• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಚಿತ ಆರೋಗ್ಯ ಶಿಬಿರಗಳನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಿ - ನಗರಪಾಲಿಕೆ ಮಾಜಿ ಸದಸ್ಯ ರವೀಂದ್ರ
ತ್ಯವಶ್ಯಕವಾಗಿರುವುದರಿಂದ ಶಿಬಿರಗಳನ್ನು ಎಲ್ಲ ಸ್ಥಳಗಳಲ್ಲೂ ಮಾಡಬೇಕು ಹಾಗೂ ಸರ್ಕಾರದ ಯೋಜನೆಗಳನ್ನು ಜನರು ತಮ್ಮ ಮನೆ ಬಾಗಿಲಿಗೆ ಬಂದಾಗ ಅದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂ
ಗೋಕಲ್‌ ದಾಸ್ ಎಕ್ಸ್‌ ಪೋರ್ಟ್ಸ್‌ ನಿಂದ ವೈದ್ಯಕೀಯ ಉಪಕರಣಗಳ ಹಸ್ತಾಂತರ
ವೈದ್ಯಕೀಯ ಉಪಕರಣಗಳನ್ನು ಹಸ್ತಾಂತರಿಸಿ ಮಾತನಾಡಿದ ಕಂಪನಿಯ ಮಾನವ ಸಂಪನ್ಮೂಲ ವಿಭಾಗದ ಉಪಾಧ್ಯಕ್ಷ ಮೊಯಿದ್ದೀನ್ ಮಾತನಾಡಿ, ಕೆ.ಆರ್. ಆಸ್ಪತ್ರೆ ಮೈಸೂರಿನಲ್ಲಿ ಹಳೆಯ ಆಸ್ಪತ್ರೆಗಳಲ್ಲಿ ಒಂದಾಗಿದ್ದು, ಇಲ್ಲಿಗೆ ದಿನನಿತ್ಯ ಸಾವಿರಾರು ರೋಗಿಗಳಿಗೆ ತುಂಬಾ ಅವಶ್ಯಕತೆ ಇರುವ ಈ ಉಪಕರಣಗಳನ್ನು ಹಸ್ತಾಂತರಿಸಿರುವುದು ನಿಜಕ್ಕೂ ಹೆಮ್ಮೆಯ ವಿಷಯ. ಇದನ್ನು ರೋಗಿಗಳು ವ್ಯವಸ್ಥಿತ ರೀತಿಯಲ್ಲಿ ಸದುಪಯೋಗ ಪಡಿಸಿಕೊಳ್ಳಬೇಕೆಂದು ಆಶಿಸಿದರು.
ಜಯದೇವ ಆಸ್ಪತ್ರೆ ರೋಗಿಗಳ ಪಾಲಿಗೆ ಕಲ್ಪವೃಕ್ಷವಾಗಲಿ: ಡಾ.ಸಿ.ಎನ್. ಮಂಜುನಾಥ್
ನನಗೊಂದು ಕನಸಿತ್ತು ಈ ಆಸ್ಪತ್ರೆಯನ್ನು ಯಾವುದೇ ಖಾಸಗಿ ಆಸ್ಪತ್ರೆಗೆ ಕಡಿಮೆ ಇಲ್ಲದಂತೆ ಪಂಚತಾರಾ ಹೋಟೆಲ್‌ ನಂತೆ ನಿರ್ವಹಣೆ ಮಾಡಬೇಕು ಎಂದು ಆ ಕನಸು ನನಸಾಗಿದೆ. ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದೆ. ಜಯದೇವ ಆಸ್ಪತ್ರೆಯಲ್ಲಿ ಮಾದರಿಯಾಗಿ ಇಟ್ಟುಕೊಂಡು ಆಸ್ಪತ್ರೆಗಳನ್ನು ನಿರ್ವಹಣೆ ಮಾಡಬೇಕು ಎಂದು ಮುಖ್ಯಮಂತ್ರಿಗಳು ಮಾತಾಡಿದ್ದಾರೆ ಎಂದು ಅವರು ಹೇಳಿದರು.
ವಿದ್ಯಾರ್ಥಿಗಳು ಜ್ಞಾನಾರ್ಜನೆಗೆ ದಾಸರಾಗಬೇಕು: ಶಂಕರ ದೇವನೂರು
ತಮ್ಮ ಬದುಕು ಎಂಬ ಅಭ್ಯುದಯದ ಬೇರಿಗೆ ಬಿಸಿ ನೀರನ್ನು ಎರೆಯಬಾರದು. ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಜ್ಞಾನ, ದೇಹದ ಸಾಮರ್ಥ್ಯ, ಕೌಶಲ್ಯ, ಪರಿಶ್ರಮ ಮತ್ತು ಏಕಾಗ್ರತೆ, ಸಮಯ ಪ್ರಜ್ಞೆ ರೂಢಿಸಿಕೊಂಡು ವಿವೇಕವನ್ನು ಬೆಳೆಸಿಕೊಳ್ಳಬೇಕು
ಉತ್ತಮ ಆರೋಗ್ಯ ವೃದ್ಧಿಗೆ ಪೌಷ್ಟಿಕ ಕೈ ತೋಟ ಬೆಳೆಸಿ
ಹಿಂದಿನ ದಿನಗಳಲ್ಲಿ ರೈತರು ಬಹುತೇಕ ಸ್ವಾವಲಂಬನೆಯ ಜೀವನ ನಡೆಸುತ್ತಿದ್ದರು. ತಮ್ಮ ಮನೆಯ ಹಿತ್ತಲಿನಲ್ಲಿ ತರಕಾರಿ ಬೆಳೆಯುವುದು ತೀರಾ ಸಾಮಾನ್ಯವಾಗಿತ್ತು. ಇಂದು ಹಲವು ಕಾರಣ ಬದಲಾವಣೆಗಳಿಂದ ಕೈತೋಟಗಳು ಮಾಯವಾಗಿದೆ. ಸಕಲವನ್ನು ಮಾರುಕಟ್ಟೆಯಿಂದ ಕೊಂಡು ತಂದು ಆರೋಗ್ಯದ ಜೊತೆಗೆ ಹಣವನ್ನೂ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ಇಂದಿನ ಒತ್ತಡದ ಜೀವನದಲ್ಲಿ ಆರೋಗ್ಯ ವೃದ್ಧಿಗಾಗಿ ಪೌಷ್ಟಿಕ ಕೈತೋಟವನ್ನು ಬೆಳೆಸುವುದು ಅಗತ್ಯವಿದೆ.
ಹಳ್ಳಿ ಹಕ್ಕಿ- ಎಚ್. ವಿಶ್ವನಾಥ್‌ ಅವರ ಸಾಹಿತ್ಯ ಮತ್ತು ರಾಜಕಾರಣದ ವಿಮರ್ಶೆ
ಎಂ. ವೀರಪ್ಪ ಮೊಯ್ಲಿ ಅವರ ಸಂಪುಟದಲ್ಲಿ ಕನ್ನಡ ಮತ್ತು ಸಂಸ್ಕೃತಿ, ಯುವಜನ ಸೇವೆ ಮತ್ತು ಕ್ರೀಡೆ, ಅರಣ್ಯ ಖಾತೆ, ಎಸ್.ಎಂ. ಕೃಷ್ಣ ಅವರ ಸಂಪುಟದಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣ, ಸಹಕಾರ ಸಚಿವರಾಗಿ ರಾಜ್ಯದ ಅಭಿವೃದ್ಧಿಗೆ ನೀಡಿರುವ ಕೊಡುಗೆಗಳನ್ನು ದಾಖಲಿಸಲಾಗಿದೆ.
ಹಾರ್ಟ್ ಅಟ್ಯಾಕ್ ಕೃತಿ ಹೃದ್ರೋಗಿಗಳ ಪಾಲಿನ ಸಂಜೀವಿನಿ
ಯಾವುದೇ ಸರ್ಕಾರದ ಅನುದಾನವಿಲ್ಲದೆ ಖಾಸಗಿ ವಲಯದ ಆಸ್ಪತ್ರೆಯಾದ ಸುಯೋಗ್ ಆಸ್ಪತ್ರೆ ಈ ರೀತಿಯ ಜನೋಪಯೋಗಿಯಾದ ಕೆಲಸಗಳನ್ನು ಮಾಡುತ್ತಿರುವುದು ಅಭಿನಂದನೀಯ. ಡಾ.ಎಸ್.ಪಿ. ಯೋಗಣ್ಣ ಅವರು ಎಲ್ಲಾ ವೈದ್ಯರಿಗಿಂತ ಭಿನ್ನ ಎಂದ ಅವರು ಸಾಮಾಜಿಕ ಕಾಳಜಿ, ಮಾನವೀಯ ಅಂತಃಕರಣ ಹೊಂದಿದ್ದು, ವೈದ್ಯ ಸಾಹಿತಿಯಾಗಿಯೂ ಹಲವಾರು ಕೃತಿಗಳನ್ನು ನಾಡಿಗೆ ನೀಡಿರುವುದು ಶ್ಲಾಘನೀಯ
ಜಮೀನುಗಳಲ್ಲಿ ಕಂದಕ ಬದು ರಚಿಸಿ ಮಳೆ ನೀರು ಸಂರಕ್ಷಿಸಿ
ತಂಬಾಕು ಬೆಳೆಗೆ ಪರ್ಯಾಯ ಬೆಳೆಯಾಗಿ ರೇಷ್ಮೆ ಕೃಷಿ, ತೋಟಗಾರಿಕೆ ಬೆಳೆಗಳನ್ನು ಬೆಳೆಯಬಹುದು. ತಂಬಾಕು ಬೆಳೆಯಲ್ಲಿ ಪೋಷಕಾಂಶ ನಿರ್ವಹಣೆ ಮತ್ತು ಸುಧಾರಿತ ಬೇಸಾಯ ಪದ್ಧತಿಗಳ ಮಾಹಿತಿ ನೀಡಿ ರೈತರು ಕ್ಷೇತ್ರ ಮಟ್ಟದಲ್ಲಿ ಎದುರಿಸುತ್ತಿರುವ ಸಮಸ್ಯೆಗಳಿಗೆ ಉತ್ತರಿಸಿದರು
ವಿಜೃಂಭಣೆಯ ಸಂತೆಮಾಸ್ತಮ್ಮನವರ ಕೊಂಡ ಮಹೋತ್ಸವ
ರ ಕಪಿಲಾ ನದಿಗೆ ತೆರಳಿ ಪೂರ್ಣ ಕುಂಬ ಕಳಸದೊಂದಿಗೆ ಶಿವಪಾರ್ವತಿ ಬೆಳ್ಳಿ ಉತ್ಸವ ಮೂರ್ತಿಗೆ ವಿಷೇಶ ಪೂಜೆ ನಡೆಸಿ ಮಂಗಳವಾದ್ಯ, ಸತ್ತಿಗೆ, ವೀರಗಾಸೆ ಜೊತೆಯಲ್ಲಿ ಮೆರವಣಿಗೆ ನಡೆಸಿ ನಂತರ ದೇವಾಲಯದ ಸುತ್ತ ಪ್ರದಕ್ಷೀಣೆ ಹಾಕಿ ತಾಯಿಗೆ ಬೆಳ್ಳಿ ಮುಖವಾಡ ಧರಿಸಿ ವಿಶೇಷ ಪೂಜೆ ನಡೆಸಿ ಮಹಾಮಂಗಳಾರತಿ ಮಾಡಿ ತೀರ್ಥ ಪ್ರಸಾದ ವಿನಿಯೋಗ ಮಾಡಲಾಯಿತು.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಖಜಾನೆ ತುಂಬಿತ್ತಾ: ಎಚ್‌. ವಿಶ್ವನಾಥ್‌ ಪ್ರಶ್ನೆ
ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿ. ಈ ಮೊದಲು ಕೂಡ ನಾನು ಸಂಸದನಾಗಿದ್ದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ
  • < previous
  • 1
  • ...
  • 499
  • 500
  • 501
  • 502
  • 503
  • 504
  • 505
  • 506
  • 507
  • ...
  • 556
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved