• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
10 ರಂದು ಎರಡು ಕೃತಿಗಳ ಲೋಕಾರ್ಪಣೆ
ಎಸ್. ಶಿಶಿರಂಜನ್ ಅವರ ನವಭಾರತ ಜನನಿಯ ತನುಜಾತೆ- ಕವನ ಸಂಕಲನ, ನಾಗೇಶ ತಳವಾರ ಅವರ ಚಿಮಣಿ ಬೆಳಕಿನ ಬದುಕು-
ರೈತರ ಪಾಲಿಗೆ ಹೈನುಗಾರಿಕೆ ಕಾಮಧೇನು
ರೈತರ ಬದುಕು ಬರಗಾಲ ಬಂದರೆ ಸಂಪೂರ್ಣ ನಾಶವಾಗಲಿದೆ. ಹೆಚ್ಚು ಮಳೆ ಬಂದರೂ ಕಷ್ಟ. ಬರಗಾಲ ಬಂದರೂ ಕಷ್ಟವಾಗಲಿದೆ. ಆದರೆ, ಹಾಲು ಉತ್ಪಾದನೆಯಲ್ಲಿ ತೊಡಗಿದವರಿಗೆ ಎರಡೂ ಸಂದರ್ಭ ಎದುರಾದರೂ ಹೆಚ್ಚಿನ ಅನಾನುಕೂಲವಾಗುವುದಿಲ್ಲ
ಕಟ್ಟಡ ಕಾರ್ಮಿಕರ ಸಂಘದ ಕಚೇರಿಗೆ ನಿವೇಶನ
ತಿಯೋಬ್ಬರಿಗೂ ಮನೆಕಟ್ಟಿಕೊಡುವ ಕಟ್ಟಡ ಕಾರ್ಮಿಕರಿಗೆ ಸ್ವಂತ ಸೂರು ಇಲ್ಲದಿರುವುದು ವಿಷಾದನೀಯ. ಅನೇಕ ಕುಟುಂಬಗಳು ನಿವೇಶನ ಇಲ್ಲದೇ ಬಾಡಿಗೆ ಮನೆಯಲ್ಲಿ ವಾಸಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರ ಕಾರ್ಮಿಕರಿಗಾಗಿ ಮನೆ ನಿರ್ಮಾಣಕ್ಕಾಗಿ 5 ಲಕ್ಷ ಸಹಾಯಧನ ನೀಡಿವ ಯೋಜನೆ ಜಾರಿಗೆ ತರಲು ಚಿಂತನೆ ನಡೆಸಿದೆ
ಯುವ ಪ್ರತಿಭೆಗಳಿಗಾಗಿ ಪ್ರತಿವರ್ಷ ರಾಜ್ಯ ಮಟ್ಟದ ಸ್ಪರ್ಧೆ
ಕಲೆ, ಸಾಹಿತ್ಯ, ಸಂಗೀತ, ನೃತ್ಯ ಮೊದಲಾದವುಗಳಿಗೆ ಹೆಸರಾದ ಮೈಸೂರಿನಲ್ಲಿ ಯುವ ಪ್ರತಿಭೆಗಳಿಗೆ ವೇದಿಕೆ ಒದಗಿಸುವ ಉದ್ದೇಶದಿಂದ ಕಲಾಧಾರೆ ಟ್ರಸ್ಟ್ ಆರಂಭಿಸಲಾಯಿತು. ಎಲ್ಲರ ಸಹಕಾರದಿಂದ ಪ್ರತಿ ವರ್ಷ ಮಕ್ಕಳಿಗೆ ಹತ್ತು ಹಲವು ವೇದಿಕೆಗಳನ್ನು ಒದಗಿಸಲಾಗುತ್ತಿದೆ
ಸಿನಿಮಾದಲ್ಲಿ ಹೊಸತನ ಅಳವಡಿಸಿಕೊಳ್ಳುವುದು ಅನಿವಾರ್ಯ: ಹಿರಿಯ ನಟ ಪ್ರಕಾಶ್‌ ಬೆಳವಾಡಿ
ಚಿತ್ರಗಳ ಚಲನೆಯೇ ಸಿನಿಮಾ. ಅವುಗಳ ಚಿತ್ರೀಕರಣಕ್ಕೆ ಮೊದಲೇ ಸಂಕಲನದ ಕೆಲಸ ನಡೆಯಬೇಕಾದ ಅಗತ್ಯವಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಿನಿಮಾ ಮಾಧ್ಯಮವನ್ನು ಮಾನಸಿಕವಾಗಿ, ಸೈದ್ಧಾಂತಿಕವಾಗಿ ಮನುಷ್ಯರನ್ನು ಬದಲಾಯಿಸಲು ಬಳಸಿಕೊಳ್ಳಲಾಗುತ್ತಿದೆ. ದೇಶದಲ್ಲಿ ಏಕೆ ಅಂತಹ ತಿಳಿವಳಿಕೆಯ ಕೊರತೆ ಎದುರಿಸುತ್ತಿದೆ ಎನ್ನುವ ಬಗ್ಗೆ ಗಂಭೀರವಾಗಿ ಚಿಂತಿಸುವ ಅಗತ್ಯವಿದೆ.
ಕುಶಾಲನಗರ ಹೆದ್ದಾರಿ ಕಾಮಗಾರಿ ತಿಂಗಳಾಂತ್ಯಕ್ಕೆ ಆರಂಭ
92 ಕಿ.ಮೀ ಉದ್ದದ ನಾಲ್ಕು ಪಥದ ರಸ್ತೆಯ ಜೊತೆ ಸೇವಾ ರಸ್ತೆಗಳೂ ಇರಲಿವೆ. 1,351.67 ಎಕರೆ (547 ಹೆಕ್ಟೇರ್) ಭೂಸ್ವಾಧೀನ ಪ್ರಕ್ರಿಯೆಯಲ್ಲಿ 691.89 ಎಕರೆ ಸ್ವಾಧೀನ ಪ್ರಕ್ರಿಯೆ ಮುಗಿದಿದ್ದು, 477 ಕೋಟಿ ರೂ, ಪರಿಹಾರ ನೀಡಲಾಗಿದೆ ಎಂದರು.ಉಳಿದ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲು ಎದುರಾಗಿರುವ ತೊಂದರೆಗಳನ್ನು ಬಗೆಹರಿಸಲಾಗುತ್ತಿದೆ
ಇ- ತ್ಯಾಜ್ಯ ಬಹುಮುಖ್ಯ ಸಮಸ್ಯೆ: ಟಿ.ಎಚ್. ವೆಂಕಟೇಶ್
ಇ ತ್ಯಾಜ್ಯದ ಬಗ್ಗೆ ಕಾಳಜಿ ವಹಿಸಿ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಿದರೆ ಮುಂದೆ ಬಹುದೊಡ್ಡ ಅನಾಹುತವನ್ನು ತಪ್ಪಿಸಬಹುದು. ಪ್ರತಿವಾರ ಮೈಸೂರಿನ ವಿವಿಧ ಜಾಗಗಳಲ್ಲಿ ಇ- ತ್ಯಾಜ್ಯವನ್ನು ಸಂಗ್ರಹಿಸಲಾಗುತ್ತಿದೆ ಎಂದರು.
22 ರ ತಾರುಣ್ಯದ ಸೊಬಗಿನಲ್ಲಿ ''ನಟನ'' ರಂಗಶಾಲೆ!
ರಾಜಣ್ಣನವರನ್ನೇ ಮಾದರಿಯಾಗಿ ಸ್ವೀಕರಿಸಿ, ತಮಗೆ ವಿದ್ಯೆ ಕಲಿಸಿದ ಗುರುಗಳನ್ನು ವಿನಮ್ರತೆಯಿಂದ ಸ್ಮರಿಸುವ, ತಾವು ಕಲಿತದ್ದನ್ನು, ಮಾತ್ಸರ್ಯವಿಲ್ಲದೇ, ನಿಸ್ವಾರ್ಥ ಭಾವನೆ ಮತ್ತು ಶಿಸ್ತಿನಿಂದ ತಮ್ಮ ಶಾಲೆಯ ವಿದ್ಯಾರ್ಥಿಗಳಿಗೆ ಕಲಿಸುವ ಅಪರೂಪದ ನಡವಳಿಕೆಯಿಂದಾಗಿಯೇ ಮಂಡ್ಯ ರಮೇಶ್ ಅವರು ಇಂದಿಗೂ, ಎಂದೆಂದಿಗೂ, 'ಅಜಾತಶತ್ರು' ಗಳೇ!
ಮೈಮುಲ್ ನಲ್ಲಿ ನಂದಿನಿ ಪಾಕ ಸ್ಪರ್ಧೆ- ಬಹುಮಾನ ವಿತರಣೆ
ನಂದಿನಿ ಪಾಕ ಸ್ಪರ್ಧೆಯಲ್ಲಿ ಮೈಸೂರಿನ ಮಾನಸಿನಗರದ ದೀಪಾ(ಪ್ರಥಮ- 10 ಸಾವಿರ), ಕುವೆಂಪುನಗರದ ಉಮಾ ವಿವೇಕ್(ದ್ವಿತೀಯ- 7500) ಮತ್ತು ನಿವೇದಿತನಗರದ ಚಾಂದಿನಿ ವಿಜಯಕುಮಾರ್(ತೃತೀಯ- 5000) ಬಹುಮಾನ ಪಡೆದರು. 5 ಮಂದಿಗೆ ತಲಾ 1000 ರೂ. ಸಮಾಧಾನಕರ ಬಹುಮಾನ ಹಾಗೂ ಪ್ರಮಾಣ ಪತ್ರವನ್ನು ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಪಿ.ಎಂ. ಪ್ರಸನ್ನ ವಿತರಿಸಿದರು.
ಮುದಗನೂರು ಸಮೀಪ ಕಾಡಾನೆ ತುಳಿತಕ್ಕೆ ರೈತ ಬಲಿ
ಗ್ರಾಮದ ಚೆಲುವಯ್ಯ (70) ಮೃತಪಟ್ಟ ದುರ್ದೈವಿ. ಚೆಲುವಯ್ಯ ಅವರು ಸಮೀಪದ ಎಪಿಎಂಸಿ ಮಾಜಿ ಅಧ್ಯಕ್ಷ ಸುಭಾಷ್ ಅವರ ತೋಟದ ಹತ್ತಿರ ಹೋಗಿದ್ದರು. ಕೊಳವಿಗೆ ‌ಅರಣ್ಯ ಇಲಾಖೆಯ ವಸತಿ ಗೃಹದ ಹತ್ತಿರ ಪ್ರತ್ಯಕ್ಷವಾದ ಸಲಗವನ್ನು ಅರಣ್ಯದೊಳಗೆ ಓಡಿಸಲು ಪ್ರಯತ್ನಿಸಿದಾಗ ಸಲಗವು ರೈಲ್ವೆ ಬ್ಯಾರಿಕೇಡ್ ಹತ್ತಿರ ದಾಟಿ ವೇಗವಾಗಿ ಮುದಗನೂರಿನ ತೋಟದ ಸಮೀಪದಲ್ಲಿ ಕೆಲಸ ಮಾಡುತ್ತಿದ್ದ ರೈತ ಚೆಲುವಯ್ಯ ಅವರ ಮೇಲೆ ಎರಗಿದೆ, ತಕ್ಷಣ ಪಕ್ಕದಲ್ಲಿ ಇದ್ದ ಅರಣ್ಯ ಇಲಾಖೆಯವರು ಕೂಗಿಕೊಂಡರು ಬಿಡದೆ ಎರಡು ಕೈಗಳನ್ನು ಮುರಿದು ಹಾಕಿ ಕಾಲಿನಿಂದ ಒಸಕಿ ಹಾಕಿದ ರಭಸಕ್ಕೆ ಸ್ಥಳದಲ್ಲಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.
  • < previous
  • 1
  • ...
  • 511
  • 512
  • 513
  • 514
  • 515
  • 516
  • 517
  • 518
  • 519
  • ...
  • 555
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved