• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
19ಕ್ಕೆ ಪ್ರೊ.ಮಲ್ಲೇಪುರಂಗೆ ಟಿ.ಎಸ್.ಛಾಯಾಪತಿ ಸಂಸ್ಕೃತಿ ಪುರಸ್ಕಾರ ಪ್ರದಾನ
ಮೈಸೂರು ನಗರದ ತಳುಕಿನ ವೆಂಕಣ್ಣಯ್ಯ ಸ್ಮಾರಕ ಗ್ರಂಥಮಾಲೆ, ಕನ್ನಡ ಸಾಹಿತ್ಯ ಕಲಾಕೂಟ, ಹೊಯ್ಸಳ ಕನ್ನಡ ಸಂಘದ ವತಿಯಿಂದ ಪ್ರಕಾಶಕ ಟಿ.ಎಸ್. ಛಾಯಾಪತಿ ಸಂಸ್ಕೃತಿ ಪುರಸ್ಕಾರ- 2024 ಹಾಗೂ ಪುಸ್ತಕಗಳ ಲೋಕಾರ್ಪಣಾ ಸಮಾರಂಭವು ಮೇ 19 ರಂದು ಬೆಳಗ್ಗೆ 10.30ಕ್ಕೆ ಎಂಜಿನಿಯರ್ ಸಂಸ್ಥೆಯಲ್ಲಿ ನಡೆಯಲಿದೆ.
ಆಕಾಶ, ಸಮುದ್ರದಂತೆ ಡಾ.ರಾಜ್ ಕುಮಾರ್‌ಗೆ ಬೇರೆ ಯಾರೂ ಸರಿಸಾಟಿ ಇಲ್ಲ: ಡಾ.ಲತಾ ರಾಜಶೇಖರ್
ಸಾಧಾರಣ ಕುಟುಂಬದಲ್ಲಿ ಜನಿಸಿದ ಡಾ. ರಾಜ್ ಅವರು, 4ನೇ ತರಗತಿ ಓದಿದ್ದು, ರಂಗಭೂಮಿಯಲ್ಲಿ ನಟನೆ ಮೂಲಕ ಚಿತ್ರರಂಗಕ್ಕೆ ಬಂದವರು. ಬೇಡರ ಕಣ್ಣಪ್ಪ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ಅವರು, ಯಾವುದೇ ಪಾತ್ರ ನೀಡಿದರೂ ಅದರಲ್ಲಿ ಪರಕಾಯ ಪ್ರವೇಶ ಮಾಡುವ ಮೂಲಕ ನಟಿಸುತ್ತಿದ್ದರು. ಅವರ ಅಭಿನಯವನ್ನು ಈಗಲೂ ಯಾರು ಮರೆಯಲು ಸಾಧ್ಯವಿಲ್ಲ.
ಗ್ರಾಮೀಣ ವಿದ್ಯಾರ್ಥಿಗಳ ಪ್ರಗತಿಗೆ ಅನುಕೂಲ ಕಲ್ಪಿಸಿದ್ದ ಪ್ರೊ.ಎಂ. ಮಾದಯ್ಯ
ಪ್ರೊ.ಎಂ. ಮಾದಯ್ಯ ಅವರು ಅರ್ಥಶಾಸ್ತ್ರ ಪ್ರಾಧ್ಯಾಪಕರಾಗಿ, ಮೈಸೂರು ವಿವಿ ಅರ್ಥಶಾಸ್ತ್ರದ ವಿಭಾಗದ ಮುಖ್ಯಸ್ಥರಾಗಿ, ಮೈಸೂರು ವಿವಿ ಕುಲಪತಿಯಾಗಿ ಸೇವೆ ಸಲ್ಲಿಸಿದ್ದಾರೆ
ದಕ್ಷಿಣ ಶಿಕ್ಷಕರ ಕ್ಷೇತ್ರ: ಬಿಜೆಪಿಗೆ ಸೀಟು ಬಿಟ್ಟುಕೊಟ್ಟ ಜೆಡಿಎಸ್!

ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಹಾಸನ ಜಿಲ್ಲೆಗಳನ್ನು ಒಳಗೊಂಡ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಜೂ.3 ರಂದು ನಡೆಯುವ ಚುನಾವಣೆಯಲ್ಲಿ ಜೆಡಿಎಸ್ ಎನ್ಡಿಎ ಮೈತ್ರಿಕೂಟದ ಪ್ರಮುಖ ಪಕ್ಷವಾದ ಬಿಜೆಪಿಗೆ ಸೀಟು ಬಿಟ್ಟುಕೊಟ್ಟಿದೆ.

ನಂಜನಗೂಡಿನ ಸಮೃದ್ಧಿ ಗೆಳೆಯರ ಬಳಗದಿಂದ ಬಸವ ಜಯಂತಿ ಆಚರಣೆ
ಶರಣರ ವಚನಗಳಲ್ಲಿ ನಮ್ಮ ಬದುಕಿಗೆ ಬೇಕಾದ ಎಲ್ಲ ಸಂದೇಶಗಳಿವೆ ಬಸವಣ್ಣ ಸರ್ವಕಾಲಕ್ಕೂ ಸಲ್ಲುವ ಮಹಾ ಮಾನವತಾವಾದಿ ಸಮಾಜದಲ್ಲಿ ಇದ್ದ ಎಲ್ಲ ತಾರತಮ್ಯಗಳನ್ನು ಹೋಗಲಾಡಿಸಿ ಭೋಗಕ್ಕೆ ಸೀಮಿತವಾಗಿದ್ದ ಮಹಿಳೆಯರನ್ನು ಪುರುಷ ಸಮನಾಗಿ ಕಾಣುವುದರ ಮೂಲಕ ಸ್ತ್ರೀ ಸ್ವಾತಂತ್ರವನ್ನು ಎತ್ತಿ ಹಿಡಿದು ಮಹಿಳಾ ಆತ್ಮಗೌರವ ರಕ್ಷಣೆಯ ಪ್ರತೀಕವಾದ ಹಾಗೂ ಪ್ರತಿಯೊಬ್ಬರೂ ದುಡಿದು ಉಣ್ಣ ಬೇಕೆಂಬ ಕಾಯಕ ದಾಸೋಹದ ಪರಿಕಲ್ಪನೆಯನ್ನು ಜಗತ್ತಿಗೆ ನೀಡಿದ ಕಾಯಕದಲ್ಲಿ ಹಿರಿದು ಕಿರಿದು ಎನ್ನುವುದಿಲ್ಲ ಎಲ್ಲರ ಸತ್ಯ ಶುದ್ಧ ಕಾಯಕವನ್ನು ಗೌರವಿಸಬೇಕು.
ಮೈತ್ರಿ ಅಭ್ಯರ್ಥಿಯಾಗಿ ನಾನೇ ಸ್ಪರ್ಧಿಸುತ್ತೇನೆ: ಕೆ.ಟಿ. ಶ್ರೀಕಂಠೇಗೌಡ
18 ದಿನಗಳ ಅಹೋರಾತ್ರಿ ಧರಣಿ ಮಾಡಿ ಪ್ರೌಢಶಾಲಾ ಸಹ ಶಿಕ್ಷಕರು, ಮುಖ್ಯ ಶಿಕ್ಷಕರು, ಪಿಯು ಕಾಲೇಜುಗಳ ಉಪನ್ಯಾಸಕರು ಹಾಗೂ ಪ್ರಾಚಾರ್ಯರಿಗೆ ಎರಡು ವೇತನ ಬಡ್ತಿ ಕೊಡಿಸಿದ್ದೇನೆ. ಸಹ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ಸೇವಾ ಬಡ್ತಿ ಕೊಡಿಸಿದ್ದೇನೆ. ಪಿಎಚ್.ಡಿಯೇತರ ಉಪನ್ಯಾಸಕರಿಗೂ ವೇತನ ಹೆಚ್ಚಳಕ್ಕೆ ಶ್ರಮಿಸಿದ್ದೇನೆ. ಶಿಕ್ಷಕರ ನಾಡಿಮಿಡಿತ ಅರಿತಿದ್ದೇನೆ
ಮಿಡ್ಲ್‌.. ಸ್ವಾಭಿಮಾನಕ್ಕೆ ಧಕ್ಕೆಯಾದರೆ ಸಿಡಿದೇಳುತ್ತಿದ್ದ ರಾಜಕಾರಣಿ ವಿ. ಶ್ರೀನಿವಾಸಪ್ರಸಾದ್
ದಲಿತರ ಹಕ್ಕು, ಸ್ವಾಭಿಮಾನಕ್ಕೆ ದನಿಯಾದವರು, ದಲಿತರ ರಾಜ ಕಾರಣಕ್ಕೆ ಶ್ರೀನಿವಾಸ್ ಪ್ರಸಾದ್ ಅವರು ದಾರಿದೀಪ, ದಲಿತರು ಇಂದು ಒಳಗಾಗಿರುವ ರಾಜಕೀಯ ಭಿನ್ನದಾರಿಗೆ ಉತ್ತರವಾಗಿ ಶ್ರೀನಿವಾಸಸಾದ್ ರಾಜಕಾರಣವಿದೆ
ಗೋಪೂಜೆ, ಮೇವು ವಿತರಿಸಿ ಬಸವೇಶ್ವರ ಜಯಂತಿ ಆಚರಣೆ
ಜಾತ್ಯತೀತ ಸಮಾಜ ನಿರ್ಮಾಣದ ತತ್ವದಲ್ಲಿ ಬಸವಣ್ಣ ಅವರು ಸಾಮಾಜಿಕ ಕ್ರಾಂತಿ ಮಾಡಿದ್ದರು. ಸಮಾಜದ ಅಭಿವೃದ್ಧಿಗಾಗಿ ಹೋರಾಡಿದ್ದರು. ಸಮಾಜ ಹಾಗೂ ಸಾಹಿತ್ಯಕ್ಕೆ ಅವರ ಕೊಡುಗೆ ಅಪಾರ. ಬಸವಣ್ಣ ಅವರು ಹಾಕಿಕೊಟ್ಟ ದಾರಿಯಲ್ಲಿ ಮುನ್ನಡೆಯಬೇಕು.
ಮಂತ್ರ ಮಾಂಗಲ್ಯ ಮೂಲಕ ಒಂದಾದ ರಮ್ಯಾ- ರಘು
ಸಾಲ ಮಾಡಿ ಮದುವೆ ಮಾಡಿದವರು ಕೆಟ್ಟು ಹೋಗುತ್ತಾರೆ. ಯಾರಿಗೋ ತೋರಿಸಲು ದೊಡ್ಡ ಚೌಲ್ಟ್ರಿಯಲ್ಲಿ ಮದುವೆ ಮಾಡಿ ಮೈ ಸುಟ್ಟುಕೊಳ್ಳುತ್ತಾರೆ ಅಂದರೆ ಸಾಲ ಮಾಡುತ್ತಾರೆ. ಇದಕ್ಕಾಗಿ ಆರೋಗ್ಯಕರ ಸಮಾಜಕ್ಕೆ ಪ್ರೇಮ ವಿವಾಹಗಳು, ಅಂತರಜಾತಿ ವಿವಾಹಗಳು ಹೆಚ್ಚಬೇಕು
ಹುಣಸೂರಿನ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ತಾಲೂಕಿಗೆ ಟಾಪರ್
ಪಟ್ಟಣದ ರೋಟರಿ ವಿದ್ಯಾಸಂಸ್ಥೆ, ನ್ಯೂ ಕೇಂಬ್ರಿಡ್ಜ್ ಪಬ್ಲಿಕ್ ಸ್ಕೂಲ್ ಮತ್ತು ಬಿಳಿಕೆರೆ ವಿದ್ಯಾವಾರಿಧಿ ಪ್ರೌಢಶಾಲೆ ಶೇ. 100 ಫಲಿತಾಂಶ ಗಳಿಸಿವೆ. ಸರ್ಕಾರಿ ಆದರ್ಶ ವಿದ್ಯಾಲಯದ ವಿದ್ಯಾರ್ಥಿನಿ ಎಸ್. ಸ್ನೇಹಾ ತಾಲೂಕಿನ ಟಾಪರ್ ಆಗುವ ಮೂಲಕ ಸರ್ಕಾರಿ ಶಾಲೆಗಳಿಗೆ ಹೆಮ್ಮೆ ತಂದಿದ್ದಾರೆ. ಶಾಲೆಯು ಶೇ. 97.8ರ ಫಲಿತಾಂಶ ಗಳಿಸಿದೆ. ಎ ಪ್ಲಸ್ 15 ವಿದ್ಯಾರ್ಥಿಗಳು, ಎ 23, ಬಿ ಪ್ಲಸ್ 23, ಬಿ 13, ಸಿ ಪ್ಲಸ್ 4 ಮತ್ತು ಸಿ ಗ್ರೇಡ್‌ನಲಿ ಒಬ್ಬ ವಿದ್ಯಾರ್ಥಿ ಉತ್ತೀರ್ಣರಾಗಿದ್ದಾರೆ.
  • < previous
  • 1
  • ...
  • 443
  • 444
  • 445
  • 446
  • 447
  • 448
  • 449
  • 450
  • 451
  • ...
  • 557
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved