• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಕ್ಕಮಹಾದೇವಿ ಸ್ತ್ರೀಗೆ ಸಮಾನತೆ ತಂದಿದ್ದರು: ಮಂಜುಳಾ ಮಾನಸ
12ನೇ ಶತಮಾನದ ವಚನ ಯುಗವು ಕ್ರಾಂತಿಯುಗ ಎಂದು ಪ್ರಖ್ಯಾತಿ ಹೊಂದಿದೆ. ಇಂದು ಸ್ತ್ರೀ ಸಮಾನತೆಯ ಚರ್ಚೆಯಾಗುತ್ತಿರುವ ದಿನಗಳಿಗೆ ಹೋಲಿಕೆ ಮಾಡಿದರೆ ಅಂದೇ ಅಕ್ಕಮಹಾದೇವಿ ಅವರು ಆ ಕೆಲಸವನ್ನು ನಿರ್ವಹಿಸಿದ್ದರು. ಆಗಿನ ಕಾಲದಲ್ಲೇ ಪುರುಷ ಪ್ರಾಧನ್ಯತೆಯನ್ನು ಧಿಕ್ಕರಿಸಿ ನಿಂತವರು ಅಕ್ಕಮಹಾದೇವಿ.
ವಿ.ಶ್ರೀನಿವಾಸಪ್ರಸಾದ್ ದಲಿತರ ಗಟ್ಟಿ ಧ್ವನಿಯಾಗಿದ್ದರು: ಛಲವಾದಿ ನಾರಾಯಣಸ್ವಾಮಿ
ದಲಿತ ಸಮುದಾಯಕ್ಕೆ ಗಟ್ಟಿ ಧ್ವನಿಯಾಗಿದ್ದ ಬಸವಲಿಂಗಪ್ಪ ಅವರನ್ನು ಬಿಟ್ಟರೆ ಶ್ರೀನಿವಾಸಪ್ರಸಾದ್ ಮಾತ್ರ. ಈಗ ರಾಜ್ಯದಲ್ಲಿ ದಲಿತ ನಾಯಕತ್ವ ಕ್ಷೀಣಿಸುತ್ತಿದೆ. ಇಂದಿನ ಯಾವ ದಲಿತ ನಾಯಕರು ಅಸ್ಪೃಶ್ಯತೆ ಹೋಗಲಾಡಿಸಲು ಶ್ರಮಿಸುತ್ತಿಲ್ಲ. ಬದಲಿಗೆ ಕೇವಲ ಸವಲತ್ತು ಪಡೆಯಲು ಮುಂದಾಗಿದ್ದಾರೆ. ಸಣ್ಣ ಪುಟ್ಟ ಸಂಘಟನೆಯ ಮುಖಂಡರೂ ಕೂಡ ತಮ್ಮನ್ನು ತಾವು ರಾಜ್ಯ ನಾಯಕರು ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ.
ಪಾರಿವಾಳಗಳಿಗೆ ಧಾನ್ಯ ಚೆಲ್ಲುವುದನ್ನು ನಿಷೇಧಿಸಿ: ಆರ್.ರಘು
ನಾಲ್ವಡಿಯವರ ತಂದೆಯವರಾದ ಶ್ರೀಮನ್ ಮಹಾರಾಜ ಹತ್ತನೇ ಚಾಮರಾಜೇಂದ್ರ ಒಡೆಯರ್ ಅವರ ಪ್ರತಿಮೆ ಹಾಗೂ ಅದರ ಆವರಣ ಸಹ ಸಂಪೂರ್ಣ ತ್ಯಾಜ್ಯಗಳಿಂದ ಕಲುಷಿತಗೊಂಡಿದ್ದು, ಮೈಸೂರು ಸಂಸ್ಥಾನದ ಅಭಿವೃದ್ಧಿಗೆ ಚಾರಿತ್ರಿಕ ಕೊಡುಗೆಗಳನ್ನು ನೀಡಿದ ಅವರನ್ನು ನಿತ್ಯವೂ ಅಪಮಾನಿಸುವಂತಾಗಿದೆ.
ಮೇ 19ರಂದು ಶ್ರೀಅವಿಘ್ನ ಸಾಯಿಬಾಬಾ, ಮಹಾಗಣಪತಿ, ನವಗ್ರಹ, ನಾಗದೇವತೆ ಮತ್ತು ಶಿಖರ ಕಲಶ ಪ್ರತಿಷ್ಠಾಪನೆ
ಅರುಣ್ ಯೋಗಿರಾಜ್‌ ಕೈಯಲ್ಲಿ ಮೂಡಿಬಂದಿರುವ ಶ್ರೀ ಸಾಯಿಬಾಬ ಕೇದಾರನಾಥದ ಆದಿ ಶಂಕರಾಚಾರ್ಯ, ದಿಲ್ಲಿಯ ಇಂಡಿಯಾ ಗೇಟ್ ನ ಸುಭಾಷ್ಚಂದ್ರ ಬೋಸ್ಹಾಗೂ ವಿಶ್ವಪ್ರಸಿದ್ಧ ಆಯೋಧ್ಯೆಯ ರಾಮಲಲ್ಲಾ ಮೂರ್ತಿಯನ್ನು ಕೆತ್ತನೆ ಮಾಡಿರುವ ಶಿಲ್ಪಿ ಶ್ರೀ ಅರುಣ್ ಯೋಗಿರಾಜ್ ಅವರ ಕೈಯಲ್ಲಿ ಮೂಡಿ ಬಂದಿರುವ ಶ್ರೀ ಸಾಯಿಬಾಬ ಈ ದೇವಸ್ಥಾನದ ವೈಶಿಷ್ಟ್ಯ ಎಂದು ಸಾಗರ್ ಅರಸ್ ತಿಳಿಸಿದ್ದಾರೆ.
ಬಿಜೆಪಿ ಮುಖಂಡರನ್ನು ಮಂಪರು ಪರೀಕ್ಷೆಗೆ ಒಳಪಡಿಸಲು ಕಾಂಗ್ರೆಸ್‌ ಆಗ್ರಹ
ಇದು ಬಿಜೆಪಿ- ಜೆಡಿಎಸ್ ನಾಯಕರ ನಾಚಿಕೆಗೇಡಿನ ಸಂಗತಿ. ಪ್ರಜ್ವಲ್ ರೇವಣ್ಣ ಈ ಪ್ರಕರಣವನ್ನು ಬಿಜೆಪಿಯವರು ರಾಜಕೀಯವಾಗಿ ಬಳಸಿಕೊಳ್ಳಲು ಮುಂದಾಗಿದ್ದಾರೆ. ಈ ಪ್ರಕರಣದಲ್ಲಿ ಸುಮ್ಮನಿದ್ದ ಬಿಜೆಪಿಯವರು ದೇವರಾಜೇಗೌಡ ಹೇಳಿಕೆ ಬಳಿಕ ಜಾಗೃತರಾಗಿದ್ದಾರೆ. ಮೊದಲು ದೇವರಾಜೇಗೌಡನನ್ನು ಬಂಧಿಸಿ ಮಂಪರು ಪರೀಕ್ಷೆಗೆ ಒಳಪಡಿಸಬೇಕು.
ಸ್ಕಾಲ್‌ ಇಂಟರ್‌ ನ್ಯಾಷನಲ್ ಮೈಸೂರುಗೆ ನೂತನ ಪದಾಧಿಕಾರಿಗಳ ನೇಮಕ
ಮೈಸೂರು ಪ್ರವಾಸಿಗರ ಅಚ್ಚುಮೆಚ್ಚಿನ ತಾಣ. ಪ್ರವಾಸೋದ್ಯಮ ಇನ್ನೂ ಅಭಿವೃದ್ಧಿಯಾಗಬೇಕಿದೆ. ಸ್ಕಾಲ್‌ ಅಧ್ಯಕ್ಷನಾಗಿ ಇನ್ನು ಮುಂದೆ ಮೈಸೂರಿನ ಪ್ರವಾಸೋದ್ಯಮವನ್ನು ಅಭಿವೃದ್ಧಿಗೊಳಿಸುವಲ್ಲಿ ಕಾರ್ಯಪ್ರವೃತ್ತನಾಗುತ್ತೇನೆ. ಇದಕ್ಕೆ ಎಲ್ಲರ ಸಹಕಾರ ಅತ್ಯಗತ್ಯ
ಸುಯೋಗ್ ಆಸ್ಪತ್ರೆಯಲ್ಲಿ ಅಸ್ತಮಾ ಶೈಕ್ಷಣಿಕ ಅರಿವು ಕಾರ್ಯಕ್ರಮ
ಅಸ್ತಮಾ ಪೀಡಿತ ರೋಗಿಗಳು ವಹಿಸಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ಮಾಹಿತಿ ನೀಡುತ್ತ, ರೋಗಿಯನ್ನು ಶಿಕ್ಷಿತನಾಗಿ ಮಾಡುವುದರಿಂದ ಅಸ್ತಮಾದಿಂದ ಪಾರಾಗಲು ಸಾಧ್ಯ
ರಸಾಯನ ವಿಜ್ಞಾನ ವಿದ್ಯಾರ್ಥಿಗಳು ಸಂಶೋಧನೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳಿ:ಪ್ರೊ. ಬಸಪ್ಪ
ಬದಲಾದ ಜೀವನಶೈಲಿ, ಕ್ಯಾನ್ಸರ್‌ ಕಾರಕಗಳ ಸೇವನೆಯಿಂದ ರೋಗವನ್ನು ಜನರು ಆಹ್ವಾನಿಸಿಕೊಳ್ಳುತ್ತಿದ್ದಾರೆ. ಔಷಧ ವಿಜ್ಞಾನ ಕ್ಷೇತ್ರ ಬೆಳೆಯಲು ರಸಾಯನ ವಿಜ್ಞಾನಿಗಳು ಕೈ ಜೋಡಿಸಬೇಕಿದೆ.
ಮೋದೂರು ಗ್ರಾಮದಲ್ಲಿ ಓಕುಳಿ ಹಬ್ಬದ ಸಂಭ್ರಮ
ಗ್ರಾಮದ ಗೌರಿಕೆರೆಯಿಂದ ಹೆಂಗಳೆಯುರು ಹಾಗೂ ಮುತ್ತೈದೆಯರು ಬಿಂದಿಗೆಯಲ್ಲಿ ಗಂಗೆಗೆ ಪೂಜೆ ಸಲ್ಲಿಸಿ ನೀರನ್ನು ಹೊತ್ತು ಗ್ರಾಮದ ಬಸವೇಶ್ವರ ಸ್ವಾಮಿ ದೇವಾಲಯದ ಆವರಣಕ್ಕೆ ತಂದರು. ಮೆರವಣಿಗೆಯಲ್ಲಿ ಕೊಂಬು, ಕಹಳೆ, ಛತ್ರ ಛಾಮರ, ಮಂಗಳ ವಾದ್ಯದವರೊಂದಿಗೆ ಬಾಯಿಗೆ ಬೀಗ ಜಡಿದುಕೊಳ್ಳುವ ಹರಕೆ ಹೊತ್ತವರು ಸ್ನಾನ ಮಾಡಿಕೊಂಡು ಮೆರವಣಿಗೆಯಲ್ಲಿ ಬಂದರು.
ಚಿಣ್ಣರ ಸಂತೆ- ವಿವಿಧ ಮಳಿಗೆ ತೆರೆದು ವ್ಯಾಪಾರ ಅನುಭವ ಪಡೆದ ಮಕ್ಕಳು
ರಂಗಾಯಣದ ಆವರಣದಲ್ಲಿ ಚಿಣ್ಣರು ಸಂತೆಯಲ್ಲಿ ತೆರದಿದ್ದ ವಿವಿಧ ಮಳಿಗೆಗಳಿಗೆ ಭೇಟಿ ನೀಡಿ, ತರಕಾರಿ ಕೆ.ಜಿ.ಗೆ ಎಷ್ಟು? ಕಡಿಮೆಗೆ ಕೊಟ್ಟರೆ ತಗೋತ್ತಿನಿ, ಇದು ಯಾವ ಹಣ್ಣು, ಸೊಪ್ಪು, ಹೆಸರು ಏನು? ಎಂದು ಮಕ್ಕಳೊಂದಿಗೆ ಬೆರೆತು ಸಂತೆ ಪೂರ್ತಿ ಸಂಚರಿಸಿ, ಕೆಲವು ಪದಾರ್ಥಗಳನ್ನು ಖರೀದಿಸುವ ಮೂಲಕ ಗಮನ ಸೆಳೆದರು.
  • < previous
  • 1
  • ...
  • 446
  • 447
  • 448
  • 449
  • 450
  • 451
  • 452
  • 453
  • 454
  • ...
  • 557
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved