• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಐಐಟಿ ಪಿಎಎಲ್‌ಎಸ್‌ ವಾರ್ಷಿಕ ಸಮ್ಮೇಳನದಲ್ಲಿ ಎಂಐಟಿ ಗೆ ಪ್ರಶಸ್ತಿ
ಮಹಾರಾಜ ತಾಂತ್ರಿಕ ಮಹಾವಿದ್ಯಾಲಯ ತಾಂಡವಪುರ ಕಾಲೇಜು ಮಹಾರಾಜ ಎಜುಕೇಷನ್ ಟ್ರಸ್ಟ್ ನ ಎರಡನೇ ತಾಂತ್ರಿಕ ಮಹಾವಿದ್ಯಾಲಯವಾಗಿದೆ. ಗ್ರಾಮೀಣ ಹಾಗೂ ನಗರ ಪ್ರದೇಶದ ಪ್ರತಿಭಾನ್ವಿತ, ಬಡ ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ರೂಪಿಸುವ ಮೂಲಕ ದೇಶದ ತಾಂತ್ರಿಕ ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡುವುದು, ನಮ್ಮ ಕಾಲೇಜಿನ ಮುಖ್ಯ ಧೈಯ ಎಂದು ಕಾಲೇಜು ತಿಳಿಸಿದೆ.
ಸೂಚನೆ ಬಾರದ ಹಿನ್ನೆಲೆ ಎಂಡಿಸಿಸಿ ಚುನಾವಣೆಯಿಂದ ಹಿಂದೆ ಸರಿದಿದ್ದೇನೆ: ಜಿಟಿಡಿ
ಕಳೆದ 50 ವರ್ಷಗಳಿಂದ ಸಹಕಾರ ಕ್ಷೇತ್ರದಲ್ಲಿರುವ ನನಗೆ ರಾಜಕೀಯ ಮಜಲು ಮತ್ತು ಸಹಕಾರದ ಬಗ್ಗೆ ತಿಳಿದಿದ್ದು ನನಗೆ ಆ ಕ್ಷೇತ್ರ ಸಾಕಷ್ಟು ಪಾಠ ತಿಳಿಸಿದೆ. ಕಳೆದ ಅವಧಿಯಲ್ಲಿ ಬ್ಯಾಂಕ್ ಅಧ್ಯಕ್ಷನಾಗಿದ್ದ‌ಜಿ.ಡಿ. ಹರೀಶ್ ಗೌಡ ರೈತಪರ ಕೆಲಸ ಮಾಡಿ ನಾಡಿಗೆ ಮಾದರಿಯಾಗಿದ್ದಾನೆ.
ನಂಜನಗೂಡು ತಾಲೂಕು ಮಟ್ಟದ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆ
ಕುಷ್ಠರೋಗ ಪತ್ತೆ ಆಂದೋಲನ, ಅನೀಮಿಯಾ ಮುಕ್ತ ಪೌಷ್ಟಿಕ ಕರ್ನಾಟಕ ಹಾಗೂ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ. ಅತಿಸಾರ ಬೇಧಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮ ಸ್ಟಾಪ್ ಢಯೇರಿಯಾ ಕಾರ್ಯಕ್ರಮ, ರಾಷ್ಟ್ರೀಯ ಲಸಿಕಾ ಕಾರ್ಯಕ್ರಮ ಹಾಗೂ ಶಾಲಾ ಆರೋಗ್ಯ ಕಾರ್ಯಕ್ರಮದ ಬಗ್ಗೆ ಮಾಹಿತಿ.
ಮೈಸೂರು ಎಂಡಿಸಿಸಿ ಬ್ಯಾಂಕ್‌ ಚುನಾವಣೆ : ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸಮಬಲ
ಎಂಸಿಡಿಸಿಸಿ ಬ್ಯಾಂಕಿನ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಮುಖ್ಯಮಂತ್ರಿಗಳು, ಸಚಿವರು ಹಾಗೂ ಶಾಸಕರು ಅಧಿಕಾರದ ಗದ್ದುಗೆ ಏರಲು ನಡೆಸಿದ ಪ್ರಯತ್ನ ವಿಫಲವಾಗಿದ್ದು, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಬೆಂಬಲಿಗರು ಸಮಬಲ ಸಾಧಿಸಿದ್ದಾರೆ.
ಕೋರಂ ಅಭಾವದಿಂದ ಎರಡನೇ ಬಾರಿಗೆ ತುಂಬಲ ಗ್ರಾಪಂ ಸಾಮಾನ್ಯ ಸಭೆ ಮುದೂಡಿಕೆ
ಅಧ್ಯಕ್ಷ ರಾಮನಂಜಯ್ಯ ಅವರಿಗೆ ಅಧಿಕಾರದ ದುರಾಸೆ ಹೆಚ್ಚಾಗಿದೆ. ಹಾಗಾಗಿ ಚುನಾವಣಾ ಪೂರ್ವದಲ್ಲಿ ನಡೆದ ಆಂತರಿಕ ಒಪ್ಪಂದವನ್ನು ಮುರಿದು ಅಧ್ಯಕ್ಷರಾಗಿ ಮುಂದುವರೆದಿದ್ದಾರೆ.
ಎಂಡಿಎ ಮಾಜಿ ಅಧ್ಯಕ್ಷ ಎಚ್‌.ಎನ್‌. ವಿಜಯ್‌ ಜನ್ಮದಿನ ಅದ್ಧೂರಿ ಆಚರಣೆ
50 ವರ್ಷಗಳ ಸಾರ್ಥಕ ಜೀವನ ನಡೆಸಿರುವ ಎಚ್.ಎನ್. ವಿಜಯ್ ತಮ್ಮ ಜೀವನದುದ್ದಕ್ಕೂ ಸಮಾಜ ಮುಖಿ ಕಾರ್ಯಗಳ ಜತೆಗೆ ಸಾವಿರಾರು ಮಂದಿಗೆ ಉದ್ಯೋಗ ನೀಡುವ ಮೂಲಕ ಅವರ ಜೀವನಕ್ಕೆ ದಾರಿ ದೀಪವಾಗಿದ್ದು ನಮ್ಮ ನಡುವೆ ಇಂತಹವರು ಇರುವುದು ನಮ್ಮ ಸುಕೃತ.
2028ಕ್ಕೆ ಬಿಜೆಪಿ- ಜೆಡಿಎಸ್ ಮೈತ್ರಿ ಸರ್ಕಾರ : ಜಿ.ಡಿ.ಹರೀಶ್ ಗೌಡ ಆರೋಪ

ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಹುಣಸೂರು ಜೆಡಿಎಸ್ ಶಾಸಕ ಜಿ.ಡಿ. ಹರೀಶ್ ಗೌಡ ಆರೋಪಿಸಿದರು.

ಯುವಕರೇ ದುಶ್ಚಟಗಳಿಂದ ಸುಂದರ ಬದುಕು ಹಾಳು: ಜಗದೀಶ್
ಸಂತೋಷಕ್ಕಾಗಿ ಮನೆ ಮಂದಿಯೆಲ್ಲ ಕುಳಿತುಕೊಂಡು ಒಳ್ಳೆಯ ಊಟ ಮಾಡಿ. ಉತ್ತಮ ಪುಸ್ತಕಗಳು ನಮ್ಮ ಬದುಕನ್ನು ರೂಪಿಸುತ್ತವೆ. ಅವುಗಳನ್ನು ಓದುವ ಮೂಲಕ ಸಂತೋಷ ಮತ್ತು ಜ್ಞಾನ ಪಡೆದು ಕೊಳ್ಳಬೇಕು. ಮಹಾತ್ಮ ಗಾಂಧಿ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ವಿಶ್ವದ ಮಹಾನ್ ನಾಯಕರು. ಅಂಥ ಮಹೋನ್ನತ ನಾಯಕರನ್ನು ನೀಡಿದ ದೇಶ ನಮ್ಮದು.
ಕರ್ನಾಟಕಕ್ಕೆ ವಿಶ್ವ ಮಾನ್ಯತೆ ತಂದುಕೊಟ್ಟವರು ನಾಡಪ್ರಭು ಕೆಂಪೇಗೌಡರು: ಸಿ.ಎನ್‌. ಮಂಜೇಗೌಡ
ಬೆಂಗಳೂರನ್ನು ಪರಿಸರಸ್ನೇಹಿ ನಗರವಾಗಿ ರೈತರನ್ನು ಒಳಗೊಂಡಂತೆ ಕೃಷಿ ಮತ್ತು ಆರೋಗ್ಯಕರ ಬದುಕಿಗೆ ನೆರವಾಗುವ ನೆಲೆಯಲ್ಲಿ ನಗರದ ಸುತ್ತಮುತ್ತ ಕೆರೆಕಟ್ಟೆಗಳನ್ನು ನಿರ್ಮಾಣ ಮಾಡಿದ ಕೆಂಪೇಗೌಡರು. ಒಕ್ಕಲುತನ ಕೃಷಿ ಇಲ್ಲದೆ ಬದುಕಿಗೆ ಅರ್ಥವಿಲ್ಲ ಎಂದು ಅಂಶವನ್ನು ಕೆಂಪೇಗೌಡರು ಮನ ಕಂಡಿದ್ದರು.
ಶಿಕ್ಷಕನಿಗೆ ತಾನು ಬಯಸಿದಂತೆ ರೂಪಿಸಬಲ್ಲ ಶಕ್ತಿ ಇದೆ: ರಾಘವೇಂದ್ರ
ಮಾನವನಿಗೆ ಪ್ರಕೃತಿದತ್ತವಾದ ಎರಡು ಗುಣಗಳಿವೆ. ಮಾನವನ ಎಲ್ಲಾ ಪ್ರಗತಿಗಳು ಇವೆರಡರ ಆಧಾರದ ಮೇಲೆ ಆಗಿದ್ದು, ಒಬ್ಬ ಶಿಕ್ಷಕ ಬಯಸಿದ್ದಂತೆ ರೂಪಿಸಿಕೊಳ್ಳಬಲ್ಲ. ಅಂತೆಯೇ ಬಯಸಿದಂತೆ ಅನ್ಯರನ್ನು ರೂಪಿಸಬಲ್ಲ. ಒಬ್ಬ ಶಿಕ್ಷಕನಾಗಿ ತಾನಾಗಬಲ್ಲ, ಆ ಶಿಕ್ಷಕನಲ್ಲಿರುವ ಗುಣಧರ್ಮವನ್ನು ಇನ್ನೊಬ್ಬರಿಗೆ ಧಾರೆ ಎರೆದು ತಾನಾಗಿಸಬಲ್ಲ.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 505
  • next >
Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved