• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೈಸೂರು: ಎರಡೂ ಕ್ಷೇತ್ರಗಳಲ್ಲೂ ಹಾಲಿ ಸಂಸದರ ಸ್ಪರ್ಧೆ ಇಲ್ಲ
ಮೈಸೂರು ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾದವರ ಪೈಕಿ ಎಂ.ಎಸ್‌. ಗುರುಪಾದಸ್ವಾಮಿ, ಎನ್‌. ರಾಚಯ್ಯ, ಎಂ. ಶಂಕರಯ್ಯ, ಎಸ್‌.ಎಂ. ಸಿದ್ದಯ್ಯ, ಎಚ್‌.ಡಿ. ತುಳಸಿದಾಸ್‌, ಎಂ. ರಾಜಶೇಖರಮೂರ್ತಿ, ಶ್ರೀಕಂಠದತ್ತ ನರಸಿಂಹರಾಜ ಒಡೆಯರ್, ಚಂದ್ರಪ್ರಭಾ ಅರಸು ಅವರು ಈಗ ಬದುಕಿಲ್ಲ.
ಅರಸರ ತವರಿನಲ್ಲಿ ಯದುವೀರ್- ಜಿ.ಡಿ. ಹರೀಶ್ ಗೌಡ ಅಬ್ಬರದ ಪ್ರಚಾರ
ಹುಣಸೂರು ಕ್ಷೇತ್ರದಲ್ಲೇ 25 ಸಾವಿರ ಲೀಡ್ ಕೊಡಬೇಕು. ಆ ನಿಟ್ಟಿನಲ್ಲಿ ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಬೇಕು. ಮೈಸೂರು ಅರಸರು ಕೃಷಿ ಭೂಮಿಗೆ ನೀರಾವರಿ ಒದಗಿಸಿದ್ದು, ಅಂತಹ ಕುಟುಂಬಕ್ಕೆ ಮತ ಹಾಕುವುದು ನಮ್ಮ ಪುಣ್ಯ
ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಯುವಕರು ಸಾವು
ಕೊತ್ತವಳ್ಳಿ ದೊಡ್ಡಮ್ಮ ತಾಯಿ ದೇವರನ್ನು ಯುಗಾದಿ ಹಬ್ಬದ ಹಿನ್ನೆಲೆ ಕಾವೇರಿ ನದಿಯಲ್ಲಿ ತೊಳೆಯಲು ಬಂದಾಗ ನದಿಯಲ್ಲಿ ಇಳಿದು ಪೋಟೋ ತೆಗೆದುಕೊಳ್ಳುವ ವೇಳೆ ಮುಳುಗಿ ಈ ಇಬ್ಬರು ಮೃತಪಟ್ಟಿದ್ದಾರೆ.
ಶರಣರ ಚಿಂತನೆಗಳು ಸಾರ್ವಕಾಲಿಕವಾದದ್ದು: ಸದಾಶಿವ ಸ್ವಾಮೀಜಿ
ಅಲ್ಲಮಪ್ರಭು ವಚನಗಳಲ್ಲಿ ಅರಿವಿನ ಅನುಸಂಧಾನ ಕುರಿತು ಸಂಸ್ಕೃತಿ ಚಿಂತಕ ಶಂಕರ್ ದೇವನೂರು ಮಾತನಾಡಿ, ಪ್ರತಿಯೊಬ್ಬರ ಬದುಕಿನಲ್ಲಿ ಶರಣರ ವಿಚಾರಧಾರೆಗಳ ಅನುಕರಣೆ ಮುಖ್ಯವಾದದ್ದು. ನಮ್ಮ ಮನಸ್ಸು ಪಾವನವಾಗಬೇಕಾದರೆ ಚಿಂತನೆಗಳು ಪವಿತ್ರಪೂರ್ಣವಾಗಿರಬೇಕು. ಈ ನೆಲ, ಜಲ, ಭಾಷೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ
ಸಂವಿಧಾನ ಬದಲಾಯಿಸುತ್ತೇವೆ ಎನ್ನುವ ಬಿಜೆಪಿ ಧಿಕ್ಕರಿಸಿ
ಬಡವರು, ರೈತರ ವಿರೋಧಿಯಾಗಿರುವ ಬಿಜೆಪಿ ಶ್ರೀಮಂತರ ಪರವಾಗಿ ಕೆಲಸ ಮಾಡುತ್ತಿದೆ. ಬಿಜೆಪಿಯವರು ಯಾವತ್ತೂ ರೈತರ ಸಾಲ ಮನ್ನಾ ಮಾಡಿಲ್ಲ. ಕೇಂದ್ರದಲ್ಲಿ ಮನಮೋಹನ್‌ ಸಿಂಗ್ ಪ್ರಧಾನಿಯಾಗಿದ್ದಾಗ ರೈತರ ಸಾಲ ಮನ್ನಾ ಮಾಡಿದ್ದರು. ರಾಜ್ಯದಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಸಹಕಾರ ಸಂಘದಲ್ಲಿರುವ ರೈತರ ಸಾಲ 50 ಸಾವಿರದವರೆಗೆ ಮನ್ನಾ ಮಾಡಿದ್ದರು
ರಂಜಾನ್‌ ಅಂಗವಾಗಿ ಮುಸ್ಲಿಮರಿಂದ ಸಾಮೂಹಿಕ ಪ್ರಾರ್ಥನೆ
ರಂಜಾನ್ ಹಬ್ಬ ದಲ್ಲಿ ಚಂದ್ರನನ್ನು ನೋಡಿ ಉಪವಾಸ ಆರಂಭಿಸಲಾಗುತ್ತದೆ. ಅಂತೆಯೇ 29 ದಿನ ಪೂರ್ಣಗೊಂಡ ನಂತರ ಚಂದ್ರನ ನೋಡಿ ಉಪವಾಸ ಅಂತ್ಯವಾಗುತ್ತದೆ. ಬೆಳಗ್ಗೆ ಸೂರ್ಯೋದಯಕ್ಕೂ ಮುನ್ನ ಉಪಾಹಾರ ಸೇವಿಸುವುದು, ನಂತರ ಸಂಜೆ ಸೂರ್ಯ ಮುಳುಗಿದ ನಂತರ ಆಹಾರ ಸೇವಿಸಲಾಗುತ್ತದೆ. ಬೆಳಗ್ಗೆ ಪ್ರಾರ್ಥನೆಗೂ ಮುನ್ನ ಶೀರ್ ಕುವಾರ್‌ ಸೇವಿಸುತ್ತಾರೆ.
ದ್ವಿತೀಯ ಪಿಯು ಫಲಿತಾಂಶ: ಜಿಲ್ಲೆ 17ನೇ ಸ್ಥಾನಕ್ಕೆ ಕುಸಿತ
ಮೈಸೂರಿನ ವಿದ್ಯಾರ್ಥಿ ಊರ್ವಿಶ್ ಪ್ರಶಾಂತ್ ಮತ್ತು ಮೇಟಗಳ್ಳಿಯ ಆರ್.ವಿಪಿ.ಬಿ. ಕಾಲೇಜಿನ ಜಾಹ್ನವಿ ತಲಾ 597 ಅಂಕಗಳೊಂದಿಗೆ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಕುವೆಂಪುನಗರದ ಬಿಜಿಎಸ್ ಪಿಯು ಕಾಲೇಜಿನ ವಿದ್ಯಾರ್ಥಿ ಊರ್ವಿಶ್ ವಿಜ್ಞಾನ ವಿಭಾಗದಲ್ಲಿ 597 ಅಂಕ ಪಡೆದಿದ್ದಾರೆ.
ಯುವ ಮತದಾರರ ಗಮನ ಸೆಳೆಯಲು ಬೈಕ್ ರ್‍ಯಾಲಿ
ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಮತದಾರರಲ್ಲಿ ಮತದಾನದ ಮಹತ್ವ ಹಾಗೂ ಅರಿವನ್ನು ಮೂಡಿಸಲು ಮತ್ತು ಭಾರತೀಯ ಚುನಾವಣಾ ಆಯೋಗವು ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಿ, ಪ್ರತಿಯೊಬ್ಬ ಮತದಾರರು ಅದರಲ್ಲೂ ಯುವ ಮತದಾರರ ಗಮನ ಸೆಳೆಯಬೇಕಿದೆ. ಹಾಗಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಬೈಕ್ ರ್‍ಯಾಲಿಯನ್ನು ಏರ್ಪಡಿಸಲಾಗಿದೆ
ಸೋಲಿನ ಸೇಡು ತೀರಿಸಿಕೊಳ್ಳಲು ಮಾಜಿ ಶಾಸಕರ ಹೋರಾಟ
ಕಳೆದ ಬಾರಿ ಕೃಷ್ಣರಾಜದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಇತ್ತೀಚೆಗೆ ಕಾಂಗ್ರೆಸ್ ಸೇರಿದ ಪಾಲಿಕೆ ಮಾಜಿ ಸದಸ್ಯ ಕೆ.ವಿ. ಮಲ್ಲೇಶ್, ಬಿಜೆಪಿಯಿಂದ ಕಾಂಗ್ರೆಸ್ ಸೇರಿರುವ ಎಂಡಿಎ ಮಾಜಿ ಅಧ್ಯಕ್ಷ ಎಚ್.ವಿ. ರಾಜೀವ್, ಕಳೆದ ಬಾರಿ ಬಿಜೆಪಿ ಅಭ್ಯರ್ಥಿಯಾಗಿದ್ದ ಚಾಮುಂಡೇಶ್ವರಿಯ ವಿ. ಕವೀಶ್ ಗೌಡ, ಟಿ. ನರಸೀಪುರದ ಡಾ.ರೇವಣ್ಣ,
ವಿಶ್ವ ಆರೋಗ್ಯ ದಿನದ ರಾಷ್ಟ್ರೀಯ ಕ್ವಿಜ್ ಕಾರ್ಯಕ್ರಮ
ಸ್ಪರ್ಧೆಯು ನಾಲ್ಕು ತಂಡಗಳಿದ್ದವು, ಪ್ರತಿಯೊಂದು ತಂಡವು ಮೂರು ವಿದ್ಯಾರ್ಥಿಗಳಿಂದ ಕೂಡಿತ್ತು, ಇವರನ್ನು ಏ. 2ರ ಅರ್ಹತಾ ಸುತ್ತಿನಲ್ಲಿ ಆಯ್ಕೆ ಮಾಡಲಾಗಿತ್ತು. ಕ್ವಿಜ್ನಲ್ಲಿ ನಾಲ್ಕು ಸುತ್ತುಗಳಿದ್ದವು ಮತ್ತು ಒಂದು ಟೈಬ್ರೇಕರ್ ಸುತ್ತು ಕೂಡ ನಡೆಯಿತು. ಮೊದಲ ಬಹುಮಾನವನ್ನು ಫೇಸ್ 2 ಪಾರ್ಟ್ 2 ಎಂಬಿಬಿಎಸ್ ವಿದ್ಯಾರ್ಥಿಗಳಾದ ಅರುಷಿ ಕೌಶಿಕ್, ಅಬೋರಾ ಬಾಗಿಶ್ ಮತ್ತು ಪೂರ್ಣ ಬನ್ಸಲ್ ಗೆದ್ದರು.
  • < previous
  • 1
  • ...
  • 466
  • 467
  • 468
  • 469
  • 470
  • 471
  • 472
  • 473
  • 474
  • ...
  • 557
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved