• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುರುಮಲ್ಲೇಶ್ವರರು ಹೋದ ಕಡೆಯಲ್ಲೆಲ್ಲ ದಾಸೋಹ ಮಠಗಳನ್ನು‌ ನಿರ್ಮಾಣ ಮಾಡಿದರು: - ಮುಮ್ಮುಡಿ ನಿರ್ವಾಣ ಶ್ರೀ
ಗುರು ಮಲ್ಲೇಶ್ವರರು ಆಡಂಬರ, ವಿಜೃಂಭಣೆ, ವೈಭವವನ್ನು ಅಪೇಕ್ಷೆ ಪಟ್ಟವರಲ್ಲ, ಬಸವಾದಿ ಶಿವ ಶರಣರು ಬೋಧಿಸಿದಂತಹ ಪ್ರತಿಯೊಂದು ತತ್ವಗಳನ್ನು ಎಲ್ಲರ ಜನ‌ಮಾಸದಲ್ಲಿ ಬಿತ್ತುವ ಕೆಲಸ ಮಾಡಿದ್ದರು. ಯಾವುದು ನನ್ನದಲ್ಲ ಎಂಬ ಭಾವನೆಯೊಂದಿಗೆ ಅವರು ಜಾಗೃತಿ ಮೂಡಿಸುವ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು
ಕಾಂಗ್ರೆಸ್ ನಿಷ್ಠಾವಂತರು ಎಂಬುದನ್ನು ಅರಿತುಕೊಂಡೇ ನಮ್ಮನ್ನು ಕಡೆಗಣಿಸಲಾಗುತ್ತಿದೆ
ಹೆಚ್ಚು ಚರ್ಚೆಗೆ ಅವಕಾಶ ನೀಡದ ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್, ನನಗೆ ರಾಜಕೀಯವಾಗಿ ಬಹಳಷ್ಟು ಅನುಭವವಿದ್ದು, ಸಾಮಾಜಿಕ ಸಮಾನತೆಯನ್ನು ಕಾಪಾಡುವುದು ಗೊತ್ತಿದೆ, ಮುಂದಿನ ದಿನಗಳಲ್ಲಿ ಅವಕಾಶ ನೀಡುವುದಾಗಿ
ಪೌರಕಾರ್ಮಿಕರ ಹಿತ ಕಾದವರು ಸಿದ್ದರಾಮಯ್ಯ: ಸೋಮಶೇಖರ್
ಚುನಾವಣೆ ದಿನ ಮತದಾನವನ್ನೇ ಪೂಜೆ ಎಂದು ತಿಳಿದು ಮತ ಕೇಂದ್ರವನ್ನೇ ದೇವಸ್ಥಾನ ಎಂದು ಭಾವಿಸಿ ತಪ್ಪದೇ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ನೀಡಬೇಕು. ಸಿದ್ದರಾಮಯ್ಯ ಅವರು ಇಡೀ ರಾಜಕೀಯ ಇತಿಹಾಸದಲ್ಲಿ ಯಾರು ಮಾಡಿರದ ಜನಪರ ಯೋಜನೆ ರೂಪಿಸಿದ್ದಾರೆ. ಗ್ಯಾರಂಟಿ ಯೋಜನೆಗಳು ಪ್ರತೀ ಕುಟುಂಬದ ಆರ್ಥಿಕ ಶಕ್ತಿ ಬಲಪಡಿಸಿದೆ
ಮಹದೇವಪ್ಪ ನಿಜವಾಗಿಯೂ ಸಂವಿಧಾನಕ್ಕೆ ಅಪಚಾರವೆಸಗಿದ್ದಾರೆ: ಬಾಲರಾಜು

 ಅಂಬೇಡ್ಕರ್ ಅವರನ್ನು ಸೋಲಿಸಿ ಅವಮಾನಗೊಳಿಸಿದ್ದ ಕಾಂಗ್ರೆಸ್ ಸಂವಿಧಾನಾತ್ಮಕವಾಗಿ ಎಸ್ಸಿ, ಎಸ್ಟಿಗೆ ಖರ್ಚು ಮಾಡಬೇಕಿದ್ದ 25 ಸಾವಿರ ಕೋಟಿ ವಿಶೇಷ ಘಟಕ ಯೋಜನೆಯ ಅನುದಾನವನ್ನು ಗ್ಯಾರೆಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳುವ ಮೂಲಕ ಎಸ್ಸಿ, ಎಸ್ಟಿಗಳಿಗೆ ಅನ್ಯಾಯವೆಸಗಿದೆ.

ಅಘೋರಿಗಳಿಂದ ಎನ್‌ಡಿಎ ಅಭ್ಯರ್ಥಿ ಯದುವೀರ್ ಗೆ ಆಶೀರ್ವಾದ

 ಯದುವೀರ್ ಅವರು ಕೃಷ್ಣರಾಜ ಕ್ಷೇತ್ರದಲ್ಲಿ ರೋಡ್ ಶೋ ಮೂಲಕ ಮತಯಾಚಿಸಿದರು. ಅಶೋಕಪುರಂನಲ್ಲಿ ಯದುವೀರ್ ಅವರನ್ನು ಆರತಿ ಬೆಳಗಿ ತಿಲಕವನ್ನಿಟ್ಟು , ಪುಷ್ಪಾರ್ಚನೆ ಮಾಡುವ ಮೂಲಕ ಮನೆ ಮಗನಂತೆ ಬರಮಾಡಿಕೊಂಡರು.

ರಾಜ್ಯದ ಪಾರಂಪರಿಕ ಸ್ಥಳ, ಕಟ್ಟಡಗಳ ಸಂರಕ್ಷಣೆಗೆ ಅಗತ್ಯ ಕ್ರಮ: ಎ.ದೇವರಾಜು
ಇತ್ತೀಚಿನ ವರ್ಷಗಳಲ್ಲಿ ಪ್ರಪಂಚದಾದ್ಯಂತ ಪಾರಂಪರಿಕ ಸ್ಥಳ, ಸ್ಮಾರಕ ಸಂರಕ್ಷಣೆ ಮಾಡುವ ಕಾರ್ಯ ನಡೆಸಲಾಗುತ್ತಿದೆ. ಶಾಸನಗಳ ಆಧಾರದ ಮೇಲೆ ಪಠ್ಯಕ್ರಮ ಹಾಗೂ ಪುಸ್ತಕ ರಚನೆ ಆಗುತ್ತಿದೆ. ಶಾಸನಗಳು ನಾಶವಾದರೆ ಇತಿಹಾಸ ನಾಶವಾದಂತೆ. ಪ್ರತಿಯೊಬ್ಬ ಪ್ರಜ್ಞಾವಂತ ನಾಗರಿಕರು ಶಾಸನ ಹಾಗೂ ಪ್ರಾಚ್ಯ ವಸ್ತುಗಳ ಸಂರಕ್ಷಣೆಯಲ್ಲಿ ತೊಡಗಿಸಿಕೊಳ್ಳಬೇಕು.
ಬ್ರಿಟಿಷರು ತಮಗೆ ಬೇಕಾದಂತೆ ಇತಿಹಾಸ ಬರೆದುಕೊಂಡಿದ್ದಾರೆ: ಡಾ. ಎಸ್.ಎಲ್. ಭೈರಪ್ಪ
ಭಾರತೀಯ ತತ್ವಶಾಸ್ತ್ರವನ್ನು ಸರಿಯಾಗಿ ಅರ್ಥ ಮಾಡಿಕೊಂಡು ಬರೆದವರು ಜರ್ಮನ್ನರು. ಆದರೆ ಬ್ರಿಟಿಷರು ತಮ್ಮ ಅನುಕೂಲಕ್ಕೆ ತಕ್ಕಂತೆ ಇತಿಹಾಸ, ತತ್ತ್ವಶಾಸ್ತ್ರವನ್ನು ಬರೆದುಕೊಂಡಿದ್ದಾರೆ. ಆರ್ಯರು ಹೊರಗಿನವರು ಎಂಬ ವಾದವನ್ನೇ ಮುಂದಿಡುತ್ತಾರೆ. ನಾವು ಬ್ರಿಟಿಷರು ಬರೆದ ಇತಿಹಾಸವನ್ನೇ ಓದುವಂತಾಗಿದೆ. ಅದು ಬದಲಾಗಬೇಕು.
ಸಂವಹನ ಶಿಕ್ಷಣ ಒಂದು ಪರಿಕರ: ಪ್ರೊ.ಶಿವಚಿತ್ತಪ್ಪ ಅಭಿಪ್ರಾಯ
ಸಂಶೋಧನೆಯ ಪೂರ್ವದಲ್ಲಿ ಪದವಿ ಶಿಕ್ಷಣದ ಕೊನೆಯ ಚತುರ್ಮಾಸದಲ್ಲಿ ಇಂಟರ್ ಶಿಪ್ ನಲ್ಲಿ ತೊಡಗಿಸಿಕೊಳ್ಳುವುದು ಸಂಶೋಧನೆಗೆ ಪೂರಕವಾಗುತ್ತದೆ. ಇದರಿಂದ ಕೌಶಲ್ಯದ ಸಾಮರ್ಥ್ಯ ವೃದ್ಧಿಯಾಗುತ್ತದೆ. ಅವಕಾಶಗಳನ್ನು ಕಲ್ಪಿಸಿದಾಗ ಮಾತ್ರ ಅನುಭವ ಸಿಗುತ್ತದೆ. ಜ್ಞಾನವೆಂಬುದು ನಿರಂತರ ಕಲಿಕೆ, ಸಮುದಾಯದ ಜೊತೆ ಬೆರೆತಾಗ ಉತ್ತಮ ಬಾಂಧವ್ಯ ವೃದ್ಧಿಯಾಗುತ್ತದೆ. ನೂತನ ದಾರಿಗಳು ತೆರೆದುಕೊಳ್ಳುತ್ತವೆ.
ಅರ್ಹರು ಮತ್ತು ಶ್ರೇಷ್ಠರಿಗೆ ಮತ ನೀಡಿ: ಪ್ರೊ.ಎನ್.ಕೆ. ಲೋಲಾಕ್ಷಿ ಕರೆ
ಮತದಾನ ಸಂವಿಧಾನ ಮತ್ತು ಪ್ರಜಾಪ್ರತ್ವದ ಸೌಂದರ್ಯ ಯಾವುದೇ ಜಾತಿ, ಧರ್ಮ, ಉಡುಗೊರೆ ಇತ್ಯಾದಿಗಳ ಮೋಹಕ್ಕೆ ಸಿಲುಕದೆ ಅರ್ಹರಿಗೆ, ಶ್ರೇಷ್ಠರಿಗೆ ನಮ್ಮ ಮತವನ್ನು ನೀಡಿದರೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯ ಹೆಚ್ಚುತ್ತದೆ. ಅಂಬೇಡ್ಕರ್ ಅವರು ಮತದಾನದ ಹಕ್ಕನ್ನು ಸಾಂವಿಧಾನಿಕವಾಗಿ ದೊರಕಿಸಿಕೊಟ್ಟಿದ್ದಾರೆ.
ಮಹಿಳೆಯರೇ ಮತದಾನದ ಜಾಗೃತಿ ಹೆಚ್ಚಿಸಿ: ಪ್ರಭಾವತಿ ಹಿರೇಮಠ್‌
ಪ್ರತಿ ಹೆಣ್ಣು ಮಗುವು ಜನಿಸುವ ಪೂರ್ವದಿಂದಲೂ ಅದನ್ನು ರಕ್ಷಿಸಲು ಕಾನೂನುಗಳಿವೆ. ಜಗತ್ತಿನಲ್ಲಿ ಪುರುಷ, ಮಹಿಳೆ ಎಂಬುದು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ, ಯಾವುದೇ ಅಸಮಾನತೆ, ತಾರತಮ್ಯ ಮಾಡಬಾರದು. ತೊಟ್ಟಿಲು ತೂಗುವ ಕೈ ದೇಶವನ್ನು ತೂಗುತ್ತದೆ. ನಮ್ಮ ಮತ- ನಮ್ಮ ಹಕ್ಕು, ಪ್ರತಿಯೊಬ್ಬ ಹೆಣ್ಣು ಮಕ್ಕಳು ಸಹ ಚುನಾವಣಾ ಹಬ್ಬದಲ್ಲಿ ಪಾಲ್ಗೊಂಡು ತನ್ನ ಕರ್ತವ್ಯವನ್ನು ನಿರ್ವಹಿಸಬೇಕು.
  • < previous
  • 1
  • ...
  • 460
  • 461
  • 462
  • 463
  • 464
  • 465
  • 466
  • 467
  • 468
  • ...
  • 557
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved