• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೆಸಿಬಿ ಯಂತ್ರಗಳ ಘರ್ಜನೆ: ಅಕ್ರಮ ಗುಡಿಸಲು ನೆಲಸಮ
ಬೆಳ್ಳಂಬೆಳಿಗ್ಗೆ ಪುರಸಭೆಯ ಜೆಸಿಬಿ ಯಂತ್ರಗಳು ಘರ್ಜಿಸುವ ಮೂಲಕ ಅಕ್ರಮವಾಗಿ ನಿರ್ಮಿಸಿಕೊಂಡಿದ್ದರೆನ್ನಲಾದ ಗುಡಿಸಲುಗಳನ್ನು ನೆಲಸಮಗೊಳಿಸಿದವು. ಪುರಸಭೆ ವ್ಯಾಪ್ತಿಗೊಳಪಡುವ ಗೋಪಾಲಪುರ ಗ್ರಾಮದ ಸರ್ವೆ ನಂ.7ರಲ್ಲಿ ಕೆಲವರು ನಿರ್ಮಿಸಿಕೊಂಡಿದ್ದ ಗುಡಿಸಲನ್ನು ಕೆಡಿಪಿ ಸಭೆಯಲ್ಲಿ ನಡೆದ ನಿರ್ಣಯದಂತೆ ನೆಲಸಮಗೊಳಿಸಲಾಯಿತು.
ಒಂದೂವರೆ ಎಕರೆಯಲ್ಲಿ ಸಾವಯವ ತೋಟಗಾರಿಕೆ: ವಾರ್ಷಿಕ 9 ಲಕ್ಷ ರು. ಆದಾಯ ಗಳಿಕೆ
ಟಿ.ನರಸೀಪುರ ತಾಲೂಕು ಯಾಚೇನಹಳ್ಳಿಯ ವೈ.ಕೆ. ಚಂದ್ರು ಅವರು ಒಂದೂವರೆ ಎಕರೆಯಲ್ಲಿ ಸಾವಯವ ತೋಟಗಾರಿಕೆ ಮಾಡುತ್ತಿದ್ದು, ವಾರ್ಷಿಕ 9 ಲಕ್ಷ ರು. ಆದಾಯ ಗಳಿಸುತ್ತಿದ್ದಾರೆ. ಅವರಿಗೆ ಜಮೀನಿಗೆ ನೀರಾವರಿ ಸೌಲಭ್ಯವೂ ಇದೆ. ಒಂದು ಕೊಳವೆ ಬಾವಿಯನ್ನು ಕೂಡ ಕೊರೆಸಿದ್ದಾರೆ. 900 ಅಡಿಕೆ ಮರಗಳಿವೆ. ಅರ್ಧ ಎಕರೆಯಲ್ಲಿ 30 ವರ್ಷಗಳ ಹಿಂದೆ ನೆಟ್ಟಿರುವ ಮರಗಳಿವೆ.
ಕಾರ್ಮಿಕ ವಿರೋಧಿ ತಿದ್ದುಪಡಿ ವಿರೋಧಿಸಿ ಸಿಐಟಿಯು ಪ್ರತಿಭಟನೆ
ಅಪಾಯಕಾರಿ ಕೆಲಸಗಳಲ್ಲಿ ಮಹಿಳೆಯರನ್ನು ರಾತ್ರಿ ಪಾಳಿಯಲ್ಲಿ ದುಡಿಸಿಕೊಳ್ಳಲು ಅನುಕೂಲವಾಗುವ ರೀತಿಯ ಬದಲಾವಣೆ ತರಲು ಸರ್ಕಾರ ನಿರ್ಧರಿಸಿರುವುದು ಆತಂಕಕಾರಿ ಬೆಳವಣಿಗೆ. ಇದನ್ನು ಕಾರ್ಮಿಕ ಸಂಘಟನೆಗಳು ಖಂಡಿಸುತ್ತಿದ್ದು, ಕಾರ್ಮಿಕರ ಪರವಾಗಿ ನಿರ್ಧಾರ ಕೈಗೊಳ್ಳಬೇಕು.
12ಕ್ಕೆ ರಾಷ್ಟ್ರೀಯ ಲೋಕ ಅದಾಲತ್‌: ಹಲವು ಪ್ರಕರಣ ಇತ್ಯರ್ಥ
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನದಂತೆ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಜು. 12ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದ್ದು ಕಡಿಮೆ ಖರ್ಚಿನಲ್ಲಿ ಸಾರ್ವಜನಿಕರಿಗೆ ಶೀಘ್ರ ನ್ಯಾಯ ಒದಗಿಸುವುದು ಇದರ ಮೂಲ ಉದ್ದೇಶ.
ವಿದ್ಯಾರ್ಥಿಗಳು ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು: ಸಂದೀಪ್
ವಿದ್ಯಾರ್ಥಿ ಸಂಘಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಕರ್ತವ್ಯ ಮತ್ತು ಜವಾಬ್ದಾರಿಯ ಬಗ್ಗೆ ತಿಳಿಸಿಕೊಟ್ಟರು. ವಿದ್ಯಾರ್ಥಿಯ ಪ್ರೌಢಶಾಲಾ ಜೀವನವು ದೊಡ್ಡ ಸಂಪುಟವಿದ್ದಂತೆ ಹಾಗೂ ನಿಮ್ಮ ತಂದೆ- ತಾಯಿಯನ್ನು ನೋಡಿಕೊಳ್ಳುವ ಜೊತೆಗೆ ನಿಮ್ಮ ಶಿಕ್ಷಕರನ್ನು ಮರೆಯಬಾರದು.
ಬಸವ ಜಯಂತಿ ನಿಮಿತ್ತ ‘ಬಸವ ಭೂಷಣ’ ಪ್ರಶಸ್ತಿ ಪ್ರದಾನ
ಮಾಧ್ಯಮ ಕ್ಷೇತ್ರ ಕೆ. ದೀಪಕ್, ಕೃಷಿ ಕ್ಷೇತ್ರ ಬಂದಿಗೆಗೌಡ, ಶಿಕ್ಷಣ ಕ್ಷೇತ್ರ ಪ್ರಸನ್ನ ಮೋಹನ ಮಡಿವಾಳ, ಸಾರ್ವಜನಿಕ ಕ್ಷೇತ್ರ ಗೋಪಾಲ್, ಜಾನಪದ ಕ್ಷೇತ್ರ ಆರ್.ಕೆ. ಸ್ವಾಮಿ ಹಾಗೂ ಯೋಗ ಮತ್ತು ಶಿಕ್ಷಣ ಕ್ಷೇತ್ರ ಮಲ್ಲರಾಜೇ ಅರಸ್ ಅವರಿಗೆ ಬಸವ ಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮೈಸೂರು : ಆಷಾಢ ಶುಕ್ರವಾರ ಭದ್ರತೆಗೆ 1470 ಪೊಲೀಸರ ನಿಯೋಜನೆ

ಆಷಾಢ ಶುಕ್ರವಾರಗಳಂದು ಚಾಮುಂಡಿಬೆಟ್ಟದಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ಮಾಡಲಾಗಿದೆ ಸ್ಥಳೀಯವಾಗಿರುವ 1 ಸಾವಿರ ಪೊಲೀಸರು, 4 ಕೆಎಸ್ಆರ್ ಪಿ ತುಕಡಿ, 1 ಮಹಿಳಾ ಕೆಎಸ್ಆರ್ ಪಿ ತುಕಡಿ, ಗೃಹ ರಕ್ಷಕ ದಳವನ್ನು ಸಹ ಭದ್ರತೆಗೆ

ನಾರಾಯಣಗೌಡರಿಗೆ ಆತಿಥ್ಯ ರತ್ನ ಮೈಸೂರಿಗೆ ಹೆಮ್ಮೆ
ಆರ್ಥಿಕವಾಗಿ ತೊಂದರೆಯಲ್ಲಿದ್ದ ಸಣ್ಣಪುಟ್ಟ ಹೊಟೇಲು ಮಾಲೀಕರಿಗೆ ಯಾವುದೇ ತೊಂದರೆ ಬಾರದಂತೆ ಬೆನ್ನುಲುಬಾಗಿ ನಿಂತು ಮಾರ್ಗದರ್ಶನ
ಪುಸ್ತಕಗಳ ಬಗ್ಗೆ ದಿವ್ಯ ನಿರ್ಲಕ್ಷ್ಯ ಬೇಡ; ಓದುವ ಕ್ರಾಂತಿಯಾಗಬೇಕು
ಇಂದು ಪುಸ್ತಕ ಸಂಸ್ಕೃತಿ ಕುಗ್ಗುತ್ತಿದೆ. ಪುಸ್ತಕ ಸಂಸ್ಕೃತಿಯ ಮಾಧುರ್ಯ ಸಪ್ಪೆಯಾಗುತ್ತಿದೆ.
ಹೈನುಗಾರಿಕೆಯಲ್ಲಿ ಮಾಸಿಕ 1.40 ಲಕ್ಷ ರು.ವರೆಗೆ ಆದಾಯ

ಟಿ. ನರಸೀಪುರ ತಾಲೂಕು ಬಿ.ಸೀಹಳ್ಳಿಯ ಕೃಷ್ಣೇಗೌಡ ಅವರು ಹೈನುಗಾರಿಕೆಯಿಂದಲೇ ಮಾಸಿಕ 1.40 ಲಕ್ಷ ರು.ಗಳವರೆಗೆ ಆದಾಯ ಗಳಿಸುತ್ತಿದ್ದಾರೆ.ಅವರಿಗೆ ಸುಮಾರು 15 ಎಕರೆ ಜಮೀನಿದೆ.

  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 505
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved