• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣವನ್ನು ಕೊಟ್ಟು ಶಿಕ್ಷೆ ನೀಡಬಾರದು: ಎಚ್. ಜನಾರ್ಧನ
ಯಾವ ಜಾತಿಯೂ ಇಲ್ಲ, ಮೇಲೂ ಇಲ್ಲ, ಕೀಳೂ ಇಲ್ಲ, ಎಲ್ಲಾ ಒಂದೇ ಜಾತಿ. ಮೌಲ್ಯವು ನಿನ್ನ ನೆನಪು ಮತ್ತು ಪ್ರಸ್ತುತ ನನ್ನ ಭವಿಷ್ಯ ಬಹಳ ಮುಖ್ಯ. ಇದರ ಬಗ್ಗೆ ಪರಿಜ್ಞಾನ ಇಲ್ಲದೆ ಇದ್ದರೆ ಅಜ್ಞಾನವಾಗುತ್ತದೆ ಎಂದ ಅವರು, ಕುವೆಂಪು ಹಾಗೂ ಶರೀಫರ ಹಾಡುಗಳನ್ನು ಹಾಡಿ, ಪ್ರಶಿಕ್ಷಣಾರ್ಥಿಗಳ ಮನವನ್ನು ಗೆದ್ದರು.
ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಾತ್ಮಕ ಶಿಕ್ಷಣ ದೊರೆಯುತ್ತದೆ: ನಿತಿನ್ ವೆಂಕಟೇಶ್
ಸರ್ಕಾರಿ ಶಾಲೆಗಳಲ್ಲಿ ಕಲಿಕೆಗೆ ಪೂರಕ ವಾತಾವರಣ ಹಾಗೂ ನುರಿತ ಶಿಕ್ಷಕರಿದ್ದು, ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸರ್ಕಾರವು ಹಲವಾರು ಯೋಜನೆಗಳನ್ನು ರೂಪಿಸಿದ್ದು, ಇದನ್ನು ಸದುಪಯೋಗಪಡಿಸಿಕೊಂಡು ಉತ್ತಮ ಆದರ್ಶ ವಿದ್ಯಾರ್ಥಿಗಳಾಗಬೇಕು
ಕೇಂದ್ರ ಸರ್ಕಾರದ ವಿರುದ್ಧ ಅಣಕು ಶವಯಾತ್ರೆ ಪ್ರತಿಭಟನೆ
ರೈತರನ್ನು ಕೂಲ್ಲುವ ಕೇಂದ್ರ ಸರ್ಕಾರಕ್ಕೆ ಧಿಕ್ಕಾರ, ನಿಲ್ಲಲಿ ನಿಲ್ಲಲಿ ಪೊಲೀಸ್ ದೌರ್ಜನ್ಯ ನಿಲ್ಲಲಿ, ರೈತ ದ್ರೋಹಿ ಕೇಂದ್ರ ಸರ್ಕಾರಕ್ಕೆ ಚುನಾವಣೆಯಲ್ಲಿ ಮರಣ ಶಾಸನ ಬರೆಯುತ್ತೇವೆ, ಎಂಪಿಗಳಿಗೆ ಹಳ್ಳಿಗಳ ಪ್ರವೇಶಕ್ಕೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದರು. ಈ ವೇಳೆ ಪೊಲೀಸರು ಅಣಕು ಶವ ಕಿತ್ತುಕೊಳ್ಳಲು ಮುಂದಾದರೂ ಅದಕ್ಕೆ ರೈತರು ಅವಕಾಶ ನೀಡಲಿಲ್ಲ.
ನಾಳೆ ಬೆಟ್ಟದಪುರದಲ್ಲಿ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬ್ರಹ್ಮ ರಥೋತ್ಸವ
ಪತಿ ಪೂಜೆ ಹಾಗೂ ಮೂಲದೇವರ ಪೂಜೆಯೊಂದಿಗೆ ಕ್ರಮವಾಗಿ ಪ್ರತಿದಿವಸ ಗಜಾರೋಹಣ (ಆನೆ ವಾಹನ) , ಭೂತಾರೋಹಣ (ಭೂತವಾಹನ), ವೃಷಭಾರೋಹಣ(ಬಸವ ವಾಹನ) ಉತ್ಸವಗಳು ನಡೆಯಲಿವೆ.
ಎಸ್.ಎಫ್.ಸಿ ಅನುದಾನ ಕಡಿತಗೊಳಿಸಿದ್ದು ಏಕೆ?: ಶಾಸಕ ಟಿ.ಎಸ್. ಶ್ರೀವತ್ಸ
ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಕೆ.ಆರ್. ಕ್ಷೇತ್ರಕ್ಕೆ 45 ಕೋಟಿ ಎಸ್.ಎಫ್.ಸಿ ಅನುದಾನ ನೀಡಿದ್ದರು. ಅದು ಟೆಂಡರ್ಹಂತದವರೆಗೂ ಹೋಗಿತ್ತು. ಸರ್ಕಾರದ ಆದೇಶಕ್ಕೆ ನಗರ ಪಾಲಿಕೆ ಆಯುಕ್ತರು 45 ಕೋಟಿಯಲ್ಲಿ ಪಕ್ಕದ ಚಾಮರಾಜ ಕ್ಷೇತ್ರಕ್ಕೆ 25 ಕೋಟಿ, ನರಸಿಂಹರಾಜ ಕ್ಷೇತ್ರಕ್ಕೆ 20 ಕೋಟಿ ನೀಡಿ ಎಂದು ಆದೇಶಿಸಿದ್ದಾರೆ.ಈ ಬಗ್ಗೆ ಮುಖ್ಯಮಂತ್ರಿಗಳಿಗೆ, ನಗರಾಭಿವೃದ್ಧಿ ಸಚಿವರಿಗೆ ಮನವಿ ಮಾಡಿದ್ದೇನೆ. ಈಗ ನನ್ನ ಕ್ಷೇತ್ರದ ಜನರಿಗೆ ಏನು ಹೇಳಲಿ
ಸುತ್ತೂರು ಶ್ರೀಮಠದ ಕಾರ್ಯ ಭವಿಷ್ಯದ ಪೀಳಿಗೆಯ ಶ್ರೇಯೋಭಿವೃದ್ಧಿಗೆ ಪೂರಕ: ಡಾ. ಲಿಂಗರಾಜ ಗಾಂಧಿ
ವಿದ್ಯಾರ್ಥಿ ನಿಲಯದಲ್ಲಿ ನಾನು ಪಡೆದುಕೊಂಡ ಸಂಸ್ಕೃತಿ, ಸಂಸ್ಕಾರಗಳು ಜೀವನದಲ್ಲಿ ಬಹಳಷ್ಟು ಸಹಕಾರಿಯಾದವು. ಇವೆಲ್ಲದರ ಕಾರಣದಿಂದಾಗಿ ನನ್ನಂತೆ ಇನ್ನೂ ಬಹಳಷ್ಟು ಜನ ಜೀವನದಲ್ಲಿ ಉನ್ನತ ಸ್ಥಾನಮಾನ ಹೊಂದಿ ಜೀವನ ಹಸನು ಮಾಡಿಕೊಂಡಿದ್ದಾರೆ. ಶ್ರೀಮಠದಿಂದ ಪಡೆದ ಉಪಕಾರಕ್ಕೆ ಪ್ರತಿಯಾಗಿ ಸಮಾಜಕ್ಕೆ ಏನಾದರೂ ಕೈಲಾದ ಸೇವೆ ಮಾಡಿದಾಗ ಮಾತ್ರ ಜೀವನ ಸಾರ್ಥಕವಾಗುತ್ತದೆ. ಶ್ರೀಮಠಕ್ಕೂ ಗೌರವ ಸಲ್ಲಿಸಿದಂತಾಗುತ್ತದೆ
ಕರಕುಶಲ ನಗರದಲ್ಲಿ ಉಚಿತ ಆರೋಗ್ಯ ತಪಾಸಣೆ
ಈ ಭಾಗದಲ್ಲಿನ ಜನರು ಉಚಿತ ಆರೋಗ್ಯ ಶಿಬಿರದಲ್ಲಿ ಭಾಗವಹಿಸಿ ವಿವಿಧ ಪರೀಕ್ಷೆಗಳನ್ನು ಮಾಡಿಸಿ ತಮ್ಮ ಆರೋಗ್ಯ ಸ್ಥಿತಿ ಉತ್ತಮಪಡಿಸಿಕೊಳ್ಳಬೇಕು ಹಾಗೂ ಸಮುದಾಯದಲ್ಲಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು
ಲೀಡ್‌.. ನಗರಕ್ಕೆಎರಡು ವರ್ಗಗಳ ಸಂಘರ್ಷ ಕೊನೆಗೆ ಸಮಾಜವಾದಿ ರೂಪ ತಾಳುತ್ತದೆ: ಬಿ. ರವಿ
ಮಾರ್ಕ್ಸ್ ವಾದ ಸದಾ ವಿಕಸಿತವಾಗುವ ವಿಜ್ಞಾನದಂತೆ. ಇದನ್ನು ಕಾರ್ಲ್ಮಾರ್ಕ್ಸ್ ವೈಜ್ಞಾನಿಕವಾಗಿ ತೋರಿಸಿಕೊಟ್ಟಿದ್ದಾರೆ. ಶಿವದಾಸ್‌ ಘೋಷ್‌ ಅವರು ಈ ದೇಶದ ಸ್ವಾತಂತ್ರ್ಯ ಸಂಗ್ರಾಮದ ರಾಜಿರಹಿತ ಪಂಥದ ಹೋರಾಟದಲ್ಲಿ ಗುರುತಿಸಿಕೊಂಡಿದ್ದಾರೆ. ಅಲ್ಲದೆ ಮಾರ್ಕ್ಸ್ ವಾದದಿಂದ ಪ್ರಭಾವಿತರಾದವರು. ದೇಶದ ಜನತೆಯ ವಿಮುಕ್ತಿಗಾಗಿ ಕ
ಅಪಾಯಕಾರಿ ಮುಖ್ಯರಸ್ತೆ, ಎಚ್ಚರ ತಪ್ಪಿದರೆ ಅವಘಡ
ಮಳವಳ್ಳಿ ಶಿವಸಮುದ್ರ ಮಾರ್ಗವಾಗಿ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ಸಾಕಷ್ಟು ವಾಹನಗಳು ಬೆಳಕವಾಡಿ ಕಾವೇರಿಪುರ ನೂತನ ಸೇತುವೆ ಮಾರ್ಗವಾಗಿ ಕೊಳ್ಳೇಗಾಲಕ್ಕೆ ಸಂಚಾರ ನಡೆಸುತ್ತಿವೆ. ಇದಲ್ಲದೆ ಶಿವನಸಮುದ್ರ ಬೆಳಕವಾಡಿ ಕಾವೇರಿಪುರ ಮಾರ್ಗವಾಗಿ ತಲಕಾಡಿನ ಕಡೆಗೂ ಕೂಡ ಪ್ರವಾಸಿ ವಾಹನಗಳ ಸಂಚಾರ ಹೆಚ್ಚಾಗಿದೆ.
ಬ್ಯಾಂಟರ್ ಬಾಬು- ವ್ಯಂಗ್ಯಚಿತ್ರಗಳ ಸಿಂಹಾವಲೋಕನ
ಡಾ. ಶಂಕರದಯಾಳ್ ಶರ್ಮ, ಕೆ.ಆರ್. ನಾರಾಯಣನ್, ಪಿ.ವಿ. ನರಸಿಂಹರಾವ್, ದಲೈಲಾಮ, ಎಲ್.ಕೆ. ಅಡ್ವಾಣಿ, ಮುರಳಿ ಮನೋಹರ ಜೋಶಿ, ನರೇಂದ್ರ ಮೋದಿ, ಕಪಿಲ್ ದೇವ್, ಶೋಭಾ ಡೇ, ಎಸ್. ಜಾನಕಿ, ಜೇಸುದಾಸ್, ಎಸ್.ಪಿ. ಬಾಲಸುಬ್ರಹ್ಮಣ್ಯಂ, ಮುಲ್ಕ್ ರಾಜ್ ಆನಂದ್, ಡಾ.ಸುಬ್ರಮಣಿಯನ್ ಸ್ವಾಮಿ, ಡೆಸ್ಮಂಡ್ ಟುಟು, ಪಿ.ಟಿ ಉಷಾ, ಬಿಸ್ಮಿಲ್ಲಾ ಖಾನ್, ಉಸ್ತುದಾ ಜಾಕೀರ್ ಹುಸೇನ್, ಇರ್ಫಾನ್ ಖಾನ್, ಡಾ.ರಾಜಕುಮಾರ್, ಡಾ.ಮಹಮದ್ ಯೂನಸ್, ಕಿರಣ್ ಬೇಡಿ, ಕದ್ರಿ ಗೋಪಾಲನಾಥ್. ಜಾರ್ಜ್ ಫರ್ನಾಂಡಿಸ್. ರಾಮಕೃಷ್ಣ ಹೆಗಡೆ ಮುಂತಾದವರ ವ್ಯಂಗ್ಯಚಿತ್ರಗಳನ್ನು ರಚಿಸಿ, ಅವರನ್ನು ಭೇಟಿಯಾಗಿ ಹಸ್ತಾಕ್ಷರ ಪಡೆದಿದ್ದಾರೆ. 1994 ರಲ್ಲಿ ವಿದ್ಯಾರಣ್ಯಪುರಂ ಭೂತಾಳೆ ಮೈದಾನದಲ್ಲಿ 276 ಅಡಿ ಉದ್ದದ ಗ್ರೀಟಿಂಗ್ ಕಾರ್ಡ್ ರೂಪಿಸಿ, ಗಿನ್ನಿಸ್ ದಾಖಲೆಗೆ ಸೇರ್ಪಡೆಯಾಗಿದ್ದಾರೆ.
  • < previous
  • 1
  • ...
  • 500
  • 501
  • 502
  • 503
  • 504
  • 505
  • 506
  • 507
  • 508
  • ...
  • 556
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved