• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೋಕಾ ಚುನಾವಣೆ ವೇಳೆ ಅನೇಕ ಮುಖಂಡರು ಕಾಂಗ್ರೆಸ್ ಸೇರ್ಪಡೆ
ಅಭ್ಯರ್ಥಿ ಸುನಿಲ್ ಬೋಸ್ ಅವರು ಸ್ಪರ್ಧಿಸಿರುವ ಕ್ಷೇತ್ರದಲ್ಲಿ ಎಂಟು ವಿಧಾನಸಭಾ ಕ್ಷೇತ್ರಗಳಿದ್ದು, ಎಲ್ಲ ಕ್ಷೇತ್ರಗಳಿಗಿಂತ ನಮ್ಮ ಕ್ಷೇತ್ರದಲ್ಲಿ ಹೆಚ್ಚಿನ ಲೀಡ್ ನೀಡಲಾಗುವುದು
ನವಭಾರತದ ನಿರ್ಮಾಣದ ಹಿತದೃಷ್ಟಿಯಿಂದ ಬಿಜೆಪಿಗೆ ಮತ ನೀಡಿ: ಯದುವೀರ್
ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಯಾವುದೇ ಗೊಂದಲವಿಲ್ಲದೆ ಈ ಬಾರಿ ಮೈತ್ರಿ ಅಭ್ಯರ್ಥಿಗೆ ಮತ ನೀಡಬೇಕು ಹಾಗೂ ಯದುವೀರ್ ಒಡೆಯರ್ ಅವರು ರಾಜನೆಂಬ ಯಾವುದೇ ಹಂಬಲವಿಲ್ಲದೇ, ಒಬ್ಬ ಜನ ಸಾಮಾನ್ಯರಾಗಿ ಜನರಿಗೆ ಸ್ಪಂದಿಸುವ ವ್ಯಕ್ತಯಾಗಿದ್ದಾರೆ. ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹನಿಗಿಂತಲೂ ಹೆಚ್ಚು ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ಜನರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗುತ್ತಾರೆ, ಆದ್ದರಿಂದ ಈ ಬಾರಿ ಪಿರಿಯಾಪಟ್ಟಣ ತಾಲೂಕಿನಲ್ಲಿ ಅತೀ ಹೆಚ್ಚು ಮತಗಳನ್ನು ನೀಡುವಂತೆ ಮನವಿ
ಕಿಡಿಗೇಡಿಗಳಿಂದ ಸಿಡಿಲು ಮಲ್ಲಿಕಾರ್ಜುನಸ್ವಾಮಿ ಬೆಟ್ಟಕ್ಕೆ ಬೆಂಕಿ: , ಸಾವಿರಾರು ಎಕರೆ ಅರಣ್ಯ ಪ್ರದೇಶ ನಾಶ
ಪದೇಪದೇ ಕಿರಿಕೇಡಿಗಳು ಈ ರೀತಿ ಮಾಡುತ್ತಿದ್ದರು ಸಹ ಅರಣ್ಯ ಇಲಾಖೆ ಮೌನವಹಿಸಿದೆ. ಇಂತಹ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳದೆ ಪ್ರತಿ ವರ್ಷವೂ ಸಾವಿರಾರು ರು. ಬೆಳೆ ಬಾಳುವ ಔಷಧ ಗಿಡಗಳು ಅಲ್ಲದೆ ಅರಣ್ಯ ಇಲಾಖೆ ಇತ್ತೀಚಿಗೆ ನೆಟ್ಟಿರುವ ನೀಲಗಿರಿ ಮರಗಳು ಬೆಂಕಿಗೆ ಆಹುತಿಯಾಗಿದ್ದು, ಪ್ರಾಣಿ, ಪಕ್ಷಿಗಳು ಸಹ ಬೆಂಕಿಗೆ ಆಹುತಿಯಾಗಿವೆ.
ತಲಕಾಡಿನಲ್ಲಿ ರಣಬಿಸಿಲಿನ ತಾಪಕ್ಕೆ ಹೈರಾಣಾದ ಸಾರ್ವಜನಿಕರು
ಸಿಲಿನ ತಾಪ ಎಷ್ಟು ಹೆಚ್ಚಾಗಿದೆ ಎಂದರೆ ಬೆಳಗ್ಗೆ 11ರ ನಂತರ ಡಾಂಬರು ರಸ್ತೆಯಲ್ಲಿ ಸಂಚರಿಸುವುದೇ ತ್ರಾಸದಾಯಕವಾಗಿದೆ. ದ್ವಿಚಕ್ರ ವಾಹನಗಳಲ್ಲಿ ಮಧ್ಯಾಹ್ನದ ಉರಿ ಬಿಸಿಲಲ್ಲಿ ಸಂಚರಿಸುವ ಪ್ರಯಾಣಿಕರಿಗೆ ರಸ್ತೆಯ ಬಿಸಿ ವಾಹನ ಪ್ರಯಾಣಿಕರಿಗೆ ಸುಡುವ ಅನುಭವ ನೀಡಿದೆ.ನಿವಾಸಗಳಲ್ಲಿ ಹಗಲು ರಾತ್ರಿ ಫ್ಯಾನ್ ಗಳು ನಿರಂತರವಾಗಿ ಓಡುತ್ತಿದ್ದರು, ತಂಪು ನೀಡಲು ಸಫಲವಾಗಿಲ್ಲ. ಫ್ಯಾನ್ ಗಳ ನಿರಂತರ ಬಳಕೆಯಿಂದ ಗೃಹ ಜ್ಯೋತಿ ಲಿಮಿಟ್ ದಾಟಿ, ದುಬಾರಿ ಕರೆಂಟ್ ಬಿಲ್ ಬರುತ್ತದೆ ಎಂದು ವಿದ್ಯುತ್ ಗ್ರಾಹಕರು ಚಿಂತೆ ವ್ಯಕ್ತಪಡಿಸಿದ್ದಾರೆ.
ಬೇಸಿಗೆ ಶಿಬಿರಗಳಿಂದ ಮಕ್ಕಳು ಕ್ರಿಯಾಶೀಲ: ಡಾ. ನಂಜಯ್ಯ
ಹಿಂದೆ ಮಕ್ಕಳು ಬೇಸಿಗೆ ರಜೆಯಲ್ಲಿ ಅಜ್ಜ- ಅಜ್ಜಿಯರ ಮನೆಗೆ ಹೋಗುತ್ತಿದ್ದರು. ಅಲ್ಲಿ ಬೆಟ್ಟ ಗುಡ್ಡ ಕಣಿವೆ, ಜರಿ ತೊರೆಗಳಲ್ಲಿ ಆಡಿ ಸುಂದರ ಅನುಭವ ತಮ್ಮದಾಗಿಸಿಕೊಳ್ಳುತ್ತಿದ್ದರು. ಈ ಅನುಭವನ್ನು ಮಕ್ಕಳು ಕಳೆದುಕೊಂಡಿದ್ದಾರೆ. ಕಳೆದ 35 ವರ್ಷಗಳಿಂದ ನಗರ ಪ್ರದೇಶದಲ್ಲಿ ಬೇಸಿಗೆ ಶಿಬಿರಗಳು ನಡೆಯುತ್ತಿವೆ. ದೊಡ್ಡ ದೊಡ್ಡ ಶಿಕ್ಷಣ ಸಂಸ್ಥೆಗಳು, ಧಾರ್ಮಿಕ ಕೇಂದ್ರಗಳು ಶಿಬಿರ ಆಯೋಜಿಸುತ್ತವೆ. ಗ್ರಾಮಾಂತರ ಪ್ರದೇಶದ ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರತರಲು ಈ ಶಿಬಿರ ಆಯೋಜಿಸಿರುವುದು ಸಾರ್ಥಕ ಕಾರ್ಯ
ಮತದಾನದ ಬಹಿಷ್ಕಾರದ ಎಚ್ಚರಿಗೆ ನೀಡಿದ ಬಸವೇಶ್ವರ ಕಾಲೋನಿ ಗ್ರಾಮಸ್ಥರೊಂದಿಗೆ ಶಾಂತಿ ಸಭೆ
ಪೂರ್ವಜರ ಕಾಲದಿಂದಲೂ ಪೂಜಿಸಿಕೊಂಡು ಬಂದಿರುವ ಬಂಡೆ ಬಸವೇಶ್ವರ ದೇವಾಲಯಕ್ಕೆ ನಮಗೆ ಪೂಜೆ ಮಾಡಲು ಅವಕಾಶ ನೀಡಿಲ್ಲ, ಪೂಜೆ ಸಲ್ಲಿಸಲು ಅವಕಾಶ ಮಾಡಿಕೊಟ್ಟರೆ ಎಲ್ಲರೂ ಒಟ್ಟಾಗಿ ಬಂದು ಮತದಾನದಲ್ಲಿ ಭಾಗವಹಿಸುತ್ತೇವೆ
ವೈದ್ಯಕೀಯ ವೃತ್ತಿ ಪ್ರಾರಂಭಿಸಿದ ಕೆ. ಶಿವಾನಿಗೆ ಅಭಿನಂದನೆ
ಸಾಲಿಗ್ರಾಮ ತಾಲೂಕಿನ ಹಳಿಯೂರು ಬಡಾವಣೆಯ ದಿವಂಗತ ಸೇಂದಿ ನಿಂಗಪ್ಪನವರ ಮೊಮ್ಮಗಳಾದ ಇವರು ವೈದ್ಯಕೀಯ ವೃತ್ತಿಯನ್ನು ಮುಗಿಸಿ ಗ್ರಾಮಾಂತರ ಪ್ರದೇಶದಲ್ಲಿ ಸೇವೆ ಸಲ್ಲಿಸಲು ಸಿದ್ದರಾಗಿದ್ದು, ಇವರು ವೈದ್ಯಕೀಯ. ಪದವಿ ಪಡೆದಿರುವವರಿಗೆ ಮಾದರಿಯಾಗಿದ್ದಾರೆ
ಡಾ. ಅಂಬೇಡ್ಕರ್ ತತ್ವ ಸಿದ್ಧಾಂತ ಜೀವನದಲ್ಲಿ ಅಳವಡಿಸಿಕೊಳ್ಳಿ: ದರ್ಶನ್
ನಮ್ಮ ನಡುವೆ ಇಲ್ಲದೆ ಇದ್ದರೂ ಸಹ ಭಾರತ ದೇಶದ ಧರ್ಮ ಗ್ರಂಥ ಸಂವಿಧಾನ ನಮ್ಮ ಕಣ್ಣ ಮುಂದಿದೆ. ಈ ಸಂವಿಧಾನದ ನೆರಳಿನಲ್ಲಿ ಎಲ್ಲ ವರ್ಗದವರಿಗೂ ಸಮಾನ ಅವಕಾಶಗಳು ಲಭಿಸಿವೆ. ಆ ಸಂವಿಧಾನವನ್ನು ಸಂರಕ್ಷಣೆ ಮಾಡುವಂತಹ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದ್ದು. ಸಂವಿಧಾನಕ್ಕೆ ಧಕ್ಕೆಯಾದ ಸಂದರ್ಭದಲ್ಲಿ ಸಂವಿಧಾನ ಸಂರಕ್ಷಣೆಗೆ ಕಟೀಬದ್ದರಾಗಿರಬೇಕು
ವಿವೇಕಾನಂದ ಸ್ಮಾರಕ ಆಸ್ಪತ್ರೆಗೆ ಅಗ್ನಿ ಸುರಕ್ಷತಾ ಸಲಕರಣೆಗಳ ಸಮರ್ಪಣೆ
ಶಾರದಾ ಚಾರಿಟಬಲ್ ಟ್ರಸ್ಟ್ ಮತ್ತು ಕಾರ್ಯದರ್ಶಿಗಳು ವಿ.ವಿ.ಎಸ್ ಗ್ರೂಪ್ ಆಫ್ ಇನ್ ಸ್ಟಿಟೂಷನ್ ನ ಪಿ.ಜಿ. ದ್ವಾರಕನಾಥ್ ಮಾತನಾಡಿ, ವಿವೇಕಾನಂದ ಸ್ಮಾರಕ ಆಸ್ಪತ್ರೆಯು ಅಭೂತಪೂರ್ವ ಸೇವೆಯನ್ನು 40 ವರ್ಷಗಳಿಂದ ಸಲ್ಲಿಸುತ್ತಿದೆ. ನೀವು ಸಮುದಾಯಕ್ಕೆ ನೀಡುವ ಸೇವೆಯಲ್ಲಿ ನಾವು ಭಾಗಿದಾರರಾಗಿರುವುದು ಪೂರ್ವ ಜನ್ಮದ ಫಲ
ಡಾ. ಅಂಬೇಡ್ಕರ್‌ ಪ್ರಪಂಚದ ಮಹಾನ್ ಜ್ಞಾನಿ: ಜಿ.ಕೆ. ಹರೀಶ್
ಡಾ. ಅಂಬೇಡ್ಕರ್ ಸಂವಿಧಾನ ರಚನಾಕಾರರು ಮಾತ್ರವಲ್ಲದೆ 64 ಪದವಿಯೊಂದಿಗೆ 9 ಭಾಷೆಗಳಲ್ಲಿ ಪ್ರಾವೀಣ್ಯತೆ ಪಡೆದು ಶಿಕ್ಷಣ, ಆರ್ಥಿ, ಇತಿಹಾಸ, ರಾಜ್ಯಶಾಸ್ತ್ರ ಮತ್ತು ಕಾನೂನು ತಜ್ಞರಾಗಿ 50 ಸಾವಿರ ಪುಸ್ತಕಗಳನ್ನು ಓದುವ ಮೂಲಕ ಪುಸ್ತಕ ಪ್ರೇಮಿಯಾಗಿದ್ದರಿಂದ ಅವರ ಪಾಂಡಿತ್ಯಕ್ಕೆ ಮೆಚ್ಚಿದ ಲಂಡನ್ ವಿಶ್ವ ವಿದ್ಯಾನಿಲಯ ಡಾಕ್ಟರ್ ಆಫ್ ಆಲ್ ಸೈನ್ಸ್ ಪದವಿ ನೀಡುವ ಮೂಲಕ ಅವರನ್ನು ಗೌರವಿಸಿತು
  • < previous
  • 1
  • ...
  • 463
  • 464
  • 465
  • 466
  • 467
  • 468
  • 469
  • 470
  • 471
  • ...
  • 557
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved