• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಳೇ ಉಂಡವಾಡಿ ನೀರು ಸರಬರಾಜು ಯೋಜನೆ ಕಾಮಗಾರಿ ಪರಿಶೀಲಿಸಿದ ವಿನಯ್ ಕುಲಕರ್ಣಿ
ಹಳೇ ಉಂಡವಾಡಿ ಸಮೀಪ ನಿರ್ಮಿಸುತಿರುವ ಮೂಲಸ್ಥಾವರ, ಮೇಗಳಾಪುರ ಸಮೀಪ ನಿರ್ಮಿಸುತ್ತಿರುವ 150 ಎಂಎಲ್ ಡಿ, ಜಲ ಶುಧ್ಧೀಕರಣ ಘಟಕ ಮತ್ತು ಕೊಳವೆ ಮಾರ್ಗ ಕಾಮಗಾರಿಗಳನ್ನು ಪರಿಶೀಲಿಸಿ, ಕಾಮಗಾರಿಗಳ ಪ್ರಗತಿ ಕುರಿತು ಅಧಿಕಾರಿಗಳೊಡನೆ ಚರ್ಚಿಸಿದರು.
ಸರ್ಕಾರದ ಸೌಲಭ್ಯ ಬಳಸಿಕೊಂಡು ವಿದ್ಯಾವಂತರಾಗಿ: ಜಿಲ್ಲಾಧಿಕಾರಿ ಡಾ. ರಾಜೇಂದ್ರ
ಬೋವಿ ಸಮುದಾಯ ಈಗ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಮೊದಲು ನಿಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿ. ಬೋವಿ ಸಮುದಾಯವು ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಮುಂದುವರೆದಿದೆ. ಆದರೆ ಸರ್ಕಾರದ ಸೌಲಭ್ಯ ಬಳಸಿಕೊಂಡು ನಿಮ್ಮ ಮಕ್ಕಳನ್ನೂ ವಿದ್ಯಾವಂತರನ್ನಾಗಿ ಮಾಡಿ
ಕೃಷಿಯಲ್ಲಿ ಕರ್ನಾಟಕ ಮಾದರಿಗೆ ಹಕ್ಕೊತ್ತಾಯಗಳನ್ನು ಮುಖ್ಯಮಂತ್ರಿಗೆ ರೈತ ಸಂಘ ಸಲ್ಲಿಕೆ
ನಮ್ಮ ನಿರೀಕ್ಷೆ ನೂರೆಂಟು ಇರಬಹುದು, ಆದರೆ ರಾಜ್ಯ ಸರ್ಕಾರ ತನ್ನ ಆರ್ಥಿಕ ಇತಿಮಿತಿಯೊಳಗೆ ಕೃಷಿ ಕ್ಷೇತ್ರಕ್ಕೆ ಏನೇನು ಮಾಡಬಹುದು ಎಂಬ ಸಲಹೆ ಇದೆ. ಜೊತೆಗೆ ಬರಮುಕ್ತ ಕರ್ನಾಟಕವಾಗಿಸಲು ಏನು ಮಾಡಬೇಕೆಂದು ವಿವರಿಸಲಾಗಿದೆ
ಅಂಬೇಡ್ಕರ್ ಸಂವಿಧಾನದಿಂದ ಇಂದು ಸರ್ವರಿಗೂ ಶಿಕ್ಷಣದ ವ್ಯವಸ್ಥೆ: ಶಾಸಕ ಡಿ. ರವಿಶಂಕರ್
ಈ ದೇಶದಲ್ಲಿ ಸರ್ವರಿಗೂ ಸಮಪಾಲು, ಸಮಬಾಳು ಎಂಬ ಸಂವಿಧಾನವನ್ನು ರಚಿಸಲಾಗಿದೆ, ದೀನ ದಲಿತರ ಪರವಾಗಿ ನಿರಂತರ ಹೋರಾಟ ನಡೆಸಿದ್ದಾರೆ, ಪ್ರಸ್ತುತ ದಿನಗಳಲ್ಲಿ ಅವರ ಸಿದ್ದಂತಾ ಮತ್ತು ಆದರ್ಶಗಳನ್ನು ನೈಜ್ಯತೆಯಲ್ಲಿ ಪಾಲಿಸಿ ನಡೆದರೆ ಮಾತ್ರ ಇಂತ ಮಹನೀಯರಿಗೆ ನಾವು ಗೌರವ ನೀಡಿದಂತಾಗುವುದು
ಮೈಸೂರು: ರೈತರ ಬಂಧನ ಖಂಡಿಸಿ ರಸ್ತೆ ತಡೆದು ಪ್ರತಿಭಟನೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಿಸಾನ್ ಮೋರ್ಚಾದಿಂದ ದೆಹಲಿಯಲ್ಲಿ ಫೆ.13 ರಂದು ಪ್ರತಿಭಟನಾ ಸಮಾವೇಶ ಆಯೋಜಿಸಿಸಿದ್ದು, ಮೈಸೂರು ಭಾಗದ 150 ಮಂದಿ ಸೇರಿ ರಾಜ್ಯದಿಂದ 500 ಹೆಚ್ಚು ರೈತರು ತೆರಳಿದ್ದರು. ರೈಲಿನಲ್ಲಿ ತೆರಳುತ್ತಿದ್ದವರನ್ನು ಮಧ್ಯಪ್ರದೇಶ ಪೊಲೀಸರ ಮೂಲಕ ಬಂಧಿಸಲಾಗಿದೆ.

72 ವಾಣಿಜ್ಯ ಮಳಿಗೆಗಳ ಬಹಿರಂಗ ಹರಾಜಿಗೆ ಕೆ.ಆರ್‌. ನಗರ ಪುರಸಭೆಯಲ್ಲಿ ನಡೆದ ತುರ್ತು ಸಭೆಯಲ್ಲಿ ನಿರ್ಧಾರ

ಕಳೆದ ಮೂರು ತಿಂಗಳ ಹಿಂದೆ ಅವಧಿ ಮುಗಿದಿದ್ದರೂ ಹರಾಜಾಗದೆ ನೆನಗುದಿಗೆ ಬಿದ್ದಿದ್ದ ಪಟ್ಟಣದ ಪುರಸಭೆಗೆ ಸೇರಿದ 72 ವಾಣಿಜ್ಯ ಮಳಿಗೆಗಳನ್ನು ಬಹಿರಂಗವಾಗಿ ಹರಾಜು ಮಾಡಲು ತುರ್ತು ಸಭೆಯಲ್ಲಿ ತೀರ್ಮಾನಿಸಲಾಯಿತು.

ಈ ಬಾರಿಯಾದರೂ ಕೈಗಾರಿಕಾ ಪಟ್ಟಣ ಪ್ರಾಧಿಕಾರ ರಚನೆ ಆಗುವುದೇ?
ಮೈಸೂರು ಕೈಗಾರಿಕಾ ಪಟ್ಟಣ ಪ್ರಾಧಿಕಾರ ರಚನೆ ಬೇಡಿಕೆ ತೀರಾ ಹಳೆಯದು. ಅನೇಕ ಬಾರಿ ಸರ್ಕಾರದ ಮುಂದೆ ಕೈಗಾರಿಕೋದ್ಯಮಿಗಳು ಈ ಪ್ರಸ್ತಾವನೆಯನ್ನು ಇಟ್ಟಿದ್ದಾರೆ. ಆದರೆ ಈವರೆಗೂ ಕಾರ್ಯಗತವಾಗಿಲ್ಲ. ಆದರೆ ಈ ಬಾರಿಯಾದರೂ ಇದಕ್ಕೆ ಮನ್ನಣೆ ನೀಡುವ ನಿರೀಕ್ಷೆ ಇದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಪೋಸ್ಟರ್ ಅಭಿಯಾನ
ಗೋ ಬ್ಯಾಕ್ ಗೋ ಬ್ಯಾಕ್ ಅಮಿತ್ ಶಾ, ಕನ್ನಡಿಗರ ವಿರೋಧಿ ಮೋದಿ, ನಮ್ಮ ತೆರಿಗೆ- ನಮ್ಮ ಹಕ್ಕು, ಕರ್ನಾಟಕಕ್ಕೆ ಮಲತಾಯಿ ಧೋರಣೆ ನೀತಿ ಅನುಸರಿಸುತ್ತಿರುವ ಕೇಂದ್ರ ಸರ್ಕಾರಕ್ಕೆ ಧಿಕ್ಕಾರ ಮೊದಲಾದ ಘೋಷಣೆಗಳನ್ನು ಕೂಗಿ ಕಾಂಗ್ರೆಸ್‌ ಕಾರ್ಯಕರ್ತರು ಪೋಸ್ಟರ್‌ಗಳನ್ನು ಅಂಟಿಸಿದರು.
ಹಣದ ಕೊರತೆಯಿಂದ ಅಭಿವೃದ್ಧಿ ನಡೆಯುತ್ತಿಲ್ಲ: ಮಂಜುನಾಥ್‌ ಆರೋಪ
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಹಣದ ಕೊರತೆ ಉಂಟಾಗಿ ರಾಜ್ಯದ ಯಾವುದೇ ವಿಧಾನ‌ಸಭಾ ಕ್ಷೇತ್ರದಲ್ಲಿ ನಯಾಪೈಸೆ ಅನುದಾನ‌ ದೊರಕದೆ ಅಭಿವೃದ್ಧಿ ಕುಂಠಿತವಾಗಿದೆ. ಹಾಲು ಉತ್ಪಾದಕರಿಗೆ ನೀಡಲಾಗುತ್ತಿದ್ದ ಪ್ರೋತ್ಸಾಹ ಧನಕ್ಕೆ ಸರ್ಕಾರ ಕೋಕ್ ನೀಡಿದೆ. ಮೊದಲೇ ಮೇವಿನ ದರ ಏರಿಕೆ, ಬೇಸಿಗೆಯಿಂದ ತತ್ತರಿಸಿರುವ ರೈತರ ಜೀವನೋಪಾಯ ಕಷ್ಟವಾಗಿರುವ ಸಂದರ್ಭದಲ್ಲಿ ಪ್ರೋತ್ಸಾಹ ಧನ ಬಿಡುಗಡೆ ಮಾಡಬೇಕಾದ್ದು ರಾಜ್ಯ ಸರ್ಕಾರದ ಕರ್ತವ್ಯ.
ಸುತ್ತೂರು ಜಾತ್ರಾ ಮಹೋತ್ಸವಕ್ಕೆ ವರ್ಣರಂಜಿತ ತೆರೆ
ಸುತ್ತೂರು ಮಠದ ಶ್ರೀಶಿವರಾತ್ರಿ ದೇಶೀಕೇಂದ್ರ ಸ್ವಾಮಿಗಳ ಮಾರ್ಗದರ್ಶನದಲ್ಲಿ ಆರು ದಿನಗಳ ಕಾಲ ನಡೆದ ಜಾತ್ರಾ ಮಹೋತ್ಸವದಲ್ಲಿ ನಾಡಿನ ವಿವಿಧ ಮಠಗಳ ಮಠಾಧೀಶರು, ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳು, ಕೇಂದ್ರ ಹಾಗೂ ರಾಜ್ಯ ಸಚಿವರು, ನೆರೆಯ ರಾಜ್ಯಗಳ ಉದ್ಯಮಿಗಳು, ರಾಜಕೀಯ ಪ್ರಮುಖರು ಸೇರಿದಂತೆ ಲಕ್ಷಾಂತರ ಭಕ್ತರು ಸಾಕ್ಷಿಯಾದರು.
  • < previous
  • 1
  • ...
  • 506
  • 507
  • 508
  • 509
  • 510
  • 511
  • 512
  • 513
  • 514
  • ...
  • 555
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved