• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೆಚ್ಚಿನ ನಾಯಕನ ಅಂತಿಮ ದರ್ಶನ ಪಡೆದ ಸಾವಿರಾರು ಜನ
ಮೈಸೂರಿನ ಜಯಲಕ್ಷ್ಮೀಪುರಂನಲ್ಲಿರುವ ವಿ. ಶ್ರೀನಿವಾಸಪ್ರಸಾದ್ ಅವರ ನಿವಾಸ ಭೀಮಸದನದಲ್ಲಿ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಅಂತಿಮ ದರ್ಶನಕ್ಕೆ ಪಾರ್ಥಿವ ಶರೀರವನ್ನು ಇರಿಸಲಾಗಿತ್ತು. ಮಧ್ಯಾಹ್ನ 3ರ ನಂತರ ಜಯಲಕ್ಷ್ಮೀಪುರಂನಿಂದ ಅಶೋಕಪುರಂನಲ್ಲಿರುವ ಎನ್.ಟಿ.ಎಂ.ಎಸ್ ಶಾಲೆ ಆವರಣದಲ್ಲಿ ಅಂತಿಮ ದರ್ಶನಕ್ಕೆ ಇರಿಸಲಾಯಿತು.
ಕೆ.ಆರ್‌. ನಗರದಲ್ಲಿ ಸೋಲು, ಗೆಲುವಿನ ಲೆಕ್ಕಾಚಾರ
ಈ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವುದರಿಂದ ಎರಡು ಪಕ್ಷಗಳ ಮತಗಳ ಕ್ರೋಡೀಕರದಿಂದ ಈ ಬಾರಿ ಜೆಡಿಎಸ್ ಪಕ್ಷವೇ ಕ್ಷೇತ್ರದಲ್ಲಿ ಹೆಚ್ಚು ಮುನ್ನಡೆ ಪಡೆಯಲಿದೆ ಎಂಬುದು ಆ ಎರಡು ಪಕ್ಷಗಳ ಪ್ರಮುಖರ ವಿಶ್ವಾಸ.
ವಿದ್ಯಾವರ್ಧಕ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮುಕ್ತ ದಿನ ಯಶಸ್ವಿ
ಸಮಸ್ಯೆ ಆಧಾರಿತ ಕಲಿಕೆಯ ಪ್ರಾಮುಖ್ಯತೆ, ಎಂಜಿನಿಯರಿಂಗ್ ಭೂದೃಶ್ಯದಲ್ಲಿ ವ್ಯವಹಾರ ರೂಪಾಂತರ ಮತ್ತು ಅಂತರಶಿಸ್ತೀಯ ವಿಧಾನವು ಸಮಾಜದ ಸವಾಲುಗಳನ್ನು ಪರಿಣಾಮಕಾರಿಯಾಗಿ ಎದುರಿಸಬಲ್ಲ ಭವಿಷ್ಯದ ಎಂಜಿನಿಯರ್‌ ಗಳನ್ನು ರೂಪಿಸುವಲ್ಲಿ ಈ ಅಂಶಗಳು ಹೇಗೆ ನಿರ್ಣಾಯಕವಾಗಿವೆ
ಮತದಾರರು ನಮ್ಮ ಪರವಾಗಿದ್ದು, ಶೇ.100 ಗೆಲುವಿನ ವಿಶ್ವಾಸ ಇದೆ
ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿದ್ದು, ಅಷ್ಟೇ ಅಲ್ಲದೆ ಜಾತಿ, ಭೇದ ಮರೆತು ಜನ ಅಭಿವೃದ್ಧಿಯ ಮುಖ ನೋಡಿದ್ದು, ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆಂಬ ವಿಶ್ವಾಸವಿದೆ. ಚುನಾವಣೆಗಾಗಿ ಬಿಜೆಪಿ ಬಹಳಷ್ಟು ಕಸರತ್ತು ನಡೆಸಿತು.
ರಂಗಾಯಣ ಆವರಣದಲ್ಲಿ ವಿಹರಿಸಿದ ಸಾಮರಸ್ಯದ ಕಲಾ ದೋಣಿ
ನಾವೆಲ್ಲರೂ ಒಂದೇ, ಎಲ್ಲರನ್ನೂ ಗೌರವಿಸೋಣ, ಎಲ್ಲರನ್ನೂ ಪ್ರೀತಿಸೋಣ. ಕುಲ ಕುಲವೆಂದ ಹೊಡದಾಡಿದಿರಿ, ಸಮರಸವೇ ಜೀವನ, ನಾವು ಉಸಿರಾಡುವ ಗಾಳಿಯೊಂದೇ, ಬೇರೆ ಬೇರೆ ಒಕ್ಕಲು ಒಂದೇ ತಾಯ ಮಕ್ಕಳು, ಎಲ್ಲರೊಂದಿಗೆ ಬದುಕೋಣ ಎಂಬಿತ್ಯಾದಿ ಫಲಕಗಳನ್ನು ಸಾಮರಸ್ಯ ಸಂದೇಶ ಸಾರಿದರು.
ಮಿಡ್ಲ್‌..ಪ್ರಸನ್ನ ಸಾಗರ ಮುನಿ ಮಹಾರಾಜ ಪರಿವಾರಕ್ಕೆ ಭವ್ಯ ಸ್ವಾಗತ
ಮೈಸೂರಿನಲ್ಲಿ ಮೂರು ದಿನ ವಾಸ್ತವ್ಯ ಹೂಡಲಿರುವ ಮುನಿಗಳು, ಪ್ರತಿ ದಿನ ವಿಶೇಷ ಪ್ರವಚನ ನೀಡಲಿದ್ದಾರೆ. ಏ.29 ರಂದು ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಭೇಟಿ ನೀಡಲಿದ್ದಾರೆ
ಗಮನ ಸೆಳೆದ ಶ್ವಾನಗಳ ಪ್ರದರ್ಶನ
ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಶ್ವಾನಗಳು ಬಿಸಿಲಿನ ತಾಪಕ್ಕೆ ಬಸವಳಿದವು. ಅವುಗಳ ದೇಹ ತಂಪು ಮಾಡುವ ಸಲುವಾಗಿ ಐಸ್ ಹಾಗೂ ತಂಪಾದ ನೀರನ್ನು ನೀಡಲಾಯಿತು. ಅಲ್ಲದೆ, ಕೆಲವು ಶ್ವಾನ ಮಾಲೀಕರು ತಮ್ಮ ಪ್ರಿಯವಾದ ಶ್ವಾನವನ್ನು ಎಸಿ ಕಾರಿನಲ್ಲೇ ಕೂರಿಸಿದ್ದರು.
ನಗರಕ್ಕೆಶಾಂತಿಯುತ ಮತದಾನಕ್ಕೆ ಸಂದೇಶ್ ಸ್ವಾಮಿ ಅಭಿನಂದನೆ
ಕಳೆದ ಎರಡ್ಮೂರು ದಶಕಗಳಲ್ಲಿ ನಾನು ಕಂಡಂತೆ ನರಸಿಂಹರಾಜ ಕ್ಷೇತ್ರ ಸೇರಿದಂತೆ ಮೈಸೂರಿನಲ್ಲಿ ಶೇ. 65ಕ್ಕೂ ಹೆಚ್ಚು ಮತಗಳು ಚಲಾವಣೆಯಾಗಿದ್ದು, ಮತದಾರರು ಹೆಚ್ಚಿನ ಉತ್ಸಾಹ ತೋರಿ ಮತದಾನ ಹಬ್ಬದಲ್ಲಿ ಭಾಗವಹಿಸಿದ್ದು ಅಭಿನಂದನೀಯ.
ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶೇ. 80 ರಷ್ಟು ಮತದಾನ

ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಕೆ.ಆರ್. ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶೇ. 80 ರಷ್ಟು ಮತದಾನವಾಗಿದೆ.

ಆದಾಯ ತೆರಿಗೆ ಎಂಬುದು ಪಿಡುಗಲ್ಲ: ಎಂ.ಸಿ. ಸುಂದರ್
ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕವಾದ ತೆರಿಗೆ ಸಂದಾಯ ಅತಿ ಮುಖ್ಯವಾದದ್ದು. ಯಾರು ಕಾನೂನನ್ನು ಮಾಡುತ್ತಾರೆಯೋ ಹಾಗೂ ಜಾರಿಗೊಳಿಸುತ್ತಾರೆಯೋ ಅಂತಹವರಲ್ಲಿ ಕೆಲವರು ಕಾನೂನನ್ನು ಮುರಿಯುತ್ತಾರೆ. ಕಾರ್ಯಾಂಗ, ನ್ಯಾಯಾಂಗ, ಶಾಸಕಾಂಗದಂತೆಯೇ ಮಾಧ್ಯಮಾವೂ ಒಂದಾಗಿದೆ. ಆದ್ದರಿಂದ ಮಾಧ್ಯಮದವರು ತೆರಿಗೆಯ ಮಹತ್ವವನ್ನು ಜನಸಾಮಾನ್ಯರಿಗೆ ತಿಳಿಸುವ ದಿಕ್ಕಿನಲ್ಲಿ ಸಕ್ರಿಯರಾಗಬೇಕಾಗಿದೆ.
  • < previous
  • 1
  • ...
  • 453
  • 454
  • 455
  • 456
  • 457
  • 458
  • 459
  • 460
  • 461
  • ...
  • 557
  • next >
Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved