• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿರಿಗೆರೆಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವಕ್ಕೆ ಸಿದ್ಧತೆ
ತರಳಬಾಳು ಜಗದ್ಗುರು ಬೃಹನ್ಮಠ ಮತ್ತು ಕನ್ನಡ ಸಾಹಿತ್ಯ ಪರಿಷತ್‌ ಆಶ್ರಯದಲ್ಲಿ ಮೂರು ದಿನಗಳ ಕಾಲ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಿದ್ಧತೆ ನಡೆದಿದ್ದು, ಗುರುಶಾಂತೇಶ್ವರ ದಾಸೋಹ ಭವನದಲ್ಲಿ ತರಳಬಾಳು ಜಗದ್ಗುರು ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ನವೆಂಬರ್‌ ೩ ರಿಂದ ೫ರ ವರೆಗೆ ವಿವಿಧ ಚಿಂತನಾ ಗೋಷ್ಠಿಗಳು, ಉದಯೋನ್ಮುಖ ಕವಿಗಳ ಗೋಷ್ಠಿ, ಸಾಂಸ್ಕೃತಿಕ ಚಟುವಟಿಕೆಗಳು, ಕನ್ನಡ ಗೀತೆಗಳ ಗಾಯನ, ನಾಟಕಗಳು ನಡೆಯಲಿವೆ.
ಜನ ಬಯಸಿದ್ದ ಬದಲಾವಣೆ ತರಲಾಗಿದೆ: ಬಿ.ಜಿ.ಗೋವಿಂದಪ್ಪ
ಆಡಳಿತ ವ್ಯವಸ್ಥೆಗೆ ಚುರುಕು ಮೂಡಿಸಿ ಜನರು ಬಯಸಿದ್ದ ಬದಲಾವಣೆ ತರಲಾಗಿದೆ. ಜನತಾ‌‌ ದರ್ಶನ ಮಾದರಿಯಲ್ಲಿ, ತಾಲೂಕು ಆಡಳಿತ ವತಿಯಿಂದ ಪ್ರತಿ ಮಂಗಳವಾರ ಗ್ರಾಪಂ ಮಟ್ಟದಲ್ಲಿ ಜನತಾ ದರ್ಶನ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಶಾಸಕ ಬಿ.ಜಿ.ಗೋವಿಂದಪ್ಪ ಹೇಳಿದರು. ಪಟ್ಟಣದ ಹೊಳಲ್ಕೆರೆ ರಸ್ತೆ ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ಸೋಮವಾರ ಜಿಲ್ಲಾಡಳಿತದಿಂದ ಆಯೋಜಿಸಲಾಗಿದ್ದ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಅಸಮರ್ಪಕ ನೀರು ಪೂರೈಕೆಗೆ ಆಕ್ರೋಶ
ನಗರದ ವಿಶ್ವೇಶ್ವರಯ್ಯ ಜಲ ನಿಗಮದ ಕಚೇರಿ ಮುಂದೆ ಸೋಮವಾರ ಬಿದರಕೆರೆ, ಕುರುಬರಹಳ್ಳಿ, ಅಗಳೇರಹಟ್ಟಿ ಭಾಗದ ನೂರಾರು ರೈತರು ಸಮರ್ಪಕವಾಗಿ ನೀರು ಹರಿಸಿಲ್ಲ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು.ಈ ವೇಳೆ ರೈತ ಪೂಜಾರ್ ಹನುಮಂತಪ್ಪ ಮಾತನಾಡಿ, ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶಕ್ಕೆ ಹರಿಸುತ್ತಿರುವ ನೀರಿನ ನಿರ್ವಹಣೆ ಬಗ್ಗೆ ರೈತರಿಗೆ ಅಸಮಾಧಾನವಿದೆ. ಕಾಲುವೆಗಳನ್ನು ಅಚ್ಚುಕಟ್ಟು ಮಾಡದೇ ನೀರು ಹರಿಸುತ್ತಿದ್ದು, ಕೊನೆಭಾಗದ ಬಿದರಕೆರೆಗೆ ನೀರು ಹರಿಯಲೇ ಇಲ್ಲ. ಸುಮಾರು 80-90 ಎಕರೆ ತೋಟಗಳು ನೀರಿಲ್ಲದಂತಾಗಿವೆ. ಕೆಳಗಿನ ಜಮೀನುಗಳಿಗೆ ನೀರು ಪೂರೈಕೆಯಾದ ನಂತರ ಮೇಲ್ಭಾಗದವರಿಗೆ ನೀರು ಹರಿಸುವುದು ವಾಡಿಕೆ.
ಲೋಕಸಭೆಗೆ ಟಿಕೆಟ್ ಕೊಡಿ
Shivraj Tangadgi Express His wish to get Ticket for 2024 Assembly Election
ಅಬಕಾರಿ ಅಧಿಕಾರಿಗಳ ದಾಳಿ: 25 ಸಾವಿರು ರು. ಮೌಲ್ಯದ ಮದ್ಯ ವಶ
ಅಬಕಾರಿ ಅಧಿಕಾರಿಗಳ ದಾಳಿ: 25 ಸಾವಿರು ರು. ಮೌಲ್ಯದ ಮದ್ಯ ವಶ
ಸಾಣೇಹಳ್ಳಿಯಲ್ಲಿ ನ.2ರಿಂದ ರಾಷ್ಟ್ರೀಯ ನಾಟಕೋತ್ಸವ
ನ.2ರಿಂದ 8ರವರಗೆ ಸಾಣೇಹಳ್ಳಿಯ ರಂಗಮಂದಿರದಲ್ಲಿ ನಾಟಕೋತ್ಸವ । ಮಾಜಿ ಸಿಎಂ ಬೊಮ್ಮಾಯಿಯಿಂದ ಉದ್ಘಾಟನೆ
ನಿಷೇಧಾಜ್ಞೆ ನಡುವೆ ಮುರುಘಾಮಠದಲ್ಲಿ ಶೂನ್ಯ ಪೀಠಾರೋಹಣ
ಕಳೆದ ವರ್ಷ ವಾಗ್ವಾದ ನಡೆದ ಹಿನ್ನೆಲೆ ಸೆಕ್ಷನ್ 144 ಜಾರಿ । ಮುರುಘಾಶ್ರೀ ಜೈಲು ಪಾಲಾದ ಹಿನ್ನೆಲೆ ಪೀಠದಲ್ಲಿ ಶಾಂತವೀರ ಶ್ರೀಗಳ ಪುತ್ಥಳಿ
ರಾಜ್ಯೋತ್ಸವಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲು ಡಿಸಿ ಸೂಚನೆ
ಅದ್ಧೂರಿ ಆಚರಣೆಗೆ ಜಿಲ್ಲಾಧಿಕಾರಿ ದಿವ್ಯಾಪ್ರಭು ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ
ಅಗ್ನಿ ಅವಘಡಕ್ಕೆ ಅಡಿಕೆ, ತೆಂಗಿನ ತೋಟ ಭಸ್ಮ
ಅಗ್ನಿ ಅವಘಡಕ್ಕೆ ಅಡಿಕೆ, ತೆಂಗಿನ ತೋಟ ಭಸ್ಮ
ಊರಿಂದ ಒಂದು ಕಿಮೀ ದೂರದ ಶೆಡ್‌ನಲ್ಲಿ ಶಾಲೆ ಶುರು
80 ಮಕ್ಕಳಲ್ಲಿ ಮೊದಲ ದಿನ ಬಂದವರೇ ಮೂರು ವಿದ್ಯಾರ್ಥಿಗಳು। ತಾತ್ಕಾಲಿಕ ಶೆಡ್ ನಲ್ಲಿ ಮೂಲ ಸೌಕರ್ಯದ ಕೊರತೆ
  • < previous
  • 1
  • ...
  • 507
  • 508
  • 509
  • 510
  • 511
  • 512
  • 513
  • 514
  • 515
  • next >
Top Stories
ದಸರಾ ಉದ್ಘಾಟನೆಗೆ ಬಾನುಗೆ ಅಧಿಕೃತ ಆಹ್ವಾನ
ಮಧ್ಯಮ ವರ್ಗಕ್ಕೆ ಜಿಎಸ್‌ಟಿ ಕಡಿತ ಬಂಪರ್‌ : ಸಣ್ಣ ಕಾರು, ಬೈಕ್‌ಗಳು, ವಿಮೆ, ಸಿಮೆಂಟ್‌ ಅಗ್ಗ
ರಾಜ್ಯದ 3 ಜಿಲ್ಲೇಲಿ ಹಾವುಕಡಿತ ಹೆಚ್ಚಳ : ಎಚ್ಚರಿಕೆ!
ಚಳಿಯಿಂದ ದರ್ಶನ್‌ಗೆ ಒಂದೂ ಬೆರಳು ಅಲುಗಾಡಿಸಲು ಆಗ್ತಿಲ್ಲ!
ಕಪ್‌ ತುಳಿತದ 3 ತಿಂಗಳಬಳಿಕ ವಿರಾಟ್‌ ಬೇಸರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved