• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಅಗತ್ಯ ಸಿದ್ಧತೆ: ಕ್ಷೇತ್ರ ಶಿಕ್ಷಣಾಧಿಕಾರಿ ಜಿ. ಶೋಭಾ
ಮಾರ್ಚ್-ಏಪ್ರಿಲ್ ತಿಂಗಳಲ್ಲಿ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲೂಕಿನ 3,846 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ವಿದ್ಯಾರ್ಥಿಗಳಿಗೆ ಬೇಕಾದ ಎಲ್ಲ ಅಗತ್ಯ ಮೂಲಭೂತ ಸೌಕರ್ಯ‌ಒದಗಿಸಿಕೊಡಲಾಗುತ್ತಿದೆ. ತಾಲೂಕಿನಲ್ಲಿ 13 ಪರೀಕ್ಷಾ ಕೇಂದ್ರಗಳಿದ್ದು, 13 ಮುಖ್ಯ ಅಧೀಕ್ಷಕರು, ಇಬ್ಬರು ಮುಖ್ಯ ಅಧೀಕ್ಷಕರನ್ನು ನಿಯೋಜಿಸಲಾಗಿದೆ. 14 ಮಂದಿ ಮೊಬೈಲ್ ಸ್ವಾಧೀನಾಧಿಕಾರಿಗಳು ಪರೀಕ್ಷಾ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸಲಿದ್ದು, ತಲಕಾಡಿನಲ್ಲಿ ಇಬ್ಬರನ್ನು ನಿಯೋಜಿಸಲಾಗಿದೆ
33 ವರ್ಷಗಳ ನಂತರ ಅಪ್ಪನ ಬದಲು ಮಗನ ಸ್ಪರ್ಧೆ
ಈ ಕ್ಷೇತ್ರದಿಂದ ಡಾ.ಮಹದೇವಪ್ಪ ಅವರೇ ಕಣಕ್ಕಿಳಿಯಬೇಕು ಎಂಬುದು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್‌ಅವರ ಆಶಯವಾಗಿತ್ತು. ಇಲ್ಲದಿದ್ದರೆ ಮಾಜಿ ಸಂಸದ ದಿ.ಆರ್‌. ಧ್ರುವನಾರಾಯಣ ಅವರ ಪುತ್ರ, ಹಾಲಿ ನಂಜನಗೂಡು ಶಾಸಕ ದರ್ಶನ್‌ಅವರಿಗೆ ಟಿಕೆಟ್‌ನೀಡುವ ಉದ್ದೇಶವಿತ್ತು. ಆದರೆ ದರ್ಶನ್‌ಸ್ಪರ್ಧೆಗೆ ಆಸಕ್ತಿ ತೋರಲಿಲ್ಲ. ಇದಲ್ಲದೇ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಅರ್ಧದಷ್ಟು ಕಡೆ ಕಾಂಗ್ರೆಸ್‌ಸಚಿವರು, ಶಾಸಕರ ಸಂಬಂಧಿಕರಿಗೆ ಟಿಕೆಟ್‌ನೀಡಿದೆ. ಹೀಗಾಗಿ ಇಲ್ಲಿ ಕೂಡ ತಮ್ಮ ಪುತ್ರನಿಗೆ ಟಿಕೆಟ್‌ನೀಡಬೇಕು ಎಂದು ಮಹದೇವಪ್ಪ ಪಟ್ಟು ಹಿಡಿದಿದ್ದರು. ಕೊನೆಗೆ ಸಫಲರಾಗಿದ್ದಾರೆ.
ಹೆಣ್ಣಿನಲ್ಲಿ ಭೇದಭಾವಗಳ ಗುಣ ಇರಬಾರದು: ಗೀತಾ ಮೋಂಟಡ್ಕ
ಹೆಣ್ಣು ಮಕ್ಕಳು ಆಧುನಿಕತೆ ಬೆಳೆದಂತೆ ಆಧುನಿಕತೆಗೆ ಮಾರು ಹೋಗದೆ ಸಂಪ್ರದಾಯವನ್ನು ಸರಿಯಾದ ರೀತಿಯಲ್ಲಿ ಆಚರಿಸಬೇಕು. ಸಂಸ್ಕಾರಯುತವಾದ ನಾರಿ ದೇಶಕ್ಕೆ ತಿಲಕ. ಹೆಣ್ಣು ಎಂಬುವವಳು ದೇವಿ ಸ್ವರೂಪಿಣಿ. ಮುಂದುವರೆದು ಎಲ್ಲವನ್ನು ನಿಭಾಯಿಸಬಲ್ಲ ಸಾಮರ್ಥ್ಯವುಳ್ಳವಳೇ ಹೆಣ್ಣು. ಅವಳಿಲ್ಲದಿದರೆ ಏನೂ ಸಾಗದು
ಮೋದಿಯವರು ಸುಭದ್ರ ದೇಶವನ್ನಾಗಿ ಕಟ್ಟುವ ಶಕ್ತಿ ಪಡೆದಿದ್ದಾರೆ: ಬಾಲರಾಜ್‌
ದೇಶವನ್ನು ಬಿಜೆಪಿ ಯಶಸ್ವಿಯಾಗಿ ಮುನ್ನೆಡೆಸುತ್ತಿದೆ. ವಿಕಸಿತ ಭಾರತ ಕಲ್ಪನೆಯಡಿ ಭಾರತ ವಿಶ್ವ ಗುರುವಾಗುವ ಕಾಲ ಸಮೀಪಿಸುತ್ತಿದ್ದು, ಲೋಕಸಭಾ ಚುನಾವಣೆಯಲ್ಲಿ ಮೋದಿ ಅವರನ್ನು‌ಮೂರನೇ ಬಾರಿ ಪ್ರಧಾನಿ ಮಾಡುವ ಅವಕಾಶ ನಮಗೆ ಒದಗಿ ಬಂದಿದೆ. ದೇಶದ ಭದ್ರತೆ, ಐಕ್ಯತೆ, ದೇಶದ ಸಂರಕ್ಷಣೆಗಾಗಿ ಬಿಜೆಪಿ ದೇಶಕ್ಕೆ ಅನಿವಾರ್ಯ ವಾಗಿದೆ
ಕ್ರಾಂತಿಕಾರಿ ಸ್ವಾತಂತ್ರ್ಯ ಕಿಚ್ಚು ಹಚ್ಚಲು ಕಾರಣಕರ್ತರಾದವರೇ ಭಗತ್ ಸಿಂಗ್
ಸ್ವಾತಂತ್ರ್ಯ ಪೂರ್ವ ದಲ್ಲಿ ದೇಶದ ಉಳಿವಿಗಾಗಿ ಶಾಂತಿಯುತವಾಗಿ ಒಂದು ತಂಡ ಇದ್ದರೇ ಕ್ರಾಂತಿಕಾರಿಯಾಗಿ ಒಂದು ತಂಡ ಬ್ರಿಟಿಷರ ವಿರುದ್ಧ ಹೋರಾಟವನ್ನು ಮಾಡಿ ಸ್ವಾತಂತ್ರ್ಯ ಪಡೆಯಲಾಯಿತು. ಈ ನಿಟ್ಟಿನಲ್ಲಿ ಬ್ರಿಟಿಷರ ಹಿಂದುಗಳ ಮಾರಣಹೋಮವನ್ನು ಧಿಕ್ಕರಿಸಿ ಭಗತ್ ಸಿಂಗ್ ಅವರ ಕುಟುಂಬ ಪಣ ತೊಟ್ಟಿತು, ಅತಿ ಹೆಚ್ಚು ಪರಿಣಾಮ ಬೀರಿದ್ದು ಜಲಿಯಾನ್ ವಾಲಿಬಾಗ್ ನ ಘಟನೆ, ಇದೆ ರೀತಿಯಲ್ಲಿ ಮುಂದುವರೆದ ಬ್ರಿಟಿಷರ ಅಂತ್ಯ ಮಾಡಲು ಪಾರ್ಲಿಮೆಂಟ್ ನ ಕೆಂಪು ಕೋಟೆ ಯ ಮೇಲೆ ಬಾಂಬ್ ದಾಳಿ ಮಾಡಿ ಬ್ರಟಿಷರೇ ಬಾರತ ಬಿಟ್ಟು ತೊಲಗಿ, ಇಂಕ್ವೀಲಾಬ್ ಜಿಂದಾ ಬಾದ್ ಎಂಬ ಘೊಷಣೆ ಎಂಬ ವಾಕ್ಯದಲ್ಲಿ ಹೋರಾಟ ಮಾಡಿ ಬ್ರಿಟಿಷರ ಕೆಂಗಣ್ಣಿಗೆ ಗುರಿಯಾಗಿ ಕೇವಲ 23 ವರ್ಷದ ಯುವಕರಾಗಿದ್ದವರವನ್ನು ಮಾ. 23 ರಂದು ಬಲಿದಾನ ಮಾಡಿದ್ದು, ನಮ್ಮ ರಾಷ್ಟ್ರದ ಕರಾಳ ದಿಂದ ಎಂದು ಹಿಂದು ದೇಶಭಕ್ತ ಘೊಷಣೆ ಮಾಡಬೇಕೆಂದು ಕೋರಲಾಯಿತು
ಕಾನೂನು ಕ್ಷೇತ್ರದಲ್ಲಿ ಅರ್ಥ ಮಾಡಿಕೊಳ್ಳುವುದು ಬಹಳ ಮುಖ್ಯ:ಪ್ರೊ.ಎಸ್. ಸೂರ್ಯಪ್ರಕಾಶ್
ವಕೀಲರು ನ್ಯಾಯಾಲಯದಲ್ಲಿ ಸಂಬಂಧಿತ ವಿಷಯವನ್ನು ಸರಿಯಾದ ರೀತಿಯಲ್ಲಿ ಮಂಡಿಸದೇ ಹೋದರೆ ವಕೀಲ ವೃತ್ತಿಯ ಉದ್ದೇಶ ಈಡೇರಿಸುವುದಿಲ್ಲ. ವಕೀಲರು ನ್ಯಾಯಾಧೀಶರಿಗೆ ಅರ್ಥವಾಗುವ ರೀತಿಯಲ್ಲಿ ವಾದ ಮಂಡಿಸದಿದ್ದರೆ ಯಶಸ್ವಿ ವಕೀಲರಾಗಲು ಸಾಧ್ಯವಿಲ್ಲ. ಹೀಗಾಗಿ, ವಕೀಲರಿಗೆ ಭಾಷಾ ಶುದ್ಧತೆ, ವಿಷಯ ಸ್ಪಷ್ಟತೆ, ವಾದವನ್ನು ಎಲ್ಲರಿಗೂ ಅರ್ಥವಾಗುವ ರೀತಿಯಲ್ಲಿ ಮಂಡಿಸುವ ಕೌಶಲ್ಯ ಬಹಳ ಮುಖ್ಯ
ನರ್ಸಿಂಗ್ ಕೋರ್ಸ್ ಶ್ರದ್ಧೆಯಿಂದ ಕಲಿಯಬೇಕು: ಡಾ.ಎಸ್.ಟಿ. ಶ್ರೀನಿವಾಸ್
ನರ್ಸಿಂಗ್ ವೃತ್ತಿ ಅತ್ಯಂತ ಶ್ರೇಷ್ಠವಾದದ್ದು ಮತ್ತು ಪವಿತ್ರವಾದದ್ದು. ಈ ವೃತ್ತಿಯಲ್ಲಿ ತೊಡಗಿಸಿಕೊಂಡವರಿಗೆ ಹೆಚ್ಚಿನ ಗೌರವ ಲಭಿಸಲಿದೆ. ತಮ್ಮ ವೃತ್ತಿ ಜೀವನದಲ್ಲಿ ರೋಗಿಗಳ ಪಾಲಿಗೆ ಬೆಳಕಾಗಿ. ವೃತ್ತಿ ಕೌಶಲ್ಯಪಡೆಯಿರಿ. ನೀವು ಇಂದು ಹಚ್ಚಿದ ಜ್ಯೋತಿ ನಿಮ್ಮನ್ನಲ್ಲದೆ, ನಿಮ್ಮ ಸುತ್ತಮುತ್ತಲಿನ ಅಂಧಾಕರ ತೊಳೆಯಲಿ
ಹೆಚ್ಚು ಹೆಚ್ಚು ಸಂವಹನ ಕೌಶಲ ರೂಢಿಸಿಕೊಳ್ಳಿ:ಡಾ. ಶಶಾಂಕ್‌ ಆರ್‌. ಜೋಷಿ
ವೈದ್ಯರ ಬಳಿಗೆ ಅನೇಕ ರೀತಿಯ ರೋಗಿಗಳು ಬರುತ್ತಾರೆ. ಅವರಿಗೆ ಆರೋಗ್ಯ ತಪಾಸಣೆಯ ಜತೆಗೆ ಮಾನಸಿಕವಾಗಿ ಧೈರ್ಯ ತುಂಬವ ಕೆಲಸವನ್ನೂ ಮಾಡಬೇಕು. ಈ ಸಂದರ್ಭದಲ್ಲಿ ತಂತ್ರಜ್ಞಾನ ಅಳವಡಿಕೆ ಬಹಳ ಮುಖ್ಯ. ಬೇರೆ ಭಾಷೆಯ ರೋಗಿಗಳಾಗಿದ್ದರೆ ಅವರ ಭಾಷೆಯನ್ನು ಅರ್ಥೈಸಿಕೊಳ್ಳಲು ಮತ್ತು ಚಿಕಿತ್ಸೆ ನೀಡಲು ತಂತ್ರಜ್ಞಾನ ಬಳಸಿಕೊಳ್ಳಬೇಕು ಮತ್ತು ವಿವಿಧ ರೀತಿಯ ಕೌಶಲ್ಯ ಕಲಿಯಬೇಕು
ಗೌತಮ ಪಂಚ ಮಹಾರಥೋತ್ಸವ: ಲಕ್ಷಾಂತರ ಮಂದಿ ಭಾಗಿ
ಜಾತ್ರೆ ಅಂಗವಾಗಿ ಬೆಳಗಿನ ಜಾವ ಎರಡು ಗಂಟೆಯಿಂದಲೇ ದೇವಾಲಯದಲ್ಲಿ ಮೊದಲು ಕ್ಷೀರಾಭಿಷೇಕ, ಫಲಪಂಚಾಮೃತಾಭಿಷೇಕ, ಮಹೋನ್ನತ ಪೂರ್ವಕ ಏಕದಶಾವರ ರುದ್ರಾಭಿಷೇಕ, ಪ್ರಾತಃಕಾಲ ಪೂಜೆಯನ್ನು ನೆರವೇರಿಸಿ ನಂತರ ಹೋಮ ಹವನಾದಿಗಳನ್ನು ನೆರವೇರಿಸಿದರು. ನಂತರ ರಥದ ಬಳಿ ಬಲಿ ಪೂಜೆಯನ್ನು ನೆರವೇರಿತು.
ಅಮೃತ ಸ್ವರೂಪ ನೀರು ಜೀವ ಸಂಕುಲಕ್ಕೆ ಆಧಾರ : ಸಿ. ನಾರಾಯಣ ಗೌಡ
ಜಲವಿಲ್ಲದ ಜಾಗವಿಲ್ಲ. ಜೀವ ಜಲವಾಗಿರುವ ನೀರು ಪ್ರಕೃತಿಯು ಮನುಷ್ಯ ಹಾಗೂ ಪ್ರಾಣಿ ಪಕ್ಷಿಗಳಿಗೆ ಇತ್ತ ವರ. ಇದು ಸೃಷ್ಟಿಸಲಾದ ನೈಸರ್ಗಿಕ ಸಂಪತ್ತು. ನೀರಿಗೆ ನೀರೇ ಪರ್ಯಾಯ. ಮಳೆ ಇದಕ್ಕೆ ಮೂಲಾಧಾರ. ನೀರಿನ ಮಹತ್ವ ಮೂಡಿಸಬೇಕಾದದ್ದು ಹೋಟೆಲ್ ಗಳ ಹೊಣೆಗಾರಿಕೆಯೂ ಹೌದು, ದರ ಪಟ್ಟಿಯನ್ನು ಪ್ರಕಟಿಸಿದಂತೆ ನೀರಿನ ಮಹತ್ವ ಬಗೆ ಹರಿವು ಮೂಡಿಸುವತ್ತ ಹೋಟೆಲ್ ಗಳು ಹೆಜ್ಜೆ ಇಡಬೇಕಾಗಿದೆ,
  • < previous
  • 1
  • ...
  • 478
  • 479
  • 480
  • 481
  • 482
  • 483
  • 484
  • 485
  • 486
  • ...
  • 556
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved