• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಫೆ.16ರಂದು ವಿಜೃಂಬಣೆಯ ಅರ್ಕೇಶ್ವರಸ್ವಾಮಿ ರಥೋತ್ಸವ
ಕಳೆದ ನಾಲ್ಕು ವರ್ಷಗಳಿಂದ ದೇವಾಲಯದ ಜೀರ್ಣೋದ್ಧಾರ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಸ್ಥಗಿತವಾಗಿದ್ದ ಮೀನಾಕ್ಷಿ ಸಮೇತ ಅರ್ಕೇಶ್ವರಸ್ವಾಮಿ ರಥೋತ್ಸವವನ್ನು ಫೆ.16ರಂದು ಅತ್ಯಂತ ವಿಜೃಂಭಣೆಯಿಂದ ನಡೆಸಲಾಗುವುದು. ಕಳೆದ ಮೂರು ದಿನಗಳಿಂದ ದೇವಾಲಯದಲ್ಲಿ ನಡೆಯುತ್ತಿದ್ದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಂಡಿದ್ದು, ಇಂದಿನಿಂದ ಜಾತ್ರೆ ನಡೆಸುವ ಸಂಬಂಧ ತಹಸೀಲ್ದಾರರು ಮತ್ತು ಪುರಸಭೆ ಮುಖ್ಯಾಧಿಕಾರಿಗಳು ಅಗತ್ಯ ಗಮನ ಹರಿಸುವಂತೆ ಸೂಚಿಸಲಾಗಿದೆ.
ಹುಣಸೂರು ಪ್ರತ್ಯೇಕ ಜಿಲ್ಲೆ ಕುರಿತು ಜನರಿಂದ ಅಭಿಪ್ರಾಯ ಸಂಗ್ರಹ
ಮೈಸೂರು ಜಿಲ್ಲೆಯಿಂದ ಹುಣಸೂರು ಉಪವಿಭಾಗವನ್ನು ಬೇರ್ಪಡಿಸಿ ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ ಅರಸು ಅವರ ಹೆಸರಿನಲ್ಲಿ ನೂತನ ಜಿಲ್ಲೆ ರಚಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲು ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರ ನಾಯಕತ್ವ ಮತ್ತು ಕೆ.ಆರ್. ನಗರ ಮತ್ತು ಸಾಲಿಗ್ರಾಮ ತಾಲೂಕು ಕೇಂದ್ರಗಳಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಸಾರ್ವಜನಿಕ ಅಭಿಪ್ರಾಯ ಸಂಗ್ರಹಣಾ ಸಭೆ ನಡೆಸಲಾಗುತ್ತದೆ.
ಹನುಮ ಧ್ವಜ ತೆರವು ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
ಹನುಮ ಧ್ವಜ ವಿಚಾರದಲ್ಲಿ ಬಿಜೆಪಿ ಎಂದಿಗೂ ರಾಜಕೀಯ ಮಾಡುವುದಿಲ್ಲ. ಬಿಜೆಪಿ ಬೆಳೆದು ಬಂದಿರುವುದೇ ಹಿಂದೂ ಧರ್ಮದ ಪರವಾದ ಹೋರಾಟದ ಮೂಲಕವೇ. ಕೇಸರಿಯನ್ನು ಬಿಜೆಪಿ ಬ್ರ್ಯಾಂಡ್ ಆಗಿ ಮಾಡಿರುವುದು ಕಾಂಗ್ರೆಸ್. ನಾವು ಯಾವತ್ತೂ ಹಸಿರು ಬಣ್ಣವನ್ನು ಒಪ್ಪಿಕೊಂಡಿಲ್ಲ. ರೈತರ ಹಸಿರನ್ನು ಒಪ್ಪಿಕೊಂಡಿದ್ದೇವೆ. ಇನ್ನೊಂದು ಧರ್ಮದ ಹಸಿರನ್ನಲ್ಲ.
ಉಪ ನೋಂದಣಿ ಕಚೇರಿ ಬದಲಾವಣೆಗೆ ದಸಂಸ ಆಗ್ರಹ
ಒಂದೇ ಸೂರಿನಡಿ ಎಲ್ಲಾ ಇಲಾಖೆಯೂ ಕೆಲಸ ಮಾಡಲಿ ಎಂದು ಬೃಹತ್ ಕಟ್ಟಡವನ್ನು ಕಟ್ಟಿದ್ದರು. ಉಪನೋಂದಣಿ ಕಚೇರಿ, ಸಿಡಿಪಿಒ ಕಚೇರಿ ಮತ್ತು ಅಬಕಾರಿ ಕಚೇರಿಗೆ ಮಿನಿ ವಿಧಾನಸೌಧದಲ್ಲಿ ಕಟ್ಟಡವನ್ನು ಕಾಯ್ದಿರಿಸಿದ್ದರು. ಅಲ್ಲಿಗೆ ಇಲಾಖೆಗಳನ್ನ ಸ್ಥಳಾಂತರ ಮಾಡದೇ ಖಾಸಗಿ ಕಟ್ಟಡಗಳಲ್ಲಿ ಸಾವಿರಾರು ರೂ ಬಾಡಿಗೆ ಹಣ ನೀಡಿ ಸಾರ್ವಜನಿಕ ಹಣವನ್ನು ಖಾಸಗಿಯವರ ಪಾಲುಮಾಡಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡುತ್ತಿದ್ದಾರೆ.
ನಾಳೆ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ, ಪದ್ಮಶ್ರೀ ಡಾ.ಸಿ.ಎನ್.ಮಂಜುನಾಥ್ ನಿವೃತ್ತಿ
‘ನನ್ನ ಮೊದಲ ಮನೆ ಆಸ್ಪತ್ರೆ, 2ನೇಯದು ಮನೆಯಾಗಿತ್ತು. ಜಯದೇವ ಆಸ್ಪತ್ರೆಯನ್ನು ಖಾಸಗಿ ಪಂಚತಾರ ಹೋಟೆಲ್ ಮಾದರಿಯಲ್ಲಿ ನಿರ್ವಹಣೆ ಮಾಡಿ ಮಾನವೀಯತೆಗೆ ಮೊದಲ ಆದ್ಯತೆ ನೀಡಿ. ಮೊದಲು ಟ್ರೀಟ್ ಮೆಂಟ್ ನಂತರ ಪೇಮೆಂಟ್ ಎಂಬ ಧ್ಯೇಯದೊಂದಿಗೆ ಕೆಲಸ ಮಾಡಿದ್ದೇನೆ. ಇದುವರೆಗೆ ಹಣವಿಲ್ಲ, ಕಾರ್ಡ್ ಇಲ್ಲ ಎಂದು ಒಬ್ಬ ರೋಗಿಯನ್ನು ಚಿಕಿತ್ಸೆ ನೀಡದೆ ಹಿಂದಕ್ಕೆ ಕಳುಹಿಸಿಲ್ಲ ಎನ್ನುವುದು ಜೀವಂತ ದಂತ ಕಥೆಯಾಗಿದೆ. ಈ ಸಾಧನೆ ವೈದ್ಯಕೀಯ ಕ್ಷೇತ್ರಕ್ಕೆ ಸರ್ಕಾರಕ್ಕೆ ಗೌರವ ತರುತ್ತದೆ’ ಎನ್ನುತ್ತಾರೆ ಡಾ.ಸಿ.ಎನ್.ಮಂಜುನಾಥ್.
ಕಪಿಲಾ ನದಿ ಸ್ನಾನಘಟ್ಟದ ಸ್ನಾನಗೃಹ, ಶೌಚಾಲಯದಲ್ಲಿ ಸುಲಿಗೆ
ಶೌಚಾಲಯದಲ್ಲಿ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಬಗ್ಗೆ ವ್ಯಾಪಕ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಸ್ಥಳೀಯ ಶಾಸಕರ ಗಮನಕ್ಕೂ ತರಲಾಗಿ. ಶಾಸಕ ದರ್ಶನ್ ಧ್ರುವನಾರಾಯಣ್ ದೇವಾಲಯದ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಈ ಕೂಡಲೇ ದರಪಟ್ಟಿ ಸೂಚನಾ ಫಲಕಗಳನ್ನು ಅಳವಡಿಸಿ ಭಕ್ತಾದಿಗಳಿಗೆ ಅನುಕೂಲ ಕಲ್ಪಿಸುವಂತೆ ಹಾಗೂ ಸಿಬ್ಬಂದಿ ಭಕ್ತಾದಿಗಳೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸೂಚನೆ ನೀಡಿದ್ದರೂ ಅಧಿಕಾರಿಗಳು ಶಾಸಕರ ಮಾತಿಗೂ ಕ್ಯಾರೇ ಎನ್ನದೆ ಟೆಂಡರ್‌ ದಾರನ ಜೊತೆಗೆ ಶಾಮೀಲಾಗಿರುವುದರಿಂದ ಯಾವುದೇ ಕ್ರಮ ತೆಗೆದುಕೊಳ್ಳದೆ ಇರುವುದರಿಂದ ದಿನನಿತ್ಯ ಭಕ್ತಾದಿಗಳ ಗೋಳು ಕೇಳುವರೇ ಇಲ್ಲದಂತಾಗಿದೆ.
ಮೈಸೂರು ಮುಡಿಗೆ ಮತ್ತೊಂದು ಹೆಮ್ಮೆಯ ಗರಿ
ದೇಶದ ಒಟ್ಟು 17 ಎನ್.ಸಿ.ಸಿ ತುಕಡಿಗಳು ಭಾಗವಹಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ಕರ್ನಾಟಕ ತಂಡವು, ಮಹಾರಾಷ್ಟ್ರ ನಂತರ ಒಟ್ಟಾರೆಯಾಗಿ 2ನೇ ಅತ್ತ್ಯುತ್ತಮ ತಂಡವಾಗಿ ಹೊರಹೊಮ್ಮಿತು. ತಂಡದ ಸದಸ್ಯೆ ಮೈಸೂರಿನ ಎಸ್. ತನ್ಮಯಿ. ಪ್ರಧಾನಿ ನರೇಂದ್ರಮೋದಿ ಅವರಿಂದ ಬಹುಮಾನ ಪಡೆದರು.
ಸಿಎಆರ್, ಡಿಎಆರ್ ಪೇದೆ ಲಿಖಿತ ಪರೀಕ್ಷೆಗೆ ಸಾವಿರಾರು ಅಭ್ಯರ್ಥಿಗಳು ಹಾಜರು
ಪ್ರತಿಯೊಬ್ಬ ಅಭ್ಯರ್ಥಿಗಳನ್ನು 3- 4 ಬಾರಿ ತಪಾಸಣೆಗೊಳಪಡಿಸಲಾಯಿತು. ನಿಯಮಾನುಸಾರ ತುಂಬುತೋಳಿನ ಶರ್ಟ್ ಹಾಗೂ ಜೀನ್ಸ್ ಪ್ಯಾಂಟ್ ಧರಿಸಿದ್ದವರಿಗೆ ಪರೀಕ್ಷಾ ಕೇಂದ್ರ ಪ್ರವೇಶಿಸಲು ಅವಕಾಶ ನೀಡಲಿಲ್ಲ. ಇದರಿಂದ ಕೆಲವು ಅಭ್ಯರ್ಥಿಗಳು ಸ್ಥಳದಲ್ಲೀ ಟಿ- ಶರ್ಟ್ ಧರಿಸಿ, ಪ್ಯಾಂಟ್ ಬದಲಿಸಿ ಪರೀಕ್ಷಾ ಕೇಂದ್ರ ಪ್ರವೇಶಿಸಿದರು. ಮತ್ತೆ ಕೆಲವೆಡೆ ಪರೀಕ್ಷಾ ಕೇಂದ್ರದ ಬಳಿಯೇ ತುಂಬು ತೋಳಿನ ಶರ್ಟ್ ಅನ್ನು ಕತ್ತರಿಸಿ ಅರ್ಧ ತೋಳಿನ ಶರ್ಟ್ ಆಗಿ ಪರಿವರ್ತಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಯಿತು.
ಜನಮನ ಗೆದ್ದ ಜಾರ್ಜಿಯ ತಂಡದ ಸಂಗೀತ, ಗಾಯನ
ಭಾರತದಲ್ಲಿ ನಾವು ಪ್ರದರ್ಶನ ನೀಡುತ್ತಿರುವುದು ನಮ್ಮೆಲರಿಗೂ ಹೆಮ್ಮೆಯ ವಿಷಯ. ಇಲ್ಲಿ ನಮ್ಮ ಸಂಸ್ಕೃತಿಯನ್ನು ನಿಮ್ಮೆಲ್ಲರಿಗೂ ತಿಳಿಯುವಂತೆ ಮಾಡುವುದು ನಮಗೆ ಸಂತಸ ತಂದಿದೆ
ಚಾಮುಂಡಿಬೆಟ್ಟದಲ್ಲಿ ಆಂಬ್ಯುಲೆನ್ಸ್ ಗೆ ರಾಮಲಿಂಗಾ ರೆಡ್ಡಿ ಚಾಲನೆ
ಮೈಸೂರು, ಕೇನ್ಸ್ ಸಂಸ್ಥೆಯು ಕೊಡುಗೆಯಾಗಿ ನೀಡಿರುವ ಸುಸಜ್ಜಿತ ಆಂಬ್ಯುಲೆನ್ಸ್
  • < previous
  • 1
  • ...
  • 516
  • 517
  • 518
  • 519
  • 520
  • 521
  • 522
  • 523
  • 524
  • ...
  • 555
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved