• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರಸನ ಕೆರೆಯ ಜೀರ್ಣೋದ್ದಾರ ಸದುಪಯೋಗವಾಗಲಿ
ಶಾಸಕ ದರ್ಶನ್ ಧ್ರುವನಾರಾಯಣ್
ಬಡವರ ಹಸಿವಿಗೆ ಅನ್ನ ನೀಡುವುದಕ್ಕಿಂತಲೂ ದೊಡ್ಡ ಧರ್ಮ ಈ ಜಗತ್ತಿನಲ್ಲಿ ಯಾವುದಿದೆ?
ಬಡವರ ಹಸಿವಿಗೆ ನೀಡುವ ಅನ್ನದ ವಿಷಯದಲ್ಲೂ ರಾಜಕೀಯ ಮಾಡುವಂತಹ ಅಮಾನವೀಯ ಪ್ರವೃತ್ತಿ ತೋರಿದ ಬಿಜೆಪಿಗರು ಧರ್ಮದ ಕುರಿತಂತೆ ಮಾತನಾಡುತ್ತಿದ್ದರೇ, ಅದನ್ನು ಕಂಡು ನಗಬೇಕೋ ಅಳಬೇಕೋ ಎಂದು ನನಗೆ ತಿಳಿಯುತ್ತಿಲ್ಲ.
ಹಸಿದವರಿಗೆ ಅನ್ನ ನೀಡುವುದಕ್ಕಿಂತಲೂ ದೊಡ್ಡ ಧರ್ಮ ಈ ಜಗತ್ತಿನಲ್ಲಿ ಯಾವುದಿದೆ?
ಬಡವರ ಹಸಿವಿಗೆ ನೀಡುವ ಅನ್ನದ ವಿಷಯದಲ್ಲೂ ರಾಜಕೀಯ ಮಾಡುವಂತಹ ಅಮಾನವೀಯ ಪ್ರವೃತ್ತಿ ತೋರಿದ ಬಿಜೆಪಿಗರು ಧರ್ಮದ ಕುರಿತಂತೆ ಮಾತನಾಡುತ್ತಿದ್ದರೇ, ಅದನ್ನು ಕಂಡು ನಗಬೇಕೋ ಅಳಬೇಕೋ ಎಂದು ನನಗೆ ತಿಳಿಯುತ್ತಿಲ್ಲ.
ಉದ್ಯೋಗ ಖಾತ್ರಿ ಯೋಜನೆ ಬಳಸಿಕೊಂಡ್ರೆ ಗ್ರಾಮಗಳ ಅಭಿವೃದ್ಧಿ ಶೀಘ್ರ ಎಂದ ರೂಪಶ್ರೀ
2022-23ನೇ ಸಾಲಿನಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಅಡಿ 239 ಕಾಮಗಾರಿಗಳು ಅನುಷ್ಠಾನಗೊಂಡಿದ್ದು, 1.42 ಕೋಟಿ ಬಳಕೆ ಮಾಡಲಾಗಿದೆ. 15ನೇ ಹಣಕಾಸು ಯೋಜನೆ ಅಡಿ 25 ಕಾಮಗಾರಿಗಳು ಅನುಷ್ಠಾನ ಗೊಂಡಿದ್ದು, 20.60 ಲಕ್ಷ ಅಭಿವೃದ್ಧಿ ಕಾರ್ಯಗಳಿಗೆ ಬಳಕೆ ಮಾಡಲಾಗಿದೆ.
ಸಂಚಾರ ನಿಯಮ ಪಾಲಿಸಿ ಜೀವ ಉಳಿಸುಕೊಳ್ಳಲು ಡಿಸಿಪಿ ಎಂ. ಮುತ್ತುರಾಜು ಕರೆ
ಜನರ ಸುರಕ್ಷತೆಗಾಗಿ ಸಂಚಾರ ನಿಯಮ ರೂಪಿಸಲಾಗಿದೆ. ಅವುಗಳನ್ನು ಉಲ್ಲಂಘಿಸಿ ಪ್ರಾಣಕ್ಕೆ ತೊಂದರೆ ತಂದುಕೊಳ್ಳದಿರಿ. ನಿಯಮಗಳ ಪಾಲನೆಯಿಂದ ಅಪಘಾತದ ವೇಳೆ ಜೀವ ಉಳಿಸಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ. ಸಾವಿಗೀಡಾದಲ್ಲಿ ತಮ್ಮ ಕುಟುಂಬ ಬೀದಿಗೆ ಬೀಳಬೇಕಾಗುತ್ತದೆ ಎಂಬ ಎಚ್ಚರಿಕೆ ವಾಹನ ಚಲಾಯಿಸುವಾಗ ಇರಬೇಕು
ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ರಾಜಶೇಖರ ಎರಡನೇ ಬಾರಿ ಆಯ್ಕೆ: ಸನ್ಮಾನ
ಸಮಾಜದಲ್ಲಿ ಶಿಕ್ಷಕ ವೃತ್ತಿ ಅತ್ಯಂತ ಶ್ರೇಷ್ಟವಾಗಿದ್ದು, ಅದರ ಜವಾಬ್ದಾರಿ ಅರಿತು ಕೆಲಸ ಮಾಡಿದರೆ ಸದೃಢ ಸಮಾಜ ಕಟ್ಟುವುದರ ಜತೆಗೆ ದೇಶಕ್ಕೆ ಉತ್ತಮ ಪ್ರಜೆಗಳನ್ನು ನೀಡಬಹುದಾಗಿದೆ. ಎಲ್ಲಾ ಶಿಕ್ಷಕರು ತಮ್ಮ ಸೇವೆಯನ್ನು ಪ್ರಾಮಾಣಿಕತೆಯಿಂದ ಮಾಡಬೇಕು
ನಾಳೆ ದೆಹಲಿಯಲ್ಲಿ ದೇಶದ ರೈತರ ಮಹಾಸಂಗಮ ರ್‍ಯಾಲಿ: ಕುರುಬೂರು ಶಾಂತಕುಮಾರ್
ದೇಶದ ರೈತರನ್ನು ರಕ್ಷಣೆ ಮಾಡಲು ಕೇಂದ್ರ ಸರ್ಕಾರ ವಿಶ್ವ ವ್ಯಾಪಾರ ಒಪ್ಪಂದದಿಂದ ಹೊರಗೆ ಬರಬೇಕು. ಕಬ್ಬಿನ ಎಫ್ಆರ್ ಪಿ ದರವನ್ನು ಕನಿಷ್ಠ 4000 ರು.ಗೆ ಏರಿಕೆ ಮಾಡಬೇಕು. 60 ವರ್ಷ ತುಂಬಿದ ರೈತರಿಗೆ ಕನಿಷ್ಠ 10000 ರು. ಪಿಂಚಣಿ ನೀಡುವ ಯೋಜನೆ ಜಾರಿಗೆ ತರಬೇಕು. ಬೆಳೆ ವಿಮೆ ಪದ್ಧತಿ ಬದಲಾಯಿಸಬೇಕು.
ಮೈಸೂರನ್ನು ಯೋಗ ನಗರಿ ಎಂದು ಅಧಿಕೃತವಾಗಿ ಘೋಷಿಸಿ, ಅನುದಾನ ನೀಡಿ: ಮಡ್ಡೀಕೆರೆ ಗೋಪಾಲ್‌
ಸಾಂಸ್ಕೃತಿಕ ನಗರಿ ಮೈಸೂರಿಗೆ ಯೋಗ ಕಲಿಯಲು ದೇಶ- ವಿದೇಶಗಳ ಸಾವಿರಾರು ಜನ ಬರುತ್ತಿದ್ದಾರೆ. ಯಾದವಗಿರಿ, ಒಂಟಿಕೊಪ್ಪಲು, ಗೋಕುಲಂನಲ್ಲಿ ಬೆಳಗ್ಗೆ ಹಾಗೂ ಸಂಜೆ ವೇಳೆ ನೂರಾರು ವಿದೇಶಿಯರು ಕಣ್ಣಿಗೆ ಬೀಳುತ್ತಾರೆ. ಮೈಸೂರನ್ನು ಯೋಗ ನಗರಿ ಎಂದು ಕರೆಯಲಾಗುತ್ತಿದೆ. ಆದರೆ, ಅಧಿಕೃತವಾಗಿ ಘೋಷಿಸಿ, ಯೋಗ ಅಭಿವೃದ್ಧಿಗೆ ಅನುದಾನ ನೀಡಿದರೆ ಮತ್ತಷ್ಟು ಉತ್ತಮ.
ಇ-ಶ್ರಮ್ ಯೋಜನೆಯಡಿ ಪತ್ರಿಕಾ ವಿತರಕರಿಗೆ ಕಾರ್ಡ್ ವಿತರಣೆ
ಅಸಂಘಟಿತ ವಲಯದ ವ್ಯಾಪ್ತಿಗೆ ಬರುವ ಪತ್ರಿಕಾ ವಿತರಕರು ಪತ್ರಿಕೆ ವಿತರಿಸಲು ಬೈಸಿಕಲ್ ಮತ್ತು ದ್ವಿಚಕ್ರ ವಾಹನಗಳಲ್ಲಿ ನಿತ್ಯ ಮುಂಜಾನೆ ಮತ್ತು ಸಂಜೆ ಸಂಚರಿಸುವ ವೇಳೆ ಅಪಘಾತಗಳಾಗುವ ಸಾಧ್ಯತೆಗಳಿರುವುದರಿಂದ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಕಲ್ಪಿಸುವ ಮೂಲಕ ಸಾಮಾಜಿಕ ಭದ್ರತೆ ಒದಗಿಸುವುದು ಇ-ಶ್ರಮ ಯೋಜನೆ ಮುಖ್ಯ ಉದ್ದೇಶವಾಗಿದೆ
ಸಿಐಐಎಲ್‌ನಿಂದ ಭಾರತೀಯ ಭಾಷೆಗಳ 16 ಹೊಸ ದತ್ತಾಂಶ ಸಂಗ್ರಹಗಳ ಬಿಡುಗಡೆ
ಈ ದತ್ತಾಂಶ ಸಂಗ್ರಹಗಳು ಹಿಂದಿ, ಬಂಗಾಳಿ, ತಮಿಳು, ಮರಾಠಿ, ಕನ್ನಡ, ಮಲಯಾಳಂ, ಒಡಿಯಾ, ಅಸ್ಸಾಮಿ, ಕೊಂಕಣಿ, ಮೈಥಿಲಿ, ಉರ್ದು ಮತ್ತು ನೇಪಾಳಿ- 12 ಅನುಸೂಚಿತ ಭಾರತೀಯ ಭಾಷೆಗಳನ್ನು ಒಳಗೊಂಡಿವೆ. ಇದು ಭಾರತೀಯ ಇಂಗ್ಲಿಷಿನ ಎರಡು ರೂಪಾಂತರ ಹೊಂದಿದ್ದು, ಭಾರತೀಯ ಇಂಗ್ಲಿಷಿನ ಬಂಗಾಳಿ ರೂಪಾಂತರ ಮತ್ತು ಕನ್ನಡ ರೂಪಾಂತರಗಳನ್ನು ಹೊಂದಿದೆ.
  • < previous
  • 1
  • ...
  • 448
  • 449
  • 450
  • 451
  • 452
  • 453
  • 454
  • 455
  • 456
  • ...
  • 473
  • next >
Top Stories
ಚಿಕ್ಕಮಗಳೂರಿನಲ್ಲಿ ನೂತನ ತಿರುಪತಿ ರೈಲು ಸಂಚಾರಕ್ಕೆ ನಮಸ್ಕರಿಸಿದ ಮಹಿಳೆ
ಆಸ್ತಿ ಸರ್ಕಾರಕ್ಕೆ ನೀಡುವೆ : ಶಾಸಕ ಎಸ್.ಎನ್.ಸುಬ್ಬಾರೆಡ್ಡಿ
ರವಿಶಂಕರ್‌ ಗುರೂಜಿ ಬಯೋಪಿಕ್‌ನಲ್ಲಿ ನಟಿಸಲು ವಿಕ್ರಾಂತ್‌ ಮಾಸಿ ತಯಾರಿ
ತಿರುಪತಿ - ಚಿಕ್ಕಮಗಳೂರು ನೂತನ ರೈಲು ಸಂಚಾರಕ್ಕೆ ಚಾಲನೆ
ಕಾಂಗ್ರೆಸ್‌ನಿಂದ ಜನತೆಯ ಸುಲಿಗೆ: ನಿಖಿಲ್‌ ಕುಮಾರಸ್ವಾಮಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved