• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿ, ನಮ್ಮ ರೈತರಿಗೆ ಚೊಂಬು ನೀಡಿದ್ದಾರೆ: ಬಿ.ವೈ. ವಿಜಯೇಂದ್ರ
ರೈತರ ಪರಿಸ್ಥಿತಿ ನೋಡಿದರೆ ಸಂಕಟ ದುಃಖ ಬರುತ್ತದೆ, ಇಲ್ಲಿನ ರೈತರಿಗೆ ಬೇಸಾಯ ಮಾಡಲು ನೀರು ಕೊಡದೆ ಕಾವೇರಿ ಅಣೆಕಟ್ಟು ನೀರನ್ನು ತಮಿಳುನಾಡಿಗೆ ಹರಿಸಿ, ನಮ್ಮ ರೈತರಿಗೆ ಚೊಂಬು ಕೊಟ್ಟಿದ್ದಾರೆ, ನಮ್ಮ ರೈತರ ಜಮೀನುಗಳಿಗೆ ನೀರುಣಿಸಿದ್ದರೆ ರೈತರು ಇಷ್ಟೊಂದು ಕಷ್ಟ ಪಡಬೇಕಿತ್ತ, ಮಾತಿನಲ್ಲಿ‌ಮಾತ್ರ ರೈತರ ಪರ ಎಂದು ಬೊಗಳೆ ಬಿಡುತ್ತ ರೈತರಿಗೆ ದ್ರೋಹ ಬಗೆಯುತ್ತಿದ್ದಾರೆ.
ಡಾ.ಅಂಬೇಡ್ಕರ್ ಹೆಸರನ್ನು ಹೇಳುವ ನೈತಿಕತೆ ಕಾಂಗ್ರೆಸ್ ಗಿಲ್ಲ: ಜಿ.ಡಿ. ಹರೀಶ್‌ಗೌಡ
ಮಾತೆತ್ತಿದರೆ ಸಂವಿಧಾನ, ಮೀಸಲಾತಿಯ ಕುರಿತು ಮಾತನಾಡುವ ಕಾಂಗ್ರೆಸಿಗರು ಅಂಬೇಡ್ಕರ್‌ ಅವರನ್ನು ಚುನಾವಣೆಯಲ್ಲಿ ಷಡ್ಯಂತ್ರ ರೂಪಿಸಿ ಸೋಲಿಸಿದರಲ್ಲ ಅದು ಸರಿಯೇ ಅಥವಾ ಸಂವಿಧಾನ ಬದಲಾವಣೆಯಾಗಬೇಕೆಂಬ ವ್ಯಕ್ತಿಗೆ ಬಿಜೆಪಿ ಟಕೆಟ್‌ ನ್ನೇ ನೀಡಲಿಲ್ಲವಲ್ಲ ಅದು ಸರಿನಾ ಎನ್ನುವುದನ್ನು ದಲಿತರು ಯೋಚಿಸಬೇಕು. ಪದೇ ಪದೇ ಸುಳ್ಳನ್ನು ಹೇಳುತ್ತಲೇ ಮುಗ್ಧ ದಲಿತರ ಮತಗಳನ್ನು ಗಳಿಸುವ ಕಾಂಗ್ರೆಸ್‌ ಹುನ್ನಾರ ಈ ಬಾರಿ ವಿಫಲವಾಗಲಿದೆ.
ಇಂದು ಸಂಜೆ 6ಕ್ಕೆ ಚುನಾವಣಾ ಬಹಿರಂಗ ಪ್ರಚಾರ ಅಂತ್ಯ, ನಿಷೇಧಾಜ್ಞೆ ಜಾರಿ: ಜಿಲ್ಲಾಧಿಕಾರಿ
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮೈಸೂರು ಜಿಲ್ಲೆಯ ವ್ಯಾಪ್ತಿಯಲ್ಲಿ ಏ.24ರ ಸಂಜೆ 6 ರಿಂದ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು, ಈ ಸಮಯದಲ್ಲಿ 5 ಜನಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರತಕ್ಕದ್ದಲ್ಲ. ಇದು ಚುನಾವಣಾ ಪ್ರಚಾರಕ್ಕೆ ತೆರಳುವವರಿಗೆ ಅನ್ವಯಿಸುವುದಿಲ್ಲ.
ಸಾಮಾನ್ಯ ವ್ಯಕ್ತಿ ಕೂಡ ಸ್ವಾಭಿಮಾನದಿಂದ ಬದುಕುವುದನ್ನು ಕಲಿಸಿಕೊಟ್ಟವರು ಮೋದಿ: ಸದಾನಂದ ಗೌಡ
ಸಮಾನ ಮನಸ್ಸಿಗರಾಗಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮತ್ತು ನಮ್ಮ ಪ್ರಧಾನಮಂತ್ರಿ ಅವರು ಸೇರಿಕೊಂಡು ಮೈತ್ರಿಕೂಟವನ್ನು ರಚಿಸಿಕೊಳ್ಳಲು ನಿಶ್ಚಯ ಮಾಡಿದರು, 10 ವರ್ಷದ ಒಳ್ಳೆಯ ಕೆಲಸ ಮಾಡಿದ್ದಾರೆ ಅವರು ದೇವೇಗೌಡರ ಸಂಬಂಧ ಇದರಿಂದಾಗಿ ಒಂದು ಮಟ್ಟಕ್ಕೆ ಅದ್ಭುತವಾದ ಪರಿವರ್ತನೆ ದೇಶದಲ್ಲಿ ಆಗಬೇಕಾಗಿದೆ, ದಕ್ಷಿಣ ಕನ್ನಡದಿಂದ ಚಿಕ್ಕಬಳ್ಳಾಪುರದವರೆಗೆ ಪ್ರಚಾರ ಕಾರ್ಯದಲ್ಲಿ ತೊಡಗಿದ್ದೇನೆ, ಒಳ್ಳೆಯ ವಾತಾವರಣವಿದೆ.
ಇಂದು ವಿಶ್ವವಿದ್ಯಾನಿಲಯಗಳೇ ಜಾತಿ ಕೇಂದ್ರಗಳಾಗಿವೆ: ಪ್ರೊ.ರಾಜಪ್ಪ ದಳವಾಯಿ
ಡಾ. ಅಂಬೇಡ್ಕರ್ ಅವರು ಕೇವಲ ದಲಿತರಿಗಾಗಿ ಮಾತ್ರ ಕೆಲಸ ಮಾಡಿದ್ದಾರೆ ಎನ್ನುವುದು ತಪ್ಪು. ಅವರು ಈ ದೇಶದ ಪ್ರತಿಯೊಬ್ಬರಿಗಾಗಿಯೂ ಕೆಲಸ ಮಾಡಿದ್ದಾರೆ. ಡಾ. ಅಂಬೇಡ್ಕರ್ ಅವರು ಇಲ್ಲದಿದ್ದರೆ ದೇಶದಲ್ಲಿ ಶೇ.70 ಜನರಿಗೆ ಶಿಕ್ಷಣ ಸಿಗುತ್ತಿರಲಿಲ್ಲ. ಸಮಾಜದ ಕೊನೆಯ ವ್ಯಕ್ತಿಗೂ ಶಿಕ್ಷಣ ಸಿಗಬೇಕು. ಶೋಷಣೆ ಮುಕ್ತ ಸಮಾಜ ನಿರ್ಮಾಣವಾಗಬೇಕು ಎಂಬುದು ಡಾ. ಅಂಬೇಡ್ಕರ್ ಕನಸಾಗಿತ್ತು.
ನೇಹಾ ಹತ್ಯೆ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾದಿಂದ ಮೇಣದ ಬತ್ತಿ ಪ್ರತಿಭಟನೆ
ಒಂದು ಸಮುದಾಯದ ತುಷ್ಟೀಕರಣಕ್ಕಾಗಿ, ತಮ್ಮ ವೋಟ್ ಬ್ಯಾಂಕ್‌ ಗಾಗಿ ರಾಜ್ಯದ ಹೆಣ್ಣು ಮಕ್ಕಳ ಸುರಕ್ಷತೆಯನ್ನೇ ಬಲಿ ಕೊಡುತ್ತಿದೆ. ನೇಹಾಳನ್ನು ವಾಪಸ್ ಕರೆ ತರಲು ಸಾಧ್ಯವಿಲ್ಲ. ಆದರೆ, ಅವಳ ಆತ್ಮಕ್ಕೆ ಶಾಂತಿ ಸಿಗುವಂತೆ ಮಾಡಬೇಕು. ತಂದೆ ತಾಯಿಗೆ ನ್ಯಾಯ ಸಿಗಬೇಕಾದರೆ ಆರೋಪಿಗೆ ಕಠಿಣ ಶಿಕ್ಷೆ ಆಗಬೇಕು.
ಮಾಜಿ ಸಿಎಂ ಕುಮಾರಸ್ವಾಮಿ ಸಂಸತ್ತಿಗೆ ಹೋದರೆ ಉತ್ತಮ
ಎರಡು ಅವಧಿಗೆ ಮುಖ್ಯಮಂತ್ರಿಯಾಗಿ ಅಪಾರ ರಾಜಕೀಯ ಅನುಭವ ಹೊಂದಿರುವ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಉತ್ತಮವಾದ ಜನಪರ ಕೆಲಸಗಳನ್ನು ಜವಾಬ್ದಾರಿಯಿಂದ ನಿರ್ವಹಿಸಿದ್ದು, ಅವರಿಂದ ಮತ್ತಷ್ಟು ಅಭಿವೃದ್ಧಿಯಾಗಬೇಕಾದರೆ ಬಹುಮತಗಳಿಂದ ಆಯ್ಕೆಯಾಗಬೇಕು.
ನಾವು ಆಲೋಚನೆ ಮಾಡಿ ಮತ ನೀಡಬೇಕು: ತನ್ವೀರ್ ಸೇಠ್
ಸುಳ್ಳಿನ ಜೊತೆಗೆ ಸತ್ಯ ಹೋರಾಟ ಮಾಡುತ್ತಿದೆ. ಈ ಧರ್ಮ ಯುದ್ಧದಲ್ಲಿ ನೀವು ಯಾರಿಗೆ ಜಯಭೇರಿ ಬಾರಿಸುತ್ತಿರ ಎಂಬುದು ಮುಖ್ಯವಾಗಿದೆ. ನಮ್ಮ ದೇಶ ಸುಭಿಕ್ಷೆಯಾಗಿ ಇರಲು ಶಾಂತಿ ಸೌಹಾರ್ದತೆ ಮುಖ್ಯ. ಅದನ್ನು ರೂಪಿಸುವುದು ನಿಮ್ಮ ಕೈಯಲ್ಲಿ ಇದೆ. ಅದಕ್ಕೆ ಅಭಯ ಹಸ್ತಕ್ಕೆ ಮತ ನೀಡಿ.
ಆರೋಪಿ ಫಯಾಜ್‌ ಗೆ ಗಲ್ಲು ಶಿಕ್ಷೆ ವಿಧಿಸುವಂತೆ ವೀರಶೈವ ಮಹಾಸಭಾ ಆಗ್ರಹ
ಕಾಂಗ್ರೆಸ್ ಸರ್ಕಾರ ಮುಸ್ಲಿಂರನ್ನು ತುಷ್ಟೀಕರಣ ಮಾಡುತ್ತಿರುವ ಕಾರಣ ರಾಜ್ಯದಲ್ಲಿ ಕೊಲೆ, ಸುಲಿಗೆ, ಹಲ್ಲೆ ಪ್ರಕರಣಗಳು ಹೆಚ್ಚಾಗಿವೆ. ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಸಮಾಜಘಾತುಕ ಶಕ್ತಿಗಳನ್ನು ಮಟ್ಟ ಹಾಕಬೇಕಿದ್ದ ಸರ್ಕಾರ ವೈಯಕ್ತಿಕ ಕಾರಣಕ್ಕೆ ಕೊಲೆಯಾಗಿದೆ ಎಂದು ಬೇಜವಾಬ್ದಾರಿ ಹೇಳಿಕೆ ನೀಡುತ್ತಿರುವುದು ನಾಚಿಕೆಗೇಡಿನ ಸಂಗತಿ.
ಸುನಿಲ್‌ ಬೋಸ್‌ ಗೆಲುವಿಗೆ ಶ್ರಮಿಸಲು ವೀರಶೈವ ಲಿಂಗಾಯತ ಕಾಂಗ್ರೆಸ್ ಬಳಗ ತೀರ್ಮಾನ
ಸರಗೂರು ಪಟ್ಟಣದ ಗಣಪತಿ ದೇವಸ್ಥಾನದಲ್ಲಿ ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿ, ತೆರದ ವಾಹನದಲ್ಲಿ ನಡೆದ ರೋಡ್ ಶೋ ಒಂದನೇ ಮುಖ್ಯ ರಸ್ತೆ ಮಾರ್ಗವಾಗಿ ಎಸ್‌.ಬಿಎಂ ಬ್ಯಾಂಕ್ ಮಾರ್ಗವಾಗಿ ಸಂತೇಮಾಸ್ತಮ್ಮ ದೇವಸ್ಥಾನದಲ್ಲಿ ಕೊನೆಗೊಂಡಿತು. ರೋಡ್ ಶೋ ವೇಳೆ ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಿ ಕಾಂಗ್ರೆಸ್ ಮತ ನೀಡಬೇಕೆಂದು ಅವರು ಮನವಿ ಮಾಡಿದರು.
  • < previous
  • 1
  • ...
  • 456
  • 457
  • 458
  • 459
  • 460
  • 461
  • 462
  • 463
  • 464
  • ...
  • 557
  • next >
Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ವಂದೇ ಮಾತರಂ - 150ನೇ ವಾರ್ಷಿಕೋತ್ಸವ : ಸಾಂಸ್ಕೃತಿಕ ರಾಷ್ಟ್ರೀಯತೆಯ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved