭಗೀರಥ ಮಹರ್ಷಿಯ ಕತೆ ಬರಲಿದೆ. ಗುರುಭಕ್ತಿಗೆ ಏಕಾಗ್ರತೆ, ತಪೋನಿಷ್ಠೆಯಿಂದಾಗಿ ಭಗೀರಥ ಕಂಗೊಳಿಸುತ್ತಾರೆ. ಶಿವನ ಜಟೆಯಲ್ಲಿದ್ದ ಗಂಗೆಯನ್ನು ಧರೆಗೆ ತಂದ ಕೀರ್ತಿಗೆ ಪಾತ್ರರಾಗಿರುವ ಭಗೀರಥ ಅವರ ಪ್ರಯತ್ನಶೀಲತೆಯು ಭಗೀರಥ ಪ್ರಯತ್ನವೆಂಬ ನುಡಿಗಟ್ಟಾಗಿ ಕನ್ನಡಿಗರೆಲ್ಲರ ಸ್ಫೂರ್ತಿಯ ನೆಲೆಯಾಗಿದೆ.
ಪರೀಕ್ಷೆಯಲ್ಲಿ ವಿಫಲರಾದರೆ ದೃತಿಗೆಡಬಾರದು: ಡಾ. ಸೋಮನಾಥ್ ಜಿ. ಪಾಟ್ನೆ
ಪರೀಕ್ಷೆಯ ಸೋಲನ್ನು ಅನುಭವವಾಗಿ ಪರಿಗಣಿಸಿ ಸಫಲರಾಗುವತ್ತ ನಿರಂತರ ಶ್ರಮಹಿಸಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಸರ್ಕಾರಿ ಹುದ್ದೆಗಳಿಗೆ ಆಯ್ಕೆ ಮಾಡುವುದರಿಂದ ಸ್ಪರ್ಧೆ ಹೆಚ್ಚಾಗಿದೆ. ಹಾಗಾಗಿ ಕೆಲವರಿಗೆ ಕಷ್ಟ ಎನಿಸಬಹುದು. ಆದರೆ ನೀವುಗಳು ಸ್ವತಃ ಸ್ಫೂರ್ತಿ ಮತ್ತು ಭರವಸೆಯೊಂದಿಗೆ ಪರೀಕ್ಷೆಗೆ ತಯಾರಾದಲ್ಲಿ ಸಫಲರಾಗುವುದು ಸುಲಭ
ಮಹಾಜನ ಕಾಲೇಜಿನ ಸಾಂಸ್ಕೃತಿಕ ರಂಗ ತಂಡದಿಂದ ಮಹಾಮಾಯಿ ನಾಟಕ ಪ್ರದರ್ಶನ ಯಶಸ್ವಿ
ತಮ್ಮಲ್ಲಿರುವ ಕಲೆ, ನಟನಾ ಕೌಶಲ್ಯವನ್ನು ಪ್ರದರ್ಶಿಸಲು, ತಮ್ಮ ವೃತ್ತಿ ಜೀವನದ ಬದುಕನ್ನು ರಂಗಭೂಮಿಯಲ್ಲಿ ಕಟ್ಟಿಕೊಳ್ಳಬೇಕು ಎಂಬ ಕನಸು ಕಟ್ಟಿ ಆಶಾಭಾವ ಹೊಂದಿರುವ ವಿದ್ಯಾರ್ಥಿ ಕಲಾವಿದರಿಗೆ ಇದು ಒಂದು ಅತ್ಯುತ್ತಮ ಅವಕಾಶ
ಬೇಸಿಗೆ ಶಿಬಿರಗಳು ಕ್ರಿಯಾಶೀಲತೆಯೊಡನೆ ಸೃಜನಶೀಲತೆ ಬೆಳೆಸುತ್ತವೆ: ಬನ್ನೂರು ಕೆ. ರಾಜು
ಇಂದಿನ ಶಿಕ್ಷಣ, ವಿಷಯ, ವಿಚಾರ, ಆಟ, ಪಾಠ, ಪ್ರವಚನ, ಸರ್ಕಾರದ ನೀತಿ, ನಿಯಮ ಗಳಾವುವೂ ಹಿಂದಿನಂತಿಲ್ಲ. ಪೋಷಕರೂ ಒಳಗೊಂಡಂತೆ ಶಿಕ್ಷಕರ ಮನೋಸ್ಥಿತಿ ಕೂಡ. ಆಧುನಿಕ ಭರಾಟೆಯ ವೇಗದ ಜಗತ್ತಿನಲ್ಲಿ ಬಿತ್ತಿದ ತಕ್ಷಣ ಡಾಕ್ಟರ್ಸ್, ಎಂಜಿನಿಯರ್ಸ್, ಐಎಎಸ್, ಐಪಿಎಸ್ ಅಧಿಕಾರಿ ಗಳೆಂಬ ಫಲದ ನಿರೀಕ್ಷೆಯಲ್ಲಿ ಮಕ್ಕಳ ಭವಿಷ್ಯವನ್ನು ಅವರು ತೆಗೆಯುವ ಅಂಕಗಳು ನಿರ್ಧರಿಸುವಂತಾಗಿದೆ.
ಸಾಹಿತ್ಯ ಕೃತಿ ಓದುವಿಕೆ ಮಕ್ಕಳ ದಿನಚರಿಯ ಭಾಗವಾಗಬೇಕು: ವಿಜಯಲಕ್ಷ್ಮಿ
ಬಾಲ್ಯದಿಂದಲೂ ಪರಿಸರದ ಜೊತೆಗೆ ನಿಕಟ ಒಡನಾಟವಿದ್ದ ಕುವೆಂಪು ಮತ್ತು ತೇಜಸ್ವಿ ಅವರ ಕೃತಿಗಳಲ್ಲಿ ಸಹಜ ಬದುಕಿನ ಮಾದರಿಗಳಿವೆ. ಪೋಷಕರು ಮಕ್ಕಳಿಗೆ ಇಂತಹ ಕೃತಿಗಳು ಲಭಿಸುವಂತೆ ಮಾಡಿ, ಅವರಲ್ಲಿ ಓದುವ ಅಭಿರುಚಿ ಬೆಳೆಸುವ ಮೂಲಕ ಸಾಂಸ್ಕೃತಿಕ ವ್ಯಕ್ತಿತ್ವ ಅರಳಿಸಲು ಅನುವು ಮಾಡಿಕೊಡಬೇಕು
ಗ್ರಾಮಾಂತರಕ್ಕೆಕಂದಾಯ ಸೇವೆಗಳ ವಿಶೇಷ ಆಂದೊಲನದ ಪ್ರಯೋಜನ ಪಡೆದುಕೊಳ್ಳಿ: ಸಿ.ಎಸ್. ಪೂರ್ಣಿಮಾಸಿ.ಎಸ್. ಪೂರ್ಣಿಮಾ
ರೈತರು ಮತ್ತು ಸಾರ್ವಜನಿಕರಿಗೆ ಆಧಾರ್ ಸೀಡಿಂಗ್, ಎನ್ಪಿಸಿಐ, ಪ್ರೋಟ್ಸ್ ಪರಿಹಾರ, ಬಾಕಿ ಇರುವ ಪೌತಿ ಖಾತೆಗಳ ಅರ್ಜಿ ಸೇರಿದಂತೆ ಇತರ ಸಮಸ್ಯೆಗಳ ಪರಿಹಾರ ಕುರಿತು ಸಲಹೆ ಮತ್ತು ಮಾರ್ಗದರ್ಶನ ನೀಡುವುದರ ಜತೆಗೆ ಸ್ಥಳದಲ್ಲಿಯೇ ಬೇಡಿಕೆಯಂತೆ ಕೆಲಸ ಮಾಡಿಕೊಡಲಿದ್ದು, ಇದನ್ನು ಸದ್ಬಳಕೆ ಮಾಡಿಕೊಳ್ಳುವುದರ ಜತೆಗೆ ಇತರರಿಗೂ ಮನವರಿಕೆ ಮಾಡಬೇಕು
ಅಜ್ಜಿ ಮನೆಯ ಕೆಲಸವನ್ನು ಬೇಸಿಗೆ ಶಿಬಿರಗಳು ಮಾಡುತ್ತಿವೆ: - ದಿನೇಶ್ ಚಮ್ಮಾಳಿಗೆ
ಮಕ್ಕಳನ್ನು ನಿಭಾಯಿಸುವುದು ಬಹಳ ಕಷ್ಟ. ಮಕ್ಕಳನ್ನು ಹಿಡಿದಿಟ್ಟುಕೊಂಡು ಕಲಿಸುವುದು ಇನ್ನೂ ಕಷ್ಟ. ರಜೆ ಬಂದರೆ ಅಜ್ಜಿ ಮನೆಗೆ ಹೋಗುತ್ತಿದ್ದೇವು. ಗೋಲಿ, ಲಗೋರಿ ಮುಂತಾದ ದೇಸಿ ಆಟಗಳನ್ನು ಆಡುತ್ತಿದ್ದೆವು. ಹಿರಿಯರು ಕತೆ ಹೇಳುತ್ತಿದ್ದರು. ಅಜ್ಜಿಯ ಮನೆ, ಊರುಗಳಲ್ಲಿ ಮೌಲ್ಯಯುತ ಶಿಕ್ಷಣ ಸಿಗುತ್ತಿತ್ತು. ಆದರೆ ಈಗ ಆ ಪರಿಸ್ಥಿತಿ ಇಲ್ಲ. ಆ ಕೆಲಸವನ್ನು ಬೇಸಿಗೆ ಶಿಬಿರಗಳು ಮಾಡುತ್ತಿವೆ
ಗಂಗೆಯನ್ನು ಧರೆಗಿಳಿಸಿದ ಮಹರ್ಷಿ ಭಗೀರಥ:ಪೂರ್ಣಿಮಾ
ಮಹನೀಯರು ಮತ್ತು ಮಹರ್ಷಿಗಳ ಜಯಂತಿಯನ್ನು ಒಂದೇ ದಿನಕ್ಕೆ ಸೀಮಿತ ಮಾಡದೆ ಎಲ್ಲರೂ ಸದಾಕಾಲ ಅವರ ಜೀವಿತಾವಧಿಯ ಸಾಧನೆ ಮತ್ತು ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಇತರರಿಗೂ ಆ ಬಗ್ಗೆ ಮನವರಿಕೆ ಮಾಡಬೇಕೆಂದು
  • < previous
  • 1
  • ...
  • 440
  • 441
  • 442
  • 443
  • 444
  • 445
  • 446
  • 447
  • 448
  • ...
  • 557
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved