• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಷ್ಟ್ರಮಟ್ಟದ ಯೋಗ ಸ್ಪರ್ಧೆಗೆ ಸಂತೋಷ ಆಯ್ಕೆ
ಶಿವಮೊಗ್ಗ ಜಿಲ್ಲೆ ಸಾಗರ ಪಟ್ಟಣದಲ್ಲಿ ನಡೆದ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ 30 ರಿಂದ 35ರ ವಯೋಮಿತಿಯ ಪುರುಷರ ವಿಭಾಗದ ಸ್ಪರ್ಧೆಯಲ್ಲಿ ಕರ್ನಾಟಕ ಸ್ಟೇಟ್‌ ಅಮೆಚೂರ್‌ ಯೋಗ ಸ್ಪೋರ್ಟ್ಸ್‌ ಅಸೋಸಿಯೇಷನ್‌ ವತಿಯಿಂದ ಭಾಗವಹಿಸಿದ್ದ ಸಂತೋಷ್‌ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ.
ಅರಳುಮಲ್ಲಿಗೆ ಪಾರ್ಥಸಾರಥಿ ಅವರ ಸಾಧನೆ ಶ್ಲಾಘನೀಯ
ಕಳೆದ ಭಾನುವಾರ ಗ್ಲೋಬಲ್ ವಿಷ್ಣುಸಹಸ್ರನಾಮ ಸತ್ಸಂಗ ಸಂಸ್ಥೆಯ ಮೈಸೂರು ವಿಭಾಗದ 2ನೇ ವಾರ್ಷಿಕೋತ್ಸವ ಕಾರ್ಯಕ್ರಮ ನೆರವೇರಿತು.
ಎಂಡಿಎ ಆಸ್ತಿ ಸಂರಕ್ಷಣೆಗೆ ಒತ್ತುವರಿ ಕಾರ್ಯಾಚರಣೆ ಚುರುಕು
ನಗರದಲ್ಲಿ ಸೋಮವಾರ ಬೆಳಗ್ಗೆಯೇ ಎಂಡಿಎ ತೆರವು ಕಾರ್ಯಾಚರಣೆ ಕೈಗೊಂಡು 8 ಎಕರೆ 28 ಗುಂಟೆ ಜಾಗವನ್ನು ತನ್ನ ವಶಕ್ಕೆ ಪಡೆಯಿತು.
ಚಾಮುಂಡಿಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿಗೆ ಸಹಿ ಸಂಗ್ರಹ
ಚಾಮುಂಡಿಬೆಟ್ಟ ಸೇರಿದಂತೆ ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರುವಂತೆ ಸಿದ್ದಾರ್ಥನಗರದಲ್ಲಿ ಚಾಮುಂಡೇಶ್ವರಿ ಭಕ್ತಾ ವೃಂದದವರು ಭಕ್ತಾದಿಗಳಿಂದ ಸಹಿ ಸಂಗ್ರಹಿಸಿ, ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ ತಹಸೀಲ್ದಾರ್ ಶಿವಪ್ರಸಾದ್ ಅವರಿಗೆ ಮನವಿ ಸಲ್ಲಿಸಿದರು.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಶ್ಯಾಮ್‌ ಪ್ರಸಾದ್‌ ಮುಖರ್ಜಿ ಬಲಿದಾನ ದಿವಸ್‌ ಆಚರಣೆ
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಬಸವನಪುರ ಗ್ರಾಮದ ಕಲ್ಯಾಣಿನಗರದ ಮುತ್ತುರಾಯನ ಗುಡ್ಡದಲ್ಲಿ ಶ್ಯಾಮ್ ಪ್ರಸಾದ್ ಮುಖರ್ಜಿಯವರ ಬಲಿದಾನ ದಿವಸ ಆಚರಿಸಲಾಯಿತು.
ಚಾಮುಂಡೇಶ್ವರಿ ನಗರ ಮಂಡಲದಿಂದ ಯೋಗ ದಿನಾಚರಣೆ
ಯೋಗ ಎಂಬುದು ಕೇವಲ ವ್ಯಾಯಾಮವಲ್ಲ. ಇದು ದೇಹ, ಮನಸ್ಸು ಮತ್ತು ಆತ್ಮದ ಏಕತೆಯನ್ನು ಸಾಧಿಸುವ ಪವಿತ್ರ ಶಿಸ್ತಿನ ರೂಪ
ಅರುಣ್‌ ಕುಮಾರ್‌, ಭಾಸ್ಕರ್‌ ಪ್ರಸಾದ್‌ ವಿರುದ್ಧ ಪ್ರತಿಭಟನೆ
ಸರಳ ಸಜ್ಜನಿಕೆಗೆ ಹೆಸರಾದ ಇವರನ್ನು ಅವಹೇಳನಕಾರಿಯಾಗಿ ನಿಂದಿಸಿರುವುದು ಹಾಗೂ ಬೆದರಿಸುತ್ತಿರುವುದು ಖಂಡನೀಯ.
ಡಾ. ಅಬ್ದುಲ್ ಕಲಾಂ ಚಿಂತನ ಚಾವಡಿಯಿಂದ ಯೋಗ ದಿನಾಚರಣೆ
ಯೋಗ ಗುರು ನಾಗರಾಜು ಅವರು ಪ್ರತಿಯೊಂದು ಆಸನದಿಂದ ಏನೇನು ಪ್ರಯೋಜನ ಎಂಬುದನ್ನು ಅತ್ಯಂತ ವಿವರವಾಗಿ ತಿಳಿಸಿಕೊಟ್ಟರು
ಸ್ವಯಂ ಆತ್ಮರಕ್ಷಣೆಗೆ ಕರಾಟೆ ಕಲಿಯಬೇಕು
ಸಮಾಜದಲ್ಲಿ ಪುಂಡರ ಹಾವಳಿ ಹೆಚ್ಚಾಗಿದೆ. ಜನರು ಕೆಲವೊಮ್ಮೆ ಪುಂಡರ ಹಾವಳಿಯಿಂದ ಅಶಕ್ತರಾಗಿ ಬಿಡುತ್ತಾರೆ.
ಸ್ತ್ರೀ ಭ್ರೂಣ ಹತ್ಯೆ, ಬಾಲ್ಯವಿವಾಹ ಮಿತಿಮೀರಿವೆ : ಡಾ. ಸುಧಾ ಕಾಮತ್

ಕರ್ನಾಟಕದಲ್ಲಿ ಸ್ತ್ರೀ ಭ್ರೂಣ ಹತ್ಯೆ, ಬಾಲ್ಯವಿವಾಹ, ಗರ್ಭಧಾರಣೆಗಳ ಪ್ರಕರಣಗಳು ಮಿತಿಮೀರಿವೆ ಎಂದು ಎಐಎಂಎಸ್ಎಸ್ ಅಖಿಲ ಭಾರತ ಉಪಾಧ್ಯಕ್ಷೆ ಡಾ. ಸುಧಾ ಕಾಮತ್ ಕಳವಳ ವ್ಯಕ್ತಪಡಿಸಿದರು.

  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • ...
  • 505
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved