• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಏಕಾಗ್ರತೆಗೆ ಹೆಸರುವಾಸಿ ಭಗೀರಥ ಮಹರ್ಷಿ
ಭಗೀರಥ ಮಹರ್ಷಿಗಳು ತನ್ನ ಏಕಾಗ್ರತೆ, ಸಾಹಸ, ಗುರುಭಕ್ತಿಯಿಂದ, ಸತತ ಪ್ರಯತ್ನದ ಫಲನಿಷ್ಠೆಗೆ ಹೆಸರುವಾಸಿಯಾಗಿದ್ದಾರೆ. ಆದ್ದರಿಂದಲೇ ಭಗೀರಥ ಪ್ರಯತ್ನ ಎಂಬ ನಾಣ್ನುಡಿ ಎಲ್ಲೆಡೆ ಜನಜನಿತವಾಗಿದೆ. ಸಮಸ್ತ ಮನುಕುಲದ ಉದ್ದಾರಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟು ಜೀವ ಮುಡಿಪಾಗಿಟ್ಟು ಘೋರ ತಪಸ್ಸಿನ ಮೂಲಕ ಗಂಗೆಯನ್ನು ಭೂಮಿಗೆ ತಂದ ಭಗೀರಥ ಮಹರ್ಷಿಯವರ ತತ್ವಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕಿದೆ
ವರ್ಷದಲ್ಲಿ ಕೆ.ಆರ್. ಕ್ಷೇತ್ರದ ಅಭಿವೃದ್ಧಿಗೆ 700 ಕೋಟಿ ವೆಚ್ಚ:ಶ್ರೀವತ್ಸ
ಕ್ಷೇತ್ರದ ಸಾರ್ವಜನಿಕರೊಂದಿಗೆ ಸತತ ಸಂಪರ್ಕದಲ್ಲಿ ಇರಬೇಕೆಂಬ ಹಿನ್ನೆಲೆಯಲ್ಲಿ ಮನೆ ಮನೆಗಳಿಗೆ ಪಾದಯಾತ್ರೆ ಮೂಲಕ ತೆರಳಿ ನನ್ನ ದೂರವಾಣಿ ಸಂಖ್ಯೆ ಹಾಗೂ ಆಪ್ತ ಸಹಾಯಕರ ದೂರವಾಣಿ ಸಂಖ್ಯೆ ಮತ್ತು ಕಚೇರಿ ವಿಳಾಸವುಳ್ಳ ಸುಮಾರು 60 ಸಾವಿರಕ್ಕೂ ಹೆಚ್ಚು ಕಾರ್ಡ್ ಗಳನ್ನು ವಿತರಿಸಿ, ಆ ಮೂಲಕ ಹಲವಾರು ಸಮಸ್ಯೆಗಳನ್ನು ಆಲಿಸಿ ಅಧಿಕಾರಿಗಳೊಂದಿಗೆ ಸೇರಿ ಪರಿಹರಿಸಲಾಗಿದೆ
ಶಿಕ್ಷಣದಲ್ಲಿ ಉದಾತ್ತ ಚಿಂತನೆಗಳು ಮರೆಯಾಗುತ್ತಿವೆ: ಪ್ರೊ.ಎನ್.ಟಿ. ಪ್ರಭಾಕರ್
ಪಠ್ಯಕ್ರಮ ಮಾಹಿತಿಗಳಿಂದ ಕೂಡಿರುತ್ತವೆಯೇ ಹೊರತು ಉದಾತ್ತ ಹಾಗೂ ಮೌಲ್ಯಯುತ ಚಿಂತನೆಗಳು ಗೌಣವಾಗಿರುತ್ತವೆ. ಹೀಗಾಗಿ, ಮಾನವೀಯ ಮೌಲ್ಯಗಳ ಸಮಾಜ ನಿರ್ಮಾಣ ಆಗುತ್ತಿಲ್ಲ. ಮೌಲ್ಯಗಳು ಹಿನ್ನೆಲೆಗೆ ಸರಿಯುತ್ತಿರುವುದರಿಂದ ಶಿಕ್ಷಕರು, ಉಪನ್ಯಾಸಕರು, ಪೋಷಕರು ಅಸಹಾಯಕರಾಗಿದ್ದಾರೆ
ಮೊದಲ ಪ್ರಾಶಸ್ತ್ಯ ಮತ ನೀಡಿ ಗೆಲ್ಲಿಸಿ: ಮರಿತಿಬ್ಬೇಗೌಡ
ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಹಾಸನ ಜಿಲ್ಲೆಯ ಶಿಕ್ಷಕರ ಮತದಾರರು ನಾಲ್ಕು ಬಾರಿಯಿಂದಲೂ ನನ್ನನ್ನು ಗೆಲ್ಲಿಸಿಕೊಂಡು ಬಂದಿದ್ದಾರೆ. ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷದಿಂದ ಆಯ್ಕೆ ಮಾಡಿದ್ದೀರಾ, ಎರಡನೇ ಬಾರಿಗೆ ಪಕ್ಷೇತರರಾಗಿ ನಿಂತರೂ ಆಯ್ಕೆ ಮಾಡಿದ್ದೀರಾ. ಮತ್ತೆರಡು ಬಾರಿ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿದಾಗಲೂ ಕೈ ಹಿಡಿದು ಬೆಂಬಲಿಸಿದ್ದೀರಾ, ಈಗ ತವರು ಪಕ್ಷಕ್ಕೆ ಮರಳಿ ಮತ್ತೆ ಸ್ಪರ್ಧೆ ಮಾಡಿದ್ದೇನೆ.
ಮಾರಾಟ ಮಳಿಗೆಗಳಿಗೆ ಅಧಿಕಾರಿಗಳ ದಿಢೀರ್ ಭೇಟಿ
ಆಯ್ದ ರಸಗೊಬ್ಬರ, ಪೀಡೆನಾಶಕ ಮತ್ತು ಬಿತ್ತನೆ ಬೀಜಗಳ ಮಾದರಿಗಳನ್ನು ತೆಗೆದು ಪ್ರಯೋಗಾಲಯಕ್ಕೆ ವಿಶ್ಲೇಷಣೆಗಾಗಿ ಕಳುಹಿಸಿದರು. ಪರಿಕರ ಮಾರಾಟಗಾರಿಗೆ ಈ ಸಂಬoಧ ಕ್ರಮ ಬದ್ಧವಾಗಿ ವ್ಯವಹರಿಸಲು ನಿರ್ದೇಶಿಸಿದ್ದು, ತಪ್ಪಿದ್ದಲ್ಲಿ ಸೂಕ್ತ ಕ್ರಮ ಜರುಗಿಸಲಾಗುವು ಎಂಬ ಎಚ್ಚರಿಕೆಯನ್ನು ನೀಡಿದರು.
ಸಾಲಿಗ್ರಾಮದಲ್ಲಿ ಜೆಡಿಎಸ್ ಮುಖಂಡರು, ಕಾರ್ಯಕರ್ತರಿಂದ ವಿಜಯೋತ್ಸವ
ಗ್ರಾಮದ ಗಾಂಧಿ ಪ್ರತಿಮೆ ಮುಂಭಾಗ ಸಭೆ ಸೇರಿದ ಜೆಡಿಎಸ್ ನ ಕಾರ್ಯಕರ್ತರು, ಮುಖಂಡರು ಎಚ್.ಡಿ. ರೇವಣ್ಣನವರ ಅಭಿಮಾನಿಗಳು ಮೈಮಲ್ ಮಾಜಿ ಅಧ್ಯಕ್ಷ ಹಾಲಿ ನಿರ್ದೇಶಕ ಎಟಿ ಸೋಮಶೇಖರ್ ನೇತೃತ್ವದಲ್ಲಿ ಜಯ ಘೋಷಗಳನ್ನು ಕೂಗುತ್ತಾ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸತ್ಯಕ್ಕೆ ಜಯ, ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಗೆ, ಮಾಜಿ ಸಚಿವ ಎಚ್.ಡಿ. ರೇವಣ್ಣರಿಗೆ ಮಾಜಿ ಸಚಿವ ಸಾ.ರಾ. ಮಹೇಶ್ ಅವರಿಗೆ ಜಯವಾಗಲಿ ಎಂದು ಜಯಗೋಷ
ವುಡ್ ವರ್ಕ್ಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಬಾಲ ಕಾರ್ಮಿಕನ ರಕ್ಷಣೆ
ಪಟ್ಟಣದ ಮೀನಾಕ್ಷಿ ಬ್ಲಾಕಿನಬ ವುಡ್ ವರ್ಕ್ಸ್ ಗೆ ತಹಸಿಲ್ದಾರ್ ಪೂರ್ಣಿಮಾ ಅವರ ಅನುಮತಿಯೊಂದಿಗೆ ಕಾರ್ಮಿಕ ನಿರೀಕ್ಷಕರಾದ ಗೋವಿಂದರಾಜು ಮೈಸೂರು ಬಾಲ ಕಾರ್ಮಿಕರ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ್ ನೇತೃತ್ವದಲ್ಲಿ ದಾಳಿ ನಡೆಸಿದ ತಂಡ ಬಾಲಕನನ್ನು ರಕ್ಷಿಸಿ ಜೊತೆಗೆ ಆತನನ್ನು ಕೆಲಸಕ್ಕೆ ಸೇರಿಸಿಕೊಂಡ ಇಬ್ಬರ ವಿರುದ್ಧ ದೂರನ್ನು ದಾಖಲಿಸಿದೆ
ಪ್ರತಿಯೊಬ್ಬರು ಆಹಾರ ಪರವಾನಗಿ ನೋಂದಣಿ ಮಾಡಿಕೊಳ್ಳಿ: ಡಾ.ಕಾಂತರಾಜ್
ಇಂದು ಆಹಾರ ಕಲಬೆರಕೆ ಪ್ರಮಾಣದ ಅಧಿಕವಾಗುತ್ತಿದ್ದು, ಜನರಿಗೆ ಕಲಬೆರಕೆ ಆಹಾರದಿಂದ ಹಲವಾರು ಮಾರಣಾಂತಿಕ ಕಾಯಿಲೆಗೆ ಮನುಷ್ಯ ತುತ್ತಾಗುತ್ತಿದ್ದು, ಇಂತಹ ಪ್ರಮಾಣವನ್ನು ಕುಗ್ಗಿಸುವ ನಿಟ್ಟಿನಲ್ಲಿ ಆಹಾರ ಉದ್ಯಮಿಗಳಿಗೆ ಪರವಾನಗಿ ನೋಂದಣಿ ಕಡ್ಡಾಯವಾಗಿದ್ದು, ತಪ್ಪಿದ್ದಲ್ಲಿ ದಂಡ ಮತ್ತು ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ.
ಕುಡಿಯುವ ನೀರಿನ ಶುಚಿತ್ವಕ್ಕೂ ಗಮನ ಹರಿಸಿ: ಜಿಪಂ ಸಿಇಒ ಸೂಚನೆ
ಡೆಂಘೀ ಹಾಗೂ ಕಾಲರಾ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ರಸ್ತೆ ಚರಂಡಿ ಹಾಗೂ ಇತರೆಡೆಗಳಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಿ. ಸಾರ್ವಜನಿಕರಲ್ಲಿ ನೀರಿನ ಮಿತ ಬಳಕೆ ಹಾಗೂ ಗುಣಮಟ್ಟದ ಅರಿವು ಮೂಡಿಸಲು ಹಾಗೂ ನೀರನ್ನು ಕಾಯಿಸಿ ಆರಿಸಿ ಕುಡಿಯುವಂತೆ ಗ್ರಾಮಸ್ಥರಿಗೆ ಜಾಗೃತಿ ಮೂಡಿಸಲು ಐಇಸಿ ಕಾರ್ಯಕ್ರಮಗಳನ್ನು ಕೈಗೊಳ್ಳುವುದು. ನೀರಿನ ಸುರಕ್ಷಿತ ಸರಬರಾಜಿಗೆ ಅಗತ್ಯ ಕ್ರಮ ವಹಿಸಿ.
ಕಂದಾಯ ಸೇವೆಗಳ ವಿಶೇಷ ಆಂದೋಲನಕ್ಕೆ ಮಹಮದ್ ಹ್ಯಾರಿಸ್ ಸುಮೇರ್ ಚಾಲನೆ
ಕಂದಾಯ ಇಲಾಖೆ ರೈತರ ಮತ್ತು ಸರ್ಕಾರದ ನಡುವಿನ ಸಂಬಂಧಗಳನ್ನು ಬೆಸೆಯುವ ಸೇತುವೆಯಂತೆ ಕಾರ್ಯನಿರ್ವಹಿಸುವ ಇಲಾಖೆಯಾಗಿದೆ. ಕಂದಾಯ ಇಲಾಖೆಯ ವಿವಿಧ ಸೇವೆಗಳು ರೈತರನ್ನು ತ್ವರಿತವಾಗಿ ತಲುಪಬೇಕೆನ್ನುವ ಉದ್ದೇಶದಿಂದ ಆಂದೋಲನದ ರೀತಿಯಲ್ಲಿ ಮುಂದಿನ 15 ದಿನಗಳಲ್ಲಿ ಈಗಾಗಲೇ ಹೋಬಳಿವಾರು ಮತ್ತು ಕಂದಾಯ ವೃತ್ತವಾರು ಬಾಕಿಯಿರುವ ಅರ್ಜಿಗಳ ಮಾಹಿತಿಯನ್ನು ಪಡೆದು ಅವುಗಳ ವಿಲೇವಾರಿಗೆ ಹೆಚ್ಚಿನ ಗಮನ ನೀಡಲಾಗುವುದು.
  • < previous
  • 1
  • ...
  • 441
  • 442
  • 443
  • 444
  • 445
  • 446
  • 447
  • 448
  • 449
  • ...
  • 557
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved