• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾ. 3 ರಿಂದ 6ರವರೆಗೆ ಪಲ್ಸ್‌ ಪೋಲಿಯೋ ಲಸಿಕಾ ಅಭಿಯಾನ
51 ಜನವಸತಿ ಪ್ರದೇಶಗಳನ್ನು ಹೈ ರಿಸ್ಕ್ ಪ್ರದೇಶಗಳೆಂದು ಗುರುತಿಸಲಾಗಿದೆ. ಹುಣಸೂರು ಗ್ರಾಮಾಂತರ ಬಸ್‌ ನಿಲ್ದಾಣ ಮತ್ತು ಬಿಳಿಕೆರೆ ಬಸ್‌ ನಿಲ್ದಾಣಗಳಲ್ಲಿ ಮಾ.3 ರಿಂದ ಟ್ರಾನ್ಸಿಕ್ಟ್ ಬೂತ್‌ಗಳು ಮೂರು ದಿನಗಳ ಕಾಲ ಕಾರ್ಯ ನಿರ್ವಹಿಸಲಿವೆ. 832 ವ್ಯಾಕ್ಸಿನೇಟರ್ಸ್‌ಗಳು, 36 ಸೂಪರ್‌ ವೈಸರ್‌ ಗಳು ಅಭಿಯಾನದಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ.
ಮೀನಾಕ್ಷಿ ಸಮೇತ ಅರ್ಕೇಶ್ವರ ಸ್ವಾಮಿಯವರ ಬ್ರಹ್ಮ ರಥೋತ್ಸವ
ರಥೋತ್ಸವದ ಅಂಗವಾಗಿ ಬೆಳಗ್ಗೆಯಿಂದಲೇ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಿ ದೇವರಿಗೆ ವಿಶಿಷ್ಟ ಅಲಂಕಾರ ಮಾಡಲಾಗಿತ್ತಲ್ಲದೆ ತಳಿರು ತೋರಣ ಮತ್ತು ಹೂಗಳಿಂದ ಶೃಂಗರಿಸಲಾಗಿತ್ತು.
ಕೇಂದ್ರ ಸರ್ಕಾರದ ನೀತಿಗೆ ವಿರೋಧ
ಎನ್‌.ಡಿ.ಎ ನೇತೃತ್ವದ ಕೇಂದ್ರ ಸರ್ಕಾರವು ಅಧಿಕಾರಕ್ಕೆ 10 ವರ್ಷ ಸಮೀಪಿಸುತ್ತಿದೆ. 2 ಕೋಟಿ ಉದ್ಯೋಗದ ಸೃಷ್ಟಿ, ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರು., ಡಾ. ಸ್ವಾಮಿನಾಥನ್ ಅವರ ಶಿಫಾರಸ್ಸಿನಂತೆ ಬೆಂಬಲ ಬೆಲೆಯ ಕಾನೂನು ಜಾರಿ ಕುರಿತ ವಾಗ್ದಾನವನ್ನು ಪ್ರಣಾಳಿಕೆಯಲ್ಲಿ ನೀಡಿ ಇದೀಗ ಜನರನ್ನು ಸುಲಿಗೆ ಮುಂದಾಗಿದೆ
ಪಂಪ್‌ ಸೆಟ್‌ಗಳಿಗೆ ಉಚಿತ ಸೌಕರ್ಯ ಯೋಜನೆ ರದ್ದು ಖಂಡಿಸಿ ಪ್ರತಿಭಟನೆ
, ಈ ಹಿಂದೆ ರಾಜ್ಯ ಸರ್ಕಾರದಿಂದ ಶೀಘ್ರ ವಿದ್ಯುತ್ ಯೋಜನೆ ಅಡಿಯಲ್ಲಿ ಅಕ್ರಮ ಸಕ್ರಮಕ್ಕೆ ಅವಕಾಶ ನೀಡಲಾಗಿತ್ತು. ಈ ಯೋಜನೆಯಡಿ ವಿದ್ಯುತ್ ನಿಗಮಗಳು ರೈತರಿಂದ ಶುಲ್ಕ ಮಾತ್ರ ಕಟ್ಟಿಸಿಕೊಂಡು ಗರಿಷ್ಠ 500 ಮೀಟರ್ ದೂರದವರೆಗೆ ಉಚಿತವಾಗಿ ವಿದ್ಯುತ್ ಮಾರ್ಗ, ಕಂಬ ಹಾಗೂ ಟ್ರಾನ್ಸ್‌ಫಾರ್ಮರ್ ಸವಲತ್ತು ಕಲ್ಪಿಸುತ್ತಿದ್ದವು. ಇದೀಗ ರಾಜ್ಯ ಸರ್ಕಾರಿ ಈ ಯೋಜನೆಯನ್ನು ರದ್ದುಗೊಳಿಸಿರುವುದರಿಂದ ಇನ್ನು ಮುಂದೆ ರೈತರು ಹೊಸದಾಗಿ ಟಿಸಿ ಪಡೆಯಲು ಲಕ್ಷಗಟ್ಟಲೆ ಹಣ ಖರ್ಚು ಮಾಡಬೇಕಿದೆ. ಭೀಕರ ಬರಗಾಲ ಎದುರಿಸುತ್ತಿರುವ ರೈತರನ್ನು ಬೆಂಕಿಯಿಂದ ಬಾಣಲೆಗೆ ಎಸೆದಂತಾಗಿದೆ. ರಾಜ್ಯ ಸರ್ಕಾರ ರೈತರನ್ನು ಗಮನದಲ್ಲಿಟ್ಟುಕೊಂಡು ತನ್ನ ಆದೇಶವನ್ನು ವಾಪಸು ಪಡೆದು ಈ ಹಿಂದಿನ ಪದ್ಧತಿಯನ್ನು ಮರು ಜಾರಿಗೆ ತರಬೇಕೆಂದು ಆಗ್ರಹಿಸಿದರು.
ಸಾಮೂಹಿಕ ಸೂರ್ಯ ನಮಸ್ಕಾರ ಯಜ್ಞ
ಮೂರು ಹಂತದಲ್ಲಿ ತಲಾ 36 ಸೂರ್ಯ ನಮಸ್ಕಾರ ಮಾಡಿದರು. 5 ನಿಮಿಷ ವಿರಾಮದ ವೇಳೆಯಲ್ಲಿ ಯೋಗಪಟುಗಳಿಗೆ ದಣಿವು, ಆಯಾಸ ನೀಗಿಸಲು ಬೆಲ್ಲ, ಒಣದ್ರಾಕ್ಷಿ ವಿತರಣೆ ಮಾಡಲಾಯಿತು.
ತುರಗನೂರು ಡೇರಿ ಅಧ್ಯಕ್ಷರಾಗಿ ಟಿ.ಎಸ್‌. ರವಿ ಆಯ್ಕೆ
ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಸಿದ್ದರಾಜು 7 ಮತ ಪಡೆದರೆ, ಮಹೇಶ 6 ಪರಾಭವಗೊಂಡರು. ಸಹಕಾರ ಸಂಘದ ಚುನಾವಣಾಧಿಕಾರಿ ರಾಜಣ್ಣ ಫಲಿತಾಂಶ ಪ್ರಕಟಿಸಿದರು.
ಸಂವಿಧಾನ ಜಾಗೃತಿ ಜಾಥಾಕ್ಕೆ ಅದ್ದೂರಿ ಸ್ವಾಗತ
ವಾದ್ಯ ಮೇಳ, ವೀರಭದ್ರ ಕುಣಿತದೊಂದಿಗೆ ಎತ್ತಿನಗಾಡಿಯನ್ನು ಬಣ್ಣ ಬಣ್ಣದ ಬಲೂನ್ ಗಳಿಂದ ಸಿಂಗರಿಸಿ ಗ್ರಾಮದ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.
ಸಮತೋಲಿತ ಬಜೆಟ್ ಮಂಡನೆ: ಡಿ. ರವಿಶಂಕರ್
ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಆದ್ಯತೆ ನೀಡುವುದರ ಜತೆಗೆ ಕೃಷಿ ಕ್ಷೇತ್ರಕ್ಕೂ ಭರಪೂರ ಕೊಡುಗೆ ನೀಡಿರುವ ಮುಖ್ಯಮಂತ್ರಿಗಳು ಎಲ್ಲ ಕ್ಷೇತ್ರಗಳಿಗೂ ಸಮಾನ ಅವಕಾಶ ಮಾಡಿಕೊಟ್ಟು ಅಗತ್ಯ ಅನುದಾನ ಮೀಸಲಿಟ್ಟಿರುವುದರಿಂದ ಇದು ಜನಪರ ಮತ್ತು ಅಭಿವೃದ್ದಿ ಪರವಾದ ಬಜೆಟ್ ಆಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಎನ್.ಡಿ.ಎಗೆ ಪೂರ್ಣ ಬಹುಮತ ಸಿಗುವುದು ಖಚಿತ: ಡಾ. ಅಶ್ವತ್ಥನಾರಾಯಣ್ ವಿಶ್ವಾಸ
ಸಮಾಜದ ಎಲ್ಲಾ ವರ್ಗದ ಜನರಿಗೆ ಅನುಕೂಲವಾಗುವ ಯೋಜನೆಯನ್ನು ಅವರು ನೀಡಿದ್ದಾರೆ. ಬಡವರು, ಮಹಿಳೆಯರು, ಯುವಕರು, ಮಧ್ಯಮ ವರ್ಗದವರು ಸೇರಿ ಎಲ್ಲರಿಗಾಗಿ ಯೋಜನೆ ಜಾರಿಗೊಳಿಸಿದ್ದಾರೆ. ಮೋದಿ ಅವರ ಆಡಳಿತವನ್ನು ದೇಶದ ಜನರು ಮೆಚ್ಚಿದ್ದಾರೆ. ಹಾಗಾಗಿ ದೇಶದ ಜನರು ಮೂರನೇ ಬಾರಿಗೂ ಮೋದಿ ಪ್ರಧಾನಿ ಆಗಬೇಕು ಎಂದು ಇಚ್ಛಿಸಿದ್ದಾರೆ.
ಬಿ. ಸೋಮಶೇಖರ್‌ಗೆ ಕಾಂಗ್ರೆಸ್ ಟಿಕೆಟ್‌ ನೀಡುವಂತೆ ಮನವಿ
ವರುಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಯುವ ಮುಖಂಡ ಜಿ. ಮರಹಳ್ಳಿ ರಂಗಸ್ವಾಮಿ ಮಾತನಾಡಿ, ಬಿ. ಸೋಮಶೇಖರ್ ಅವರು ಸಚಿವರಾಗಿ ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ರಾಜ್ಯದ ಜನತೆಯ ಮನೆ ಮಾತಾಗಿದ್ದಾರೆ, ಬಿಜೆಪಿ, ಜೆಡಿಎಸ್ ಬೆಂಬಲಿತ ಅಭ್ಯರ್ಥಿಯನ್ನು ಮಣಿಸಲು ಸೂಕ್ತ ಅಭ್ಯರ್ಥಿ ಬಿ. ಸೋಮಶೇಖರ್ ಅವರಿಗೆ ಎಲ್ಲ ಅರ್ಹತೆಗಳಿವೆ, ಇದನ್ನ ಹೈಕಮಾಂಡ್ ಪರಿಶೀಲಿಸಿ, ಇವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದರೆ ನಾವುಗಳು ಶ್ರಮವಹಿಸಿ ಗೆಲುವಿಗೆ ಸಹಕಾರಿಯಾಗಲಿದ್ದೇವೆ
  • < previous
  • 1
  • ...
  • 504
  • 505
  • 506
  • 507
  • 508
  • 509
  • 510
  • 511
  • 512
  • ...
  • 556
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved