• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾನು ಮುಷ್ತಾಕ್ ಮುಸ್ಲಿಂ ಅನ್ನುವ ಕಾರಣಕ್ಕೆ ನಾನು ವಿರೋಧಿಸುತ್ತಿಲ್ಲ: ಪ್ರತಾಪ್ ಸಿಂಹ
ಬಾನು ಮುಷ್ತಾಕ್ ಅವರಿಗೆ ನೇರವಾಗಿ ಪ್ರಶ್ನೆ ಕೇಳ್ತೀನಿ, ಸಾಹಿತ್ಯ ಭಾಷಣದಲ್ಲಿ ನಿಮ್ಮ ಭಾಷಣ ಏನಿತ್ತು? ಮುಸ್ಲಿಮರು ಕನ್ನಡ ಕಲಿಯಲು ಭುವನೇಶ್ವರಿ ತಾಯಿ ಮೂರ್ತಿ ಅಡ್ಡಿಯಾಯಿತು ಎಂದು ಬಾನು ಮುಷ್ತಾಕ್ ಹೇಳಿದ್ದಾರೆ. ಭುವನೇಶ್ವರಿಗೆ ಅರಿಶಿನ ಕುಂಕುಮ ಇಟ್ಟಿದ್ದರಿಂದ ಮುಸ್ಲಿಮರು ಕನ್ನಡ ಕಲಿಯಲು ಆಗಿಲ್ಲ ಎಂದು ಮುಷ್ತಾಕ್ ಹೇಳಿದ್ದು ಸತ್ಯ ತಾನೇ?.
ಶಿಕ್ಷಕರಿಂದ ಸುಶಿಕ್ಷಿತ ಸಮಾಜ ನಿರ್ಮಾಣ ಮಾಡಲು ಸಾಧ್ಯ: ಕೆ.ಎನ್‌. ಬಸಂತ್‌
ಪ್ರಸ್ತುತ ಸಮಾಜಕ್ಕೆ ಕೆ.ಎಸ್. ಮಧುಸೂದನ್ ಅವರಂತಹ ನುರಿತ ಮತ್ತು ಉತ್ತಮ ಶಿಕ್ಷಕರ ಅವಶ್ಯಕತೆ ಅತ್ಯಂತ ಅಗತ್ಯವಾಗಿದ್ದು, ಇಂತಹವರಿಂದ ಉತ್ತಮ ಅಧಿಕಾರಿಗಳು, ವಿಜ್ಞಾನಿಗಳು ಮತ್ತು ಆಡಳಿತಗಾರರು ಸಮಾಜಕ್ಕೆ ಕೊಡುಗೆಯಾಗಿ ಬರಲಿದ್ದು, ನಾವೆಲ್ಲರೂ ಇವರ ಬೆನ್ನೆಲುಬಾಗಿ ನಿಲ್ಲಬೇಕು.
ಚಾಮುಂಡೇಶ್ವರಿ, ದಸರಾ ಆಚರಣೆ ಗೊಂದಲದ ಸಂಗತಿ ಕುರಿತು ಪ್ರಮೋದಾದೇವಿ ಒಡೆಯರ್ ಬೇಸರ

ಕರ್ನಾಟಕ ಸರ್ಕಾರವು ಈ ವರ್ಷ ನಡೆಸಲು ಉದ್ದೇಶಿಸಿರುವ ದಸರಾ ಆಚರಣೆಗಳು, ವಿಶೇಷವಾಗಿ ಚಾಮುಂಡಿಬೆಟ್ಟದ ಮೇಲಿರುವ ಪವಿತ್ರ ಚಾಮುಂಡೇಶ್ವರಿ ದೇವಸ್ಥಾನದ ಸುತ್ತಾ ರಾಜಕೀಯವು ನಡೆಯುತ್ತಿರುವ ಸಂಗತಿ ತೀವ್ರ ಬೇಸರ ತಂದಿದೆ. 

ಬೃಂದಾವನ ಬಡಾವಣೆಯಲ್ಲಿ ಒಂದೇ ಬಾರಿಗೆ 1021 ಗಣೇಶ ದರ್ಶನ
ಬೃಂದಾವನ ಬಡಾವಣೆ ಗಣಪತಿ ದೇವಸ್ಥಾನದ ವಿಶಾಲವಾದ ಆವರಣದಲ್ಲಿ ಆಕರ್ಷಕ ವಿದ್ಯುತ್‌ ದೀಪಾಲಂಕಾರದೊಂದಿಗೆ ನಿರ್ಮಿಸಿರುವ ಮಂಟಪದಲ್ಲಿ ವೇದಿಕೆಯ ಪದಾಧಿಕಾರಿಗಳು ಬಹಳ ಶ್ರಮಪಟ್ಟು ಪ್ರತಿಷ್ಠಾಪಿಸಿರುವ 1021 ಗಣಪತಿಯು ಬಹು ಆಕರ್ಷಣೆಯಾಗಿದ್ದು, ಮೈಸೂರಿನ ಭಕ್ತರು ಭೇಟಿ ನೀಡಿ ಕಣ್ತುಂಬಿಕೊಳ್ಳುತ್ತಿದ್ದಾರೆ.
ನಮ್ಮ ಯುವ ಜನತೆ ಸ್ವದೇಶ, ಸ್ವಧರ್ಮ, ಸ್ವಸಂಸ್ಕೃತಿ ಅನುಸರಿಸಬೇಕು: ಡಾ.ಅನಿತಾ ಪ್ರಸಾದ್
ದೇಶ ಮೊದಲು ಅನ್ನುವುದು ನಮ್ಮ ಬದುಕಿನ ಮೌಲ್ಯವಾಗಬೇಕು. ಸ್ವದೇಶ, ಸ್ವಧರ್ಮ, ಸ್ವಸಂಸ್ಕೃತಿ ಸದಾ ಶ್ರೇಷ್ಠ. ಇದನ್ನು ನಮ್ಮ ಯುವಜನತೆ ಅನುಸರಿಸಿದರೆ ಮಾತ್ರ ಇವುಗಳು ಉಳಿಯಬಲ್ಲವು. ಈ ನಿಟ್ಟಿನಲ್ಲಿ ಗಣೇಶೋತ್ಸವ ಆಚರಣೆ ಅತ್ಯಂತ ಮಹತ್ವದ್ದು. ದೇಶ ಸೇವೆ, ಧರ್ಮ ರಕ್ಷಣೆ ನಮ್ಮ ಕರ್ತವ್ಯ.
ಹಿಂದೂ, ಮುಸ್ಲಿಂ ಒಟ್ಟಾಗಿ ಗಣೇಶ ಹಬ್ಬ ಆಚರಣೆ
ಮೈಸೂರು ನಗರದ ಕೆ.ಆರ್.ಮೊಹಲ್ಲಾ ತೊಗರಿ ಬೀದಿಯಲ್ಲಿ ಪಂಚಮುಖಿ ವಿನಾಯಕ ಯುವಕರ ಬಳಗದ ಯುವಕರು ಹಾಗೂ ಮುಸ್ಲಿಂ ಸ್ನೇಹಿತರ ಒಟ್ಟಾಗಿ ಸೇರಿ ಗಣೇಶ ಹಬ್ಬವನ್ನು ಆಚರಿಸುವ ಮೂಲಕ ಸೌಹಾರ್ದತೆ ಸಂದೇಶ ಸಾರಿದರು. ವಿಘ್ನ ವಿನಾಶಕನಿಗೆ ಒಟ್ಟಾಗಿ ಪೂಜೆ ಸಲ್ಲಿಸುವ ಮೂಲಕ ಮಾದರಿಯಾದ ಯುವಕರು, ಪೂಜೆಯ ಬಳಿಕ ಪ್ರಸಾದ ಹಾಗೂ ನೈವೇದ್ಯವನ್ನು ಪರಸ್ಪರ ತಿನ್ನಿಸಿ ಖುಷಿಪಟ್ಟರು.
ಚಾಮುಂಡಿ ಬೆಟ್ಟ ಎಂದೆಂದಿಗೂ ಹಿಂದೂಗಳದ್ದೇ: ಯದುವೀರ್‌

ಗೌರಿ ಹಬ್ಬದ ದಿನವೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ‘ಚಾಮುಂಡಿ ಬೆಟ್ಟ, ಚಾಮುಂಡಿ ದೇವಿ ಹಿಂದೂಗಳ ಆಸ್ತಿ ಅಲ್ಲ’ ಎಂದಿರುವುದು ಅತ್ಯಂತ ದುಃಖಕರ ಮತ್ತು ನಿಂದನೀಯ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ್ ಒಡೆಯರ್ ಕಿಡಿಕಾರಿದ್ದಾರೆ.  

ಮುಸುಕಿನ ಜೋಳದ ಬೆಳೆಯಲ್ಲಿ ಉಲ್ವಣಗೊಳ್ಳುತ್ತಿರುವ ಕೇದಿಗೆ
ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಉಪ ಕೃಷಿ ನಿರ್ದೇಶಕ ಡಾ.ಕೆ. ನಾಗರಾಜ್
ಮೈಸೂರು ಚಾಮುಂಡಿ ಬೆಟ್ಟ ಹಿಂದುಗಳ ಆಸ್ತಿಯಲ್ಲ : ಡಿಕೆಶಿ
ದಸರಾ ಧಾರ್ಮಿಕ ಆಚರಣೆ ಅಲ್ಲ, ಅದೊಂದು ಸಾಂಸ್ಕೃತಿಕ ಆಚರಣೆ. ಎಲ್ಲಾ ಧರ್ಮದವರೂ ಅದರಲ್ಲಿ ಪಾಲ್ಗೊಳ್ಳುತ್ತಾರೆ. ಅಲ್ಲದೆ, ಚಾಮುಂಡಿ ಬೆಟ್ಟ ಕೇವಲ ಹಿಂದೂಗಳ ಆಸ್ತಿಯಲ್ಲ. ಎಲ್ಲ ಧರ್ಮದವರಿಗೂ ಅಲ್ಲಿ ಪ್ರವೇಶವಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.
ಬನ್ನಿಮಂಟಪದ ಸರ್ಕಾರಿ ಅಂಧ ಶಾಲೆಗೆ ಓವರ್‌ ಹೆಡ್ ಟ್ಯಾಂಕ್, ಬ್ರೇಲ್ ಶೀಟುಗಳ ದಾನ
ಒಂದೇ ವೇದಿಕೆಯ ಹೆಚ್ಚು ಮುಖಂಡರು ಸೇರಿದ್ದು, ಪ್ರಭಾವಶಾಲಿ ಪ್ರಾಜೆಕ್ಟಿಗೆ ಮಹತ್ವ ನೀಡಿತು
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 555
  • next >
Top Stories
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved