• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರಣ್ಯಪುರಂ, ಅಂಬೇಡ್ಕರ್ ಕಾಲೋನಿಯಲ್ಲಿ ಅರಿಶಿನ, ಕುಂಕುಮ ವಿತರಿಸಿ ಜಾಗೃತಿ
ನಾವು ಪ್ರತಿಯೊಂದು ಹಬ್ಬವನ್ನು ಕುಟುಂಬದ ಸದಸ್ಯರ ಜೊತೆಗೆ ಆಚರಣೆ ಮಾಡುತ್ತೇವೋ ಅದೇ ರೀತಿ ನಮ್ಮ ರಾಜ್ಯದ ಮತ್ತು ದೇಶದ ಅತಿದೊಡ್ಡ ಹಬ್ಬ ಈ ಚುನಾವಣೆ, ಹಬ್ಬವು ನಮ್ಮ ದೇಶದ ಹೆಮ್ಮೆ, ಗರ್ವವಾದ ಹಬ್ಬವಾಗಿದೆ. ಈ ಹಬ್ಬದಲ್ಲಿ ನಗರ ಮತ್ತು ಜಿಲ್ಲೆಯ ಜನರು ಭಾಗವಹಿಸಬೇಕು.
ಲಕ್ಷ್ಮಣ, ಸುನಿಲ್ ಬೋಸ್ ಗೆಲ್ಲಿಸುವಂತೆ ಮರಿತಿಬ್ಬೇಗೌಡ ಮನವಿ
ಮುಖ್ಯಮಂತ್ರಿಗ ಸಿದ್ದರಾಮಯ್ಯ ಅವರು ಮೊದಲನೆ ಅವಧಿಯಲ್ಲಿ ಚುನಾವಣಾ ಪ್ರಣಾಳಿಕೆಯ ಭರವಸೆಯಂತೆ ನಾಡಿನ ಅಭಿವೃದ್ಧಿಗೆ ಸಾಕಷ್ಟು ಕಾರ್ಯಕ್ರಮಗಳನ್ನು ಕೊಟ್ಟಿದ್ದಾರೆ. ಎರಡನೇ ಬಾರಿಗೆ 10 ತಿಂಗಳ ಅವಧಿಯಲ್ಲಿ ಚುನಾವಣಾ ಪೂರ್ವದಲ್ಲಿ ಕೊಟ್ಟ 5 ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿದ್ದಾರೆ‌.
ಉತ್ತಮ ಸಂಸದೀಯ ಪಟುವನ್ನು ಆಯ್ಕೆ ಮಾಡಬೇಕು
ಸಂಸತ್ತಿಗೆ ಸಾಹಿತಿಗಳು, ಬುದ್ಧಿ ಜೀವಿಗಳು, ವಿದ್ವಾಂಸರು, ಉತ್ತಮ ಆಡಳಿತಗಾರರನ್ನು ಆಯ್ಕೆ ಮಾಡಿದಾಗ ಮಾತ್ರ ಗೌರವ ಹೆಚ್ಚುತ್ತದೆ
ಭಾಷೆಗಳ ಉಗಮಕ್ಕೆ ಚಿತ್ರಕಲಾ ಕಾರಣ: ಕೆ.ಸಿ. ಮಹದೇವಶೆಟ್ಟಿ
ಆದಿಮಾನವ ಮೊದಲು ಸಂಜ್ಞೆ ಬಳಸುತ್ತಿದ್ದ. ನಂತರ ಚಿತ್ರ ಬಿಡಿಸುವುದನ್ನು ಕಲಿತ ಎಂದರು. ಶಿಬಿರದಲ್ಲಿ ಮಕ್ಕಳು ರಚಿಸಿರುವ ಚಿತ್ರಕಲೆಗಳು ಮನಸ್ಸಿಗೆ ಆಹ್ವಾದವನ್ನುಂಟು ಮಾಡುತ್ತವೆ.
ಪ್ರಜಾಪ್ರಭುತ್ವದ ಉಳಿವಿಗಾಗಿ ಕಾಂಗ್ರೆಸ್ ಪಕ್ಷ ಬೆಂಬಲಿಸಿ
ದೇಶದಲ್ಲಿ ಮೋದಿ ಅವರ ಆಡಳಿತ ದಿಕ್ಕು ತಪ್ಪಿದ್ದು ಕಾಪೊ೯ರೇಟ್ ಕುಳಗಳ ಸಾಲ ಮನ್ನಾ ಮಾಡಿ, ರೈತರ ಸಾಲ ಮನ್ನಾ ಮಾಡದೆ ಹಾಗೂ ಬೆಳೆಗಳಿಗೆ ಬೆಂಬಲ ಬೆಲೆಯನ್ನೂ ನೀಡದೆ ಅನ್ಯಾಯ ಮಾಡುತಿದ್ದಾರೆ ಎಂದು ಆರೋಪಿಸಿದರು.
ಉತ್ಪನ್ನ ಅಭಿವೃದ್ಧಿಗಾಗಿ ವಿನ್ಯಾಸ ಚಿಂತನೆ ಕುರಿತು ಕಾರ್ಯಕ್ರಮ
ಎಚ್.ಡಿ. ಕುಮಾರಸ್ವಾಮಿ ಅವರು ಚುನಾವಣೆಯಲ್ಲಿ ಜಯಗಳಿಸಿದರೆ ಆನಂತರ ಕೇಂದ್ರ ಸಂಪುಟದಲ್ಲಿ ಸಚಿವರಾಗಿ ಕ್ಷೇತ್ರದ ಅಭಿವೃದ್ಧಿಗೆ ಸಾವಿರಾರು ಕೋಟಿ ರು. ಅನುದಾನ ತರುವ ಸಾಮರ್ಥ್ಯ ಪಡೆಯಲಿದ್ದಾರೆ ಹಾಗಾಗಿ ಇದನ್ನು ಅರಿತು ಎಲ್ಲರೂ ಅವರಿಗೆ ಮತ ನೀಡಬೇಕೆಂದು ಇನ್ಫೋಸಿಸ್ ಉಪಾಧ್ಯಕ್ಷ ಕೆ.ಎಸ್. ಸುಂದರ್, ವಿದ್ಯಾವರ್ಧಕ ಸಂಘದ ಅಧ್ಯಕ್ಷ ಗುಂಡಪ್ಪ ಗೌಡ, ಖಜಾಂಚಿ ಶ್ರೀಶೈಲರಾಮಣ್ಣನವರ್, ಕಾಲೇಜಿನ ಪ್ರಾಂಶುಪಾಲ ಡಾ.ಬಿ. ಸದಾಶಿವೇಗೌಡ, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ.ಕೆ. ಗೋಪಾಲ ರೆಡ್ಡಿ
ಟಿಪ್ಪರ್, ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ಸವಾರ ಸಾವು
ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಸಾಲಿಗ್ರಾಮ ತಾಲೂಕಿನ ಮುಂಡೂರು ಗ್ರಾಮದ ಸುಧಾಕರ್ (50) ಮೃತಪಟ್ಟವರು. ಮೃತರಿಗೆ ಪತ್ನಿ ಮತ್ತು ಮಕ್ಕಳು ಇದ್ದಾರೆ. ಈ ಸಂಬಂಧ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಜೆಪಿ ಅಧಿಕಾರಕ್ಕೆ ಬಂದರೆ ಮಾತ್ರ ದೇಶ ಅಭಿವೃದ್ಧಿ
ಕೇಂದ್ರದಲ್ಲಿ ಬಿಜೆಪಿ ಸರ್ಕಾರ 10 ವರ್ಷದಲ್ಲಿ ಉತ್ತಮ ಆಡಳಿತ ನೀಡಿದೆ. ಕಿಸಾನ್ ಯೋಜನೆಯಲ್ಲಿ ರೈತರಿಗೆ 6 ಸಾವಿರ ನೀಡಲಾಗಿದೆ. ಪ್ರತಿ ಗ್ರಾಮಗಳಿಗೆ ಜನ್ ಧನ್ ಯೋಜನೆ ಮೂಲಕ ಕುಡಿಯುವ ನೀರಿನ ವ್ಯವಸ್ಥೆ ರಾಮಮಂದಿರ ನಿರ್ಮಾಣ ಸೇರಿದಂತೆ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದು ಜನಪರ ಕೆಲಸ ಮಾಡಿದ್ದಾರೆ.
ಕೆ.ಆರ್. ನಗರದಲ್ಲಿ ಮೈಸೂರಿನ ಜೆಡಿಎಸ್ ಮುಖಂಡರಿಂದ ಮತಯಾಚನೆ
ಎಚ್.ಡಿ. ಕುಮಾರಸ್ವಾಮಿ ಅವರು ಚುನಾವಣೆಯಲ್ಲಿ ಜಯಗಳಿಸಿದರೆ ಆನಂತರ ಕೇಂದ್ರ ಸಂಪುಟದಲ್ಲಿ ಸಚಿವರಾಗಿ ಕ್ಷೇತ್ರದ ಅಭಿವೃದ್ಧಿಗೆ ಸಾವಿರಾರು ಕೋಟಿ ರು. ಅನುದಾನ ತರುವ ಸಾಮರ್ಥ್ಯ ಪಡೆಯಲಿದ್ದಾರೆ ಹಾಗಾಗಿ ಇದನ್ನು ಅರಿತು ಎಲ್ಲರೂ ಅವರಿಗೆ ಮತ ನೀಡಬೇಕೆಂದು
ರಾಜ್ಯದ ಖಜಾನೆ ಖಾಲಿ ಮಾಡಿ, ಚೊಂಬು ಹಿಡಿದು ಗೋಗರೆಯುವ ಪರಿಸ್ಥಿತಿ ಬಂದಿದೆ: ಎಚ್.ಡಿ. ಕುಮಾರಸ್ವಾಮಿ
ಪಂಚ ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯದ ಜನತೆಯ ಮೇಲೆ ಸಾಲದ ಹೊರೆ ಹೇರುತ್ತಿದ್ದು, ಇದು ಭವಿಷ್ಯದಲ್ಲಿ ಭಾರಿ ಪರಿಣಾಮ ಬೀರಲಿದ್ದು, ನಾನು ಈ ಹಿಂದೆ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ರಾಜ್ಯದಲ್ಲಿ ಸಾರಾಯಿ ಮತ್ತು ಲಾಟರಿ ನಿಷೇಧ ಮಾಡುವುದರ ಜತೆಗೆ ರೈತರ ಸಾಲವನ್ನು ಮನ್ನಾ ಮಾಡಿ ಅವರ ಬೆನ್ನೆಲುಬಾಗಿ ನಿಂತಿದ್ದೆ
  • < previous
  • 1
  • ...
  • 457
  • 458
  • 459
  • 460
  • 461
  • 462
  • 463
  • 464
  • 465
  • ...
  • 557
  • next >
Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ವಂದೇ ಮಾತರಂ - 150ನೇ ವಾರ್ಷಿಕೋತ್ಸವ : ಸಾಂಸ್ಕೃತಿಕ ರಾಷ್ಟ್ರೀಯತೆಯ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved