• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೆಎಸ್ಎಸ್ ಮಹಿಳಾ ಕಾಲೇಜಿನ 13 ವಿದ್ಯಾರ್ಥಿಗಳಿಗೆ ಉದ್ಯೋಗ
ಪ್ಲೇಸ್ ಮೆಂಟ್ ಡ್ರೈವ್ ನಲ್ಲಿ 13 ಮಂದಿ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಈ ಡ್ರೈವ್ ನಲ್ಲಿ ಪಾಲ್ಗೊಂಡಿದ್ದ 77 ಮಂದಿ ವಿದ್ಯಾರ್ಥಿಗಳಲ್ಲಿ 13 ಮಂದಿ ಆಯ್ಕೆಯಾದರು.
ಅಪಹರಣವಾಗಿದ್ದ ಸಂತ್ರಸ್ತೆ ರೇವಣ್ಣ ಪಿಎ ಮನೇಲಿ ಪತ್ತೆ!

ಕೆ.ಆರ್.ನಗರದಿಂದ ಇತ್ತೀಚೆಗೆ ಕಿಡ್ನಾಪ್ ಆಗಿದ್ದ, ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ವಿಡಿಯೋದಲ್ಲಿದ್ದಾರೆನ್ನಲಾದ ಸಂತ್ರಸ್ತೆ ಕೊನೆಗೂ ಪತ್ತೆಯಾಗಿದ್ದಾರೆ. 

ಮೈಸೂರು ಜಿಲ್ಲೆ ಮಳೆ ಅವಾಂತರಕ್ಕೆ ಇಬ್ಬರು ಬಲಿ- ಸುತ್ತೂರಿನಲ್ಲಿ ಜಾರಿ ಬಿದ್ದು ಮಹಿಳೆ ಸಾವು
ಮೈಸೂರು ತಾಲೂಕು ಮಾರಶೆಟ್ಟಿಹಳ್ಳಿ ನಿವಾಸಿ ಶಿವಕುಮಾರ್(36) ಎಂಬವರೇ ಮೃತಪಟ್ಟವರು. ಇವರು ಶುಕ್ರವಾರ ಟಿ. ನರಸೀಪುರ ರಸ್ತೆಯಲ್ಲಿರುವ ನಾಡನಹಳ್ಳಿಯಲ್ಲಿ ಖಾಸಗಿ ಕಟ್ಟಡದ ಬಳಿ ಕೆಲಸ ಮಾಡುತ್ತಿದ್ದರು.
ಚಾಮುಂಡಿ ಬೆಟ್ಟ ತಪ್ಪಲಿನಲ್ಲಿ ಪ್ರಾಣಿ ಪಕ್ಷಿಗಳಿಗೆ ನೀರಿನ ತೊಟ್ಟಿ ಅಳವಡಿಕೆ
ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನಿಂದ ಜನರೇ ನರಕಯಾತನೆ ಅನುಭವಿಸುತ್ತಿರುವಾಗ ಮೂಕ ಪ್ರಾಣಿಗಳ ಗತಿಯೇನು ಎಂಬುದನ್ನು ಅರಿತು ಕುಡಿಯುವ ನೀರಿನ ತೊಟ್ಟಿಗಳನ್ನು ಅಳವಡಿಸುತ್ತಿರುವುದು ಶ್ಲಾಘನೀಯ
ತೊದಲುವವರಿಗೆ ಸೂಕ್ತ ಚಿಕಿತ್ಸೆ, ತರಬೇತಿ ನೀಡಿದರೆ ಎಲ್ಲರಂತೆ ಮಾತನಾಡಲು ಸಾಧ್ಯ
ತೊದಲಿನ ಸಮಸ್ಯೆ ವಂಶವಾಹಿಯಿಂದ ಬರುತ್ತದೆ. ಯಾವ ವಸ್ತು ಎಷ್ಟು ತೂಕವಿದೆ, ಎಷ್ಟು ಬಲ ಹಾಕಬೇಕೆಂಬ ಪ್ರಜ್ಞೆಯನ್ನು ಮಿದುಳು ಹೊಂದಿರುತ್ತದೆ. ಮಿದುಳಿನ ನರವ್ಯೂಹದಲ್ಲಿ ಸಮಸ್ಯೆ ಬಂದರೆ ಮಾತಿನ ಚಲನೆಗಳಲ್ಲಿ ವ್ಯತ್ಯಾಸ ಕಾಣುತ್ತದೆ. ಮಾತು, ಪದಕ್ಕೆ ಬಳಸಬೇಕಾದ ಶಕ್ತಿಯ ಬಗ್ಗೆ ತರಬೇತಿಯನ್ನು ಪಡೆದರೆ ಸಮಸ್ಯೆ ಬಗೆಹರಿಸಲು ಸಾಧ್ಯವಾಗುತ್ತದೆ
ಹ್ಯಾಂಡ್‌ ಪೋಸ್ಟ್‌ ನಲ್ಲಿ ತಂಪು ಮಾಡಿದ ಮಳೆರಾಯ
ಸಂಜೆ ಪ್ರಾರಂಭವಾದ ಮಳೆ ಒಂದು ಗಂಟೆಗೆ ಹೆಚ್ಚು ಕಾಲ ಸುರಿಯಿತು. ಎಚ್.ಡಿ. ಕೋಟೆ ಪಟ್ಟಣದ ಮುಸ್ಲಿಂ ಬ್ಲಾಕ್ ನಲ್ಲಿ ತೆಂಗಿನ ಮರಕ್ಕೆಸಿಡಿಲು ಬಡಿದು, ಹೊತ್ತಿ ಉರಿಯಿತು. ಇದರಿಂದ ಭಯಬೀತರಾಗಿದ್ದ ಜನರು, ತಕ್ಷಣವೇ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದರು.
ಉಶೂ ಲೀಗ್‌ ನಲ್ಲಿ ಆಯುಷ ಐನೈನ್‌ ಗೆ ಬೆಳ್ಳಿ ಪದಕ
ಈ ಹಿಂದೆ ಸೆಪ್ಟೆಂಬರ್ ನಲ್ಲಿ ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿಯೂ ಚಿನ್ನದ ಪದಕ ಗಳಿಸಿದ್ದು ರಾಜವಂಶಸ್ಥೆ ತ್ರಿಶಿಕಾ ಒಡೆಯರ್ ಅವರು ಪ್ರಶಸ್ತಿ ನೀಡಿ ಸನ್ಮಾನಿಸಿದ್ದರು. ಚೆನ್ನೈನಲ್ಲಿ ನಡೆದ ಸೌತ್ ಜೋನ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿ ಚಿನ್ನದ ಪದಕಗಳಿಸಿದ್ದಾರೆ.
ಬಿರುಗಾಳಿಗೆ ಬಾಳೆ ಬೆಳೆ ನಾಶ
ಗ್ರಾಮದ ಜಗದೀಶ್ ಎಂಬವರಿಗೆ ಸೇರಿರುವ ಎರಡು ಎಕರೆ ಜಮೀನಿನಲ್ಲಿ ಬೆಳೆದಿದ್ದ ಬಾಳೆ ಬೆಳೆಯು ನಾಶವಾಗಿದೆ, ಸಾಲ ಸೋಲ ಮಾಡಿ ಬೆಳೆದ ಫಸಲು ನಾಶವಾದರೆ ಸಾಲ ತಿರಿಸುವುದಾದರೂ ಹೇಗೆ, ಬರಗಾಲದಲ್ಲಿ ಕಷ್ಟಪಟ್ಟು ಬೆಳೆದ ಫಸಲು ನಾಶವಾದರೆ ರೈತ ಸಾಲ ತಿರಿಸಲಾಗದೆ ಆತ್ಮಹತ್ಯೆ ದಾರಿ ಹಿಡಿಯುವ ಪರಿಸ್ಥಿತಿ ಉಂಟಾಗಿದೆ.
ನರ್ಸಿಂಗ್‌ ಕ್ಷೇತ್ರದಲ್ಲೂ ಸಂಶೋಧನೆ, ಪ್ರಯೋಗಗಳಿಗೆ ಒಡ್ಡಿಕೊಳ್ಳಬೇಕು
ಜೀವವನ್ನು ಉಳಿಸುವ ಜವಾಬ್ದಾರಿ ಶುಶ್ರೂಷಕರ ಮೇಲಿದೆ. ಪೋಷಕರಿಗೆ ತೋರುವ ಕಾಳಜಿ ಮತ್ತು ಆರೈಕೆಯನ್ನೇ ರೋಗಿಗಳ ಮೇಲೂ ತೋರಬೇಕು. ಮಾನವೀಯತೆ, ಕಾರುಣ್ಯ, ಸೇವೆಯೇ ವಿದ್ಯಾರ್ಥಿಗಳ ಗುರಿಯಾಗಬೇಕು.
ಆಸ್ತಿ ತೆರಿಗೆ ವಿನಾಯಿತಿ ಒಂದು ತಿಂಗಳು ಹೆಚ್ಚಳ ಮಾಡವಂತೆ ಸಂದೇಶ್‌ ಸ್ವಾಮಿ ಮನವಿ
ಮೈಸೂರು, ಆಸ್ತಿ ತೆರಿಗೆ ವಿನಾಯಿತಿ ಒಂದು ತಿಂಗಳು ಹೆಚ್ಚಳ ಮಾಡವಂತೆ ಸಂದೇಶ್‌ ಸ್ವಾಮಿ ಮನವಿ
  • < previous
  • 1
  • ...
  • 449
  • 450
  • 451
  • 452
  • 453
  • 454
  • 455
  • 456
  • 457
  • ...
  • 557
  • next >
Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved