• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀನಿವಾಸ ಪ್ರಸಾದ್, ವಿಶ್ವನಾಥ್ ನನ್ನ ರಾಜಕೀಯ ಜೀವನಕ್ಕೆ ಮೆಟ್ಟಿಲು ಹಾಕಿಕೊಟ್ಟವರು
ನನ್ನ ರಾಜಕೀಯ ಮೊದಲ ಹೆಜ್ಜೆಯಲ್ಲಿ ಅವರ ದೊಡ್ಡ ಕೊಡುಗೆ ಇದೆ. ನನಗೆ ಮೊದಲ ಸಲ ಕಾಂಗ್ರೆಸ್ ಟಿಕೆಟ್ ದೊರೆಯಲು ಕಾರಣರು. ಹುಣಸೂರಿನಲ್ಲಿ ಸಾಕಷ್ಟು ಪ್ರಭಾವ ಹೊಂದಿದ್ದ ಶ್ರೀನಿವಾಸಪ್ರಸಾದ ಅವರು ನನ್ನ ಮೊದಲ ಚುನಾವಣೆ ವೇಳೆ ಸಿದ್ದರಾಮಯ್ಯ ಅವರನ್ನು ಹುಣಸೂರಿಗೆ ಸ್ವತಃ ಕರೆತಂದು ನನ್ನ ಪರ ಪ್ರಚಾರ ನಡೆಸಿ, ಗೆಲುವಿಗೆ ಕಾರಣರಾಗಿದ್ದವರೆಂದು
ಪ್ರಜ್ವಲ್‌ ಬಂಧಿಸಲು, ರೋಹಿತ್‌ ವೆಮುಲ ಸಾವಿನ ಕುರಿತು ಮರು ತನಿಖೆಗೆ ಆಗ್ರಹಿಸಿ ಪ್ರತಿಭಟನೆ
ಹಾಸನದಲ್ಲಿ ಮಹಿಳೆಯರ ಮೇಲೆ ನಡೆದಿರುವ ದೌರ್ಜನ್ಯದ ವಿಡಿಯೋವನ್ನು ಪೆನ್‌ ಡ್ರೈವ್‌, ಸಾಮಾಜಿಕ ಜಾಲತಾಣಗಳ ಮೂಲಕ ಹರಿ ಬಿಡುತ್ತಿರುವುದು ಖಂಡನಿಯ. ಸಂತ್ರಸ್ತ ಮಹಿಳೆಯರ ರಕ್ಷಣೆಗೆ ಸರ್ಕಾರ ಮುಂದಾಗಬೇಕು. ಪ್ರಕರಣದ ಪ್ರಮುಖ ಆರೋಪಿಯಾದ ಸಂಸದ ಪ್ರಜ್ವಲ್‌ರೇವಣ್ಣ ಅವರನ್ನು ಬಂಧಿಸಿ ವಿಚಾರಣೆ ನಡೆಸಬೇಕು
ಮಹಿಳೆಯರಿಗೆ ಉದ್ಯೋಗ ಮೇಳ ಉದ್ಘಾಟನೆ
ಇತ್ತೀಚಿನ ದಿನದಲ್ಲಿ ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗವಕಾಶ ಕ್ಷೀಣಿಸುತ್ತಿದ್ದು, ಇದನ್ನು ಮನಗಂಡ ನಮ್ಮ ಸಂಸ್ಥೆಯು ಕನ್ನಡಿಗರನ್ನು ಬೆಂಬಲಿಸಲಿಲು ಉದ್ಯೋಗ ಮೇಳವನ್ನು ಆಯೋಜಿಸಿದೆ.
ನೇರನುಡಿ ನಿಷ್ಟುರವಾದಿಯಾಗಿದ್ದ ಶ್ರೀನಿವಾಸಪ್ರಸಾದ್: ನಾರಾಯಣಗೌಡ
ಅಪರೂಪದ ರಾಜಕಾರಣಿಯಲ್ಲಿ ಇವರು ಒಬ್ಬರು, ಇಂತಹ ವ್ಯಕ್ತಿತ್ವ ಸಿಗುವುದು ಬಹಳ ಅಪರೂಪದಲ್ಲಿ ಅಪರೂಪ, ಇವರು ಜಾತಿಗೆ ಸೀಮಿತರಲ್ಲ ಎಲ್ಲ ಜಾತಿಯ ಅವರನ್ನು ಪ್ರೀತಿಸುತ್ತಾ ಎಲ್ಲ ಜಾತಿಯವರನ್ನು ಸಹ ಬೆಳೆಸಿದ್ದಾರೆ, ಇತರ ರಾಜಕಾರಣಿಗಳಿಗೆ ಪ್ರಸಾದ್ ಅವರೇ ಮಾದರಿ
ನನಗೂ ಕಿಡ್ನಾಪ್ ಪ್ರಕರಣಕ್ಕೂ ಸಂಬಂಧವಿಲ್ಲ: ಕಾಂಗ್ರೆಸ್ ಶಾಸಕ ಡಿ. ರವಿಶಂಕರ್ ಸ್ಪಷ್ಟನೆ
ಎಚ್.ಡಿ. ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ವಿರುದ್ಧ ಕೆ.ಆರ್. ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಮಹಿಳೆಯ ಪುತ್ರ ದೂರು ನೀಡಿರುವುದಕ್ಕೆ ಸ್ಥಳೀಯ ಶಾಸಕ ಡಿ. ರವಿಶಂಕರ್ ಕಾರಣ ಎಂದು ಹಾಸನ ಜೆಡಿಎಸ್ ಮುಖಂಡ ಆರೋಪಿಸಿರುವದಕ್ಕೆ ಪ್ರತಿಕ್ರಿಯಿಸಿರುವ ಅವರು, ನನ್ನ ವಿರುದ್ಧ ಆರೋಪಿಸಿರುವವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ
ಕಬಿನಿ ಹಿನ್ನೀರಿನ ಮಳಲಿ ಜಮೀನಿನಲ್ಲಿ ಗಂಡು ಹುಲಿ ಸೆರೆ
ಈ ಹುಲಿಯು ಆಹಾರವನ್ನು ಹುಡುಕಿಕೊಂಡು ಕಾಡಿನಿಂದ ಹೊರಗೆ ಬರುತ್ತಿತ್ತು ಎಂದು ತಿಳಿದು ಬಂದಿದೆ. ಕಳೆದ ಹಲವು ದಿನಗಳಿಂದ ಬಳ್ಳೆ ಹಾಡಿ ಉಡಕನಮಾಳ ಸುತ್ತಮುತ್ತ ಜನತೆ ಸಾಕಿದ ಸಾಕು ಪ್ರಾಣಿಗಳನ್ನು ಬಲಿ ತೆಗೆದುಕೊಂಡಿರುವುದಾಗಿ ತಿಳಿದು ಬಂದ ಹಿನ್ನೆಲೆ ಅರಣ್ಯ ಇಲಾಖೆ ಅಧಿಕಾರಿಗಳು ಹುಲಿ ಸೆರೆಗೆ ಕಾರ್ಯಾಚರಣೆ ನಡೆಸುತ್ತಿದ್ದರು.
ಶ್ರೀನಿವಾಸಪ್ರಸಾದ್ ತತ್ವ, ಆದರ್ಶ ಪಾಲನೆ ಮಾಡಿ
, ಬಿ. ಬಸವಲಿಂಗಪ್ಪನವರ ಬೂಸಾ ಪ್ರಕರಣದ ಹೋರಾಟದ ಮೂಲಕ ಸಾರ್ವಜನಿಕ ಜೀವನಕ್ಕೆ ಬಂದ ಶ್ರೀನಿವಾಸಪ್ರಸಾದ್ ಆವರು ಕೊನೆಯವರೆಗೂ ತಾವು ನಂಬಿದ್ದ ತತ್ವ, ಸಿದ್ಧಾಂತಗಳ ಪರ ಹೋರಾಟ ನಡೆಸಿದರು. ಪಕ್ಷಾಂತರಿಯಾಗಿದ್ದರೇ ಹೊರತು ತತ್ವಾಂತರಿಯಾಗಿರಲಿಲ್ಲ
ಜೆಡಿಎಸ್ ನಿಂದ ನಾನು ಪ್ರಬಲ ಆಕಾಂಕ್ಷಿ: ವಿವೇಕಾನಂದ
ಮಂಡ್ಯ, ಹಾಸನ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಮತದಾರ ಶಿಕ್ಷಕರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಅವರು ತಮ್ಮ ಸಂಪೂರ್ಣ ಬೆಂಬಲ ಸೂಚಿಸಿದ್ದು, ಇದು ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ನನಗೆ ಹೆಚ್ಚಿನ ಬಲ ತಂದಿದೆ
ಪ್ರಸಾದ್ ನೈಜ ಅಂಬೇಡ್ಕರ್ ವಾದಿಯಾಗಿದ್ದರು:ಸಾಹಿತಿ ಬನ್ನೂರು ಕೆ. ರಾಜು
ನಡೆ- ನುಡಿಗಳೆರಡರಲ್ಲೂ ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ಅಳವಡಿಸಿ ಕೊಂಡು ಐದು ದಶಕಗಳ ಸುಧೀರ್ಘ ಕಾಲದ ಕರ್ನಾಟಕದ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿ ಶೋಷಿತರೆದೆಯ ಜೀವವಾಗಿದ್ದ ಅಪ್ರತಿಮ ದಲಿತ ನಾಯಕ ಹಿರಿಯ ರಾಜಕೀಯ ಮುತ್ಸದ್ಧಿ ವಿ. ಶ್ರೀನಿವಾಸ ಪ್ರಸಾದ್
ಪತ್ರಿಕೆ, ಪುಸ್ತಕಗಳನ್ನು ಕೊಂಡು ಓದುವ ಮೂಲಕ ಕನ್ನಡ ಬರಹಗಾರರನ್ನು ಪ್ರೋತ್ಸಾಹಿಸಿ: ಪ್ರೊ.ಸಿ.ಪಿ. ಸಿದ್ಧಾಶ್ರಮ
ಸ್ವಾತಂತ್ರ್ಯ ಪೂರ್ವದಲ್ಲಿ ಕನ್ನಡ ಭಾಷಿಕರು ಬೇರೆ ಭಾಷೆ ಆಡಳಿತ ಅಧೀನದಲ್ಲಿದ್ದರು. ಆ ವೇಳೆ ಕನ್ನಡ ಕಟ್ಟುವ ಕಾರ್ಯಕ್ಕೆ ನೆರವಾಗಿದ್ದು ಮೈಸೂರು ಸಂಸ್ಥಾನದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರನ್ನು ಈ ವೇಳೆ ಸ್ಮರಿಸಬೇಕು.
  • < previous
  • 1
  • ...
  • 447
  • 448
  • 449
  • 450
  • 451
  • 452
  • 453
  • 454
  • 455
  • ...
  • 557
  • next >
Top Stories
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved