• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾವರ್ಧಕ, ಜೆಎಸ್‌ಎಸ್‌ ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ
ಪ್ರತಿಯೊಬ್ಬ ಮತದಾರನು ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಅನುಸರಿಸಿ ಕಾಪಾಡುವ ಉದ್ದೇಶದಿಂದ ಜಾಗೃತನಾಗಿ ಮತದಾನದ ಹಕ್ಕನ್ನು ಬಳಸಿಕೊಳ್ಳಬೇಕು. ಚುನಾವಣೆಯಲ್ಲಿ ಮತದಾನ ಮಾಡುವ ಮೂಲಕ ರಾಜಕೀಯ ಪ್ರಕ್ರಿಯೆಗಳಲ್ಲಿ ಹೆಚ್ಚಾಗಿ ಭಾಗವಹಿಸಿದರೆ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ. ಮತದಾರರು ಯಾವುದೇ ಆಮಿಷಗಳಿಗೆ ಒಳಗಾಗದೇ ಶ್ರೇಷ್ಠ ಮತದಾನದ ಹಕ್ಕನ್ನು ಬಳಸಿಕೊಂಡು ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಗಳು ನಡೆಯಲು ಸಹಕರಿಸಬೇಕು.
ಶಾಸಕ ದರ್ಶನ್‌ಗೆ ತಿಳಿವಳಿಕೆ ಕೊರತೆಯಿದೆ: ಮಾಜಿ ಶಾಸಕ ಬಿ.ಹರ್ಷವರ್ಧನ್‌
ಪುರಾತತ್ವ ಇಲಾಖೆಯ ಆಯುಕ್ತರು ಸ್ಥಳ ಮಹಜರು ಮಾಡಿ 75 ಕೊಠಡಿಗಳ ನಿರ್ಮಾಣಕ್ಕೆ ಅನುಮತಿ ನೀಡಿದ್ದರು. ಬಳಿಕ ಲೋಕೋಪಯೋಗಿ ಇಲಾಖೆ ನೀಲಿನಕ್ಷೆ ಸಿದ್ಧಪಡಿಸಿತು. ಪುರಾತತ್ವ ಇಲಾಖೆ ಅನುಮತಿ ಹಾಗೂ ಲೋಕೋಪಯೋಗಿ ಇಲಾಖೆ ನಕ್ಷೆ ಸಿದ್ಧಪಡಿಸಿದ ಮೇಲಷ್ಟೇ ಕಳೆದ ಬಿಜೆಪಿ ಸರ್ಕಾರದಲ್ಲಿ ಸಚಿವ ಸಂಪುಟ ಅನುಮೋದನೆ ದೊರೆತಿದೆ. ಅಂದಾಜು 16.52 ಕೋಟಿ ವೆಚ್ಚದಲ್ಲಿ 75 ಕೊಠಡಿಗಳ ಅತಿಥಿಗೃಹ, 8 ಕೊಠಡಿಗಳ ಡಾರ್ಮೆಟರಿ ಹಾಗೂ 6 ವಿಐಪಿ ಕೊಠಡಿಗಳ ಕಟ್ಟಡ ನಿರ್ಮಾಣಕ್ಕೆಶಿಲಾನ್ಯಾಸ ನೆರವೇರಿದೆ.
ಕಾಮನ್ ಪುಟಕ್ಕೆಭಾರತ ಐಕ್ಯತಾ ಯಾತ್ರೆಯಲ್ಲಿ ಭದ್ರತಾ ವೈಫಲ್ಯ - ಸಚಿವ ಮಹದೇವಪ್ಪ ಆಕ್ರೋಶ
ಸರ್ಕಾರ ನಮ್ಮದಿರಲಿ, ಯಾರದ್ದೇ ಇರಲಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ಅಭಿಪ್ರಾಯ ಹೇಳುವುದು, ಸಮಾವೇಶ ನಡೆಸುವುದು ಮತ್ತು ಆರೋಗ್ಯಕರವಾಗಿ ಪ್ರತಿರೋಧ ವ್ಯಕ್ತಪಡಿಸುವುದು ಸಂವಿಧಾನ ನಮಗೆ ನೀಡಿದ ಹಕ್ಕಾಗಿದೆ.
ರೇಷ್ಮೆ ಐಸಿರಿ ಕಾರ್ಯಕ್ರಮಕ್ಕೆ ಚಾಲನೆ
ಮಂಡಳಿಯ ಅಮೃತ ಮಹೋತ್ಸವ ಆಚರಣೆಯ ಕಾರ್ಯಕ್ರಮಗಳ ಅಡಿಯಲ್ಲಿ ಪ್ರತಿ ಮಂಗಳವಾರ ಒಂದೊಂದು ತಂತ್ರಜ್ಞಾನವನ್ನು ಸಂಸ್ಥೆಯ ವಿಜ್ಞಾನಿಗಳು ಆಕಾಶವಾಣಿ ಮೂಲಕ ಒಂದು ವರ್ಷದವರೆಗೆ ನಡೆಸಿಕೊಡುವರು ಇದಕ್ಕೆ ಸಮ್ಮತಿಸಿದಕ್ಕೆ ಆಕಾಶವಾಣಿ ಸಂಸ್ಥೆಗೆ ಧನ್ಯವಾದಗಳು
ದಮ್ಮನಕಟ್ಟೆಯಲ್ಲಿ ಲಂಗೂರ್ ಬೇಟೆಯಾಡಿದ ವ್ಯಾಘ್ರ!
ಸಾಮಾನ್ಯವಾಗಿ ಹುಲಿಗಳು ಬೇಟೆಯಾಡಿದ ಪ್ರಾಣಿಯನ್ನು ಸ್ವಲ್ಪ ಮರೆಯಾದ ಸ್ಥಳದಲ್ಲಿ ಕುಳಿತು ತಿನ್ನುತ್ತವೆ. ಅಲ್ಲದೆ ಕೋತಿಯಂತಹ ಲಂಗೂರ್ಹುಲಿ ಬಾಯಿಗೆ ಸಿಕ್ಕಿ ಬೀಳುವುದು ಕಷ್ಟವೇ. ಆದರೂ ಈ ಹೆಬ್ಬುಲಿ ಲಂಗೂರ್ಅನ್ನು ಬೇಟೆಯಾಡಿ ಸಫಾರಿ ವಾಹನ ತೆರಳುವ ಸಮೀಪದಲ್ಲಿಯೇ ಕುಳಿತು ತಿಂದಿದೆ.
ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀವಿ ಅಂದ ಮೋದಿ ವಿಫಲ
ಮಹಾತ್ಮಗಾಂಧಿ ಹೇಳಿದ ರಘು ಪತಿ ರಾಘವ ರಾಜಾರಾಮನನ್ನು ನಾವು ಪೂಜಿಸುತ್ತೇವೆ, ನಾವೂ ಭಜಿಸುತ್ತೇವೆ. ಜನದ್ರೋಹವನ್ನು ಬಚ್ಚಿಟ್ಟುಕೊಳ್ಳಲು ಶ್ರೀರಾಮನನ್ನು ಮುಂದಿಟ್ಟು ರಾಜಕೀಯ ಮಾಡುತ್ತಿರುವ ಬಿಜೆಪಿಯನ್ನು ಕ್ಷಮಿಸಬೇಡಿ. ಬೆಂಬಲಿಸಬೇಡಿ
ರೈತ ಸಂಘಟನೆಗಳ ಒಕ್ಕೂಟದಿಂದ ಫೆ. 17ಕ್ಕೆ ವಿಧಾನಸೌಧ ಮುತ್ತಿಗೆ
ರಾಜ್ಯದಲ್ಲಿ ಭೀಕರ ಬರಗಾಲ ಇರುವ ಕಾರಣ ರಾಷ್ಟ್ರೀಕೃತ ಬ್ಯಾಂಕು, ಸಹಕಾರ ಸಂಘ ಇನ್ನಿತರ ಖಾಸಗಿ ಸಂಘ ಸಂಸ್ಥೆಗಳಲ್ಲಿ ರೈತರು ಮಾಡಿರುವ ಸಾಲವನ್ನು ಸರ್ಕಾರ ಬೇಷರತ್ ಆಗಿ ಸಂಪೂರ್ಣ ಮನ್ನಾ ಮಾಡಬೇಕು. ಜತೆಗೆ ರೈತ ಮಹಿಳೆಯರು, ಕೃಷಿ ಕೂಲಿ ಕಾರ್ಮಿಕರು ಮತ್ತು ಇನ್ನಿತರ ಬಡ ವರ್ಗದ ಜನರು ಸಂಘ, ಸಂಸ್ಥೆಗಳು ಮತ್ತೂ ಖಾಸಗಿ ಮೈಕ್ರೋ ಫೈನಾನ್ಸ್ ಗಳಲ್ಲಿ ಮಾಡಿರುವ ಸಾಲವನ್ನು ಸರ್ಕಾರ ಮನ್ನಾ ಮಾಡಬೇಕು
ಕನಿಷ್ಠ ವೇತನ ಘೋಷಣೆ ಮಾಡಿ
ದೇಶದ ಅಭಿವೃದ್ಧಿಯ ಸಂಕೇತಗಳಾದ ಮಹಿಳೆಯರು ಮತ್ತು ಮಕ್ಕಳಿಗೆ ಕೊಡುವ ಸವಲತ್ತುಗಳಿಗೆ ಶೇ.90 ರಿಂದ 60 ಪಾಲನ್ನು ಕಡಿತ ಮಾಡಿ, 2021ರ ಬಜೆಟ್ ನಲ್ಲಿ 8542 ಕೋಟಿ ರು. ಕಡಿತ ಮಾಡಲಾಗಿದೆ. ಇದರಿಂದ ದೇಶದ 11- 12 ಕೋಟಿ ಫಲಾನುಭವಿಗಳು ವಂಚಿತರಾಗುತ್ತಿದ್ದಾರೆ
ವೇಣುಗೋಪಾಲಸ್ವಾಮಿ ದೇವಸ್ಥಾನ ರಾಜಗೋಪುರ ನಿರ್ಮಾಣಕ್ಕೆ ಗುದ್ದಲಿಪೂಜೆ
ಕರ್ನಾಟಕ ಮಾತ್ರವಲ್ಲದೆ ಇಡೀ ದೇಶಕ್ಕೆ ಮೈಸೂರು ಮಹಾರಾಜರು ಸ್ಮರಣೀಯ ಕೊಡುಗೆ ನೀಡಿದ್ದಾರೆ. ದೂರದೃಷ್ಟಿ ಇಟ್ಟುಕೊಂಡು ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದಾರೆ. ಹತ್ತು ಹಲವು ಕೊಡುಗೆ ನೀಡಿದ ಮೈಸೂರು ಮಹಾರಾಜರು ಎಂದೆಂದೂ ನೆನಪಾಗಿ ಉಳಿಯುತ್ತಾರೆ
ಉತ್ತರಾದಿ ಮಠದಲ್ಲಿ ಸಂಭ್ರಮದ ರಾಮೋತ್ಸವ - ವಿಜೃಂಭಣೆಯ ಪಲ್ಲಕ್ಕಿ ಸೇವೆ- ದೀಪೋತ್ಸವ
ಅಗ್ರಹಾರದ ಪ್ರಮುಖ ರಸ್ತೆಗಳಲ್ಲಿ ರಾಮದೇವರ ಪಲ್ಲಕ್ಕಿ ಸಾಗಿತು. ಮಂಗಳವಾದ್ಯಗಳು ಮೊಳಗಿದವು. ಪಟಾಕಿ, ಬಾಣ, ಬಿರುಸುಗಳ ಪ್ರದರ್ಶನ ಗಮನ ಸೆಳೆಯಿತು. ಹಲವು ಮಕ್ಕಳು ಬಾಲ ರಾಮ, ಕೃಷ್ಣ, ಸೀತೆ, ಆಂಜನೇಯ ವೇಶಭೂಷಣ ಧರಿಸಿ ಗಮನ ಸೆಳೆದರು. ಮಾತೆಯರು ದೇವರ ನಾಮ ಪಠಿಸಿ ರಾಮನಿಗೆ ಆರತಿ ಬೆಳಗಿದರು. ಪುರುಷರು ವೇದ ಮಂತ್ರ ಘೋಷ ಮಾಡಿದರು. ಹಲವಾರು ಪಂಡಿತರು, ವಿದ್ವಾಂಸರು ಹಾಜರಿದ್ದು, ಪಲ್ಲಕ್ಕಿ ಸೇವೆ ಮಾಡಿದರು.
  • < previous
  • 1
  • ...
  • 519
  • 520
  • 521
  • 522
  • 523
  • 524
  • 525
  • 526
  • 527
  • ...
  • 555
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved