• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
.ನಗರಕ್ಕೆ ಮೈಸೂರು ಸಮಗ್ರ ಅಭಿವೃದ್ಧಿಗೆ ಕಾಯಕಲ್ಪ ಅವಶ್ಯಕ: ಮಾಜಿ ಮೇಯರ್‌ ಸಂದೇಶ್ ಸ್ವಾಮಿ
Buildings like Lans Down Building, Devaraja Market, Fair Brigade etc. which have fallen down have not been blessed with decades of planning.
ವಿದ್ಯಾವಂತರು ಅಂಬೇಡ್ಕರ್ ಆಶಯದಂತೆ ಸಮಾಜದ ಋಣ ತೀರಿಸಿ: ಡಾ.ಎಸ್. ತುಕಾರಾಂ
ಬುದ್ಧನ ಕುರಿತ ಪುಸ್ತಕದಿಂದಾಗಿ ಅಂಬೇಡ್ಕರ್ ಬದುಕು ಬದಲಾಯಿತು. ಅದೇ ರೀತಿ ವಿದ್ಯಾರ್ಥಿಗಳು ಪುಸ್ತಕಗಳನ್ನು ಓದಬೇಕು. ಆ ಮೂಲಕ ಅಂಬೇಡ್ಕರ್ ಅವರನ್ನು ಅರಿಯಬೇಕು. ಮಗು ನಮ್ಮಂತಾಗಬಾರದು ಎಂದು ವಿದ್ಯೆ ಕೊಡಿಸುವ ತಂದೆ- ತಾಯಿ, ಪ್ರಾಥಮಿಕ ಶಾಲೆಗೆ ದಾಖಲು ಮಾಡಿಕೊಂಡು ವಿದ್ಯೆ ನೀಡುವ ಗುರುಗಳನ್ನು ಮರೆಯಬಾರದು
ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಮ್ಮ ಸವಾಲು: ಪ್ರೊ. ಮಹದೇವ್‌
ವಿದ್ಯುನ್ಮಾನ ಮತ ಯಂತ್ರವನ್ನು ಕಾಣದ ಕೈಗಳು ತಿರುಚಬಹುದು ಎಂಬ ಊಹಾಪೋಹವಿದೆ. ಇದನ್ನು ಕೇಳಿದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲ್ಲಲಿಲ್ಲವೇ? ಈ ಬಗ್ಗೆ ಯಾಕೇ ಚಕಾರ ಎತ್ತುವುದಿಲ್ಲ ಎಂಬ ಪ್ರಶ್ನೆ ಬರುತ್ತದೆ. ವಿದ್ಯುನ್ಮಾನ ಮತ ಯಂತ್ರದ ಕುರಿತು ಸುಳ್ಳು ಸುದ್ದಿ ಹರಡಿದರೆ ಚುನಾವಣಾ ಆಯೋಗ ಮಾನನಷ್ಟ ಮೊಕದ್ದಮೆ ಹೂಡುತ್ತದೆ. ಈ ವಿಷಯ ಸಂಕೀರ್ಣವಾದದ್ದು ಎಂದರು.
ಸಕ್ಕರೆ ಕಾಯಿಲೆಯ ಬಗ್ಗೆ ವಾಸ್ತವಿಕ ಅರಿವು ಅಗತ್ಯ: ಸುಧಾಮದಾಸ್
ಸಕ್ಕರೆಕಾಯಿಲೆ ಬಗ್ಗೆ ಒಬ್ಬೊಬ್ಬರು ಒಂದೊಂದು ಬಗೆಯ ಹೇಳಿಕೆ ನೀಡುತ್ತಿದ್ದು, ಕೆಲವರು ಇದನ್ನು ಕಾಯಿಲೆಯೆಂತಲೂ, ಮತ್ತೆ ಕೆಲವರು ಜೀವನಶೈಲಿಯ ಅಸಮತೋಲನವೆಂತಲೂ, ಇದಕ್ಕೆ ಔಷಧ ಪಡೆಯದೆ ಜೀವನಶೈಲಿಯಿಂದಲೇ ಸರಿಪಡಿಸಿಕೊಳ್ಳಬಹುದೆಂದು ಮತ್ತೊಬ್ಬರು ಹೇಳಿಕೆ ನೀಡುವ ಮೂಲಕ ಸಮಾಜದಲ್ಲಿ ಗೊಂದಲಮಯ ವಾತಾವರಣ ನಿರ್ಮಿಸುತ್ತಿದ್ದು, ಈ ಬಗ್ಗೆ ವಾಸ್ತವಿಕ ಅರಿವು ಅತ್ಯಗತ್ಯ
ಪರೀಕ್ಷೆ ಬಗ್ಗೆ ಭಯಪಡುವ ಅಗತ್ಯವಿಲ್ಲ, ಗಂಭೀರವಾಗಿ ಪರಿಗಣಿಸಿ: ಮಧು ಬಂಗಾರಪ್ಪ
ಹಿಂದೆ ಶಿಕ್ಷಣ ಪಡೆಯುವುದು ಕಷ್ಟವಾಗಿತ್ತು. ತಂದೆ ತಾಯಿಗಳು ಕೂಲಿ ಮಾಡುತ್ತಿದ್ದರಿಂದ ಎಲ್ಲರಿಗೂ ಶಿಕ್ಷಣ ಸಿಗುತ್ತಿರಲಿಲ್ಲ. ಈಗ ಎಲ್ಲರಿಗೂ ಉಚಿತ ಶಿಕ್ಷಣ ಸಿಗುತ್ತಿದೆ. ರಾಜ್ಯದ 1.20 ಲಕ್ಷ ವಿದ್ಯಾರ್ಥಿಗಳು ಶಿಕ್ಷಣ ಇಲಾಖೆಯಲ್ಲಿ ಇದ್ದಾರೆ. ಸರ್ಕಾರಿ ಶಾಲೆಯ ಮಕ್ಕಳು ನೆಲದ ಮೇಲೆ ಕೂರಬಾರದು, ಎಲ್ಲಾ ಮಕ್ಕಳು ಬೆಂಚಿನ ಮೇಲೆ ಕೂರುವ ವ್ಯವಸ್ಥೆ ಮಾಡುವ ಗುರಿಯನ್ನು ರಾಜ್ಯ ಸರ್ಕಾರ ಹೊಂದಿದೆ
26.13 ಲಕ್ಷ ರು. ಉಳಿತಾಯ ಬಜೆಟ್ ಮಂಡನೆ
2024-25ನೇ ಸಾಲಿನಲ್ಲಿ ಪುರಸಭೆಗೆ ಸ್ವಂತ ಆದಾಯದಿಂದ ಹಲವು ಕೋಟಿ ರು. ಗಳ ನಿರೀಕ್ಷೆ ಮಾಡಲಾಗಿದ್ದು, ಆ ಪೈಕಿ ಆಸ್ತಿ ತೆರಿಗೆಯಿಂದ 2.80 ಕೋಟಿ, ನೀರಿನ ತೆರಿಗೆಯಿಂದ 92 ಲಕ್ಷ, ಪುರಸಭೆಗೆ ಸೇರಿದ ಮಳಿಗೆಗಳ ಬಾಡಿಗೆಯಿಂದ 95 ಲಕ್ಷ, ಉದಿಮೆ ಪರವಾನಿಗೆ ಯಿಂದ 15.8 ಲಕ್ಷ ಮತ್ತು ಕಟ್ಟಡ ಪರವಾನಿಗೆ, ಮೇಲ್ವಿಚಾರಣೆ ಹಾಗೂ ಖಾತೆ ಬದಲಾವಣೆಯಿಂದ 1.80 ಕೋ ಅಂದಾಜಿಸಲಾಗಿದೆ
ಬಸವೇಶ್ವರರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿರುವುದು ಹೆಮ್ಮೆ : ಶಾಸಕ ಡಿ. ರವಿಶಂಕರ್
ಈ ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿದ್ದಾಗ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಬಸವಣ್ಣನವರ ಭಾವಚಿತ್ರ ಅಳವಡಿಸುವಂತೆ ಆದೇಶ ಹೊರಡಿಸಿದ್ದರು, ಈ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ
ರಥಸಪ್ತಮಿ ಹಿಂದುಗಳಿಗೆ ಪವಿತ್ರ ಆಚರಣೆ: ಹೇಮಾ
ವಸಂತ ಪಂಚಮಿ ನಂತರ ಬರುವ ರಥಸಪ್ತಮಿ ಒಂದು ವಿಶಿಷ್ಟ ಆಚರಣೆಯಾಗಿದೆ. ಸೂರ್ಯ ಮತ್ತು ಚಂದ್ರ ಪ್ರಪಂಚಕ್ಕೆ ಬೆಳಕು ನೀಡುವ ಪ್ರತ್ಯಕ್ಷ ದೇವರು. ಸೂರ್ಯ ಇಲ್ಲದಿದ್ದರೆ ಪ್ರಪಂಚ ಕಗ್ಗತ್ತಲಲ್ಲಿ ಮುಳುಗಬೇಕಾಗಿತ್ತು. ಹೀಗಾಗಿ ಸೂರ್ಯದೇವನಿಗೆ ವಿಶೇಷ ಗೌರವ ಸ್ಥಾನಮಾನ ಇದೆ
ತವರು ಜಿಲ್ಲೆಯ ಮೇಲೆ ಸಿದ್ದರಾಮಯ್ಯ ಮಮಕಾರ: ಮೈಸೂರಿಗೆ ಬಜೆಟ್ ನಲ್ಲಿ ಭರಪೂರ ಕೊಡುಗೆ
ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಕಟ್ಟಡ ನಿರ್ಮಾಣಕ್ಕೆ 54 ಕೋಟಿ ರು, ಮಹಾರಾಣಿ ಕಲಾ ಮತ್ತು ವಾಣಿಜ್ಯ ಹಾಸ್ಟೆಲ್ ಕಟ್ಟಡಕ್ಕೆ ನಿರ್ಮಾಮಕ್ಕೆ116 ಕೋಟಿ ರು. ನೀಡಿದ್ದಾರೆ. ಮೈಸೂರಿನಲ್ಲಿ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್ ನಿರ್ಮಾಣ, ಮೈಸೂರಿನ 40 ಹಾಸಿಗೆ ಸಾಮರ್ಥ್ಯದ ನೆಪ್ರೋ ಯುರಾಜಲಿ ಆಸ್ಪತ್ರೆ 100 ಹಾಸಿಗೆಗಳ ಸಾಮರ್ಥ್ಯಕ್ಕೆ ಉನ್ನತೀಕರಣ, ಮೈಸೂರು ವೈದ್ಯಕೀಯ ಕಾಲೇಜಿನ ಶತಮಾನೋತ್ಸವ ಅಂಗವಾಗಿ ಕೆ.ಆರ್. ಆಸ್ಪತ್ರೆ ಆವರಣದಲ್ಲಿ 75 ಕೋಟಿ ರು. ವೆಚ್ಚದಲ್ಲಿ ಹೊರ ರೋಗಿಗಳ ಕಟ್ಟಡ ನಿರ್ಮಿಸಲಾಗುವುದು.
ಸವಿತಾ ಸಮಾಜಕ್ಕೆ ಒಳ ಮೀಸಲಾತಿ ಕಲ್ಪಿಸಿಕೊಡುವಂತೆ ಮನವಿ
ಮುಖ್ಯಮಂತ್ರಿ ಸಿದ್ದರಾಮಯ್ಯ, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರು ಸಣ್ಣ ಸಮುದಾಯವಾದ ನಮಗೆ ಒಳಮೀಸಲಾತಿ ಸೌಲಭ್ಯ ಕಲ್ಪಿಸಿ ಸಹಕಾರ ನೀಡಬೇಕೆಂದು ಅವರು ಮನವಿ ಮಾಡಿದ
  • < previous
  • 1
  • ...
  • 503
  • 504
  • 505
  • 506
  • 507
  • 508
  • 509
  • 510
  • 511
  • ...
  • 556
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved