• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
10 ರಿಂದ 19ರವರೆಗೆ 30ನೇ ಶ್ರೀರಾಮನವಮಿ ಸಂಗೀತೋತ್ಸವ
ಏ. 10ರ ಸಂಜೆ 6ಕ್ಕೆ ಉದ್ಘಾಟನೆ ಮತ್ತು ಪ್ರವಚನ ನೆರವೇರಲಿದೆ. ಸ್ವಾಮಿ ಆದಿತ್ಯಾನಂದಾಜಿ ಅವರಿಂದ ವಸಂತ ನವರಾತ್ರಿ ವಿಷಯ ಕುರಿತು ಪ್ರವಚನ ನೀಡುವರು. ಏ. 11ರ ಸಂಜೆ 6.15ಕ್ಕೆ ಬೆಂಗಳೂರು ಸಹೋದರರು-ದ್ವಂದ್ವಗಾಯನ, ಡಾ.ಕೆ.ಟಿ. ಉದಯಕಿರಣ್- ಪಿಟೀಲು, ವಿದ್ವಾನ್ ಅನೂರ್ಅನಂತಕೃಷ್ಣಶರ್ಮ - ಮೃದಂಗ, ವಿದ್ವಾನ್ ಸುನಾದ್ ಅನೂರ್- ಘಟಂ.
ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ ಗೆಲ್ಲಿಸಿ : ಮರೀಗೌಡ
ಎಂ. ಲಕ್ಷ್ಮಣ ಅವರು ಸಾಮಾನ್ಯ ಸರಳ ವ್ಯಕ್ತಿ, ಎಲ್ಲರ ಕಷ್ಟ ಸುಖಗಳಿಗೆ ಸ್ಪಂಧಿಸುವ ವ್ಯಕ್ತಿ, ಬಿಜೆಪಿಯ ಅಭ್ಯರ್ಥಿ ಸಾಮಾನ್ಯ ಜನರಿಗೆ ಸಿಗುವುದಿಲ್ಲ. ಆದ್ದರಿಂದ ಅವರನ್ನು ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಬೇಕು
ರಾಜ್ಯಕ್ಕೆ ಮೋದಿ ಸರ್ಕಾರ ನೀಡಿದಷ್ಟು ಅನುದಾನವನ್ನು ಯಾವ ಸರ್ಕಾರವೂ ನೀಡಿಲ್ಲ
ಮೋದಿ ಇತರ ಪ್ರಧಾನಿಗಳಿಗಿಂತ ಹೆಚ್ಚಿನ ಅನುದಾನವನ್ನೇ ನೀಡಿದ್ದಾರೆ. ಈ ಕುರಿತು ದಾಖಲೆಗಳನ್ನೂ ಮುಂದಿಟ್ಟಿದ್ದೇವೆ. ನಿಮ್ಮ ದೃಷ್ಟಿಯಲ್ಲಿ ಹೆಚ್ಚು ಗ್ರ್ಯಾಂಟ್ ಕೊಟ್ಟವರು, ತೆರಿಗೆ ಪಾಲು ನೀಡಿದವರು ಅನ್ಯಾಯ ಮಾಡಿದ್ದಾರೆ ಎಂಬುದಾದರೆ ಮೊದಲು ನಿಮ್ಮ ದೃಷ್ಟಿ ದೋಷ ಸರಿಪಡಿಸಬೇಕಿದೆ
ಏಷ್ಯಾನೆಟ್ ಸುವರ್ಣ ನ್ಯೂಸ್- ಕನ್ನಡಪ್ರಭದಿಂದ ಪ್ರೊ.ಶರಣಪ್ಪ ಹಲಸೆಗೆ ಅಭಿನಂದನೆ
ಯುಎಇ ರಾಜಧಾನಿ ದುಬೈನಲ್ಲಿ ಇತ್ತೀಚೆಗೆ ಸ್ಮಾರ್ಟ್ಕೀ ಇಂಟರ್ನ್ಯಾಷನಲ್, ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣನ್ಯೂಸ್ ಸಹಯೋಗದಲ್ಲಿ ನಡೆದ ಸಮಾರಂಭದಲ್ಲಿ ಶಿಕ್ಷಣ ಕ್ಷೇತ್ರದ ಸಾಧನೆಗೆ ಕರ್ನಾಟಕ
ಡಾ. ಸಿಪಿಕೆ-85 ವಾಟಾಳ್ ನಾಗರಾಜ್ ಅಭಿನಂದನೆ
ಸಂಸತ್ ನಲ್ಲಿ ಕನ್ನಡದ ಪರವಾಗಿ ಯಾರೊಬ್ಬರು ಧ್ವನಿ ಎತ್ತುತ್ತಿಲ್ಲ. ಆದ್ದರಿಂದ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಾನೂ ಕೂಡ ಸ್ಪರ್ಧಿಸಿದ್ದೇನೆ. ನಾನು ಗೆದ್ದಿರುವುದಕ್ಕಿಂತ ಸೋತಿರುವುದೇ ಹೆಚ್ಚು.
ಶ್ರೀ ವ್ಯಾಸತೀರ್ಥ ವಿದ್ಯಾಪೀಠದಲ್ಲಿ ಯುಗಾದಿ ಮಹಾಭಿಷೇಕ
ಶ್ರೀಮನ್ ಮಧ್ವಾಚಾರ್ಯ, ಟೀಕಾಚಾರ್ಯ, ವ್ಯಾಸರಾಜಾದಿ ಯತಿಗಳ ಪ್ರತಿಮಾ ಸ್ಥಾನೀಯರಾದ ಹಾಲಿ ಪೀಠಾಧಿಪತಿ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ಅವರು ಸಂಸ್ಥಾನ ಪ್ರತಿಮೆಗಳಿಗೆ ಬೆಳಗ್ಗೆ 8 ರಿಂದ 12 ರವರೆಗೆ ಮಹಾಭಿಷೇಕ ನೆರವೇರಿಸುವರು. ಸಂಸ್ಥಾನದ ಮುಖ್ಯ ಆರಾಧ್ಯ ಪ್ರತಿಮಾ ಶ್ರೀ ಮೂಲ ಗೋಪಾಲಕೃಷ್ಣ ದೇವರು, ಶ್ರೀ ಮೂಲ ಪಟ್ಟಾಭಿರಾಮ ದೇವರು ಮತ್ತು ಪರಂಪರಾಗತ ಸಾಲಿಗ್ರಾಮಗಳಿಗೆ ಹಾಲು, ಮೊಸರು, ತುಪ್ಪ, ಜೇನು, ಎಳನೀರು ಸಹಿತ ಪಂಚಾಮೃತ ಅಭಿಷೇಕ ಮಾಡಲಾಗುವುದು.
ಒಕ್ಕಲಿಗ ಸಮಾಜದ ಬೆಂಬಲ ಕೋರಿದ ಸ್ಟಾರ್ ಚಂದ್ರು
ನಾನು ಮಂಡ್ಯ ಜಿಲ್ಲೆಯ ರೈತನ ಮಗ. ನಿಮ್ಮ ಸೇವೆ ಮಾಡಲು ಬಂದಿದ್ದೇನೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ರವಿಶಂಕರ್ ಅವರನ್ನು ಬೆಂಬಲಿಸಿ ಆಶೀರ್ವದಿಸಿದಂತೆ ಈ ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸಿ ನಿಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಡಬೇಕೆಂದು
ಚುನಾವಣಾ ಪ್ರಚಾರದಲ್ಲಿ ಸಿಎಂ, ಡಿಸಿಎಂ ಭಾಗಿ
ಏ. 13 ರಂದು ಬೆಳಗ್ಗೆ 11ಕ್ಕೆ ನಗರದ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಬೂತಾಳೆ ಮೈದಾನ, ಮಧ್ಯಾಹ್ನ 2 ಗಂಟೆಗೆ ಹುಣಸೂರಿನ ಪುರಭವನ ಮತ್ತು ಸಂಜೆ 5 ಗಂಟೆಗೆ ಪಿರಿಯಾಪಟ್ಟಣದ ಕಾಂಗ್ರೆಸ್ ಕಚೇರಿ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಚಾರ ನಡೆಸುವರು.
ನಾ ಕಂಡ... ಜೀವನಾರೋಗ್ಯ ಪುಸ್ತಕ ಲೋಕಾರ್ಪಣೆ
ಜೀವನಾರೋಗ್ಯ ಪುಸ್ತಕವು ಆರೋಗ್ಯವನ್ನು ಸಮರ್ಪಕವಾಗಿ ನೋಡಿಕೊಳ್ಳಲು ಒಂದು ಕೈಗನ್ನಡಿಯಾಗಿದೆ. ಆರೋಗ್ಯವೇ ಭಾಗ್ಯ ಎಂಬ ನುಡಿಯಂತೆ ಆರೋಗ್ಯಕ್ಕೆ ಒಟ್ಟು ನೀಡಿ, ಮಾನಸಿಕ ನೆಮ್ಮದಿಯ ಜೊತೆಗೆ ದೈಹಿಕವಾಗಿ ನಾವು ಒಳ್ಳೆಯ ಆಹಾರ ಸೇವನೆ ಅಗತ್ಯ
ಬಾಲರಾಜ್ ಗೆಲುವು ನಿಚ್ಚಳ: ರಾಧಾಮೋಹನ್ ದಾಸ್ ಅಗರವಾಲ್
ನಾವು ಚಾಮರಾಜನಗರ ಮಾತ್ರವಲ್ಲ ರಾಜ್ಯದ 28 ಕ್ಷೇತ್ರಗಳಲ್ಲಿ ನಮ್ಮ ಎನ್.ಡಿ.ಎ ಮೈತ್ರಿಕೂಟದ ಅಭ್ಯರ್ಥಿಗಳು ವಿಜಯ ಸಾಧಿಸಲಿದ್ದಾರೆ, ಚಾಮರಾಜನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಚರಿತ್ರೆಯನ್ನು ಚಾಮರಾಜನಗರ ಕ್ಷೇತ್ರದ ಮತದಾರರು ಬಲ್ಲವರಾಗಿದ್ದಾರೆ, ಅವರು ಯಾವ ರೀತಿಯ ವ್ಯಕ್ತಿ, ಎಷ್ಟು ಪುಣ್ಯದ ಕೆಲಸಗಳನ್ನು ಮಾಡಿದ್ದಾರೆ, ಜನತೆಯ ರಕ್ಷಣೆ ಇವರಿಂದ ಸಾಧ್ಯವೇ ಎಂಬುದರ ಬಗ್ಗೆ ಮತದಾರರಿಗೆ ಅರಿವಿದೆ
  • < previous
  • 1
  • ...
  • 467
  • 468
  • 469
  • 470
  • 471
  • 472
  • 473
  • 474
  • 475
  • ...
  • 557
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved