• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭೂಮಿ ಇರುವ ತನಕ ಅರಸು ಕೊಡುಗೆ ಶಾಶ್ವತ: ಎಚ್.ಬಿ. ವಿಜಯಕುಮಾರ್
ಅರಸು ಜನ್ಮಜಯಂತಿ ಕಾರ್ಯಕ್ರಮದ ಕುರಿತು ಗ್ರಾಪಂಗೆ ಯಾವುದೇ ಮಾಹಿತಿ ನೀಡುತ್ತಿಲ್ಲ. ಊರಿನಲ್ಲಿ ಕಾರುಗಳು ಬಂದು ನಿಂತಾಗಲಷ್ಟೇ ಇಂದು ಅರಸು ಕಾರ್ಯಕ್ರಮ ಎನ್ನುವ ಅರಿವು ನಮಗೆ ಉಂಟಾಗುತ್ತಿದೆ. ತಾಲೂಕು ಆಡಳಿತ ಒಂದು ದಿನದ ಕಾರ್ಯಕ್ರಮಕ್ಕೆ ಅರಸು ಜಯಂತಿ ಸೀಮಿತಗೊಳಿಸಿರುವುದು ಸರಿಯಲ್ಲ.
ಕೃಷಿಸಖಿಯರು ವಿವಿಧ ಯೋಜನೆಗಳನ್ನು ರೈತರಿಗೆ ತಲುಪಿಸಲು ಸಂಪರ್ಕ ಸೇತುವೆಯಾಗಿ: ಡಾ.ಹರಿಣಿಕುಮಾರ್
ಕೃಷಿಸಖಿಯರು ಸಂಸಾರದ ಜೊತೆಗೆ ಮುಂದಿನ ಪೀಳಿಗೆಗೆ ದಾರಿದೀಪವಾಗಲಿದ್ದಾರೆ. ನಾವು ಬದಲಾವಣೆಯ ವ್ಯವಸ್ಥೆಗೆ ಹೊಂದಿಕೊಳ್ಳಬೇಕು ಹಾಗೆಯೇ ಜ್ಞಾನವನ್ನು ಅಭಿವೃದ್ಧಿಪಡಿಸದ ಹೊರತು ಕೃಷಿ ಅಭಿವೃದ್ದಿ ಸಾಧ್ಯವಿಲ್ಲ. ಆದ್ದರಿಂದ ಕೃಷಿಸಖಿಯರು ತರಬೇತಿ ಕೇಂದ್ರಗಳಲ್ಲಿ ಪಡೆದ ಜ್ಞಾನ ಮತ್ತು ತಾಂತ್ರಿಕತೆಗಳನ್ನು ಯಾವುದೇ ಹಿಂಜರಿಕೆಯಿಲ್ಲದೆ ತಮ್ಮ ತಮ್ಮ ಗ್ರಾಮಗಳಲ್ಲಿ ನಡೆಯುವ ಗ್ರಾಮಸಭೆಗಳಲ್ಲಿ ಭಾಗವಹಿಸಿ.
ಬಿಸಿಯೂಟದಲ್ಲಿ ಮೊಟ್ಟೆ ನೀಡದ ಉಪ ಪ್ರಾಂಶುಪಾಲರಿಗೆ ಕಾರಣ ಕೇಳಿ ನೋಟಿಸ್
ಶಾಲೆಯಲ್ಲಿ ಎರಡು ತಿಂಗಳ ಹಿಂದೆ ಸತತ ಒಂದು ತಿಂಗಳ ಕಾಲ ಮಕ್ಕಳಿಗೆ ಮೊಟ್ಟೆ ನೀಡಿಲ್ಲವೆಂದು ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ದೂರು ನೀಡಿದ್ದರು. ಈ ಕುರಿತು ಪತ್ರಿಕೆಗಳಲ್ಲಿ ವರದಿ ಪ್ರಕಟಗೊಂಡಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಶಾಲೆಯ ಉಪಪ್ರಾಂಶುಪಾಲರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ.
ಗ್ರಾಮೀಣ ಶಾಲೆಗಳಿಗೆ ಧರ್ಮಸ್ಥಳ ಸಂಸ್ಥೆಯಿಂದ ಶಿಕ್ಷಕರ ನಿಯೋಜನೆ
ಗ್ರಾಮೀಣಾಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರ ಮಹತ್ವವಾದುದು. ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಈಗಲೂ ಶಿಕ್ಷಣ ಕ್ಷೇತ್ರದಲ್ಲಿ ಬಹಳಷ್ಟು ಅಸಮಾನತೆ ಕಾಣುತ್ತೇವೆ. ಮೂಲ ಸೌಕರ್ಯ ಕೊರತೆ, ಬಡತನ ಇದಕ್ಕೆ ಪ್ರಮುಖ ಕಾರಣ. ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದರೂ ಸಂಪೂರ್ಣವಾಗಿ ನೀಗಿಸಲು ಸಾಧ್ಯವಾಗಲಿಲ್ಲ.
ಆರೋಗ್ಯ ಸಮಸ್ಯೆ ಬಗೆಹರಿಸಿಕೊಳ್ಳಲು ಶಿಬಿರಗಳು ಉತ್ತಮ ಅವಕಾಶ
ಉಚಿತ ಆರೋಗ್ಯ ತಪಾಸಣಾ ಶಿಬಿರದಿಂದ ಬಡ ಜನರು ಆರೋಗ್ಯಕ್ಕೆ ಸಂಬಂಧಪಟ್ಟಂತೆ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶವಾಗಿದೆ. ಧರ್ಮಸ್ಥಳ ಯೋಜನೆ ಒಳ್ಳೆಯ ಕೆಲಸಗಳನ್ನು, ಸೇವೆಯನ್ನು ಕೊಡುತ್ತಿದ್ದಾರೆ, ಇಂತಹ ಸೇವೆಯನ್ನು ಇನ್ನಷ್ಟು ಅಭಿವೃದ್ಧಿ ಗೊಳಿಸುವಲ್ಲಿ ನಾವೆಲ್ಲರೂ ಕೈ ಜೋಡಿಸಿ ಸಹಕಾರ ನೀಡಬೇಕು.
ಸೆ.1ಕ್ಕೆ ರಾಷ್ಟ್ರಪತಿ ಮೈಸೂರಿಗೆ ಆಗಮನ: ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆ.1 ರಂದು ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ (ಆಯಿಷ್) ಡೈಮಂಡ್ ಜೂಬಿಲಿ (ವಜ್ರ ಮಹೋತ್ಸವ) ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಲಿದ್ದು, ಈ ಸಂಬಂಧ ಅಗತ್ಯ ಸಿದ್ಧತೆ

ಗ್ರಾಮೀಣ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಕ್ಕೆ ಬರೆಯುವುದನ್ನು ತಪ್ಪಿಸಿ
ಗ್ರಾಮೀಣ ಪ್ರದೇಶದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಕ್ಕೆ ಬರೆಯುವುದನ್ನು ತಪ್ಪಿಸಲು ಸ್ಥಳೀಯವಾಗಿ ಉದ್ದಿಮೆಗಳು ಹೆಚ್ಚು ಸ್ಥಾಪನೆಯಾಬೇಕು. ಮಹಿಳೆಯರು ತಯಾರಿಸುವ ಅನೇಕ ಉತ್ಪನ್ನಗಳಿಗೆ ಮಾರುಕಟ್ಟೆ ಇಲ್ಲ. ಅಂತಹ ವಸ್ತುಗಳನ್ನು ಮಾರಾಟ ಮಾಡಲು ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿದರೆ ಅನುಕೂಲವಾಗಲಿದೆ.
ಮಕ್ಕಳ ಆರೋಗ್ಯ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು: ಪ್ರೊ.ಎನ್‌.ನಾಗರಾಜ್
ಮಕ್ಕಳ ಬದುಕು ಇಂದು ಮುದುಡುತ್ತಿದೆ. ಬಾಲ ‌ಕಾರ್ಮಿಕ ಪದ್ಧತಿಯಿಂದ ಮಕ್ಕಳು ಬಳಲುತ್ತಿದ್ದಾರೆ. ಅನೇಕ ಮಕ್ಕಳು ಫುಡ್ ಕೋರ್ಟ್ ನಲ್ಲಿ ಕೆಲಸ ಮಾಡುತ್ತಿದ್ದಾರೆ. ಅಲ್ಲಿಯೇ ತಿನ್ನುತ್ತಿದ್ದಾರೆ. ಪೋಷಕರು ಈ ಬಗ್ಗೆ ಗಮನ ಹರಿಸುತ್ತಿಲ್ಲ. ಕೆಲಸ ಮಾಡುವುದರಿಂದ ಆರ್ಥಿಕತೆ ವೃದ್ಧಿಯಾಗಬಹುದು.
ಮೈಸೂರು ಜಿಲ್ಲೆಯ ಏಳು ಗ್ರಾಮಗಳಲ್ಲಿ ಮಾದರಿ ಸೌರ ಗ್ರಾಮ ಸ್ಪರ್ಧೆ
ಮೈಸೂರು ಜಿಲ್ಲೆಯ ಏಳು ಗ್ರಾಮಗಳನ್ನು ಕೇಂದ್ರ ಸರ್ಕಾರದ ಪ್ರತಿಷ್ಠಿತ ಮಾದರಿ ಸೌರ ಗ್ರಾಮ ಯೋಜನೆಯಡಿ ಸ್ಪರ್ಧಾ ಗ್ರಾಮಗಳೆಂದು ಆಯ್ಕೆ ಮಾಡಲಾಗಿದ್ದು, ಅಂತಿಮಾಗಿ ಆಯ್ಕೆಯಾದ ಗ್ರಾಮಕ್ಕೆ ಭಾರತ ಸರ್ಕಾರದ ನವೀಕರಿಸಬಹುದಾದ ಇಂಧನ ಸಚಿವಾಲಯದಿಂದ (ಎಂಎನ್‌ಆರ್‌ಇ) 1 ಕೋಟಿ ರು. ಪ್ರೋತ್ಸಾಹಧನ ಲಭಿಸಲಿದೆ.
ಪಠ್ಯೇತರ ಚಟುವಟಿಕೆಗಳಿಂದ ಬಹುಮುಖ ಪ್ರತಿಭೆ ಅನಾವರಣ: ಕುಬೇರ್ ಪಿ.ಗೌಡ
ಎನ್ಎಸ್ಎಸ್‌ ನಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ದೇಶ ಸೇವೆಯ ಕಾರ್ಯದಲ್ಲಿ ಕೈಜೋಡಿಸಲು ಸಹಾಯಕವಾಗುತ್ತದೆ. ಸಹಾಯ ಮತ್ತು ಸಹಕಾರ ಮನೋಭಾವ ಬೆಳೆಯುತ್ತದೆ. ಹಿಂದೆಂದಿಗಿಂತ ಇಂದು ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳ ಮೂಲಕ ತಮ್ಮ ಬಹುಮುಖ ಪ್ರತಿಭೆ ಅನಾವರಣಗೊಳಿಸಲು ಸಾಧ್ಯ.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 555
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved