• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಮನ್ ಪುಟಕ್ಕೆ, ರಾಜಕೀಯಕ್ಕಾಗಿ ರಾಮಮಂದಿರ ವಿಚಾರದಲ್ಲಿ ಕೆಲವರ ಅಪಸ್ವರ: ಸಂಸದ ಪ್ರತಾಪ್ ಸಿಂಹ
ಅಯೋಧ್ಯೆಯಲ್ಲಿ ನಿರ್ಮಿಸಿರುವ ರಾಮಮಂದಿರ ಪೂರ್ಣವಾಗಿಲ್ಲ ಎನ್ನುವವರಿಗೆ ಪರಿಪೂರ್ಣವಾದ ಜ್ಞಾನ ಇಲ್ಲ. ಯಾವ ದೇವಸ್ಥಾನಗಳು ಒಂದೇ ಕಾಲದಲ್ಲಿ ಪೂರ್ಣವಾಗುವುದಿಲ್ಲ. ಕಾಲದಿಂದ ಕಾಲಕ್ಕೆ ಅವು ಪೂರ್ಣವಾಗುತ್ತವೆ. ದೇವಸ್ಥಾನದ ಗರ್ಭಗುಡಿಯ ಪ್ರಾಣ ಪ್ರತಿಷ್ಠಾಪನೆ ಬಹಳ ಮುಖ್ಯ. ಉಳಿದ ಕಾಮಗಾರಿಗಳು ಬಹಳಷ್ಟು ವರ್ಷ ನಡೆಯುತ್ತವೆ. ಹಿಂದಿನ ಎಲ್ಲಾ ರಾಜ ಮನೆತನದವರು ಕಟ್ಟಿಸಿದ ದೇವಸ್ಥಾನ ವಿಚಾರ ಗೊತ್ತಿದ್ದರೆ ಅಪೂರ್ಣ ಎನಿಸುವುದಿಲ್ಲ
ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಡೆಸ್ಕ್ ವಿತರಣೆ
ಯಾವುದಾದರೂ ಶಾಲೆಯಲ್ಲಿ ಶಿಕ್ಷಕರ ಕೊರತೆ ಇದ್ದರೆ ನಮ್ಮ ಸಂಘದ ವತಿಯಿಂದ ಅತಿಥಿ ಶಿಕ್ಷಕರನ್ನು ಆಯ್ಕೆ ಮಾಡಿ ಅವರಿಗೆ ವೇತನ ನೀಡಲಾಗುವುದು.
ರಣಜಿ: ಗೋವಾ ಮೇಲೆ ಕರ್ನಾಟಕ ಪ್ರಾಬಲ್ಯ
ಮೈಸೂರಿನಲ್ಲಿ ರಣಜಿ ಟ್ರೋಫಿ ಕ್ರಿಕೆಟ್‌ ಟೂರ್ನಿಯ ಗೋವಾ ವಿರುದ್ಧ ಪಂದ್ಯದಲ್ಲಿ ಮತ್ತೆ ಕರ್ನಾಟಕ ಬೌಲರ್‌ಗಳಿಂದ ಮಾರಕ ದಾಳಿ ಮುಂದುವರಿಸಿದ್ದು, ಯುವ ಸ್ಪಿನ್ನರ್‌ ರೋಹಿತ್‌, ವೈಶಾಕ್‌ಗೆ 3 ವಿಕೆಟ್‌ ಪಡೆದಿದ್ದಾರೆ. ಮೊದಲ ದಿನ ಗೋವಾ 8 ವಿಕೆಟ್‌ಗೆ 220 ರನ್‌ ಗಳಿಸಿದೆ.
ಬಗರ್ ಹುಕುಂ ರೈತರಿಗೆ ಸಾಗುವಳಿ ಪತ್ರ ನೀಡಲು ಆಗ್ರಹ
ಕರ್ನಾಟಕ ಪಾಂತ್ರ ರೈತ ಸಂಘದ ಹೋರಾಟದ ಒತ್ತಡಕ್ಕೆ ಮಣಿದು ಸರ್ಕಾರ ಬಗರ್ ಹುಕುಂ ರೈತರಿಗೆ ಫಾರಂ ನಂಬರ್ 57 ರಲ್ಲಿ ಅರ್ಜಿ ಸಲ್ಲಿಸಿದ್ದರೂ ಆ ಅರ್ಜಿಗಳನ್ನು ಇನ್ನೂ ಸಹ ವಿಲೇವಾರಿ ಮಾಡಿರುವುದಿಲ್ಲ. ಅಲ್ಲದೆ ಸಾಗುವಳಿ ಪತ್ರ ಇಲ್ಲದ ಕಾರಣ ಸರ್ಕಾರಿ ಸವಲತ್ತುಗಳು, ಸಾಲ ಸೌಲಭ್ಯ, ಬರ ಪರಿಹಾರ ಇತ್ಯಾದಿ ಸೌಲಭ್ಯಗಳಿಂದ ಈ ಸಾಗುವಳಿ ರೈತರು ವಂಚಿತರಾಗಿದ್ದಾರೆ
ಒಂಟಿ ಕಣ್ಣಲ್ಲೇ ರಾಮನ ಮೂರ್ತಿ ಕೆತ್ತಿದ ಅರುಣ್‌ ಯೋಗಿರಾಜ್!
ರಾಮನ ವಿಗ್ರಹ ಕೆತ್ತುವ ವೇಳೆ ಅರುಣ್‌ ಯೋಗಿರಾಜ್‌ ಕಣ್ಣಿಗೆ ಬಿದ್ದಿದ್ದ ಕಲ್ಲಿನ ಚೂರಿನಿಂದ ಅವರು 15 ದಿನ ಒಂದೇ ಕಣ್ಣಲ್ಲಿ ಕೆಲಸ ಮಾಡಿದ್ದಾರೆ. ಕಣ್ಣಿನ ಗಾಯದ ಬಗ್ಗೆ ನಮಗೂ ತಿಳಿಸಿರಲಿಲ್ಲ ಎಂಬ ಕುತೂಹಲದ ಸಂಗತಿ ಬಿಚ್ಚಿಟ್ಟ ಬಾಲರಾಮ ಮೂರ್ತಿಯ ಶಿಲ್ಪಿ ಅರುಣ್‌ ಪತ್ನಿ ವಿಜೇತಾ ಭಾವುಕರಾದರು.
ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಲಾರಿ ಚಾಲಕರು, ಮಾಲೀಕರ ಸಂಘದಿಂದ ಪ್ರತಿಭಟನೆ
ಕೇಂದ್ರ ಗೃಹ ಸಚಿವರು ನೂತನ ಕಾಯ್ದೆಯ ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸದೆ ಆತುರವಾಗಿ ನಿರ್ಣಯ ಕೈಗೊಂಡಿದ್ದು, ಈ ಕೂಡಲೇ ಚಾಲಕರಿಗೆ ಮಾರಕವಾಗಿರುವ ಕಾನೂನನ್ನು ಹಿಂಪಡೆಯಬೇಕು, ಅಲ್ಲಿಯವರೆವಿಗೆ ಲಾರಿಗಳನ್ನು ರಸ್ತೆಯಲ್ಲಿಯೇ ನಿಲ್ಲಿಸಿ ನಮ್ಮ ಧರಣಿ ಮುಂದುವರೆಸುತ್ತಿದ್ದೇವೆ.
ಬಿಸಿಯೂಟದಲ್ಲಿ ಹಲ್ಲಿ ಬಿದ್ದಿದೆ ಎಂಬ ತಪ್ಪು ಮಾಹಿತಿಯಿಂದ ಗಾಬರಿಗೊಂಡ ಮಕ್ಕಳು..!
ನಂಜನಗೂಡು ತಾಲೂಕು ಸಾಲುಂಡಿ ಗ್ರಾಮದಲ್ಲಿ ಘಟನೆ, ಟಿ.ನರಸೀಪುರ ಸರ್ಕಾರಿ ಆಸ್ಪತ್ರೆಗೆ ದಾಖಲು. ಶಾಲೆಯಲ್ಲಿ ತಯಾರಿಸಲಾದ ಬಿಸಿಯೂಟವನ್ನು ಮಕ್ಕಳಿಗೆ ಬಡಿಸುವ ಮೊದಲು ನಾನು ಸೇವಿಸುತ್ತೇನೆ. ಇಂದು ಸಹ ನಾನು ಊಟ ಮಾಡಿದ್ದೇನೆ. ಮಕ್ಕಳು ಯಾವುದೋ ತರಕಾರಿಯ ತುಂಡೊಂದನ್ನು ಹಲ್ಲಿ ಎಂದು ಭಾವಿಸಿ ಗಾಬರಿ ಮಾಡಿಕೊಂಡಿದ್ದಾರೆ. ನನಗೆ ಅದನ್ನು ಮಕ್ಕಳು ತೋರಿಸಿದ್ದು, ಪರಿಶೀಲಿಸಲಾಗಿ ಅದು ಹಲ್ಲಿಯಲ್ಲ.
ಏಕಾಏಕಿ ಕೆಲಸದಿಂದ ದಿನಗೂಲಿ ನೌಕರನ ವಜಾ: ಪ್ರತಿಭಟನೆ
ದಿನಗೂಲಿ ನೌಕರನನ್ನು ಏಕಾಏಕಿ ಕೆಲಸದಿಂದ ತೆಗೆದುಹಾಕಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ದಿನಗೂಲಿ ನೌಕರರ ಸಂಘದ ಪದಾಧಿಕಾರಿಗಳಿಂದ ಅರಣ್ಯ ಭವನ ಎದುರು ಪ್ರತಿಭಟನೆ ಹಾಗೇ, ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನೂತನ ಮೋಟಾರ್ ಕಾಯ್ದೆ ವಿರೋಧಿಸಿ ಲಾರಿ ಮಾಲೀಕರು, ಚಾಲಕರ ಸಂಘಟನೆಗಳ ಒಕ್ಕೂಟ ಹಾಗು ಖಾಸಗಿ ಬಸ್ ಗಳ ಚಾಲಕರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಪ್ರತಿಭಟನೆ ಗುರುವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ.
ನಂಜನಗೂಡಿನಲ್ಲಿ ಸಂಚಾರ ಪೊಲೀಸರಿಂದ ಬೈಕ್‌ ಜಾಥಾ
ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದೆ ವಾಹನ ಚಲಾವಣೆ ಮಾಡುತ್ತಿರುವುದರಿಂದ ಹೆಚ್ಚಾಗಿ ಅಪಘಾತದಿಂದ ಹೆಚ್ಚು ಸಾವು ಸಂಭವಿಸುತ್ತಿದೆ. ಆದ್ದರಿಂದ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಾಲನೆ ಮಾಡಬೇಕು, ಮದ್ಯಪಾನ ಮಾಡಿ ಚಾಲನೆ ಮಾಡಬಾರದು, ಚಾಲನೆ ವೇಳೆಯಲ್ಲಿ ಮೊಬೈಲ್‌ ಬಳಕೆ ಮಾಡಬಾರದು, ದ್ವಿಚಕ್ರ ವಾಹನದಲ್ಲಿ ಹೆಚ್ಚು ಜನ ಪ್ರಯಾಣ ಮಾಡಬಾರದು.
ಯೋಧರು, ರೈತರು ಎರಡು ಕಣ್ಣುಗಳು ಇದ್ದ ಹಾಗೆ: ಚೆನ್ನಕೇಶವ
ದೇಶಕ್ಕಾಗಿ ತ್ಯಾಗ ಬಲಿದಾನ ಮಾಡಿ ನಮ್ಮೆಲ್ಲರನ್ನು ಸುರಕ್ಷಿತವಾಗಿ ರಕ್ಷಿಸುವ ಯೋಧರು ಹಾಗೂ ದೇಶದ ಬೆನ್ನೆಲುಬು ನಮಗೆಲ್ಲ ಅನ್ನವನ್ನು ನೀಡುವ ರೈತರು ಎರಡು ಕಣ್ಣುಗಳು ಇದ್ದ ಹಾಗೆ. ದೇಶಕ್ಕಾಗಿ ಅಭಿಮಾನ ಗೌರವದ ಜೊತೆಗೆ ದೇಶವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವ ನಿಟ್ಟಿನಲ್ಲಿ ಮಕ್ಕಳು ಜಾಗೃತವಾಗಬೇಕು. ಮಕ್ಕಳು ಶಿಕ್ಷಕರಿಂದ ಉತ್ತಮ ಶಿಕ್ಷಣ ಪಡೆದು ಉನ್ನತ ಸ್ಥಾನ ಪಡೆಯಬೇಕು.
  • < previous
  • 1
  • ...
  • 523
  • 524
  • 525
  • 526
  • 527
  • 528
  • 529
  • 530
  • 531
  • ...
  • 555
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved