• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ಕನ್ನಡ ಶಾಲೆ ಉಳಿಸಿ ಬೆಳೆಸಲು ಮುಂದಾಗಿ: ರವಿ ಸಂತು
ಸೇವೆ ಎಂಬ ಪದವೇ ನಿಸ್ವಾರ್ಥ ದಯೆ ಎಂಬ ಪದವೇ ಪರಮಾರ್ಥ ಇದನ್ನು ಮನಗೊಂಡು ಪ್ರತಿಯೊಬ್ಬರು ಬಡ ವಿದ್ಯಾರ್ಥಿಗಳ ನೆರವಿಗೆ ದಾವಿಸೋಣ, ಪುಟ್ಟ ಕಲಾವಿದರಾಗಿ ಅದರಲ್ಲಿ ಬಳಗವನ್ನು ಕಟ್ಟಿ ನಮ್ಮ ಕೈಲಾದ ಸೇವೆಗಳನ್ನು ಮಾಡುತ್ತ 20 ಸರ್ಕಾರಿ ಶಾಲೆ ಮಕ್ಕಳಿಗೆ ಶಾಲೆಗೆ ಉಪಯುಕ್ತವಾದ ಡೈರಿ ಶಿಕ್ಷಣ ಕಲಿಸಿದ ಗುರುಗಳಿಗೆ ಹಾಗೂ ಮಕ್ಕಳಿಗೆ ಬಿಸಿ ಊಟ ನೀಡುತ್ತಿರುವ ಸಹಾಯಕರಿಗೆ ಸೇವಾ ಪ್ರಶಸ್ತಿ ಹಾಗೂ ಮಕ್ಕಳಿಗೆ ವಿದ್ಯಾ ಸಾಮಾಗ್ರಿ ವಿತರಣ ಮಾಡಲಾಗಿದೆ ಇದು 100 ಶಾಲೆಗೆ ನೀಡುವ ಉದ್ದೇಶ ನಮ್ಮ ಬಳಗದ ವತಿಯಿಂದ ನಡೆಸಲಾಗುತ್ತಿದೆ, ಪ್ರತಿಯೊಬ್ಬರು ಇಂತಹ ಸೇವಾ ಕಾರ್ಯದಲ್ಲಿ ತೋಡಗಿಸಿಕೋಳ್ಳಬೇಕು,
ಸಾಮಾಜಿಕ ಶೈಕ್ಷಣಿಕ ಬುನಾದಿ ಹಾಕಿಕೊಟ್ಟವರು ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಶ್ರೀ
ಧಾರ್ಮಿಕವಾಗಿ ಸಾಮಾಜಿಕವಾಗಿ ಆಸಕ್ತಿ ಉಳ್ಳಂತಹ ಸ್ವಾಮೀಜಿಯವರು ವಿದ್ಯಾರ್ಥಿನಿಲಯ ಮತ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆಯಲ್ಲಿ ರಾಜ್ಯಾದ್ಯಂತ ಉಚಿತ ವಿದ್ಯಾರ್ಥಿನಿಲಯವನ್ನು ಮೊಟ್ಟಮೊದಲ ಬಾರಿಗೆ ತೆರೆದಂತಹ ಕೀರ್ತಿ ಇವರಿಗೆ ಸಲ್ಲುತ್ತದೆ, 12ನೇ ಶತಮಾನ ಸಾಮಾಜಿಕ ಕ್ರಾಂತಿಕಾರಿ ಬಸವಣ್ಣನವರ ತತ್ವ ಆದರ್ಶಗಳು ಸರ್ವಕಾಲದಲ್ಲೂ ಅಜರಾಮರವಾಗಿರುತ್ತವೆ, ನಾವೆಲ್ಲರೂ ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಸಮಾಜದ ನಿರ್ಮಾಣಕ್ಕೆ ನಾಂದಿ ಆಗಬೇಕು. ಕರ್ನಾಟಕ ಸಾಂಸ್ಕೃತಿಕ ರಾಯಭಾರಿಯಾಗಿ ಬಸವಣ್ಣ ಅವರನ್ನು ಆಯ್ಕೆ ಮಾಡಿದ ರಾಜ್ಯ ಸರ್ಕಾರಕ್ಕೆ ಅಭಿನಂದನೆ
ಮನೆಗಳ ಕಾಮಗಾರಿ ಕಳಪೆ ಆರೋಪ
ಹೊಸ ಮನೆಗಳನ್ನು ಕಟ್ಟಿಕೊಡುವುದಾಗಿ ಹೇಳಿ ನಮ್ಮ ಹಳೆಯ ಮನೆಗಳನ್ನು ಕೆಡೆವಿ ಒಂದೂವರೆ ವರ್ಷವಾಗಿದೆ. ಇಲ್ಲಿಯ ತನಕವೂ ಕಾಮಗಾರಿ ಮುಗಿಸಿಲ್ಲ. ಅಲ್ಲದೆ, ಕಾಮಗಾರಿ ತೀರ ಕಳಪೆಯಾಗಿದೆ. ಗುಣಮಟ್ಟದ ಸಿಮೆಂಟ್ ಬಳಸುತ್ತಿಲ್ಲ. ನಾವೆಲ್ಲ ಈ ಮನೆಗಳನ್ನು ನಂಬಿಕೊಂಡು ಬೀದಿ ಪಾಲಾಗಿದ್ದೇವೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಸಹಕಾರ ಕ್ಷೇತ್ರದಲ್ಲಿ ಸರ್ಕಾರದ ಹಸ್ತಕ್ಷೇಪ ಸಲ್ಲ: ಶಾಸಕ ಜಿ.ಡಿ. ಹರೀಶ್ ಗೌಡ

ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಲ್ಲಿ 2013 ರಿಂದ 2018 ತನಕ ನಡೆದಿದ್ದ ಅವ್ಯವಹಾರದಲ್ಲಿ ಭಾಗಿಯಾಗಿದ್ದವರನ್ನು ಮರು ನೇಮಕ ಮಾಡಿ ಸಹಕಾರ ಸಂಸ್ಥೆ ಲೂಟಿ ಮಾಡಿವರಿಗೆ ಅಧಿಕಾರ ನೀಡುತ್ತಿರುವ ಬಗ್ಗೆ  ಹುಣಸೂರು ಕ್ಷೇತ್ರದ ಶಾಸಕ ಜಿ.ಡಿ. ಹರೀಶ್‌ ಗೌಡ  ಗುಡಗಿದರು.

ಸೌಂದರ್ಯ ಕಾಪಾಡಿಕೊಳ್ಳಲು ದೇಹ ದಂಡನೆ ಅಗತ್ಯ: ಶ್ರೀನಿವಾಸ್
ಇಂದಿನ ದಿನಗಳಲ್ಲಿ ದೇಹ ಸೌಂದರ್ಯಕ್ಕೆ ಜನರು ಹೆಚ್ಚು ಒತ್ತು ನೀಡುತ್ತಿದ್ದಾರೆ. ಆದರೆ ದೇಹವನ್ನು ದಂಡಿಸುವವರ ಸಂಖ್ಯೆ ಕ್ಷೀಣಿಸುತ್ತಿರುವುದರಿಂದ ಮನುಷ್ಯನ ಆಯಸ್ಸು ಕಡಿಮೆ ಆಗುತ್ತ ಸಾಗಿದೆ
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಕಲಿಕಾಮೃತಕ್ಕೆ ಚಾಲನೆ
ಪ್ರತಿ ಕೇಂದ್ರದಲ್ಲಿ ಐದು ಕೊಠಡಿಗಳಂತೆ ಪ್ರತಿ ತರಗತಿ ಕೊಠಡಿಯಲ್ಲಿ 40 ವಿದ್ಯಾರ್ಥಿಗಳಂತೆ ತಂಡಗಳನ್ನು ಮಾಡಿ ಜಿಲ್ಲೆಯ ನುರಿತ ಸಂಪನ್ಮೂಲ ಶಿಕ್ಷಕರಿಂದ ಈಗಾಗಲೇ ವೇಳಾಪಟ್ಟಿಯನ್ನು ಸಿದ್ಧಪಡಿಸಿಕೊಂಡು ಪ್ರತಿದಿನ ಬೆಳಗ್ಗೆ 9.30 ರಿಂದ 5.30ರವರೆಗೆ ಕಲಿಕಾಮೃತ ಕಾರ್ಯಕ್ರಮವನ್ನು ವಿಶೇಷವಾಗಿ ಮಕ್ಕಳ ಕಲಿಕಾ ದೃಷ್ಟಿಯಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ
ನಾಡು ನುಡಿ ಕಟ್ಟಲು ಶಿವಾಜಿ ಮಾರ್ಗ ಆದರ್ಶನೀಯ: ಶಾಸಕ ಕೆ. ಹರೀಶ್ ಗೌಡ
ಶಿವಾಜಿ ನಾಡನ್ನು ಕಟ್ಟುವ ಹಾಗೂ ಸಾಮ್ರಾಜ್ಯನ್ನು ಸ್ಥಾಪಿಸುವ ನಿಟ್ಟಿನಲ್ಲಿ ಅವರು ಅಳವಡಿಸಿಕೊಂಡಿದ್ದ ಆದರ್ಶಗಳು, ಸಂಸ್ಕೃತಿ, ಆಚರಣೆಗಳನ್ನು ನಾವು ಮನವರಿಕೆ ಮಾಡಿಕೊಳ್ಳಬೇಕು. ಅಂತವರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ನಾವು ಉತ್ತಮ ಸಮಾಜ ಕಟ್ಟಲು ಮುಂದಾಗಬೇಕು
ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ನವೀನ್ ಅಂತ್ಯಕ್ರಿಯೆ
ಹುಲ್ಲಹಳ್ಳಿ ಗ್ರಾಮದ ನಿವೃತ್ತ ಪಿಡಿಒ ವೆಂಕಟರಾಮು ಅವರ ಪುತ್ರ ನವೀನ್ ಕಳೆದ 20 ವರ್ಷಗಳಿಂದ ಬಿಎಸ್.ಎಫ್. ಕರ್ತವ್ಯ ನಿರ್ವಹಿಸುತ್ತಿದ್ದರು. ತ್ರಿಪುರಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯಲ್ಲಿ ಶನಿವಾರ ಹೃದಯಾಘಾತದಿಂದ ಮೃತಪಟ್ಟಿದ್ದರು. ಅವರ ಪಾರ್ಥಿವ ಶರೀರವನ್ನು ಭಾನುವಾರ ಸಂಜೆ 7 ರಲ್ಲಿ ಬೆಂಗಳೂರಿಗೆ ತರಲಾಯಿತು. ರಾತ್ರಿ 11ಕ್ಕೆ ಸ್ವಗ್ರಾಮ ಹುಲ್ಲಹಳ್ಳಿಗೆ ಕೊಂಡೊಯ್ಯಲಾಯಿತು. ಅಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಪುಷ್ಪಮಾಲಿಕೆ ಸಲ್ಲಿಸಿ ಗೌರವ ಸಲ್ಲಿಸಿದ ನಂತರ ವಿವಿಧ ಸಂಘ ಸಂಸ್ಥೆಗಳು ಗೌರವ ಸಲ್ಲಿಸಿದರು.
27 ರಂದು ರಾಜ್ಯ ಸರ್ಕಾರಿ ನೌಕರರ ಮಹಾಸಮ್ಮೇಳನ: ಅರುಣ್ ಕುಮಾರ್
ಸಮ್ಮೇಳನದಲ್ಲಿ 7ನೇ ವೇತನ ಆಯೋಗ ಜಾರಿ, ನೂತನ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆ ಯೋಜನೆಯನ್ನೇ ಮುಂದುವರಿಸುವುದು ಮತ್ತು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅನುಷ್ಠಾನ ಮಾಡುವಂತೆ ಒತ್ತಾಯ ಮಾಡಲಾಗುತ್ತದೆ
ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆ ವಿರುದ್ಧ ರೈತರ ಪ್ರತಿಭಟನೆ
ಕಾರ್ಖಾನೆಗಾಗಿ ಭೂಮಿ ಕಳೆದುಕೊಂಡ ರೈತರಿಗೆ ಕಾಯಂ ಉದ್ಯೋಗ ನೀಡುವ ವಿಚಾರವಾಗಿ ಕಳೆದ ಗುರುವಾರ ಮೈಸೂರಿನ ಜಲದರ್ಶಿನಿ ಅತಿಥಿಗೃಹದಲ್ಲಿ ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಅವರ ಅಧ್ಯಕ್ಷತೆಯಲ್ಲಿ , ರೈತ ಸಂಘ, ವರುಣ ಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷ ಯತೀಂದ್ರ ಸಿದ್ದರಾಮಯ್ಯ ಹಾಗೂ ಕಾರ್ಖಾನೆಯ ಪ್ರತಿನಿಧಿಗಳು, ತಾಲೂಕು ಆಡಳಿತ ಮತ್ತು ಕೈಗಾರಿಕಾ ಇಲಾಖೆಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಒಟ್ಟು 46 ರೈತರಿಗೆ ಉದ್ಯೋಗ ನೀಡಲು ಕಾರ್ಖಾನೆಗೆ ಸೂಚಿಸಲಾಯಿತು
  • < previous
  • 1
  • ...
  • 502
  • 503
  • 504
  • 505
  • 506
  • 507
  • 508
  • 509
  • 510
  • ...
  • 556
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved