ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mysore
mysore
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಾಳೆ ಅನ್ವರ್ ಭಾಷಾಗೆ ಅಭಿನಂದನಾ ಸಮಾರಂಭ
ಜಿಲ್ಲಾ ಮಂಡಳಿ ಅಧ್ಯಕ್ಷ ಇಕ್ಬಾಲ್ ಹುಸೇನ್ ಮಾಹಿತಿ ಸೈಫುದ್ದೀನ್ ನಂತರ ದುರ್ಗಕ್ಕೆ ಒಲಿದು ಬಂದ ವಕ್ಫ್ ಮಂಡಳಿ ಅಧ್ಯಕ್ಷ ಸ್ಥಾನ
ಜೂಜಾಡುತ್ತಿದ್ದ ೧೨ ಜನ ಪೊಲೀಸ್ ವಶ
ತಾಲೂಕಿನ ನಗರಂಗೆರೆ ಗ್ರಾಮದ ಕೆರೆದಡದಲ್ಲಿ ಜೂಜಾಟವಾಡುತ್ತಿದ್ದ ಸುಮಾರು ೧೨ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ಅವರಿಂದ ಜೂಜಾಟದ ಗಣ ೧೧೧೫೦ರು.ಗಳನ್ನು ವಶಪಡಿಸಿಕೊಂಡಿದ್ದಾರೆ.
ವಿವಿ ಸಾಗರ ಅಚ್ಚುಕಟ್ಟು ಪ್ರದೇಶಕ್ಕೆ ಒಂದು ತಿಂಗಳು ನೀರು ಹರಿಸಲು ಸಮ್ಮತಿ
ವಿವಿ ಸಾಗರ ಅಚ್ಚುಕಟ್ಟು ಪ್ರದೇಶಕ್ಕೆ ನಾಲೆಗಳ ಮೂಲಕ ಒಂದು ತಿಂಗಳ ಕಾಲ ಹರಿಸಲು ಶುಕ್ರವಾರ ಜಿಲ್ಲಾಧಿಕಾರಿ ಜಿ.ಆರ್.ಜಿ. ದಿವ್ಯಾಪ್ರಭು ಅಧ್ಯಕ್ಷತೆಯಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ತೀರ್ಮಾನಿಸಿದೆ. ಈ ಸಭೆಯಲ್ಲಿ ವಿಶೇಷ ಆಹ್ವಾನಿತರಾಗಿ ಯೋಜನಾ ಮತ್ತು ಸಾಂಖ್ಯಿಕ ಹಾಗೂ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಭಾಗಿಯಾಗಿದ್ದರು.
ಹೆದ್ದಾರಿ ನಿರ್ಮಾಣಕ್ಕಾಗಿ ಶಾಲೆ ಕಟ್ಟಡ ತೆರವಿಗೆ ವಿರೋಧ
ಹುಲಗಲಕುಂಟೆ ಗ್ರಾಮಸ್ಥರಿಂದ ಪಿಎನ್ ಸಿ ಕಂಪನಿ ವಿರುದ್ಧ ಆಕ್ರೋಶ
ನಿರಂತರ ವಿದ್ಯುತ್ ಸರಬರಾಜು ಮಾಡಲು ಆಗ್ರಹಿಸಿ ರಾಂಪುರ, ಕೋನಸಾಗರದಲ್ಲಿ ಪ್ರತಿಭಟನೆ
ರಾಂಪುರ, ಓಬಳಾಪುರ, ಪಕ್ಕುರ್ತಿ, ಕೊಂಡಾಪುರ, ಎನ್.ಆರ್.ಕೆ.ಪುರ, ಜಂಬಲ ಮಲ್ಕಿ ಮತ್ತಿತರ ಗ್ರಾಮಗಳ ರೈತರ ಧರಣಿ
ಮೀನುಗಾರಿಕೆ ಹರಾಜು ಪ್ರಕ್ರಿಯೆಗೆ ಶಾಸಕ ಗೋವಿಂದಪ್ಪ ಆಕ್ಷೇಪ
ವಿವಿ ಸಾಗರ ಜಲಾಶಯದಲ್ಲಿ ಪ್ರಕ್ರಿಯೆಗೆ ಬಿ.ಜಿ.ಗೋವಿಂದಪ್ಪ ಆಕ್ಷೇಪ
ಚಿತ್ರದುರ್ಗದಲ್ಲಿ 28 ರಂದು ಮಹರ್ಷಿ ವಾಲ್ಮೀಕಿ ಜಯಂತಿ
ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅಕ್ಟೋಬರ್ 28 ರಂದು ಜಿಲ್ಲಾ ಕೇಂದ್ರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದ್ದು, ಈ ನಿಟ್ಟಿನಲ್ಲಿ ಅಗತ್ಯ ಪೂರ್ವಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
18 ರಂದು ಹೆದ್ದಾರಿ ತಡೆಗೆ ತೀರ್ಮಾನ
ನಿತ್ಯ ಏಳು ತಾಸು ವಿದ್ಯುತ್ ಪೂರೈಕೆ, ರಾತ್ರಿ ವೇಳೆ ಸಿಂಗಲ್ ಫೇಸ್ ನಲ್ಲಿ ವಿದ್ಯುತ್ ನೀಡದಿದ್ದರೆ ಅಕ್ಟೋಬರ್ 18 ರಂದು ಹೆದ್ದಾರಿ ತಡೆ ಚಳವಳಿ ನಡೆಸುವುದಾಗಿ ರೈತ ಸಂಘ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.
ಫ್ರುಟ್ಸ್ ತಂತ್ರಾಂಶದಲ್ಲಿ ರೈತರ ಬೆಳೆ ದಾಖಲಾದ್ರೆ ಮಾತ್ರ ಬರ ಪರಿಹಾರ
ಬರ ಪರಿಹಾರದಲ್ಲಿ ಬೆಳೆ ಸಮೀಕ್ಷೆ ದತ್ತಾಂಶ ಹಾಗೂ ಫ್ರೂಟ್ಸ್ ತಂತ್ರಾಂಶದಲ್ಲಿರುವ ಅಂಕಿ-ಅಂಶಗಳ ಆಧಾರದಲ್ಲಿ ಬೆಳೆ ಪರಿಹಾರ ಮೊತ್ತ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಪಾವತಿಯಾಗುವುದರಿಂದ, ರೈತರು ತಮ್ಮ ಜಮೀನಿನ ನಿಖರ ವಿಸ್ತೀರ್ಣ ಹಾಗೂ ಬೆಳೆಯನ್ನು ಪ್ರೂಟ್ಸ್ ತಂತ್ರಾಂಶದಲ್ಲಿ ಆಧಾರ್-ಪಹಣಿ ಜೋಡಣೆ ಮಾಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ದಿವ್ಯಾಪ್ರಭು ರೈತರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಅಸಮರ್ಪಕ ವಿದ್ಯುತ್ ಪೂರೈಕೆಗೆ ರೈತರ ಆಕ್ರೋಶ
ಅಸಮರ್ಪಕ ವಿದ್ಯುತ್ ಪೂರೈಕೆ, ಸಿಂಗಲ್ ಫೇಸ್ ವಿದ್ಯುತ್ ಸ್ಥಗಿತ ಮಾಡಿರುವ ಬೆಸ್ಕಾಂ ನಡೆ ವಿರೋಧಿಸಿ ರೈತ ಸಂಘಟನೆಗಳು ಗುರುವಾರ ಪ್ರತ್ಯೆಕ ಪ್ರತಿಭಟನೆ ಮಾಡಿ ಆಕ್ರೋಶ ಹೊರ ಹಾಕಿವೆ. ವಿದ್ಯುತ್ ಪೂರೈಕೆಯಲ್ಲಿ ಆಗುತ್ತಿರುವ ವ್ಯತ್ಯಯಕ್ಕೆ ರೈತರ ಹೋರಾಟ ಜಿಲ್ಲೆಯಾದ್ಯಂತ ವ್ಯಾಪಿಸುತ್ತಿದ್ದು ಅಕ್ಟೋಬರ್ 18 ರಂದು ಹೆದ್ದಾರಿ ಬಂದ್ ಮಾಡುವ ತೀರ್ಮಾನ ಕೈಗೊಳ್ಳಲಾಗಿದೆ.
< previous
1
...
509
510
511
512
513
514
515
516
517
next >
Top Stories
ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್ ₹3500, ಗೋಲ್ಡ್ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್