• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹುಣಸೂರು ಜಿಲ್ಲಾ ಕೇಂದ್ರವಾಗಲು ಶ್ರಮಿಸೋಣ
ವಿಶ್ವದಲ್ಲೇ ಅತ್ಯುತ್ತಮ ದರ್ಜೆಯ ತಂಬಾಕು ಬೆಳೆಯುವ ಪ್ರದೇಶ ಹುಣಸೂರು ಆಗಿದೆ. ತೇಗದ ನಾಡು ಎಂಬ ಕೀರ್ತಿಗೂ ಪಾತ್ರವಾಗಿದೆ. ಪವಿತ್ರ ಲಕ್ಷ್ಮಣತೀರ್ಥ ನದಿ ಹರಿಯುವ ಸ್ಥಳ, ನಾಗರಹೊಳೆ ರಾಷ್ಟ್ರೀಯ ಉದ್ಯಾನವನ, ಪರಿಸರ, ಪ್ರಕೃತಿ ಸಂಪತ್ತು ಹೊಂದಿದ ನಾಡು. ಹುಣಸೂರು ಉಪವಿಭಾಗ ವ್ಯಾಪ್ತಿಯ ಕೆ.ಆರ್. ನಗರ, ಎಚ್.ಡಿ. ಕೋಟೆ, ಪಿರಿಯಾಪಟ್ಟಣ, ಸರಗೂರು, ಸಾಲಿಗ್ರಾಮ ಗಳನ್ನು ಒಳಗೊಂಡ ಎಲ್ಲ ತಾಲೂಕುಗಳು ಇಂತಹುದೇ ಪ್ರಭಾವವನ್ನು ಹೊಂದಿದೆ.
ನಾಸಿನ್ ಅಕಾಡೆಮಿ ಸಾಕಾರಕ್ಕೆ ಶ್ರಮಿಸಿದ ಕನ್ನಡಿಗ ನಾರಾಯಣಸ್ವಾಮಿ
ಕರ್ನಾಟಕದ ಅಂಚಿನಲ್ಲಿ ಆಂಧ್ರಪ್ರದೇಶದ ಪಾಲಾಸಮುದ್ರಂನಲ್ಲಿ ಸ್ಥಾಪಿತವಾದ ನಾಸಿನ್ ಅಕಾಡೆಮಿಯು ಭಾರತದಲ್ಲೇ ಇದೀಗ ವಿಶಾಲ ಹಾಗೂ ಶ್ರೀಮಂತ ತಂತ್ರಜ್ಞಾನ ಹೊಂದಿದ ಅಕಾಡೆಮಿ ಎನ್ನಲಾಗುತ್ತಿದೆ.ಆಂಧ್ರಪ್ರದೇಶದ ಪಲಾಸಮುದ್ರಂನಲ್ಲಿ 500 ಎಕರೆ ವಿಸ್ತೀರ್ಣದಲ್ಲಿ ಐಆರ್ ಎಸ್ ಅಧಿಕಾರಿಗಳಿಗೆ ಅಂತಲೇ ತರಬೇತಿ ಅಕಾಡೆಮಿಯನ್ನು ನಿರ್ಮಿಸಲು ದಕ್ಷ ಹಾಗೂ ಪ್ರಾಮಾಣಕ ಅಧಿಕಾರಿ ನಾರಾಯಣಸ್ವಾಮಿ ಅವರನ್ನು ಕೇಂದ್ರ ಸರ್ಕಾರವು ನೇಮಿಸಿತ್ತು.
ಮರಳಿನಲ್ಲಿ ಅಯೋಧ್ಯೆ ಮಾದರಿಯ ಶ್ರೀರಾಮಮಂದಿರ
ಮರಳು ಮತ್ತು ಎಂ. ಸ್ಯಾಂಡ್ ಬಳಸಿ 15 ಅಡಿ ಅಗಲ, 8 ಅಡಿ ಉದ್ದ 6 ಅಡಿ ಎತ್ತರದ ಶ್ರೀರಾಮಮಂದಿರ ಮಾದರಿಯನ್ನು 24 ಗಂಟೆಯ ಅವಧಿಯಲ್ಲಿ ನಿರ್ಮಿಸಿದ್ದು, ಸಾರ್ವಜನಿಕರು ಮರಳು ಕಲಾವಿದನ ಕೈಚಳಕಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.
ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೆ ಕೆ.ವಿ. ಮಲ್ಲೇಶ್ ರಾಜೀನಾಮೆ
ದೊರಕಿದ ಅಧಿಕಾರ, ಅವಕಾಶಗಳನ್ನು ಜನರ ಒಳಿತಿನ ಕೆಲಸಗಳಿಗೆ ಬಳಸಿಕೊಂಡಿದ್ದೇನೆ ಎನ್ನುವ ಸಮಾಧಾನ ನನಗಿದೆ. ಹಣ, ಆಸ್ತಿ ಕೂಡಿಡುವುದಕ್ಕಿಂತ ಜನರ ನೋವು- ನಲಿವುಗಳ ಜೊತೆಗಿ
ಬಂಡಿಪುರ ವಿಭಾಗದಲ್ಲಿ ಆನೆ ಕಾರ್ಯಪಡೆ ರಚನೆ
ರಾಜ್ಯದಲ್ಲಿ ಪ್ರತಿವರ್ಷ 50 ರಿಂದ 60 ಮಂದಿ ಕಾಡು ಪ್ರಾಣಿಗಳ ದಾಳಿಗೆ ಬಲಿಯಾಗುತ್ತಿದ್ದಾರೆ, ಆನೆ, ಹುಲಿ ಮುಂತಾದ ವನ್ಯಪ್ರಾಣಿಗಳು ಕಾಡಿನಿಂದ ಹೊರಗೆ ಬರದಂತೆ ಶಾಶ್ವತ ಪರಿಹಾರ ಕ್ರಮವಹಿಸಲಾಗುವುದು.660 ಕೀ.ಮೀ ಪ್ರದೇಶ ವ್ಯಾಪ್ತಿಯಲ್ಲಿ ಬ್ಯಾರಿಕೇಟ್ ಅಳವಡಿಸಬೇಕಾಗಿದ್ದು, ಈಗಾಗಲೇ 312 ಕೀ.ಮೀ ವ್ಯಾಪ್ತಿಯಲ್ಲಿ ಅಳವಡಿಕೆ ಕಾರ್ಯ ಮುಗಿದಿದೆ, 120 ಕೀ.ಮೀ ಕಾಮಗಾರಿಗೆ ಹೊಸದಾಗಿ ಮಂಜೂರಾತಿ ನೀಡಲಾಗಿದೆ,
ಭಾರತ್ ಜೋಡೋ ನ್ಯಾಯ ಯಾತ್ರೆ ಮೇಲೆ ದಾಳಿಗೆ ಖಂಡನೆ: - ಈಶ್ವರ ಖಂಡ್ರೆ
ಸಮಾಜದ ಎಲ್ಲರಿಗೂ ಸಮಾನತೆ, ಸೌಲಭ್ಯ, ನ್ಯಾಯ ದೊರೆತಾಗ ಮಾತ್ರ ರಾಮರಾಜ್ಯ ಆಗುತ್ತದೆ. ಆದರೆ, ರಾಹುಲ್ ಗಾಂಧಿ ಅವರ ನ್ಯಾಯ ಯಾತ್ರೆಯ ಮೇಲೆ ದಾಳಿ ನಡೆಯುತ್ತಿರುವಾಗ ನ್ಯಾಯ ಸಿಗಲು ಹೇಗೆ ಸಾಧ್ಯ, ರಾಮರಾಜ್ಯ ಆಗಲು ಹೇಗೆ ಸಾಧ್ಯ
ನಿಯಮಾನುಸಾರ ಸಣ್ಣ ಒತ್ತುವರಿದಾರರ ರಕ್ಷಣೆ
ಪ್ರಕೃತಿ ಪರಿಸರ ಉಳಿದರೆ ಮಾತ್ರ ನಾವು ಉಳಿಯಲು ಸಾಧ್ಯ. ಅರಣ್ಯ ಸಂಪತ್ತು ಮತ್ತು ವನ್ಯಜೀವಿಗಳ ರಕ್ಷಣೆ ಸರ್ಕಾರದ ಹೊಣೆಯಾಗಿದೆ. ಅರಣ್ಯ ಭೂಮಿ ಕ್ಷೀಣಿಸಿದರೆ ಮಾನವ- ವನ್ಯಜೀವಿ ಸಂಘರ್ಷ ಹೆಚ್ಚುತ್ತದೆ. ಹೀಗಾಗಿ, ಅರಣ್ಯ ಸಂರಕ್ಷಣೆ ನಿಮ್ಮ ಕರ್ತವ್ಯವೂ ಆಗಿದೆ
ಮೀಸಲಾತಿ ವಿಚಾರದಲ್ಲಿ ಬಿಜೆಪಿ ಮತ್ತೊಂದು ನಾಟಕ
101 ಜಾತಿ ಇರುವ ವ್ಯವಸ್ಥೆಯಡಿಯಲ್ಲಿ ಎಲ್ಲರಿಗೂ ಸಮಪಾಲು ಇರಬೇಕೆಂಬ ಬೇಡಿಕೆಗೆ ಎಸ್.ಎಂ. ಕೃಷ್ಣ ಅವರ ನೇತೃತ್ವದಲ್ಲಿ ಸದಾಶಿವ ಆಯೋಗವನ್ನು ರಚನೆ ಮಾಡಲಾಯಿತು. ಅನಂತರ ಬಂದ ಮುಖ್ಯಮಂತ್ರಿ ಸದಾನಂದಗೌಡ ಅವರ ಅವಧಿಯಲ್ಲಿ ವರದಿ ಸಲ್ಲಿಕೆಯಾಗಿ ಜಗದೀಶ್ ಶೆಟ್ಟರ್ ಅವಧಿಯಲ್ಲಿ ಮೂಲೆ ಸೇರಿತ್ತು.
ಶ್ರೀ ಕ್ಷೇತ್ರ ಚುಂಚನಕಟ್ಟೆ ಶ್ರೀ ರಾಮ ದೇವಾಲಯದಲ್ಲಿ ವಿಶೇಷ ಪೂಜೆ - ಶ್ರೀರಾಮನ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ
ಶೃಂಗಾರಗೊಂಡಿದ್ದ ಶ್ರೀರಾಮ, ಲಕ್ಷ್ಮಣ ಹಾಗೂ ಸೀತಮ್ಮನ ಉತ್ಸವ ಮೂರ್ತಿಗಳನ್ನು ಪಲ್ಲಕ್ಕಿ ಮೂಲಕ ಭಕ್ತ ಸಮೂಹ ಗೋವಿಂದಾ ಗೋಪಾಲ ಎಂಬ ಮಂತ್ರ ಪಠಣದೊಂದಿಗೆ ದೇಗುಲದ ಸುತ್ತ ಪ್ರದಕ್ಷಿಣೆ
ಲೋಕಸಭಾ ಚುನಾವಣೆ- ಮೈಸೂರು ಜಿಲ್ಲೆಯಲ್ಲಿ 26,99,835 ಮತದಾರರು
50696 ಯುವ ಮತದಾರರು ನೋಂದಾಯಿಸಿಕೊಂಡಿದ್ದಾರೆ. 27159 ಪುರುಷರು, 23770 ಮಹಿಳೆಯರು, ನಾಲ್ವರು ತೃತೀಯ ಲಿಂಗಿ ಮತದಾರರಿದ್ದಾರೆ. ಕರಡು ಮತದಾರರ ಪಟ್ಟಿಯಲ್ಲಿ 34070 ಮತದಾರರಿದ್ದರು. ಅಂತಿಮ ಮತದಾರರ ಪಟ್ಟಿಯಲ್ಲಿ 16899 ಯುವ ಮತದಾರರ ಏರಿಕೆಯಾಗಿದೆ. ಹಾಗೆಯೇ, 16726 ಮತದಾರರು ಮೃತರಾಗಿದ್ದಾರೆ. 19482 ಸ್ಥಳಾಂತರ, 6495 ಮತದಾರರು ಪುನರಾವರ್ತನೆ ಇದ್ದು, ಜಿಲ್ಲೆಯಲ್ಲಿ ಒಟ್ಟು 42,704 ಮತದಾರರನ್ನು ಕೈ ಬಿಡಲಾಗಿದೆ
  • < previous
  • 1
  • ...
  • 520
  • 521
  • 522
  • 523
  • 524
  • 525
  • 526
  • 527
  • 528
  • ...
  • 555
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved