• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಹಸಸಿಂಹ ವಿಷ್ಣುವರ್ಧನ್ ಅಭಿಮಾನಿಗಳಿಂದ ಸಿಹಿ ವಿತರಿಸಿ ಸಂಭ್ರಮ
ಅಭಿಮಾನಿಗಳ 15 ವರ್ಷಗಳ ಹೋರಾಟಕ್ಕೆ ಕೊನೆಗೂ ಫಲ ಸಿಕ್ಕಿದೆ ಎಂದು ಹರ್ಷ
ಬುರುಡೆ ಪ್ರಕರಣ ಖಂಡಿಸಿ ಬಿಜೆಪಿ ಪ್ರತಿಭಟನೆ
ಅಪಪ್ರಚಾರ ಮಾಡುತ್ತಿರುವವರ ಬಂಧನ ಯಾವಾಗ?
ಸಚಿವ ಸಂಪುಟಕ್ಕೆ ರಾಜಣ್ಣ ಮರು ಸೇರ್ಪಡೆಗೆ ಆಗ್ರಹಿಸಿ ಪ್ರತಿಭಟನೆ
ಸಚಿವ ಸಂಪುಟಕ್ಕೆ ಮರು ಸೇರ್ಪಡೆ ಮಾಡುವಂತೆ ಆಗ್ರಹ
ಪ್ರತಿ ಟನ್ ಕಬ್ಬಿಗೆ 4,500 ರು. ನಿಗದಿಪಡಿಸಿ
ಮೈಸೂರು ಜಿಲ್ಲೆಯಲ್ಲಿ ತಂಬಾಕು ಬೆಳೆ ಬೆಳೆಯುವ ನಂಜನಗೂಡು, ಎಚ್.ಡಿ.ಕೋಟೆ, ಹುಣಸೂರು, ಪಿರಿಯಾಪಟ್ಟಣ ಹಾಗೂ ಕೆ.ಆರ್. ನಗರ ತಾಲೂಕಿನ ರೈತರಿಗೆ ನ್ಯಾಯ ಒದಗಿಸಿಕೊಡುವಲ್ಲಿ ತಂಬಾಕು ಮಂಡಳಿ ವಿಫಲ
ಕುವೆಂಪುಗೆ ಮರಣೋತ್ತರ ಭಾರತರತ್ನ ನೀಡಲು ಸಿಎಂಗೆ ಮನವಿ
ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ಕೇಳದವರಿಲ್ಲ.
ಭುವನೇಶ್ವರಿಯನ್ನು ಒಪ್ಪದ ಬಾನು, ಚಾಮುಂಡಿಯನ್ನ ಒಪ್ತಾರಾ? : ಪ್ರತಾಪ್‌
ದಸರಾ ಉದ್ಘಾಟಕರಾಗಿ ಆಯ್ಕೆಯಾಗಿರುವ ಬಾನು ಮುಷ್ತಾಕ್ ಮುಸ್ಲಿಂ ಅನ್ನುವ ಕಾರಣಕ್ಕೆ ನಾನು ವಿರೋಧಿಸುತ್ತಿಲ್ಲ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಸ್ಪಷ್ಟಪಡಿಸಿದರು.
ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿ, ಇದರಲ್ಲಿ ಎರಡು ಮಾತಿಲ್ಲ: ಯದುವೀರ್
ಮಾರ್ಕಂಡೇಯರು ತಪಸ್ಸು ಮಾಡಿರುವ ಇತಿಹಾಸವಿರುವ ಸ್ಥಳವಿದು. ಚಾಮುಂಡಿಬೆಟ್ಟಕ್ಕೆ ಸಾವಿರಾರು ವರ್ಷದ ಇತಿಹಾಸವಿದೆ. ಚಾಮುಂಡಿಬೆಟ್ಟ ಪ್ರಾಧಿಕಾರ ಆಗಬಾರದು, ಧಾರ್ಮಿಕ ಕೇಂದ್ರವಾಗಿಯೇ ಇರಬೇಕು, ಧರ್ಮದ ವಿಚಾರ ಬಂದಾಗ ನಾವು ಯಾವುದೇ ಹೋರಾಟಕ್ಕೂ ಸಿದ್ಧ ಎಂದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್.
ಆಬಾಲವೃದ್ಧರಾದಿಯಾಗಿ ಎಲ್ಲರನ್ನು ಆಕರ್ಷಿಸುವ ಏಕೈಕ ದೇವತೆ ಎಂದರೆ ಗಣೇಶ!
ಪುರಾತನ ಕಾಲದಿಂದ ಇವತ್ತಿನ ತಂತ್ರಜ್ಞಾನ ಕಾಲದವರೆಗೂ ಕೂಡ ಒಂದಲ್ಲ ಒಂದು ರೀತಿಯಲ್ಲಿ ಭಕ್ತಿ- ಭಾವ ಮೂಡಿಸಿರುವ ಈ ಬಹುರೂಪಿ ಗಣಪನ ಕುರಿತಾಗಿ ಕಾಳಿಹುಂಡಿ ಶಿವಕುಮಾರ್ ಅವರ ಗಣಪನ ಬೃಹತ್ ಸಂಗ್ರಹ ಸಂಶೋಧನಾ ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿ ಸಿಗುತ್ತದೆ.
ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪನೆಗೆ ಆಗ್ರಹ
ಪತ್ರಿಕಾ ವಿತರಕರು ಅಕಾಲಿಕ ಮರಣ ಹೊಂದಿದರೆ ಕುಟುಂಬದವರಿಗೆ ₹10 ಲಕ್ಷದವರೆಗೆ ಪರಿಹಾರ ನೀಡಬೇಕು. 60 ವರ್ಷ ವಯಸ್ಸು ಮೀರಿದ ವಿತರಕರಿಗೆ ಕನಿಷ್ಠ ₹5ಸಾವಿರ ಪಿಂಚಣಿ ಕೊಡಬೇಕು. ಕುಟುಂಬದವರಿಗೆ ಉಚಿತ ವೈದ್ಯಕೀಯ ಸೌಲಭ್ಯ ಕಲ್ಪಿಸಬೇಕು. ಮೈಸೂರಿನ ಕಾಡಾ ಕಚೇರಿ ಹಿಂಭಾಗ ಪತ್ರಿಕಾ ವಿತರಣಾ ಕೇಂದ್ರ ನಿರ್ಮಿಸಬೇಕು ಹಾಗೂ ಎಂಡಿಎನಿಂದ ಸಿಎ ನಿವೇಶನ ಮಂಜೂರು ಮಾಡಬೇಕು.
ಗೋಪಾಲ ಸಮುದಾಯದ ಕುಲಶಾಸ್ತ್ರೀಯ ಅಧ್ಯಯನ ಆರಂಭ: ಮಾಹಿತಿ ನೀಡಿ
ರಾಜ್ಯ ಸರ್ಕಾರದ ಡಿ. ದೇವರಾಜ ಅರಸು ಸಂಶೋಧನಾ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಮಹಾರಾಜ ಕಾಲೇಜಿನ ಸಮಾಜಶಾಸ್ತ್ರ ವಿಭಾಗದದ ಪ್ರಾಧ್ಯಾಪಕಿ ರೇಖಾ ಕೆ. ಜಾಧವ್‌ ಅವರು ನೇತೃತ್ವದಲ್ಲಿ ಅಧ್ಯಯನಕ್ಕಕಾಗಿ ಸಂಶೋಧನಾ ತಂಡವನ್ನು ರಚಿಸಲಾಗಿದೆ. ಅಧ್ಯಯನಕ್ಕಾಗಿ ರಾಜ್ಯ ಸರ್ಕಾರದಿಂದ 13 ಲಕ್ಷವನ್ನು ಬಿಡುಗಡೆ ಮಾಡಿದೆ.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 555
  • next >
Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved