• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಸುಕಿನ ಜೋಳದಲ್ಲಿ ಬೂಜು ರೋಗ ಉಲ್ಬಣ
ಇತ್ತೀಚಿಗೆ ಬಿದ್ದ ಹೆಚ್ಚು ಮಳೆ ಹಾಗೂ ಹವಾಮಾನ ವೈಪರೀತ್ಯದಿಂದ ಮುಸುಕಿನ ಜೋಳದಲ್ಲಿ ಬೂಜು/ ಕೇದಿಗೆ ರೋಗ ಉಲ್ಬಣಗೊಳ್ಳುತ್ತಿದೆ ಎಂದು ಸಸ್ಯರೋಗ ಶಾಸ್ತ್ರಜ್ಞೆ ಡಾ.ಆರ್.ಎನ್. ಪುಷ್ಪಾ ತಿಳಿಸಿದರು.
ಜನ ಕಲ್ಯಾಣಕ್ಕಾಗಿ ಸಾರ್ವಜನಿಕ ಸೇವೆ ಆಯ್ಕೆ ಮಾಡಿಕೊಳ್ಳಿ
ಜೀವನೋಪಾಯಕ್ಕಾಗಿ ಕೆಲಸ ಮಾಡಬೇಕು. ಅದಕ್ಕಾಗಿ ನೂರಾರು ಆಯ್ಕೆಗಳಿವೆ. ಸಮಾಜ ಸೇವೆಗೂ ನಾನಾ ದಾರಿಗಳಿವೆ. ಜನ ಕಲ್ಯಾಣಕ್ಕಾಗಿ ಸಾರ್ವಜನಿಕ ಸೇವೆ ಆಯ್ಕೆ ಮಾಡಿಕೊಳ್ಳಬೇಕು. ಸಾರ್ವಜನಿಕ ಆಡಳಿತ ಕ್ಷೇತ್ರ ಆಯ್ಕೆ ಮಾಡಿಕೊಂಡವರು ಸಮಾಜಕ್ಕೆ ಕೊಡುಗೆ ನೀಡಬಹುದು ಎಂದು ಹುಣಸೂರು ಉಪ ವಿಭಾಗಾಧಿಕಾರಿ ಎಚ್.ಬಿ. ವಿಜಯ್‌ ಕುಮಾರ್ ತಿಳಿಸಿದರು.
ಅಂತೂ ಈಡಿಗ- ಬಿಲ್ಲವ ಉಪ ಜಾತಿಗಳ ಕುಲಶಾಸ್ತ್ರೀಯ ಅಧ್ಯಯನ ಆರಂಭ
ರಾಜ್ಯ ಸರ್ಕಾರವು 18.75 ಲಕ್ಷ ರೂ. ಮೈಸೂರು ವಿವಿಗೆ ಬಿಡುಗಡೆ ಮಾಡಿದೆ, ರಾಜ್ಯಗಳಿಗೂ ಭೇಟಿ ನೀಡಲಿ
ಹೈನುಗಾರಿಕೆ, ತಾಳೆ, ಭತ್ತ, ಕಬಬಿನಲ್ಲೂ ಗಳಿಗೆ
ತಾಳೆ ಪ್ರಮುಖ ವಾಣಿಜ್ಯ ಬೆಳೆಯಾಗಿದ್ದು, ವಾರ್ಷಿಕ 2.50 ಲಕ್ಷ ರು. ಆದಾಯ ಗಳಿಸುತ್ತಿದ್ದಾರೆ.
ಯುಜಿಡಿ ಪೈಪ್ ಲೈನ್ ಕಾಮಗಾರಿಗೆ ಗುದ್ದಲಿಪೂಜೆ
ನಗರ ಪಾಲಿಕೆಯ ವಾರ್ಡ್ ನಂಬರ್ 53ರ ಕುರುಬಾರಳ್ಳಿ 1ನೇ ಕ್ರಾಸ್ ನಲ್ಲಿ ಕುಡಿಯುವ ನೀರಿನೊಂದಿಗೆ ಕುಲಷಿತ ನೀರು ಮಿಶ್ರಣವಾಗುತ್ತಿದ್ದ ಕಾರಣ ಸುಮಾರು 45 ಲಕ್ಷ ರೂ. ವೆಚ್ಚದಲ್ಲಿ ಪ್ರತ್ಯೇಕ ಪೈಪ್ ಲೈನ್ ಅಳವಡಿಸಲು ಕೆ.ಆರ್. ಕ್ಷೇತ್ರದ ಶಾಸಕ ಟಿ.ಎಸ್. ಶ್ರೀವತ್ಸ ಅವರು ಸೋಮವಾರ ಗುದ್ದಲಿಪೂಜೆ ನೆರವೇರಿಸಿದರು.
26 ರಂದು ಕವಿರಾಜಮಾರ್ಗ ಕುರಿತು ವಿಚಾರ ಸಂಕಿರಣ
ಜೆಎಸ್‌ಎಸ್‌ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜು ಕನ್ನಡ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾವು ಜೂ. 26 ರಂದು ಕಾಲೇಜಿನ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ಕವಿರಾಜಮಾರ್ಗ: ಕನ್ನಡ, ಕನ್ನಡಿಗ ಮತ್ತು ಕರ್ನಾಟಕ ಕುರಿತು ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ಆಯೋಜಿಸಿದೆ.
ಕನ್ನಡಪ್ರಭ ಸರಣಿಯ ಇಬ್ಬರು ರೈತರು ಸೇರಿದಂತೆ ಐವರಿಗೆ ಸನ್ಮಾನ
ಕನ್ನಡಪ್ರಭದಲ್ಲಿ ಕಳೆದ 85 ದಿನಗಳಿಂದ ನಿರಂತರವಾಗಿ ಪ್ರಕಟವಾಗುತ್ತಿರುವ ''''ಉಳುವ ಯೋಗಿಯ ನೋಡಲ್ಲಿ'''' ಸರಣಿಯ ಇಬ್ಬರು ಸೇರಿದಂತೆ ಐವರು ರೈತರನ್ನು ಟಿ. ನರಸೀಪುರ ತಾಲೂಕು ಯಾಚೇನಹಳ್ಳಿಯಲ್ಲಿ ಸೋಮವಾರ ಬಾಗಲಕೋಟೆ ತೋಟಗಾರಿಕೆ ವಿವಿ ಹಾಗೂ ಮೈಸೂರು ತೋಟಗಾರಿಕೆ ಕಾಲೇಜು ವತಿಯಂದ ಸನ್ಮಾನಿಸಲಾಯಿತು.
ಅಣಬೆ ಬೇಸಾಯದ ನಿರ್ವಹಣೆ ಮತ್ತು ಮಹತ್ವ ಕುರಿತು ತರಬೇತಿ
ನಾಗನಹಳ್ಳಿಯ ಕೃಷಿ ವಿಸ್ತರಣಾ ಶಿಕ್ಷಣ ಘಟಕವು ತಾಲೂಕಿನ ಜಯಪುರ ಗ್ರಾಮದಲ್ಲಿ ಅಣಬೆ ಬೇಸಾಯ ತಾಂತ್ರಿಕತೆ ಹಾಗೂ ಪೌಷ್ಟಿಕ ಕೈತೋಟದ ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿದ್ದರು.
ಅಂಧರ ಶಾಲೆಗೆ ಸಂಸದ ಯದುವೀರ್ ಭೇಟಿ
ಮೈಸೂರು ಅರಮನೆ ಮೈದಾನದಲ್ಲಿ ಯಶಸ್ವಿಯಾಗಿ ನಡೆದ ಅಂತಾರಾಷ್ಟ್ರೀಯಯೋಗ ದಿನಾಚರಣೆಯ ನಂತರ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಮೈಸೂರಿನ ತಿಲಕ ನಗರದ ಸರ್ಕಾರಿ ಅಂಧರ ಶಾಲೆಗೆ ಭೇಟಿ ನೀಡಿ, ಯೋಗ ಅಧಿವೇಶನದಲ್ಲಿ ಭಾಗವಹಿಸಿದ್ದ ದೃಷ್ಟಿಹೀನ ಮಕ್ಕಳೊಂದಿಗೆ ಸಂವಾದ ನಡೆಸಿದರು.
ಸ್ಪರ್ಧೆ ನಮ್ಮ ಜೊತೆ, ಸಹಕಾರ ಎಲ್ಲರ ಜೊತೆ
ನೀವು ನಿಮ್ಮ ಜೀವನದಲ್ಲಿ ಸ್ಪರ್ಧಿಸಬೇಕು, ಇತರರ ಜೊತೆಯಲ್ಲಲ್ಲ. ಸಹಕಾರ ಎಲ್ಲರ ಜೊತೆಯಲ್ಲಿ ಇರಬೇಕು ಎಂದು ಶ್ರೀ ರಾಮಕೃಷ್ಣ ನೈತಿಕ ಮತ್ತು ಆಧ್ಯಾತ್ಮಿಕ ಶಿಕ್ಷಣ ಸಂಸ್ಥೆಯ ಕರೆಸ್ಪಾಂಡೆಂಟ್ ಸ್ವಾಮಿ ಮಹಾಮೇಧಾನಂದ ತಿಳಿಸಿದರು.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 505
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved